2018ರ ಕರ್ನಾಟಕದ ಸ್ಥಿತಿ ತಮಿಳುನಾಡಲ್ಲೂ ನಿರ್ಮಾಣವಾಗುತ್ತ?
TVK: ತಮಿಳುನಾಡು ರಾಜಕೀಯದಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಬುಧವಾರ (ಮೇ 6) ದಳಪತಿ ವಿಜಯ್ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರು. ಈ ವೇಳೆ ಅವರು ಐವರು ಕಾಂಗ್ರೆಸ್ ಶಾಸಕರು ಸೇರಿ ಒಟ್ಟು 112 ಶಾಸಕರ ಬೆಂಬಲವಿರುವುದಾಗಿ ತಿಳಿಸಿದ್ದರು. ಆದರೆ ರಾಜ್ಯಪಾಲರು 118 ಶಾಸಕರ ಪಟ್ಟಿಯ ಜತೆಗೆ ಮರಲಿ ಬನ್ನಿ ಎಂದು ಸೂಚಿಸಿದ್ದು, ಮುಂದೇನಾಗಲಿದೆ ಎನ್ನುವ ಕುತೂಹಲ ಮೂಡಿದೆ.