ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
ಭಾರತ ಟಿ20ಐ ತಂಡದ ನಾಯಕತ್ವದ ರೇಸ್‌ನಲ್ಲಿ ಮೂವರು ಆಟಗಾರರು, ಜೂ 4ಕ್ಕೆ ಬಿಸಿಸಿಐ ಮೀಟಿಂಗ್‌!

ಭಾರತ ಟಿ20 ತಂಡದ ನಾಯಕತ್ವದ ರೇಸ್‌ನಲ್ಲಿ ಮೂವರು ಆಟಗಾರರು!

ಮುಂಬರುವ ಐರ್ಲೆಂಡ್‌ ಹಾಗೂ ಇಂಗ್ಲೆಂಡ್‌ ವಿರುದ್ಧದ ಟಿ20ಐ ಸರಣಿಯ ಭಾರತ ತಂಡಕ್ಕೆ ನೂತನ ನಾಯಕನನ್ನು ನೇಮಿಸಲು ಬಿಸಿಸಿಐ ಪ್ರಯತ್ನ ನಡೆಸುತ್ತಿದೆ. ಜೂನ್‌ 4 ರಂದು ಬಿಸಿಸಿಐ ಮೀಟಿಂಗ್‌ ಹಮ್ಮಿಕೊಂಡಿದ್ದು, ಅಲ್ಲಿ ನೂತನ ನಾಯಕನನ್ನು ನೇಮಿಸುವ ಸಾಧ್ಯತೆ ಇದೆ. ನಾಯಕತ್ವದ ರೇಸ್‌ನಲ್ಲಿ ಶ್ರೇಯಸ್‌ ಅಯ್ಯರ್‌, ತಿಲಕ್‌ ವರ್ಮಾ ಹಾಗೂ ಇಶಾನ್‌ ಕಿಶನ್‌ ಇದ್ದಾರೆಂದು ವರದಿಯಾಗಿದೆ.

IPL 2026: ಆರ್‌ಸಿಬಿ ಎದುರು ಸೋಲಿನ ಬಳಿಕ ಶುಭಮನ್‌ ಗಿಲ್‌ ಭಾವನಾತ್ಮಕ ಪೋಸ್ಟ್!

ಆರ್‌ಸಿಬಿ ಎದುರು ಸೋಲಿನ ಬಳಿಕ ಶುಭಮನ್‌ ಗಿಲ್‌ ಭಾವನಾತ್ಮಕ ಪೋಸ್ಟ್!

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 31 ರಂದು ನಡೆದಿದ್ದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಫೈನಲ್‌ ಪಂದ್ಯದಲ್ಲಿ ಸೋಲು ಅನುಭವಿಸುವ ಮೂಲಕ ಗುಜರಾತ್‌ ಟೈಟನ್ಸ್‌ ತಂಡದ ಎರಡನೇ ಬಾರಿ ಪ್ರಶಸ್ತಿ ಗೆಲ್ಲುವ ಕನಸು ಭಗ್ನವಾಯಿತು.

2027ರ ಐಪಿಎಲ್‌ ಟೂರ್ನಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್‌ ಕಿಶನ್‌ ನಾಯಕ!

ಸನ್‌ರೈಸರ್ಸ್‌ ಹೈದರಾಬಾದ್‌ಗೆ ಇಶಾನ್‌ ಕಿಶನ್‌ ಫುಲ್‌ಟೈಮ್‌ ಕ್ಯಾಪ್ಟನ್‌?

IPL 2027: ಆಸ್ಟ್ರೇಲಿಯಾ ನಾಯಕ ಪ್ಯಾಟ್‌ ಕಮಿನ್ಸ್‌ ಅವರು 2027ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡುವುದಿಲ್ಲ ಎಂಬ ಸುಳಿವು ನೀಡಿದ ಬೆನ್ನಲ್ಲೆ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ, ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ಗೆ ಪೂರ್ಣ ಪ್ರಮಾಣದ ನಾಯಕತ್ವ ನೀಡುವ ಸಾಧ್ಯತೆ ಇದೆ.

ಕೇವಲ 5 ದಿನಗಳಲ್ಲಿ 4 ಹಿಮಾಲಯ ಶಿಖರಗಳನ್ನು ಏರಿದ 'ಬ್ಯಾಡ್‌ನೀಸ್‌ಗುರು' ಸಿದ್ಧಾರ್ಥ್ ಉನಿಯಾಲ್!

ಬಹು-ಶಿಖರ ಹಿಮಾಲಯ ಸವಾಲು ಪೂರ್ಣಗೊಳಿಸಿದ ಬ್ಯಾಡ್‌ನೀಸ್‌ಗುರು!

ಬ್ಯಾಡ್‌ನೀಸ್‌ಗುರು ಎಂದು ಜನಪ್ರಿಯರಾಗಿರುವ ಸಿದ್ಧಾರ್ಥ್ ಉನಿಯಾಲ್, ಬೆಂಗಳೂರಿನ ಸಾಹಸ ಸಂಸ್ಥೆಯಾದ ಟ್ರೆಕ್‌ನೊಮಾಡ್ಸ್ (TrekNomads) ಸಹಯೋಗದಲ್ಲಿ ಕೇವಲ 5 ದಿನ 5 ಗಂಟೆಗಳಲ್ಲಿ 6,000 ಮೀಟರ್‌ಗಿಂತ ಹೆಚ್ಚಿನ ಎತ್ತರದ ನಾಲ್ಕು ಹಿಮಾಲಯ ಶಿಖರಗಳನ್ನು ಯಶಸ್ವಿಯಾಗಿ ಏರಿದ್ದಾರೆ.

ಭುವನೇಶ್ವರ್‌ಗೆ ಎರಡನೇ ಸ್ಥಾನ: 2026ರ ಐಪಿಎಲ್‌ ಟೂರ್ನಿಯಲ್ಲಿ ಟಾಪ್‌ 5 ವಿಕೆಟ್‌ ಟೇಕರ್ಸ್!

IPL 2026: ಅತಿ ಹೆಚ್ಚು ವಿಕೆಟ್‌ ಪಡೆದ ಟಾಪ್‌ 5 ಬೌಲರ್‌ಗಳು!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಚಾಂಪಿಯನ್‌ ಆಗಿದೆ. ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ವಿರುದ್ಧ 5 ವಿಕೆಟ್‌ಗಳ ಗೆಲುವು ಪಡೆಯುವ ಮೂಲಕ ಆರ್‌ಸಿಬಿ ಸತತ ಎರಡನೇ ಬಾರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಅಂದ ಹಾಗೆ ಈ ಟೂರ್ನಿಯಲ್ಲಿ ಬಹುತೇಕ ಬ್ಯಾಟ್ಸ್‌ಮನ್‌ಗಳು ಪ್ರಾಬಲ್ಯ ಸಾಧಿಸಿದ್ದಾರೆ. ಇದರ ಹೊರತಾಗಿಯೂ ಕೆಲ ಬೌಲರ್‌ಗಳು ಟೂರ್ನಿಯಲ್ಲಿ ಮಿಂಚಿದ್ದಾರೆ. ಅಂದ ಹಾಗೆ ಈ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ ಅಗ್ರ ಐವರು ಬೌಲರ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

ವೈಭವ್‌ ಸೂರ್ಯವಂಶಿಗೆ ಅಗ್ರ ಸ್ಥಾನ: 2026ರ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಟಾಪ್ 5‌ ಬ್ಯಾಟರ್ಸ್‌!

IPL 2026: ಅತಿ ಹೆಚ್ಚು ರನ್‌ ಗಳಿಸಿದ ಟಾಪ್ 5‌ ಬ್ಯಾಟರ್ಸ್‌!

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2026ರ ಟೂರ್ನಿಯು ಅಂತ್ಯವಾಗಿದೆ. ರಜತ್‌ ಪಾಟಿದಾರ್‌ ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿ ಸತತ ಎರಡನೇ ಬಾರಿ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಇದೀಗ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಅಗ್ರ ಐವರು ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

IPL 2026: ವೈಭವ್‌ ಸೂರ್ಯವಂಶಿಗೆ ವಿರಾಟ್‌ ಕೊಹ್ಲಿ ನೀಡಿದ್ದ ಸಂದೇಶವನ್ನು ರಿವೀಲ್‌ ಮಾಡಿದ ಆರ್‌ಸಿಬಿ!

ವೈಭವ್‌ಗೆ ಕೊಹ್ಲಿ ನೀಡಿದ್ದ ಸಂದೇಶವನ್ನು ರಿವೀಲ್‌ ಮಾಡಿದ ಆರ್‌ಸಿಬಿ!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದ ಬಳಿಕ ರಾಜಸ್ಥಾನ್‌ ರಾಯಲ್ಸ್‌ ಯುವ ಆರಂಭಿಕ ವೈಭವ್‌ ಸೂರ್ಯವಂಶಿ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ದಿಗ್ಗಜ ವಿರಾಟ್‌ ಕೊಹ್ಲಿ ಅವರ ಸಂಭಾಷಣೆ ಅತ್ಯಂತ ವಿಶೇಷವಾಗಿತ್ತು. ಈ ವೇಳೆ ಯುವ ಬ್ಯಾಟ್ಸ್‌ಮನ್‌ಗೆ ಕೊಹ್ಲಿ ಯಾವ ಸಂದೇಶವನ್ನು ನೀಡಿದ್ದರು ಎಂಬುದನ್ನು ಆರ್‌ಸಿಬಿ ರಿವೀಲ್‌ ಮಾಡಿದೆ.

IPL 2026: ಆರ್‌ಸಿಬಿ ಸಕ್ಸಸ್‌ನಲ್ಲಿ ರಜತ್‌ ಪಾಟಿದಾರ್‌ ಪಾತ್ರವನ್ನು ತಿಳಿಸಿದ ಸಚಿನ್‌ ತೆಂಡೂಲ್ಕರ್‌!

ಆರ್‌ಸಿಬಿ ಸಕ್ಸಸ್‌ನಲ್ಲಿ ರಜತ್‌ ಪಾಟಿದಾರ್‌ ಪಾತ್ರವನ್ನು ವಿವರಿಸಿದ ಸಚಿನ್‌!

IPL 2026: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಕ್ಸಸ್‌ನಲ್ಲಿ ರಜತ್‌ ಪಾಟಿದಾರ್‌ ಅವರ ಪಾತ್ರವನ್ನು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ವಿವರಿಸಿದ್ದಾರೆ. ಮೇ 31 ರಂದು ಗುಜರಾತ್‌ ಟೈಟನ್ಸ್‌ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ ಗೆಲುವು ಪಡೆಯುವ ಮೂಲಕ ಎರಡನೇ ಬಾರಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

IPL 2026: ಟೂರ್ನಿಯ ಎರಡನೇ ಅವಧಿಯಲ್ಲಿ ಪಂಜಾಬ್‌ ಕಿಂಗ್ಸ್‌ ವೈಫಲ್ಯಕ್ಕೆ ಕಾರಣ ತಿಳಿಸಿದ ಸಚಿನ್‌ ತೆಂಡೂಲ್ಕರ್‌!

ಪಂಜಾಬ್‌ ಕಿಂಗ್ಸ್‌ ವೈಫಲ್ಯಕ್ಕೆ ಕಾರಣ ತಿಳಿಸಿದ ಸಚಿನ್‌ ತೆಂಡೂಲ್ಕರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಎರಡನೇ ಅವಧಿಯಲ್ಲಿ ಪಂಜಾಬ್‌ ಕಿಂಗ್ಸ್‌ ಸತತ ವೈಫಲ್ಯಕ್ಕೆ ಕಾರಣವೇನೆಂದು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ವಿವರಿಸಿದ್ದಾರೆ. ಮೊದಲ ಅವಧಿಯಲ್ಲಿ ಒಂದೂ ಪಂದ್ಯದಲ್ಲಿ ಸೋಲದ, ಪಂಜಾಬ್‌ ಎರಡನೇ ಅವಧಿಯಲ್ಲಿ ಸತತ ಆರು ಪಂದ್ಯಗಳನ್ನು ಸೋತು ಟೂರ್ನಿಯಿಂದ ಹೊರಬಿದ್ದಿತ್ತು.

ಹರ್ಷ ಭೋಗ್ಲೆ ಕಟ್ಟಿದ 2026ರ ಐಪಿಎಲ್‌ ಪ್ಲೇಯಿಂಗ್‌ XIನಲ್ಲಿ ನಾಲ್ವರು ಆರ್‌ಸಿಬಿ ಸ್ಟಾರ್ಸ್‌!

ತಮ್ಮ ನೆಚ್ಚಿನ 2026ರ ಐಪಿಎಲ್‌ ಪ್ಲೇಯಿಂಗ್‌ XI ಆರಿಸಿದ ಹರ್ಷ ಬೋಗ್ಲೆ!

ಕ್ರಿಕೆಟ್‌ ನಿರೂಪಕ ಹರ್ಷ ಭೋಗ್ಲೆ ಅವರು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತನ್ನ ನೆಚ್ಚಿನ ಪ್ಲೇಯಿಂಗ್‌ XI ಅನ್ನು ಆರಿಸಿದ್ದಾರೆ. ಇದರಲ್ಲಿ ಚಾಂಪಿಯನ್‌ ಆರ್‌ಸಿಬಿ ತಂಡದಿಂದ ಒಟ್ಟು ನಾಲ್ವರು ಆಟಗಾರರಿಗೆ ಬೋಗ್ಲೆ ಅವಕಾಶ ನೀಡಿದ್ದಾರೆ. ವಿರಾಟ್‌ ಕೊಹ್ಲಿ, ಕೃಣಾಲ್‌ ಪಾಂಡ್ಯ, ರಜತ್‌ ಪಾಟಿದಾರ್‌ ಹಾಗೂ ಭುವನೇಶ್ವರ್‌ ಕುಮಾರ್‌ಗೆ ಅವಕಾಶ ನೀಡಲಾಗಿದೆ.

ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ವಿದೇಶಿ ಆಟಗಾರರು!

ಅತಿ ಹೆಚ್ಚು ಐಪಿಎಲ್‌ ಟ್ರೋಫಿ ಗೆದ್ದ ವಿದೇಶಿ ಆಟಗಾರರು!

ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2026ರ ಟೂರ್ನಿ ಮುಕ್ತಾಯವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್‌ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸುವ ಮೂಲಕ ಸತತ ಎರಡನೇ ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಟ್ರೋಫಿಯನ್ನು ಗೆದ್ದ ವಿದೇಶಿ ಆಟಗಾರರ ಬಗ್ಗೆ ಇಲ್ಲಿ ವಿವರಿಸಲಾಗಿದೆ.

2026ರ ಐಪಿಎಲ್‌ ಗೆದ್ದ ಬೆನ್ನಲ್ಲೆ ಪತ್ನಿ ಅನುಷ್ಕಾ ಜೊತೆ ಬೃಂದಾವನಕ್ಕೆ ತೆರಳಿದ ವಿರಾಟ್‌ ಕೊಹ್ಲಿ!

2026ರ ಐಪಿಎಲ್‌ ಗೆದ್ದ ಬೆನ್ನಲ್ಲೆ ವಿರಾಟ್‌ ಕೊಹ್ಲಿ ಟೆಂಪಲ್‌ ರನ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಪ್ರಶಸ್ತಿ ಗೆದ್ದುಕೊಟ್ಟ ಬಳಿಕ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಅವರು ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ಅವರು ಬೃಂದಾವನದಲ್ಲಿರುವ ರಾಧಾ ಕೇಲಿ ಕುಂಜ್ ಆಶ್ರಮಕ್ಕೆ ಭೇಟಿ ನೀಡಿ ಪ್ರೇಮಾನಂದ ಮಹಾರಾಜ ಗುರೂಜಿ ಅವರ ಆಶಿರ್ವಾದ ಪಡೆದಿದ್ದಾರೆ.

ವೈಭವ್‌ ಸೂರ್ಯವಂಶಿಗೆ ಈಗಲೇ ಭಾರತ ತಂಡದಲ್ಲಿ ಚಾನ್ಸ್‌ ನೀಡಬೇಡಿ: ಸಂಜಯ್‌ ಮಾಂಜ್ರೇಕರ್‌!

ವೈಭವ್‌ಗೆ ಭಾರತ ತಂಡದಲ್ಲಿ ಈಗಲೇ ಅವಕಾಶ ಬೇಡ: ಮಾಂಜ್ರೇಕರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿರುವ ರಾಜಸ್ಥಾನ್‌ ರಾಯಲ್ಸ್‌ ತಂಡದ ಎಡಗೈ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿಗೆ ತವರು ಸರಣಿಯ ಭಾರತ ತಂಡದಲ್ಲಿ ಮೊದಲು ಅವಕಾಶ ನೀಡಬೇಕೆಂದು ಮಾಜಿ ಕ್ರಿಕೆಟಿಗ ಸಂಜಯ್‌ ಮಾಂಜ್ರೇಕರ್‌ ಬಿಸಿಸಿಐಗೆ ಸಲಹೆ ನೀಡಿದ್ದಾರೆ.

IPL 2026: ಆರ್‌ಸಿಬಿ ಕ್ಯಾಂಪ್‌ನಲ್ಲಿ ಕಠಿಣ ಪರಿಶ್ರಮಪಡುವ ವ್ಯಕ್ತಿಯನ್ನು ಹೆಸರಿಸಿದ ವೆಂಕಟೇಶ ಅಯ್ಯರ್!

ಆರ್‌ಸಿಬಿಯಲ್ಲಿ ಕಠಿಣ ಪರಿಶ್ರಮ ಪಡುವ ವ್ಯಕ್ತಿಯನ್ನು ಆರಿಸಿದ ಅಯ್ಯರ್‌

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಕೋಚಿಂಗ್‌ ಸಿಬ್ಬಂದಿಯನ್ನು ಆಲ್‌ರೌಂಡರ್‌ ವೆಂಕಟೇಶ ಅಯ್ಯರ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಬ್ಯಾಟಿಂಗ್‌ ಕೋಚ್‌ ದಿನೇಶ್‌ ಕಾರ್ತಿಕ್‌ ಅವರು ಆರ್‌ಸಿಬಿ ಕ್ಯಾಂಪ್‌ನಲ್ಲಿ ಸಾಕಷ್ಟು ಕಠಿಣ ಪರಿಶ್ರಮಪಡುತ್ತಾರೆಂದು ಹೇಳಿದ್ದಾರೆ.

IPL 2026:  ವೈಭವ್‌ ಸೂರ್ಯವಂಶಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಸುನೀಲ್‌ ಗವಾಸ್ಕರ್‌!

ವೈಭವ್‌ ಸೂರ್ಯವಂಶಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಸುನೀಲ್‌ ಗವಾಸ್ಕರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ಎಲ್ಲರ ಗಮನ ಸೆಳೆದಿದ್ದ ರಾಜಸ್ಥಾನ್‌ ರಾಯಲ್ಸ್‌ ತಂಡದ ಆರಂಭಿಕ ವೈಭವ್‌ ಸೂರ್ಯವಂಶಿ ಅವರನ್ನು ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. 2026ರ ಐಪಿಎಲ್‌ ಟೂರ್ನಿಯಲ್ಲಿ ನನಗೆ ಮೊದಲು ನೆನಪಾಗುವುದು ವೈಭವ್‌ ಎಂದು ತಿಳಿಸಿದ್ದಾರೆ.

IPL 2026: ಆರ್‌ಸಿಬಿಯ ಎರಡನೇ ಕಪ್‌ ಗೆಲುವನ್ನು ಸಂಭ್ರಮಿಸಿದ ಪಾಕಿಸ್ತಾನಿ ಫ್ಯಾನ್ಸ್‌! ವಿಡಿಯೊ

ಆರ್‌ಸಿಬಿ ತಂಡದ ಗೆಲುವನ್ನು ಸಂಭ್ರಮಿಸಿದ ಪಾಕ್‌ ಅಭಿಮಾನಿಗಳು!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಶಸ್ತಿ ಗೆಲುವನ್ನು ಯುಎಇಯಲ್ಲಿ ಪಾಕಿಸ್ತಾನದ ಅಭಿಮಾನಿಗಳು ಕೂಡ ಸಂಭ್ರಮಿಸಿದ್ದಾರೆ. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಇದಕ್ಕೆ ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ʻನೀವು ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನ ಹೃದಯ ಬಡಿತʼ: ವಿರಾಟ್‌ ಕೊಹ್ಲಿಗೆ ಆಂಡಿ ಫ್ಲವರ್‌ ಮೆಚ್ಚುಗೆ!

ವಿರಾಟ್‌ ಕೊಹ್ಲಿ ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನ ಹೃದಯ ಬಡಿತ: ಆಂಡಿ ಫ್ಲವರ್‌

IPL 2026: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಬಳಿಕ ಆರ್‌ಸಿಬಿ ಹೆಡ್‌ ಕೋಚ್‌ ಆಂಡಿ ಫ್ಲವರ್‌ ಅವರು, ವಿರಾಟ್‌ ಕೊಹ್ಲಿ ಅವರನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ. ಕೊಹ್ಲಿ ಆರ್‌ಸಿಬಿ ಡ್ರೆಸ್ಸಿಂಗ್‌ ರೂಂನ ಹೃದಯ ಬಡಿತ ಎಂದು ಬಣ್ಣಿಸಿದ್ದಾರೆ.

IPL 2026: ಎರಡನೇ ಟ್ರೋಫಿ ಗೆದ್ದ ಆರ್‌ಸಿಬಿಗೆ ಆಘಾತ, 2027ರ ಐಪಿಎಲ್‌ ಮೊದಲನೇ ಪಂದ್ಯಕ್ಕೆ ಟಿಮ್‌ ಡೇವಿಡ್‌ ಬ್ಯಾನ್‌!

2027ರ ಐಪಿಎಲ್‌ ಮೊದಲನೇ ಪಂದ್ಯಕ್ಕೆ ಟಿಮ್‌ ಡೇವಿಡ್‌ ಬ್ಯಾನ್!‌

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಒಂದು ಹಿನ್ನಡೆಯಾಗಿದೆ. ಗುಜರಾತ್‌ ಟೈಟನ್ಸ್‌ ವಿರುದ್ಧ ಫೈನಲ್‌ ಪಂದ್ಯದಲ್ಲಿ ಐಪಿಎಲ್‌ ನಿಯಮ ಉಲ್ಲಂಘನೆ ಮಾಡಿದ ಆರ್‌ಸಿಬಿ ಆಲ್‌ರೌಂಡರ್‌ ಟಿಮ್‌ ಡೇವಿಡ್‌ಗೆ ಪಂದ್ಯದ ಸಂಭಾವನೆಯಲ್ಲಿ ಶೇ 50 ರಷ್ಟು ದಂಡ ಹಾಗೂ 2027ರ ಐಪಿಎಲ್‌ ಟೂರ್ನಿಯಲ್ಲಿ ಒಂದು ಪಂದ್ಯದಿಂದ ನಿಷೇಧ ಹೇರಲಾಗಿದೆ.

ʻಇನ್ನೂ ನಮ್ಮ ಕೆಲಸ ಮುಗಿದಿಲ್ಲ, ಹ್ಯಾಟ್ರಿಕ್‌ ಗೆಲುವು ನಮ್ಮ ಗುರಿʼ: ರಜತ್‌ ಪಾಟಿದಾರ್‌ ಮತ್ತೊಂದು ಶಪಥ!

ಹ್ಯಾಟ್ರಿಕ್‌ ಗೆಲುವು ನಮ್ಮ ಗುರಿ: ಶಪಥ ಮಾಡಿದ ರಜತ್‌ ಪಾಟಿದಾರ್‌!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಬೇಕೆಂದು ನಾಯಕ ರಜತ್‌ ಪಾಟಿದಾರ್‌ ಹೇಳಿದ್ದಾರೆ. ಮುಂದಿನ ವರ್ಷವೂ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಯಾವುದೇ ತಂಡದಿಂದ ಸಾಧ್ಯವಾಗದ ದಾಖಲೆಯನ್ನು ಬರೆಯಬೇಕೆಂದು ಅವರು ಹೇಳಿದ್ದಾರೆ.

ʻನಾವು 180 ರನ್‌ ಕಲೆ ಹಾಕಿದ್ರೆ ಕಥೆ ಬೇರೆ ಇರುತ್ತಿತ್ತುʼ: ಫೈನಲ್‌ ಸೋಲಿಗೆ ಕಾರಣ ತಿಳಿಸಿದ ಶುಭಮನ್‌ ಗಿಲ್‌!

ಆರ್‌ಸಿಬಿ ಎದುರು ಫೈನಲ್‌ ಸೋಲಿಗೆ ಕಾರಣ ತಿಳಿಸಿದ ಶುಭಮನ್‌ ಗಿಲ್‌!

Shubman Gill Statement: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ 5 ವಿಕೆಟ್‌ಗಳ ಸೋಲು ಅನುಭವಿಸುವ ಮೂಲಕ ಗುಜರಾತ್‌ ಟೈಟನ್ಸ್‌ ಎರಡನೇ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು. ಪಂದ್ಯದ ಬಳಿಕ ಜಿಟಿ ನಾಯಕ ಶುಭಮನ್‌ ಗಿಲ್‌, ತಮ್ಮ ತಂಡದ ಸೋಲಿಗೆ ಬಲವಾದ ಕಾರಣ ಏನೆಂದು ಬಹಿರಂಗಪಡಿಸಿದ್ದಾರೆ.

ಫೈನಲ್‌ ಪಂದ್ಯದ ಸೋಲಿನ ಬೇಸರದಲ್ಲಿದ್ದರೂ ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್‌ ಹೃದಯ ಗೆದ್ದ ಶುಭಮನ್‌ ಗಿಲ್‌!

ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಿ ಫ್ಯಾನ್ಸ್‌ ಹೃದಯ ಗೆದ್ದ ಶುಭಮನ್‌ ಗಿಲ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಗುಜರಾತ್‌ ಟೈಟನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಅಭಿನಂದನೆ ಸಲ್ಲಿಸಿ ಆರ್‌ಸಿಬಿ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.

IPL 2026: ಆರ್‌ಸಿಬಿ ಎದುರು ಫೈನಲ್‌ಗೂ ಮೊದಲೇ ಸೋತಿದ್ದ ಗುಜರಾತ್ ಟೈಟನ್ಸ್!

ಆರ್‌ಸಿಬಿ ಎದುರು ಫೈನಲ್‌ಗೂ ಮೊದಲೇ ಸೋತಿದ್ದ ಗುಜರಾತ್ ಟೈಟನ್ಸ್!

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟನ್ಸ್‌ ಎದುರು 5 ವಿಕೆಟ್‌ಳಿಂದ ಗೆಲುವು ಪಡೆಯುವ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಸತತ ಎರಡನೇ ಬಾರಿ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಅಂದ ಹಾಗೆ ಈ ಪಂದ್ಯವನ್ನು ತವರು ಅಂಗಣದಲ್ಲಿ ಆಡಿದರೂ ಜಿಟಿ, ಆರ್‌ಸಿಬಿ ಎದುರು ಪರಾಭವಗೊಂಡಿತು. ಅಂದ ಹಾಗೆ ಫೈನಲ್‌ ಪಂದ್ಯಕ್ಕೂ ಜಿಟಿಗೆ ಆಗಿದ್ದ ಬಹುದೊಡ್ಡ ಹಿನ್ನಡೆಯನ್ನು ಇಲ್ಲಿ ವಿವರಿಸಲಾಗಿದೆ.

IPL 2026: 5 ಪ್ರಶಸ್ತಿಗಳಿಂದ 55 ಲಕ್ಷ ರು, ವೈಭವ್‌ ಸೂರ್ಯವಂಶಿ ಗಳಿಸಿದ್ದು ಒಟ್ಟು ಎಷ್ಟು ಕೋಟಿ ರು ಗೊತ್ತೆ?

15ನೇ ವಯಸ್ಸಿನಲ್ಲಿಯೇ ಎರಡೂವರೆ ಕೋಟಿ ರು ದುಡಿದ ವೈಭವ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ರಾಜಸ್ಥಾನ್‌ ರಾಯಲ್ಸ್‌ ತಂಡದ ಯುವ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿ ಬಹುತೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಐದು ಪ್ರಶಸ್ತಿಗಳ ಜೊತೆಗೆ ನಗದು ಬಹುಮಾನ 55 ಲಕ್ಷ ರುಗಳನ್ನು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅವರು ಈ ಟೂರ್ನಿಯಲ್ಲಿ ಒಟ್ಟು ಎಷ್ಟು ಹಣವನ್ನು ಗಳಿಸಿದ್ದಾರೆಂದು ಇಲ್ಲಿ ವಿವರಸಲಾಗಿದೆ.

RCB vs GT ಫೈನಲ್‌ಗೂ ಮುನ್ನ ಆಟಗಾರರಿಗೆ ನೀಡಿದ್ದ ಸಂದೇಶವನ್ನು ರಿವೀಲ್‌ ಮಾಡಿದ ವಿರಾಟ್‌ ಕೊಹ್ಲಿ!

IPL 2026: ಆರ್‌ಸಿಬಿ ಆಟಗಾರರಿಗೆ ನೀಡಿದ್ದ ಸಂದೇಶ ರಿವೀಲ್‌ ಮಾಡಿದ ಕೊಹ್ಲಿ!

ಗುಜರಾತ್‌ ಟೈಟನ್ಸ್‌ ವಿರುದ್ಧ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯಕ್ಕೂ ಮುನ್ನ ಆರ್‌ಸಿಬಿ ಆಟಗಾರರಿಗೆ ನೀಡಿದ್ದ ಸಂದೇಶವನ್ನು ವಿರಾಟ್‌ ಕೊಹ್ಲಿ ಚಾಂಪಿಯನ್ಸ್‌ ಆದ ಬಳಿಕ ರಿವೀಲ್‌ ಮಾಡಿದ್ದಾರೆ. ಈ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಗೆಲುವು ಪಡೆದ ಬಳಿಕ ಆರ್‌ಸಿಬಿ ಸತತ ಎರಡನೇ ಬಾರಿ ಐಪಿಎಲ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Loading...