ಟಿ20 ವಿಶ್ವಕಪ್ ಗೆದ್ದ ಬಳಿಕ ಗಂಭೀರ್ ಹೇಳಿದ್ದ ಮಾತನ್ನು ತಿಳಿಸಿದ ಸೂರ್ಯ!
T20 World Cup final: ಭಾರತ ತಂಡ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್ಗಳಿಂದ ಮಣಿಸಿತ್ತು. ಆ ಮೂಲಕ ಮೂರನೇ ಬಾರಿ ಟಿ20 ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿತ್ತು. ಫೈನಲ್ ಪಂದ್ಯದ ಬಳಿಕ ಹೆಡ್ ಕೋಚ್ ಗೌತಮ್ ಗಂಭೀರ್, ಡ್ರೆಸ್ಸಿಂಗ್ ರೂಂನಲ್ಲಿ ಏನು ಹೇಳಿದ್ದರು ಎಂಬುದನ್ನು ಇದೀಗ ನಾಯಕ ಸೂರ್ಯಕುಮಾರ್ ಯಾದವ್ ಬಹಿರಂಗಪಡಿಸಿದ್ದಾರೆ.