ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
IND vs AFG: ವಿರಾಟ್‌ ಕೊಹ್ಲಿ ಸ್ಥಾನಕ್ಕೆ ಗಾಯಕ್ವಾಡ್‌ ಬದಲು ಜೈಸ್ವಾಲ್‌ಗೆ ಚಾನ್ಸ್‌ ನೀಡಲು ಕಾರಣ ತಿಳಿಸಿದ ಆಕಾಶ್‌ ಚೋಪ್ರಾ!

ಭಾರತ ತಂಡದಲ್ಲಿ ಜೈಸ್ವಾಲ್‌ಗೆ ಸ್ಥಾನ ನೀಡಲು ಕಾರಣ ತಿಳಿಸಿದ ಚೋಪ್ರಾ!

IND vs AFG: ವಿರಾಟ್‌ ಕೊಹ್ಲಿ ಅವರ ಬದಲಿಯಾಗಿ ಭಾರತದ ಏಕದಿನ ತಂಡದಲ್ಲಿ ಯಶಸ್ವಿ ಜೈಸ್ವಾಲ್‌ ಅವರನ್ನು ಆಯ್ಕೆ ಮಾಡಿರುವ ನಿರ್ಧಾರವನ್ನು ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ ಸಮರ್ಥಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಗಾಯದಿಂದ ಇನ್ನೂ ಗುಣಮುಖರಾಗದ ಕಾರಣ, ಅವರು ಆಫ್ಘನ್‌ ವಿರುದ್ಧದ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ.

FIFA World Cup 2026: ಕೊನೆಯ ಫಿಫಾ ವಿಶ್ವಕಪ್‌ ಟೂರ್ನಿ ಆಡುತ್ತಿರುವ ಟಾಪ್‌ 5 ಸ್ಟಾರ್‌ಗಳು!

ಕೊನೆಯ ಫಿಫಾ ವಿಶ್ವಕಪ್‌ ಟೂರ್ನಿ ಆಡುತ್ತಿರುವ ಟಾಪ್‌ 5 ಸ್ಟಾರ್‌ಗಳು!

ಬಹುನಿರೀಕ್ಷಿತ 2026ರ ಫಿಫಾ ವಿಶ್ವಕಪ್‌ ಟೂರ್ನಿ ಆರಂಭವಾಗಿದ್ದು, ಈ ಬಾರಿ 48 ತಂಡಗಳ ನಡುವಣ ಪ್ರಶಸ್ತಿ ಗೆಲ್ಲಲು ಪ್ರಬಲ ಪೈಪೋಟಿ ನಡೆಯಲಿದೆ. ಅಂದ ಹಾಗೆ ಹಲವು ಸ್ಟಾರ್‌ ಆಟಗಾರರ ಪಾಲಿಗೆ ಇದು ಅವರ ವೃತ್ತಿ ಜೀವನದ ಕೊನೆಯ ಫಿಫಾ ವಿಶ್ವಕಪ್‌ ಟೂರ್ನಿಯಾಗಲಿದೆ. ಅಂಥಾ ಅಗ್ರ ಐದು ಆಟಗಾರರನ್ನು ಇಲ್ಲಿ ವಿವರಿಸಲಾಗಿದೆ.

ಭುಜದ ಶಸ್ತ್ರ ಚಿಕಿತ್ಸೆಯ ಯಶಸ್ಸಿನ ಬಳಿಕ ಫ್ಯಾನ್ಸ್‌ಗೆ ಸಂದೇಶ ರವಾನಿಸಿದ ರಿಯಾನ್‌ ಪರಾಗ್‌!

ಭುಜದ ಶಸ್ತ್ರ ಚಿಕಿತ್ಸೆಗೆ ಒಳಗಾದ ರಿಯಾನ್‌ ಪರಾಗ್‌!

ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕ ರಿಯಾನ್‌ ಪರಾಗ್‌ ಅವರ ಭುಜದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಮುಗಿಸಿದೆ. ಈ ವಿಷಯವನ್ನು ಆರ್‌ಆರ್‌ ನಾಯಕ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಹಾಕುವ ಮೂಲಕ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ದೇಶಿ ಆವೃತ್ತಿಯ ಆರಂಭಿಕ ಕೆಲ ಪಂದ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

IND vs AFG: ʻಭಾರತ ಟೆಸ್ಟ್‌ ತಂಡದಲ್ಲಿ ಗುಜರಾತ್‌ ಟೈಟನ್ಸ್‌ ಆಟಗಾರರಿಗೆ ಹೆಚ್ಚಿನ ಅವಕಾಶʼ-ಆಕಾಶ್‌ ಚೋಪ್ರಾ ಅಭಿಪ್ರಾಯ!

ಭಾರತ ತಂಡದಲ್ಲಿ ಗುಜರಾತ್‌ ಟೈಟನ್ಸ್‌ ಆಟಗಾರರು: ಚೋಪ್ರಾ ಅಭಿಪ್ರಾಯ!

ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್‌ ಪಂದ್ಯದ ಭಾರತ ತಂಡದಲ್ಲಿ ಗುಜರಾತ್‌ ಟೈಟನ್ಸ್‌ ತಂಡದ ಹೆಚ್ಚಿನ ಆಟಗಾರರಿಗೆ ಅವಕಾಶವನ್ನು ನೀಡಿದ ಬಗ್ಗೆ ಅಭಿಮಾನಿಗಳು ಹಾಗೂ ಕೆಲ ಮಾಜಿ ಕ್ರಿಕೆಟಿಗರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಇದೀಗ ಈ ಬಗ್ಗೆ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

IND-A vs AFG-A: ಭಾರತ ʻಎʼ ತಂಡಕ್ಕೆ ಭಾರಿ ನಿರಾಶೆ, ಅಫ್ಘಾನಿಸ್ತಾನ ತಂಡಕ್ಕೆ 4 ರನ್‌ ಜಯ!

IND-A vs AFG-A: ಭಾರತ ʻಎʼ ತಂಡವನ್ನು ಮಣಿಸಿದ ಅಫ್ಘಾನಿಸ್ತಾನ ʻಎʼ!

ದೊಡ್ಡ ಮೊತ್ತವನ್ನು ಕಲೆ ಹಾಕಿದ ಹೊರತಾಗಿಯೂ ಭಾರತ ಎ ತಂಡ, ತ್ರಿಕೋನ ಸರಣಿಯ ತನ್ನ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎದುರು 4 ರನ್‌ ಸೋಲು (ಡಿಎಲ್‌ಎಸ್‌ ನಿಯಮ) ಅನುಭವಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಭಾರತ ಎ, 349 ರನ್‌ಗಳನ್ನು ಕಲೆ ಹಾಕಿತ್ತು. ಬಳಿಕ 38 ಓವರ್‌ಗಳಿಗೆ 294 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆಫ್ಘನ್‌, ಮಳೆ ಬರುವ ಹೊತ್ತಿಗೆ 25.5 ಓವರ್‌ಗಳಿಗೆ ಎರಡು ವಿಕೆಟ್‌ ನಷ್ಟಕ್ಕೆ 177 ರನ್‌ ಗಳಿಸಿತ್ತು.

2027ರ ಏಕದಿನ ವಿಶ್ವಕಪ್‌ ಟೂರ್ನಿ ಅಕ್ಟೋಬರ್‌ 4 ರಂದು ಆರಂಭ, ನವೆಂಬರ್‌  21ಕ್ಕೆ ಫೈನಲ್‌!

2027ರ ಏಕದಿನ ವಿಶ್ವಕಪ್‌ ಟೂರ್ನಿ ಅಕ್ಟೋಬರ್‌ 4 ರಂದು ಆರಂಭ!

2027 Men's ODI World Cup Schedule: 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ಇನ್ನು ಒಂದು ವರ್ಷ ಮಾತ್ರ ಬಾಕಿ ಇದೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾ ಜಂಟಿ ಆತಿಥ್ಯದಲ್ಲಿ 50 ಓವರ್‌ಗಳ ಟೂರ್ನಿ ನಡೆಯಲಿದೆ. 2003ರ ಬಳಿಕ ಇದೇ ಮೊದಲ ಬಾರಿ ಆಫ್ರಿಕಾದಲ್ಲಿ ಏಕದಿನ ವಿಶ್ವಕಪ್‌ ಟೂರ್ನಿನಡೆಯಲಿದೆ. ಅಂದ ಹಾಗೆ ಈ ಟೂರ್ನಿ ಅಕ್ಟೋಬರ್‌ 4 ರಂದು ಆರಂಭವಾಗಿ, ನವೆಂಬರ್‌ 21ರಂದು ಫೈನಲ್‌ ಮೂಲಕ ಅಂತ್ಯವಾಗಲಿದೆ.

IND-A vs AFG-A: 200ರ ಸ್ಟ್ರೈಕ್‌ ರೇಟ್‌ನಲ್ಲಿ ಆಡಿದರೂ ಸಿಕ್ಸರ್‌ ಬಾರಿಸಿದ ವೈಭವ್‌ ಸೂರ್ಯವಂಶಿ!

22 ಬಾಲ್‌ಗಳಲ್ಲಿ 44 ರನ್‌ ಸಿಡಿಸಿದರೂ ಸಿಕ್ಸರ್‌ ಬಾರಿಸದ ವೈಭವ್‌!

ಶ್ರೀಲಕಾ ಎ ವಿರುದ್ಧದ ಮೊದಲನೇ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಭಾರತ ತಂಡದ ಆರಂಭಿಕ ವೈಭವ್‌ ಸೂರ್ಯವಂಶಿ, ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ 44 ರನ್ ಸಿಡಿಸಿದರು. 200ರ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ ಸಿಡಿಸಿದರೂ ಅವರು ಒಂದೇ ಒಂದು ಸಿಕ್ಸರ್‌ ಬಾರಿಸಲಿಲ್ಲ ಎಂಬುದು ಅಚ್ಚರಿಯ ಸಂಗತಿಯಾಗಿದೆ.

ಶ್ರೀಲಂಕಾ ಪ್ರವಾಸದ ಭಾರತ ಅಂಡರ್‌-19 ತಂಡಕ್ಕೆ ಆಯ್ಕೆಯಾದ ದ್ರಾವಿಡ್‌ ಪುತ್ರ ಅನ್ವಯ್‌!

ಭಾರತ ಅಂಡರ್‌-19 ತಂಡಕ್ಕೆ ಆಯ್ಕೆಯಾದ ದ್ರಾವಿಡ್‌ ಪುತ್ರ ಅನ್ವಯ್‌!

ಬಿಸಿಸಿಐ ಜೂನಿಯರ್‌ ಕ್ರಿಕೆಟ್‌ ಕಮಿಟಿಯು ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ಅಂಡರ್‌-19 ತಂಡವನ್ನು ಪ್ರಕಟಿಸಿದೆ. ಈ ತಂಡಕ್ಕೆ ಬ್ಯಾಟಿಂಗ್‌ ದಿಗ್ಗಜ ರಾಹುಲ್‌ ದ್ರಾವಿಡ್‌ ಅವರ ಪುತ್ರ ಅನ್ವಯ್‌ ದ್ರಾವಿಡ್‌ ಆಯ್ಕೆಯಾಗಿದ್ದಾರೆ. ಈ ಪ್ರವಾಸದಲ್ಲಿ ಭಾರತ ಕಿರಿಯರ ತಂಡ ಮೂರು ಏಕದಿನ ಪಂದ್ಯಗಳು ಹಾಗೂ ಎರಡು ಹಲವು ದಿನಗಳ ಪಂದ್ಯಗಳನ್ನು ಆಡಲಿದೆ.

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾರ 2027ರ ಒಡಿಐ ವಿಶ್ವಕಪ್‌ ಭವಿಷ್ಯ ನುಡಿದ ಆರ್‌ ಅಶ್ವಿನ್‌!

ರೋಹಿತ್‌, ಕೊಹ್ಲಿಯ ಒಡಿಐ ವಿಶ್ವಕಪ್‌ ಭವಿಷ್ಯ ನುಡಿದ ಅಶ್ವಿನ್‌!

ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಆಡುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಟೆಸ್ಟ್‌ ಹಾಗೂ ಟಿ20ಐ ಕ್ರಿಕೆಟ್‌ಗೆ ಈಗಾಗಲೇ ನಿವೃತ್ತಿ ಪಡೆದಿರುವ ಈ ಇಬ್ಬರೂ ಮುಂದಿನ ಏಕದಿನ ವಿಶ್ವಕಪ್‌ ಆಡುವ ಯೋಜನೆಯೊಂದಿಗೆ 50 ಓವರ್‌ಗಳ ಕ್ರಿಕೆಟ್‌ನಲ್ಲಿ ಸಕ್ರಿಯರಾಗಿದ್ದಾರೆ. ಈ ಬಗ್ಗೆ ಅಶ್ವಿನ್‌ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.

Nightclub Controversy: ಎರಡನೇ ಟೆಸ್ಟ್‌ ಇಂಗ್ಲೆಂಡ್‌ ತಂಡದಲ್ಲಿ ಸ್ಥಾನ ಕಳೆದುಕೊಂಡ ಬೆನ್‌ ಸ್ಟೋಕ್ಸ್‌, ಗಸ್‌ ಅಟ್ಕಿನ್ಸನ್‌!

ಎರಡನೇ ಟೆಸ್ಟ್‌ ಇಂಗ್ಲೆಂಡ್‌ ತಂಡದಿಂದ ಸ್ಟೋಕ್ಸ್‌, ಅಟ್ಕಿನ್ಸನ್‌ಗೆ ಕೊಕ್‌!

ಲಂಡನ್‌ ನೈಟ್‌ ಕ್ಲಬ್‌ ವಿವಾದದಿಂದಾಗಿ ನ್ಯೂಜಿಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದ ಇಂಗ್ಲೆಂಡ್‌ ತಂಡದಲ್ಲಿ ನಾಯಕ ಬೆನ್‌ ಸ್ಟೋಕ್ಸ್‌ ಹಾಗೂ ಗಸ್‌ ಅಟ್ಕಿನ್ಸನ್‌ ತಮ್ಮ ಸ್ಥಾನಗಳನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಎರಡನೇ ಟೆಸಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಜೋ ರೂಟ್‌ ಮುನ್ನಡೆಸಲಿದ್ದಾರೆಂದು ಇಂಗ್ಲೆಂಡ್‌ ಹಾಗೂ ವೇಲ್ಸ್‌ ಕ್ರಿಕೆಟ್‌ ಮಂಡಳಿ ತಿಳಿಸಿದೆ.

2026ರ ಫಿಫಾ ವಿಶ್ವಕಪ್‌ ಟೂರ್ನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಕೀರಾ, ಕೇಟಿ ಪೆರಿ, ನೋರಾ ಫತೇಹಿ!

FIFA world Cup: ಉದ್ಘಾಟನಾ ಕಾರ್ಯಕ್ರಮದಲ್ಲಿ ನೋರಾ ಫತೇಹಿ ಡ್ಯಾನ್ಸ್!

FIFA World Cup Opening Ceremony: ಮೂರು ದೇಶಗಳು 2026ರ ಫಿಫಾ ವಿಶ್ವಕಪ್ ಫುಟ್‌ಬಾಲ್‌ ಟೂರ್ನಿಯನ್ನು ಆಯೋಜಿಸುತ್ತಿದ್ದು, ಮೂರು ಉದ್ಘಾಟನಾ ಸಮಾರಂಭಗಳು ನಡೆಯಲಿವೆ. ಪಾಪ್‌ ಗಾಯಕಿ ಶಕೀರಾ ಮತ್ತು ಕೇಟಿ ಪೆರ್ರಿ ಜೊತೆಗೆ, ನೋರಾ ಫತೇಹಿ ಕೂಡ ತಮ್ಮ ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ.

FIFA World Cup 2026 ಆರಂಭಕ್ಕೆ ಕ್ಷಣಗಣನೆ, ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯ ವಿವರ!

FIFA World Cup 2026 ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯ ವಿವರ!

FIFA World Cup 2026 Full Schedule: ಬಹುನಿರೀಕ್ಷಿತ 2026ರ ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಟೂರ್ನಿಯ ಆರಂಭಕ್ಕೆ ಇನ್ನು ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಈ ಬಾರಿ ಯುಎಸ್‌ಎ, ಮೆಕ್ಸಿಕೊ ಹಾಗೂ ಕೆನಡಾ ಜಂಟಿ ಆತಿಥ್ಯದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತಿದೆ. ಅಂದ ಹಾಗೆ ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಇಲ್ಲಿ ವಿವರಿಸಲಾಗಿದೆ.

IND vs AFG ಟೆಸ್ಟ್‌ ಪಂದ್ಯವನ್ನು ಆಯೋಜಿಸಿದ ಐಸಿಸಿ ವಿರುದ್ಧ ಮದನ್‌ ಲಾಲ್‌ ಕಿಡಿ!

IND vs AFG ಟೆಸ್ಟ್‌ ಪಂದ್ಯವನ್ನು ಪ್ರಶ್ನಿಸಿದ ಮದನ್‌ ಲಾಲ್‌!

ಇತ್ತೀಚೆಗೆ ಮುಕ್ತಾಯವಾಗಿದ್ದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಏಕೈಕ ಟೆಸ್ಟ್‌ ಪಂದ್ಯವನ್ನು ಆಯೋಜಿಸಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ವಿರುದ್ಧ ಭಾರತದ ಮಾಜಿ ಆಲ್‌ರೌಂಡರ್‌ ಮದನ್‌ ಲಾಲ್‌ ಬೇಸರ ವ್ಯಕ್ತಪಡಿಸಿದ್ದಾರೆ. ಈ ಟೆಸ್ಟ್‌ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಇನಿಂಗ್ಸ್‌ ಹಾಗೂ 300 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತ್ತು.

IND vs AFG: ಒಡಿಐ ಸರಣಿಯಲ್ಲಿ ಹಾರ್ದಿಕ್‌ ಪಾಂಡ್ಯ ಸ್ಥಾನವನ್ನು ತುಂಬಬಲ್ಲ ಮೂವರು ಆಟಗಾರರು!

IND vs AFG: ಹಾರ್ದಿಕ್‌ ಪಾಂಡ್ಯ ಸ್ಥಾನವನ್ನು ತುಂಬಬಲ್ಲ 3 ಆಟಗಾರರು!

IND vs AFG ODI Series: ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹೊರಬಿದ್ದಿದ್ದಾರೆ. ಹಾಗಾಗಿ ಈ ಸರಣಿಯಲ್ಲಿ ಭಾರತ ತಂಡದ ಪರ ಹಾರ್ದಿಕ್‌ ಪಾಂಡ್ಯ ಅವರ ಸ್ಥಾನವನ್ನು ತುಂಬಬಲ್ಲ ಮೂವರು ಆಟಗಾರರನ್ನು ಇಲ್ಲಿ ವಿವರಿಸಲಾಗಿದೆ. ಇದರಲ್ಲಿ ಶಿವಂ ದುಬೇ ಅಗ್ರ ಸ್ಥಾನದಲ್ಲಿದ್ದಾರೆ.

ICC Test Rankings: ಅಗ್ರ ಸ್ಥಾನವನ್ನು ಕಳೆದುಕೊಂಡ ಜೋ ರೂಟ್‌, ಶುಭಮನ್‌ ಗಿಲ್‌ ಏರಿಕೆ!

ಟೆಸ್ಟ್‌ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡ ರೂಟ್‌!

ICC Test Rankings: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ಪರಿಷ್ಕೃತಗೊಳಿಸಿದ ಐಸಿಸಿ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್‌ ಅವರು ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಅವರು ತಮ್ಮ ನಂ 1 ಸ್ಥಾನವನ್ನು ತಮ್ಮ ಸಹ ಆಟಗಾರ ಹ್ಯಾರಿ ಬ್ರೂಕ್‌ಗೆ ಬಿಟ್ಟುಕೊಟ್ಟಿದ್ದಾರೆ. ಭಾರತೀಯ ಬ್ಯಾಟ್ಸ್‌ಮನ್‌ಗಳ ಪೈಕಿ ಶುಭಮನ್‌ ಗಿಲ್‌ ಏರಿಕೆ ಕಂಡಿದ್ದಾರೆ.

ಭಾರತ ಟಿ20  ತಂಡದಲ್ಲಿ ಭುವನೇಶ್ವರ್‌ ಕುಮಾರ್‌ಗೆ ಚಾನ್ಸ್‌ ನೀಡದ ಬಗ್ಗೆ ಆಕಾಶ್‌ ಚೋಪ್ರಾ ಪ್ರತಿಕ್ರಿಯೆ!

ಭಾರತ ತಂಡದಲ್ಲಿ ಭುವನೇಶ್ವರ್‌ಗೆ ಸ್ಥಾನ ನೀಡದ ಬಗ್ಗೆ ಚೋಪ್ರಾ ಪ್ರತಿಕ್ರಿಯೆ!

ಭಾರತದ ಮಾಜಿ ಆರಂಭಿಕ ಬ್ಯಾಟರ್ ಹಾಗೂ ಕ್ರಿಕೆಟ್ ವಿಶ್ಲೇಷಕ ಆಕಾಶ ಚೋಪ್ರಾ, ಭುವನೇಶ್ವರ್‌ ಕುಮಾರ್‌ ಅವರ ಟಿ20ಐ ತಂಡದಲ್ಲಿನ ಅನುಪಸ್ಥಿತಿಗೆ ಪ್ರತಿಕ್ರಿಯೆ ನೀಡಿದ್ದು, ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ಬಹುತೇಕ ಅಂತ್ಯಗೊಂಡಂತೆಯೇ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆರ್‌ಸಿಬಿ ಪರ ಭುವನೇಶ್ವರ್‌ ಕುಮಾರ್‌ ಅವರು ಉತ್ತಮ ಬೌಲಿಂಗ್‌ ಪ್ರದರ್ಶನವನ್ನು ತೋರುವ ಮೂಲಕ ಎರಡನೇ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ ಎನಿಸಿಕೊಂಡಿದ್ದರು.

ಯಶಸ್ವಿ ಜೈಸ್ವಾಲ್‌ ಔಟ್‌, ಇಶಾನ್‌ ಕಿಶನ್‌ ಇನ್‌; ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

IND vs AFG: ಮೊದಲನೇ ಒಡಿಐಗೆ ಭಾರತದ ಸಂಭಾವ್ಯ ಪ್ಲೇಯಿಂಗ್‌ XI

India's Probable Playing XI for 1st ODI: ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳ ಮೊದಲನೇ ಏಕದಿನ ಪಂದ್ಯ ಜೂನ್‌ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್‌ xi ಬಗ್ಗೆ ಇಲ್ಲಿ ವಿವರಿಸಲಾಗಿದೆ.

ಟಿ20 ಕ್ರಿಕೆಟ್‌ ಅನ್ನು ಸ್ಪರ್ಧಾತ್ಮಕವಾಗಿರಿಸಲು ಮೂರು ನಿಯಮಗಳ ಸಲಹೆ ನೀಡಿದ ಗ್ರೇಗ್‌ ಚಾಪೆಲ್‌!

ಟಿ20 ಕ್ರಿಕೆಟ್‌ಗೆ 3 ನಿಯಮಗಳ ಸಲಹೆ ನೀಡಿದ ಗ್ರೇಗ್‌ ಚಾಪೆಲ್‌!

ಪ್ರಸ್ತುತ ಟಿ20 ಕ್ರಿಕೆಟ್ ನಿರ್ಣಾಯಕ ಹಂತದತ್ತ ಸಾಗುತ್ತಿದೆ ಎಂದು ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಗ್ರೇಗ್‌ ಚಾಪೆಲ್‌ ಎಚ್ಚರಿಕೆ ನೀಡಿದ್ದಾರೆ. ಟಿ20 ಸ್ವರೂಪದ ಆಟ ಇದೀಗ ಅತಿಯಾಗಿ ಬ್ಯಾಟರ್‌ಗಳ ಪರ ವಾಲಿರುವುದರಿಂದ ಬ್ಯಾಟ್ ಮತ್ತು ಬಾಲ್ ನಡುವಿನ ಸಮತೋಲನ ಹದಗೆಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಟಿ20 ಕ್ರಿಕೆಟ್‌ನಲ್ಲಿ ಮೂರು ಬದಲಾವಣೆಯನ್ನು ಅವರು ಸೂಚಿಸಿದ್ದಾರೆ.

Night club Controversy: ಮೊದಲನೇ ಟೆಸ್ಟ್‌ ಗೆದ್ದ ಬೆನ್ನಲ್ಲೆ ದೊಡ್ಡ ಸಂಕಷ್ಟಕ್ಕೆ ಸಿಲುಕಿದ ಬೆನ್‌ ಸ್ಟೋಕ್ಸ್‌!

ಮೊದಲನೇ ಟೆಸ್ಟ್‌ ಜಯದ ಬಳಿಕ ಬೆನ್‌ ಸ್ಟೋಕ್ಸ್‌ಗೆ ದೊಡ್ಡ ಸಂಕಷ್ಟ!

ನ್ಯೂಜಿಲೆಂಡ್‌ ವಿರುದ್ಧದ ಮೊದಲನೇ ಟೆಸ್ಟ್‌ ಪಂದ್ಯದ ಗೆಲುವಿನ ಬಳಿಕ ಇಂಗ್ಲೆಂಡ್‌ ತಂಡದ ನಾಯಕ ಬೆನ್‌ ಸ್ಟೋಕ್ಸ್‌ ಹಾಗೂ ಅವರ ಸಹ ಆಟಗಾರ ಗಸ್‌ ಅಟ್ಕಿನ್ಸನ್‌ ಅವರು ಲಂಡನ್‌ನ ನೈಟ್‌ ಕ್ಲಬ್‌ವೊಂದರಲ್ಲಿ ರಗ್ಬಿ ಆಟಗಾರನ ಜೊತೆಗೆ ಕಿರಿಕ್‌ ಮಾಡಿಕೊಂಡಿದ್ದಾರೆ. ಇದು ವಿವಾದವನ್ನು ಹುಟ್ಟು ಹಾಕಿದ್ದು, ಇದಕ್ಕಾಗಿ ಇಂಗ್ಲೆಂಡ್‌ ನಾಯಕನ ವೃತ್ತಿ ಜೀವನದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

T20 Mumbai League: ಗಾಯಗೊಂಡ ಬಾಲಕನಿಗೆ ಚೆಂಡು ನೀಡಿ ಫ್ಯಾನ್ಸ್‌ ಹೃದಯ ಗೆದ್ದ ಮರಿ ತೆಂಡೂಲ್ಕರ್‌!

ಬಾಲಕನಿಗೆ ಚೆಂಡು ನೀಡಿ ಫ್ಯಾನ್ಸ್‌ ಹೃದಯ ಗೆದ್ದ ಮರಿ ತೆಂಡೂಲ್ಕರ್‌!

2026ರ ಟಿ20 ಮುಂಬೈ ಲೀಗ್‌ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ ಆಲ್‌ರೌಂಡ್ ಪ್ರದರ್ಶನವನ್ನು ತೋರಿದರು. ಅವರು ಮೊದಲು ಬೌಲಿಂಗ್‌ನಲ್ಲಿ 11 ರನ್‌ಗೆ 3 ವಿಕೆಟ್‌ ಕಿತ್ತ ಬಳಿಕ, ಬ್ಯಾಟಿಂಗ್‌ನಲ್ಲಿ 34 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿದರು. ಅವರು ಮುಶೀರ್ ಖಾನ್ ಅವರೊಂದಿಗೆ 116 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು, ಇದರಿಂದಾಗಿ ಆರ್ಕ್ಸ್ ಅಂಧೇರಿ ತಂಡ, ಬಾಂದ್ರಾ ಬ್ಲಾಸ್ಟರ್ಸ್ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿತು.

ಋತುರಾಜ್‌ ಗಾಯಕ್ವಾಡ್‌ ಶತಕದ ಬಲದಿಂದ ಶ್ರೀಲಂಕಾ ಎ ತಂಡವನ್ನು ಮಣಿಸಿದ ಭಾರತ -ಎ!

ಶ್ರೀಲಂಕಾ ʻಎʼ ವಿರುದ್ಧ ಭಾರತ ʻಎʼ ತಂಡಕ್ಕೆ 8 ರನ್‌ ಜಯ!

IND-A vs SL-A Match Highlights: ಋತುರಾಜ್‌ ಗಾಯಕ್ವಾಡ್‌ ಅವರ ಶತಕದ ಬಲದಿಂದ ಭಾರತ ಎ ತಂಡ, ಆತಿಥೇಯ ಶ್ರೀಲಂಕಾ ಎ ತಂಡದ ವಿರುದ್ಧ 8 ರನ್‌ಗಳ ಜಯ ಸಾಧಿಸಿತು. ಆ ಮೂಲಕ ಮೂರು ರಾಷ್ಟ್ರಗಳ ತ್ರಿಕೋನ ಎ ಸರಣಿಯಲ್ಲಿ ಭಾರತ ಎ ತಂಡ ಶುಭಾರಂಭ ಕಂಡಿದೆ. 101 ರನ್‌ ಗಳಿಸಿದ ಗಾಯಕ್ವಾಡ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಶುಭಮನ್‌ ಗಿಲ್‌, ಕೆಎಲ್‌ ರಾಹುಲ್‌ ಅಲ್ಲವೇ ಅಲ್ಲ! ಭಾರತದ ಬೆಸ್ಟ್‌ ಟೆಸ್ಟ್‌ ಬ್ಯಾಟ್ಸ್‌ಮನ್‌ ಹೆಸರಿಸಿದ ಆರ್‌ ಅಶ್ವಿನ್‌

ಭಾರತದ ಬೆಸ್ಟ್‌ ಟೆಸ್ಟ್‌ ಬ್ಯಾಟರ್‌ ಆರಿಸಿದ ಆರ್‌ ಅಶ್ವಿನ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಹೊರತಾಗಿಯೂ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟಸ್ಟ್‌ ಪಂದ್ಯದಲ್ಲಿ ರಿಷಭ್‌ ಪಂತ್‌ 81 ರನ್‌ ಗಳಿಸಿದರು. ಆ ಮೂಲಕ ತಮ್ಮ ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ತಮ್ಮ ಫಾರ್ಮ್‌ ಅನ್ನು ಮುಂದುವರಿಸಿದ್ದಾರೆ. ಹಾಗಾಗಿ ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ ಗುಣಗಾನ ಮಾಡಿದ್ದಾರೆ.

ʻಆರ್‌ಸಿಬಿಗೆ ಸೇರ್ಪಡೆಯಾಗಲು ನನಗೆ ಇಷ್ಟವಿರಲಿಲ್ಲʼ:‌ ಹಳೆಯ ದಿನಗಳನ್ನು ಮೆಲುಕು ಹಾಕಿದ ರಜತ್‌ ಪಾಟಿದಾರ್!

ನಿಜವಾಗಲೂ ಆರ್‌ಸಿಬಿಗೆ ಸೇರಲು ಇಷ್ಟವಿರಲಿಲ್ಲ: ರಜತ್‌ ಪಾಟಿದಾರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಸತತ ಎರಡನೇ ಪ್ರಶಸ್ತಿ ಗೆದ್ದುಕೊಟ್ಟು 10 ದಿನಗಳ ಬಳಿಕ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅವರು 2022ರ ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿಗೆ ಸೇರಲು ಇಷ್ಟವಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

ಐರ್ಲೆಂಡ್‌, ಇಂಗ್ಲೆಂಡ್‌ ವಿರುದ್ಧದ ಟಿ20ಐ ಸರಣಿಗಳಿಂದ ಮೊಹಮ್ಮದ್‌ ಸಿರಾಜ್‌ ವಿಶ್ರಾಂತಿ!

ಐರ್ಲೆಂಡ್‌, ಇಂಗ್ಲೆಂಡ್‌ ಟಿ20ಐ ಸರಣಿಗಳಿಂದ ಸಿರಾಜ್‌ಗೆ ವಿಶ್ರಾಂತಿ!

ಮೊಹಮ್ಮದ್‌ ಸಿರಾಜ್‌ ಅವರನ್ನು ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಯೋಜನೆಯ ಭಾಗವಾಗಿ ಐರ್ಲೆಂಡ್‌ ಹಾಗೂ ಇಂಗ್ಲೆಂಡ್‌ ವಿರುದ್ಧದ ಭಾರತದ ಟಿ20 ಸರಣಿಗಳಿಂದ ವಿಶ್ರಾಂತಿ ನೀಡಲಾಗಿದೆ. ಮುಂದಿರುವ ದೀರ್ಘ ಸೀಮಿತ ಓವರ್‌ಗಳ ಕ್ರಿಕೆಟ್ ಋತುವನ್ನು ಗಮನದಲ್ಲಿಟ್ಟುಕೊಂಡು ಭಾರತ ತಂಡ ತನ್ನ ಸಂಪನ್ಮೂಲಗಳನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದು, ಸಿರಾಜ್ ಅವರ ಸ್ಥಾನಕ್ಕೆ ಪ್ರಸಿಧ್‌ ಕೃಷ್ಣ ಅವರನ್ನು ಟಿ20 ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.

Loading...