ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Ramesh Kote

vishwavani.social@gmail.com

Articles
ʻನನ್ನ ಜೀವನದ ಬೆಳಕಿನೊಂದಿಗೆ 2026ಕ್ಕೆ ಹೆಜ್ಜೆ ಇಡುತ್ತಿದ್ದೇನೆʼ: ಅನುಷ್ಕಾ ಶರ್ಮಾ ಜತೆ ವಿರಾಟ್‌ ಕೊಹ್ಲಿ ಭಾವನಾತ್ಮಕ ಪೋಸ್ಟ್‌!

ಅನುಷ್ಕಾ ಶರ್ಮಾರೊಂದಿಗೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಕೊಹ್ಲಿ!

2026ರ ಹೊಸ ವರ್ಷದ ನಿಮಿತ್ತ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಪೋಟೋವನ್ನು ಹಂಚಿಕೊಂಡು ಭಾವನಾತ್ಮಕ ಶೀರ್ಷಿಕೆಯನ್ನು ನೀಡಿದ್ದಾರೆ. ಅದಕ್ಕೆ ನನ್ನ ಜೀವನದ ಬೆಳಕಿನೊಂದಿಗೆ 2026ರ ವರ್ಷಕ್ಕೆ ಹೆಜ್ಜೆ ಹಾಕುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VHT 2025-26: ಮುಂಬೈ ವಿರುದ್ಧ 8 ಓವರ್‌ಗಳಿಗೆ  78 ರನ್‌ ಹೊಡೆಸಿಕೊಂಡ ಮರಿ ತೆಂಡೂಲ್ಕರ್‌!

8 ಓವರ್‌ಗಳಿಗೆ 78 ರನ್‌ ಹೊಡೆಸಿಕೊಂಡ ಮರಿ ತೆಂಡೂಲ್ಕರ್‌!

ಮುಂಬೈ ವಿರುದ್ಧ 2025-26ರ ಸಾಲಿನ ವಿಜಯ ಹಝಾರೆ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಗೋವಾರ ತಂಡ ಹಾಗೂ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಪುತ್ರ ಅರ್ಜುನ್‌ ತೆಂಡೂಲ್ಕರ್‌ ವೈಫಲ್ಯ ಅನುಭವಿಸಿದ್ದಾರೆ. ಅವರು ಬೌಲಿಂಗ್‌ನಲ್ಲಿ 8 ಓವರ್‌ಗಳಿಗೆ 78 ರನ್‌ ಹೊಡೆಸಿಕೊಂಡಿದ್ದಾರೆ. ಆ ಮೂಲಕ ತಮ್ಮ ವೈಫಲ್ಯವನ್ನು ಮುಂದುವರಿಸಿದ್ದಾರೆ.

ಶ್ರೇಯಸ್‌ ಅಯ್ಯರ್‌ ಔಟ್‌? ನ್ಯೂಜಿಲೆಂಡ್‌ ಏಕದಿನ ಸರಣಿಗೆ ಭಾರತ ಸಂಭಾವ್ಯ ಆಟಗಾರರ ತಂಡ!

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಭಾರತ ಸಂಭಾವ್ಯ ಆಟಗಾರರ ತಂಡ!

India's Probable Squad: ನ್ಯೂಜಿಲೆಂಡ್‌ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಗೆ ಜನವರು 3 ರಂದು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಲಿದೆ. ಇದಕ್ಕೂ ಮುನ್ನ ಭಾರತ ಸಂಭಾವ್ಯ ತಂಡವನ್ನು ಇಲ್ಲಿ ವಿವರಿಸಲಾಗಿದೆ. ಈ ಸರಣಿಗೆ ಶ್ರೇಯಸ್‌ ಅಯ್ಯರ್‌ ಆಡುವುದು ಅನುಮಾನವಾಗಿದೆ. ಇದರ ಜೊತೆಗೆ ಜಸ್‌ಪ್ರೀತ್‌ ಬುಮ್ರಾ ಹಾಗೂ ಹಾರ್ದಿಕ್‌ ಪಾಂಡ್ಯ ಅವರನ್ನು ಆರಿಸುವ ಅನುಮಾನ ಎಂದು ಹೇಳಲಾಗುತ್ತಿದೆ.

T20 World Cup 2026: ಶಾಹೀನ್‌ ಶಾ ಅಫ್ರಿದಿಗೆ ಗಾಯ, ಪಾಕಿಸ್ತಾನ ತಂಡಕ್ಕೆ ಭಾರಿ ಹಿನ್ನಡೆ!

ಟಿ20 ವಿಶ್ವಕಪ್‌ ಟೂರ್ನಿಯಿಂದ ಶಾಹೀನ್‌ ಶಾ ಅಫ್ರಿದಿ ಔಟ್‌?

2025-26ರ ಬಿಗ್ ಬ್ಯಾಷ್ ಲೀಗ್ ಟೂರ್ನಿಯ ವೇಳೆ ಪಾಕಿಸ್ತಾನ ಕ್ರಿಕೆಟ್‌ತಂಡದ ಅನುಭವಿ ವೇಗಿ ಶಾಹೀನ್ ಶಾ ಅಫ್ರಿದಿ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ. ಇದರ ಪರಿಣಾಮ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ಭಾಗವಹಿಸುವುದು ಅನುಮಾನವಾಗಿದೆ. ಇದರೊಂದಿಗೆ ಟೂರ್ನಿಯ ಆರಂಭಕ್ಕೆ ಇನ್ನೂ ಒಂದೂವರೆ ತಿಂಗಳು ಬಾಕಿ ಇರುವಾಗಲೇ ಪಾಕಿಸ್ತಾನ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.

Devdutt Padikkal: ಪಾಂಡಿಚೇರಿ ವಿರುದ್ಧವೂ ಸೆಂಚುರಿ ಬಾರಿಸಿದ ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್‌!

VHT 2025-26: ಮೂರನೇ ಶತಕ ಬಾರಿಸಿದ ಆರ್‌ಸಿಬಿ ಆಟಗಾರ ಪಡಿಕ್ಕಲ್!

Devdutt Padikkal Scored Century: ಪ್ರಸ್ತುತ ನಡಯುತ್ತಿರುವ 2025-26ರ ಸಾಲಿನ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಬ್ಯಾಟ್ಸ್‌ಮನ್‌ ದೇವದತ್‌ ಪಡಿಕ್ಕಲ್‌ ಮೂರನೇ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸುವುದಕ್ಕೂ ಮುನ್ನ ಬಿಸಿಸಿಐ ಆಯ್ಕೆದಾರರಿಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ.

KAR vs PDC: ಮಯಾಂಕ್‌-ಪಡಿಕ್ಕಲ್‌ ಅಬ್ಬರದ ಶತಕ, ಪಾಂಡಿಚೇರಿ ಎದುರು ಕರ್ನಾಟಕ ತಂಡಕ್ಕೆ 67 ರನ್‌ ಜಯ!

ಪಾಂಡಿಚೇರಿ ಎದುರು ಕರ್ನಾಟಕ ತಂಡಕ್ಕೆ 67 ರನ್‌ ಜಯ!

KAR vs PDC Match Highlights: ದೇವದತ್‌ ಪಡಿಕ್ಕಲ್‌ ಹಾಗೂ ಮಾಯಂಕ್‌ ಅಗರ್ವಾಲ್‌ ಅವರ ಶತಕಗಳ ಬಲದಿಂದ ಕರ್ನಾಟಕ ತಂಡ, ಪುದುಚೇರಿ ವಿರುದ್ಧ 67 ರನ್‌ಗಳಿಂದ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ 2025-26ರ ಸಾಲಿನ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಎ ಗುಂಪಿನ ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ.

VHT 2025-26: ನ್ಯೂಜಿಲೆಂಡ್‌ ಏಕದಿನ ಸರಣಿಗೂ ಮುನ್ನ ಭರ್ಜರಿ ಶತಕ ಬಾರಿಸಿದ ಋತುರಾಜ್‌ ಗಾಯಕ್ವಾಡ್‌!

ಉತ್ತರಾಖಂಡ ವಿರುದ್ಧ ಶತಕ ಬಾರಿಸಿದ ಋತುರಾತ್‌ ಗಾಯಕ್ವಾಡ್‌!

ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ವಿಜಯ್ ಹಝಾರೆ ಟ್ರೋಫಿ ಟೂರ್ನಿಯ ಉತ್ತರಾಖಂಡ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ಗಳಿಸಿದ್ದಾರೆ. ಆ ಮೂಲಕ ನ್ಯೂಜಿಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಭದ್ರಪಡಿಸಿಕೊಂಡಿದ್ದಾರೆ.

VHT 2025-26: ಗೋವಾ ಎದುರು ಕೇವಲ 75 ಎಸೆತಗಳಲ್ಲಿ 157 ರನ್‌ ಸಿಡಿಸಿದ ಸರ್ಫರಾಝ್‌ ಖಾನ್‌!

ಕೇವಲ 75 ಎಸೆತಗಳಲ್ಲಿ 157 ರನ್‌ ಸಿಡಿಸಿದ ಸರ್ಫರಾಝ್‌ ಖಾನ್‌!

ಗೋವಾ ವಿರುದ್ಧದ 2025-26ರ ವಿಜಯ ಹಝಾರೆ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಮುಂಬೈ ತಂಡದ ಯುವ ಬ್ಯಾಟ್ಸ್‌ಮನ್‌ ಸರ್ಫರಾಝ್‌ ಖಾನ್‌ ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದಾರೆ. ಅವರು ಆಡಿದ ಕೇವಲ 75 ಎಸೆತಗಳಲ್ಲಿ 157 ರನ್‌ಗಳನ್ನು ಬಾರಿಸಿದ್ದಾರೆ. ಆ ಮೂಲಕ ಭಾರತ ಟೆಸ್ಟ್‌ ತಂಡದಿಂದ ಹೊರಗಿಟ್ಟಿರುವ ಬಿಸಿಸಿಐ ಆಯ್ಕೆ ಸಮಿತಿಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ.

ಹರ್ಮನ್‌ಪ್ರೀತ್‌ ಕೌರ್‌ ಅರ್ಧಶತಕ, 5ನೇ ಪಂದ್ಯವನ್ನು ಗೆದ್ದು ಟಿ20ಐ ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿಕೊಂಡ ಭಾರತ!

ಶ್ರೀಲಂಕಾ ಎದುರು ಐದನೇ ಪಂದ್ಯವನ್ನು ಗೆದ್ದ ಭಾರತ ವನಿತೆಯರು!

INDW vs SLW match Highlights: ಭಾರತ ಮಹಿಳಾ ಕ್ರಿಕೆಟ್ ತಂಡ, ಶ್ರೀಲಂಕಾ ತಂಡವನ್ನು 5ನೇ ಟಿ20ಐ ಪಂದ್ಯದಲ್ಲಿ 15 ರನ್‌ಗಳಿಂದ ಸೋಲಿಸಿತು. ಆ ಮೂಲಕ ಐದು ಪಂದ್ಯಗಳ ಟಿ20ಐ ಸರಣಿಯನ್ನು 5-0 ಅಂತರದಲ್ಲಿ ಮುಡಿಗೇರಿಸಿಕೊಂಡಿತು. ಅರ್ಧಶತಕ ಬಾರಿಸಿದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಭಾರತ ಮಹಿಳಾ ತಂಡದ ಪ್ಲೇಯಿಂಗ್‌ XIನಲ್ಲಿ ಸ್ಮೃತಿ ಮಂಧಾನಾ ಸ್ಥಾನದಲ್ಲಿ ಆಡಿದ ಗುಣಲಕ್‌ ಕಮಲಿನಿ ಯಾರು!

ಮಹಿಳಾ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕಮಲಿನಿ ಯಾರು?

17ನೇ ವಯಸ್ಸಿನ ಗುಣಲನ್ ಕಮಲಿನಿ ಶ್ರೀಲಂಕಾ ವಿರುದ್ಧ ಐದನೇ ಹಾಗೂ ಟಿ20ಐ ಸರಣಿಯ ಕೊನೆಯ ಪಂದ್ಯದಲ್ಲಿ ಮಹಿಳಾ ಟಿ20ಐ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಅವರು ಗಾಯಾಳು ಸ್ಮೃತಿ ಮಂಧಾನಾ ಅವರ ಸ್ಥಾನದಲ್ಲಿ ಭಾರತ ಟಿ20ಐ ತಂಡದ ಪ್ಲೇಯಿಂಗ್‌ XIಗೆ ಪ್ರವೇಶ ಮಾಡಿದ್ದಾರೆ. ಅಂದ ಹಾಗೆ ಇವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ 15 ಸದಸ್ಯರ ಒಮನ್‌ ತಂಡ ಪ್ರಕಟ!

2026ರ ಟಿ20 ವಿಶ್ವಕಪ್‌ ಒಮನ್‌ ತಂಡಕ್ಕೆ ಜತೀಂದರ್‌ ಸಿಂಗ್‌ ನಾಯಕ!

Oman Squad for T20 World Cup: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಂದು ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಟಿ20 ವಿಶ್ವಕಪ್‌ ಟೂರ್ನಿಗೆ 15 ಸದಸ್ಯರ ಒಮನ್‌ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಒಮನ್ ಕ್ರಿಕೆಟ್ ತಂಡವು ಪಂದ್ಯಾವಳಿಗಾಗಿ ತನ್ನ ತಂಡವನ್ನು ಪ್ರಕಟಿಸಿದೆ. ಒಮನ್ ತಂಡವನ್ನು ಭಾರತೀಯ ಮೂಲದ ಜತೀಂದರ್ ಸಿಂಗ್ ಮುನ್ನಡೆಸಲಿದ್ದಾರೆ.

ಸುನೀಲ್‌ ಗವಸ್ಕಾರ್‌-ರಾಹುಲ್‌ ದ್ರಾವಿಡ್‌ರ 1980ರ ಫೋಟೋ ವೈರಲ್‌!

ಸುನೀಲ್‌ ಗವಸ್ಕಾರ್‌-ರಾಹುಲ್‌ ದ್ರಾವಿಡ್‌ರ 1980ರ ಫೋಟೋ ವೈರಲ್‌!

ಭಾರತೀಯ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಾದ ಸುನೀಲ್‌ ಗವಾಸ್ಕರ್‌ ಹಾಗೂ ರಾಹುಲ್‌ ದ್ರಾವಿಡ್‌ ಅವರ 1980ರ ವರ್ಷದ ವೈಟ್‌ ಅಂಡ್‌ ಬ್ಲ್ಯಾಕ್‌ ಫೋಟೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಫೋಟೋದಲ್ಲಿ ಸುನೀಲ್‌ ಗವಾಸ್ಕರ್‌ ಅವರ ಬಲಬದಿ ಚಿಕ್ಕ ವಯಸ್ಸಿನ ರಾಹುಲ್‌ ದ್ರಾವಿಡ್‌ ಇದ್ದರೆ, ಎಡಗಡೆ ಮತ್ತೊಬ್ಬ ವ್ಯಕ್ತಿ ನಿಂತಿದ್ದಾರೆ. ಈ ಇಬ್ಬರೂ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆಯನ್ನು ಮಾಡಿದ್ದಾರೆ.

Ellyse Perry: 2026ರ  ಮಹಿಳಾ ಪ್ರೀಮಿಯರ್‌ ಲೀಗ್‌ನಿಂದ ಸ್ಟಾರ್‌ ಆಟಗಾರ್ತಿ ಔಟ್‌, ಆರ್‌ಸಿಬಿಗೆ ಆಘಾತ!

2026ರ ಮಹಿಳಾ ಪ್ರೀಮಿಯರ್‌ ಲೀಗ್‌ನಿಂದ ಎಲಿಸ್‌ ಪೆರಿ ಔಟ್‌!

2026ರ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯ ಆರಂಭಕ್ಕೂ ಮುನ್ನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಆಸ್ಟ್ರೇಲಿಯಾದ ಸ್ಟಾರ್‌ ಆಲ್‌ರೌಂಡರ್‌ ಎಲಿಸ್‌ ಪೆರಿ ಅವರು ಮುಂದಿನ ಟೂರ್ನಿಯಿಂದ ವಿಥ್‌ಡ್ರಾ ಮಾಡಿಕೊಂಡಿದ್ದಾರೆ. ಇದರಿಂದಾಗಿ ಆರ್‌ಸಿಬಿ ಮಹಿಳಾ ತಂಡಕ್ಕೆ ಟೂರ್ನಿಯ ಆರಂಭಕ್ಕೂ ಮುನ್ನ ಭಾರಿ ಹಿನ್ನಡೆಯಾಗಿದೆ.

ICC Women's rankings: ಟಿ20ಐ ಶ್ರೇಯಾಂಕದಲ್ಲಿ ಪ್ರಗತಿ ಕಂಡ ಶಫಾಲಿ ವರ್ಮಾ,  ರೇಣುಕಾ ಸಿಂಗ್!

ಐಸಿಸಿ ಮಹಿಳಾ ಟಿ20ಐ ಶ್ರೇಯಾಂಕದಲ್ಲಿ ಪ್ರಗತಿ ಕಂಡ ಶಫಾಲಿ ವರ್ಮಾ!

ಶ್ರೀಲಂಕಾ ವಿರುದ್ಧ ಮಹಿಳಾ ಟಿ20ಐ ಸರಣಿಯಲ್ಲಿ ಉತ್ತಮ ಪ್ರದರ್ಶನವನ್ನು ತೋರಿದ ಭಾರತ ಮಹಿಳಾ ತಂಡದ ಶಫಾಲಿ ವರ್ಮಾ ಹಾಗೂ ರೇಣುಕಾ ಸಿಂಗ್‌ ಅವರು ಐಸಿಸಿ ಮಹಿಳಾ ಟಿ20ಐ ಶ್ರೇಯಾಂಕದಲ್ಲಿ ಪ್ರಗತಿ ಕಂಡಿದ್ದಾರೆ. ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಶಫಾಲಿ ಏರಿಕೆ ಕಂಡರೆ, ಬೌಲಿಂಗ್‌ ಶ್ರೇಯಾಂಕದಲ್ಲಿ ರೇಣುಕಾ ಸಿಂಗ್‌ ಏರಿಕೆ ಕಂಡಿದ್ದಾರೆ.

ಭಾರತ ಟೆಸ್ಟ್‌ ತಂಡದ ಏಳನೇ ಕ್ರಮಾಂಕಕ್ಕೆ ಸೂಕ್ತ ಆಟಗಾರನನ್ನು ಆರಿಸಿದ ರಾಬಿನ್‌ ಉತ್ತಪ್ಪ!

ಭಾರತ ಟೆಸ್ಟ್‌ಗೆ 7ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರರನ್ನು ಆರಿಸಿದ ಉತ್ತಪ್ಪ!

ಭಾರತ ಟೆಸ್ಟ್‌ ತಂಡದಲ್ಲಿ ಹಾರ್ದಿಕ್‌ ಪಾಂಡ್ಯ ಏಳನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಬೇಕೆಂದು ಮಾಜಿ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಾಬಿನ್‌ ಉತ್ತಪ್ಪ ಆಗ್ರಹಿಸಿದ್ದಾರೆ. ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಗಾಯದ ಕಾರಣ ದೀರ್ಘಾವಧಿ ಸ್ವರೂಪದಿಂದ ಹಲವು ವರ್ಷಗಳ ಹಿಂದೆ ಹೊರ ಬಿದ್ದಿದ್ದರು. ಇದೀಗ ಅವರು ಕೇವಲ ವೈಟ್‌ಬಾಲ್‌ ಕ್ರಿಕೆಟ್‌ನಲ್ಲಿ ಮಾತ್ರ ಆಡುತ್ತಿದ್ದಾರೆ.

2026ರ ಐಸಿಸಿ ಟಿ20  ವಿಶ್ವಕಪ್‌ ಟೂರ್ನಿಗೆ ಇಂಗ್ಲೆಂಡ್‌ ತಂಡ ಪ್ರಕಟ, ಜೋಫ್ರಾ ಆರ್ಚರ್‌ಗೆ ಸ್ಥಾನ!

2026ರ ಟಿ20 ವಿಶ್ವಕಪ್‌ ಟೂರ್ನಿಗೆ ಇಂಗ್ಲೆಂಡ್‌ ತಂಡ ಪ್ರಕಟ!

England Squad for T20 World Cup 2026: ಶ್ರೀಲಂಕಾ ವಿರುದ್ಧದ ಟಿ20ಐ ಸರಣಿ ಹಾಗೂ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಇಂಗ್ಲೆಂಡ್‌ ತಂಡವನ್ನು ಪ್ರಕಟಿಸಲಾಗಿದ್ದು, ಆಷಸ್‌ ಟೆಸ್ಟ್‌ ಸರಣಿಯ ವೇಳೆ ಗಾಯಕ್ಕೆ ತುತ್ತಾಗಿದ್ದ ವೇಗದ ಬೌಲರ್‌ ಜೋಫ್ರಾ ಆರ್ಚರ್‌ಗೆ ಸ್ಥಾನವನ್ನು ನೀಡಲಾಗಿದೆ. ಫೆಬ್ರವರಿ ಹಾಗೂ ಮಾರ್ಚ್‌ ಅವಧಿಯಲ್ಲಿ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್‌ ಟೂರ್ನಿ ನಡೆಯಲಿದೆ.

IND vs NZ: ಸಚಿನ್‌ ತೆಂಡೂಲ್ಕರ್‌ರ ವಿಶ್ವ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್‌ ಕೊಹ್ಲಿ!

ಸಚಿನ್‌ ತೆಂಡೂಲ್ಕರ್‌ ವಿಶ್ವ ದಾಖಲೆಯ ಮೇಲೆ ವಿರಾಟ್‌ ಕೊಹ್ಲಿ ಕಣ್ಣು!

Virat Kohli's Record: ದೆಹಲಿ ಪರ ಎರಡು ವಿಜಯ ಹಝಾರೆ ಟ್ರೋಫಿ ಟೂರ್ನಿಯ ಪಂದ್ಯಗಳಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸಿದ ಬಳಿಕ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ, ಇದೀಗ ನ್ಯೂಜಿಲೆಂಡ್‌ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲು ಎದುರು ನೋಡುತ್ತಿದ್ದಾರೆ. ಈ ಸರಣಿಯಲ್ಲಿ ವಿರಾಟ್‌ ಕೊಹ್ಲಿಗೆ ಸಚಿನ ತೆಂಡೂಲ್ಕರ್‌ ದಾಖಲೆಯನ್ನು ಮುರಿಯುವ ಅವಕಾಶವಿದೆ.

VHT 2025-26: ರಿಷಭ್‌ ಪಂತ್‌ ವಿಫಲವಾದರೂ ಸೌರಾಷ್ಟ್ರ ಎದುರು ಗೆದ್ದ ದೆಹಲಿ!

ರಿಷಭ್‌ ಪಂತ್‌ ವಿಫಲವಾದರೂ ಸೌರಾಷ್ಟ್ರ ಎದುರು ಗೆದ್ದ ದೆಹಲಿ!

Delhi vs Saurashtra Match Highlights: ವಿರಾಟ್‌ ಕೊಹ್ಲಿಯ ಅನುಪಸ್ಥಿತಿಯಲ್ಲಿ ದೆಹಲಿ ತಂಡ 2025-26ರ ಸಾಲಿನ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ತನ್ನ ಗೆಲುವಿನ ಲಯವನ್ನು ಮುಂದುವರಿಸಿದೆ. ಸೋಮವಾರ ಸೌರಾಷ್ಟ್ರ ವಿರುದ್ಧ ದೆಹಲಿ ತಂಡ ಮೂರು ವಿಕೆಟ್‌ಗಳಿಂದ ಗೆದ್ದು ಬೀಗಿತು. ಆದರೆ, ಈ ಪಂದ್ಯದಲ್ಲಿಯೂ ರಿಷಭ್‌ ಪಂತ್‌ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

Abhishek sharma: ಈ ಯುವ ಆಟಗಾರನಿಗೆ ಏಕದಿನ ತಂಡದಲ್ಲಿಯೂ ಸ್ಥಾನ ನೀಡಬೇಕೆಂದ ಆರ್‌ ಅಶ್ವಿನ್‌!

ಅಭಿಷೇಕ್‌ ಶರ್ಮಾಗೆ ಒಡಿಐ ತಂಡದಲ್ಲಿ ಸ್ಥಾನ ನೀಡಬೇಕೆಂದ ಅಶ್ವಿನ್‌!

R Ashwin on Abhishek Sharma: 2025ರಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾ ಅವರನ್ನು ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ ಅವರನ್ನು ಮುಕ್ತಕಂಠದಿಂದ ಗುಣಗಾನ ಮಾಡಿದೆ. ಅಭಿಷೇಕ್‌ ಶರ್ಮಾಗೆ ಭಾರತ ಏಕದಿನ ತಂಡದಲ್ಲಿಯೂ ಅವಕಾಶ ನೀಡಬೇಕೆಂದು ಆರ್‌ ಅಶ್ವಿನ್‌ ಆಗ್ರಹಿಸಿದ್ದಾರೆ.

VHT 2025-26: ಉತ್ತರ ಪ್ರದೇಶ ವಿರುದ್ಧ 82 ರನ್‌ ಸಿಡಿಸಿದ ಆರ್‌ಸಿಬಿ ಆಲ್‌ರೌಂಡರ್‌ ಕೃಣಾಲ್‌ ಪಾಂಡ್ಯ!

ಉತ್ತರ ಪ್ರದೇಶ ವಿರುದ್ಧ 82 ರನ್‌ ಚಚ್ಚಿದ ಆರ್‌ಸಿಬಿ ಆಲ್‌ರೌಂಡರ್‌!

ಅನುಭವಿ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಪ್ರಸ್ತುತ ನಡೆಯುತ್ತಿರುವ 2025-26 ವಿಜಯ್ ಹಝಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಸೋಮವಾರ ಉತ್ತರ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಕೃಣಾಲ್‌ ಪಾಂಡ್ಯ ಬೌಲಿಂಗ್‌ನಲ್ಲಿ ವಿಫಲರಾದರು.ಆದರೆ, ಬ್ಯಾಟಿಂಗ್‌ನಲ್ಲಿ 77 ಎಸೆತಗಳಲ್ಲಿ ಎರಡು ಸಿಕ್ಸರ್‌ ಹಾಗೂ 10 ಬೌಂಡರಿಗಳೊಂದಿಗೆ 82 ರನ್‌ಗಳನ್ನು ಬಾರಿಸಿದ್ದಾರೆ.

KAR vs TN: ಕೆ ಶ್ರೀಜಿತ್‌ ಬ್ಯಾಟಿಂಗ್‌ ಬಲದಿಂದ ತಮಿಳುನಾಡು ವಿರುದ್ಧದ ಗೆದ್ದು ಬೀಗಿದ ಕರ್ನಾಟಕ!

ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕಕ್ಕೆ ಹ್ಯಾಟ್ರಿಕ್‌ ಜಯ!

Karnataka vs Tamilnadu Match Highlights: ಕೆ ಶ್ರೀಜಿತ್‌ ಹಾಗೂ ಶ್ರೇಯಸ್‌ ಗೋಪಾಲ್‌ ಅವರ ಅರ್ಧಶತಕಗಳ ಬಲದಿಂದ ಕರ್ನಾಟಕ ತಂಡ, ತಮಿಳುನಾಡು ವಿರುದ್ಧ 4 ವಿಕೆಟ್‌ಗಳಿಂದ ಗೆದ್ದು ಬೀಗಿತು. ಆ ಮೂಲಕ 2025-26ರ ಸಾಲಿನ ವಿಜಯ ಹಝಾರೆ ಟ್ರೋಫಿ ಟೂರ್ನಿಯಲ್ಲಿ ಮಯಾಂಕ್‌ ಅಗರ್ವಾಲ್‌ ನಾಯಕತ್ವದ ಕರ್ನಾಟಕ ತಂಡ ಹ್ಯಾಟ್ರಿಕ್‌ ಜಯ ದಾಖಲಿಸಿತು.

ವಿರಾಟ್‌ ಕೊಹ್ಲಿಗೆ ಶುಭಮನ್‌ ಗಿಲ್‌ ಹೋಲಿಕೆ ಇಲ್ಲವೇ ಇಲ್ಲ ಎಂದ ಮಾಂಟಿ ಪನೇಸರ್‌!

ವಿರಾಟ್‌ ಕೊಹ್ಲಿಗೆ ಶುಭಮನ್‌ ಗಿಲ್‌ ಹೋಲಿಕೆ ಇಲ್ಲ: ಪನೇಸರ್‌!

Monty Panesar on Shubman Gill: ಶುಭ್‌ಮನ್ ಗಿಲ್ ಅವರು ನಿರ್ಲಕ್ಷ್ಯದ ಹೊಡೆತಗಳನ್ನು ಆಡುತ್ತಿದ್ದಾರೆ ಎಂದು ಇಂಗ್ಲೆಂಡ್‌ನ ಮಾಜಿ ಸ್ಪಿನ್ನರ್ ಮಾಂಟಿ ಪನೇಸರ್ ಆರೋಪಿಸಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿಯಂತೆ ಎಲ್ಲಾ ಸ್ವರೂಪಗಳಲ್ಲಿ ಆಡಲು ಅವರಿಗೆ ವೇಗದ ಕೊರತೆಯಿದೆ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಗೌತಮ್‌ ಗಂಭೀರ್‌ ರಣಜಿ ಟ್ರೋಫಿ ತಂಡಕ್ಕೆ ಕೋಚ್‌ ಆಗಬೇಕು: ಮಾಂಟಿ ಪನೇಸರ್‌ ವ್ಯಂಗ್ಯ!

ಗೌತಮ್‌ ಗಂಭೀರ್‌ ವಿರುದ್ಧದ ಗುಡುಗಿದ ಮಾಂಟಿ ಪನೇಸರ್!

ಭಾರತ ತಂಡದ ಹೆಡ್‌ ಕೋಚ್‌ ಆಗಿ ಗೌತಮ್‌ ಗಭೀರ್‌ ಅವರು ಮಿಶ್ರ ಫಲಿತಾಂಶವನ್ನು ಕಂಡಿದ್ದಾರೆ. ವೈಟ್‌ ಬಾಲ್‌ ಕ್ರಿಕೆಟ್‌ನಲ್ಲಿ ಯಶಸ್ವಿಯಾಗಿದ್ದರೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿಫಲರಾಗಿದ್ದಾರೆ. ಹಾಗಾಗಿ ಇಂಗ್ಲೆಂಡ್‌ ಸ್ಪಿನ್‌ ದಂತಕತೆ ಮಾಂಟಿ ಪನೇಸರ್‌ ಅವರು, ಗೌತಮ್‌ ಗಂಭೀರ್‌ ಅವರ ಟೆಸ್ಟ್‌ ತಂಡದ ಕೋಚಿಂಗ್‌ ತಂತ್ರವನ್ನು ಟೀಕಿಸಿದ್ದಾರೆ. ಅವರು ಟೆಸ್ಟ್‌ ತಂಡದ ಬದಲು ರಣಜಿ ಟ್ರೋಫಿ ಟೂರ್ನಿಯ ತಂಡಕ್ಕೆ ಕೋಚ್‌ ಆಗಬೇಕೆಂದು ಸಲಹೆ ನೀಡಿದ್ದಾರೆ.

Vijay Hazare Trophy 2025-26:‌ 101 ಎಸೆತಗಳಲ್ಲಿ 160 ರನ್‌ ಸಿಡಿಸಿದ ಧ್ರುವ್‌ ಜುರೆಲ್!

ವಿಜಯ್‌ ಹಝಾರೆ ಟ್ರೋಫಿ ಪಂದ್ಯದಲ್ಲಿ 160 ರನ್‌ ಗಳಿಸಿದ ಧ್ರುವ್‌ ಜುರೆಲ್‌!

ವಿಜಯ ಹಝಾರೆ ಟ್ರೋಫಿ ಟೂರ್ನಿಯ ಬರೋಡಾ ವಿರುದ್ಧದ ಪಂದ್ಯದಲ್ಲಿ ಉತ್ತರ ಪ್ರದೇಶ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಧ್ರುವ್‌ ಜುರೆಲ್‌ ಭರ್ಜರಿ ಶತಕ ಬಾರಿಸಿದ್ದಾರೆ. ಅವರು ಆಡಿದ 101 ಎಸೆತಗಳಲ್ಲಿ 160 ರನ್‌ಗಳನ್ನು ಸಿಡಿಸಿದ್ದಾರೆ. ಆ ಮೂಲಕ ನ್ಯೂಜಿಲೆಂಡ್‌ ವಿರುದ್ಧದ ಒಡಿಐ ಸರಣಿಗೂ ಮುನ್ನ ಬಿಸಿಸಿಐ ಆಯ್ಕೆದಾರರಿಗೆ ಸಂದೇಶವನ್ನು ರವಾನಿಸಿದ್ದಾರೆ.

Loading...