ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
RCB vs GT ಪಂದ್ಯದಲ್ಲಿ ಟಾಸ್‌ ಸೋತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮೊದಲ ಬ್ಯಾಟಿಂಗ್‌!

IPL 2026: ಜಿಟಿ ಎದುರು ಟಾಸ್‌ ಸೋತ ಆರ್‌ಸಿಬಿ ಮೊದಲ ಬ್ಯಾಟಿಂಗ್!

RCB vs GT Qualifier 1: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಆಡುತ್ತಿವೆ. ಟಾಸ್‌ ಗೆದ್ದ ಜಿಟಿ ಮೊದಲು ಬೌಲಿಂಗ್‌ ಆರಿಸಿಕೊಂಡಿದೆ.

IPL 2026: ʻವಿರಾಟ್‌ ಕೊಹ್ಲಿಯನ್ನು ಹೆಚ್ಚು ಅವಲಂಬಿಸಬೇಡಿʼ-ಆರ್‌ಸಿಬಿಗೆ ಸಂಜಯ್‌ ಮಾಂಜ್ರೇಕರ್‌ ವಾರ್ನಿಂಗ್‌!

ʻಕೊಹ್ಲಿಯನ್ನು ಹೆಚ್ಚು ಅವಲಂಬಿಸಬೇಡಿʼ: ಮಾಂಜ್ರೇಕರ್‌ ವಾರ್ನಿಂಗ್‌!

IPL 2026 Playoffs: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ನಿಮಿತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಮಾಜಿ ಕ್ರಿಕೆಟಿಗ ಸಂಜಯ್‌ ಮಾಂಜ್ರೇಕರ್‌ ಎಚ್ಚರಿಕೆ ನೀಡಿದ್ದಾರೆ. ಕೇವಲ ವಿರಾಟ್‌ ಕೊಹ್ಲಿಯನ್ನು ಮಾತ್ರ ತಂಡ ಅವಲಂಬಿಸಬಾರದು ಎಂದು ಸಲಹೆ ನೀಡಿದ್ದಾರೆ.

IPL 2026: ʻಒಂದು ವಿಕೆಟ್‌ಗೆ 4.50 ಕೋಟಿ ರು!ʼ- ಐಪಿಎಲ್‌ ಓನರ್ಸ್‌ಗೆ ನಷ್ಟ ಉಂಟುಮಾಡಿದ ಬೌಲರ್ಸ್‌!

IPL 2026: ಕೋಟಿ ಕೋಟಿ ರು ನಷ್ಟ ಉಂಟುಮಾಡಿದ ಟಾಪ್‌ 7 ಬೌಲರ್ಸ್!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದಿದ್ದು, ಪ್ಲೇಆಫ್ಸ್‌ ಪಂದ್ಯಗಳು ಸೇರಿದಂತೆ ಇನ್ನು ಉಳಿದಿರುವುದು ಕೇವಲ ನಾಲ್ಕು ಪಂದ್ಯಗಳು ಮಾತ್ರ. ಪ್ರಶಸ್ತಿ ರೇಸ್‌ನಲ್ಲಿ ಕೇವಲ ನಾಲ್ಕು ತಂಡಗಳು ಮಾತ್ರ ಉಳಿದಿವೆ. ಅಂದ ಹಾಗೆ ಈ ಬಾರಿ ಟೂರ್ನಿಯಲ್ಲಿ ಕೋಟಿ ಕೋಟಿ ರು. ಗಳನ್ನು ಜೇಬಿಗಿಳಿಸಿಕೊಂಡ ಕೆಲ ಸ್ಟಾರ್‌ ಬೌಲರ್‌ಗಳು, ನಿರೀಕ್ಷಿತ ಪ್ರದರ್ಶನವನ್ನು ತೋರುವಲ್ಲಿ ವಿಫಲರಾಗಿದ್ದಾರೆ. ಅವರು ಪಡೆದ ಒಂದೊಂದು ವಿಕೆಟ್‌ಗೆ ಒಂದರಿಂದ ನಾಲ್ಕು ಕೋಟಿ ರು.ಗಳನ್ನು ಪಡೆದು ಐಪಿಎಲ್‌ ಫ್ರಾಂಚೈಸಿ ಓನರ್‌ಗಳಿಗೆ ನಷ್ಟವನ್ನುಂಟು ಮಾಡಿದ್ದಾರೆ.ಅಂಥಾ ಬೌಲರ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

ʻಇದು ನನ್ನ ನಿರ್ಧಾರವಲ್ಲʼ:IPL 2026 ಟೂರ್ನಿಯಿಂದ ಹೊರಗುಳಿಯಲು ಅಸಲಿ ಕಾರಣ ತೆರೆದಿಟ್ಟ ಯಶ್‌ ದಯಾಳ್‌!

IPL 2026 ಟೂರ್ನಿಯಿಂದ ಹೊರಗುಳಿಯಲು ಕಾರಣ ತಿಳಿಸಿದ ಯಶ್‌ ದಯಾಳ್‌!

Yash Dayal on IPL 2026: ಪ್ರಸ್ತುತ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡದೇ ಇರಲು ಕಾರಣವೇನೆಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಎಡಗೈ ವೇಗಿ ಯಶ್‌ ದಯಾಳ್‌ ಬಹಿರಂಗಪಡಿಸಿದ್ದಾರೆ. ಇದು ನನ್ನ ನಿರ್ಧಾರವಲ್ಲ, ಆಡಳಿತ ಮಂಡಳಿ ತೆಗೆದುಕೊಂಡ ನಿರ್ಧಾರ ಎಂದು ಅವರು ತಿಳಿಸಿದ್ದಾರೆ.

RCB vs GT ಮೊದಲನೇ ಕ್ವಾಲಿಫೈಯರ್‌ಗೆ ಮಳೆ ಕಾಟ ಇದೆಯಾ? ಧರ್ಮಶಾಲಾ ಹವಾಮಾನ ವರದಿ ಇಲ್ಲಿದೆ!

RCB vs GT ಮೊದಲನೇ ಕ್ವಾಲಿಫೈಯರ್‌ಗೆ ಮಳೆ ಕಾಟ ಇದೆಯಾ?

RCB vs GT weather Forecast: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಮಂಗಳವಾರ ನಡೆಯುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಹವಾಮಾನ ವರದಿ ಇಲ್ಲಿದೆ.

RCB vs GT: ಫಿಲ್‌ ಸಾಲ್ಟ್‌ or ವೆಂಕಟೇಶ್‌ ಅಯ್ಯರ್‌? ಮೊದಲನೇ ಕ್ವಾಲಿಫೈಯರ್‌ಗೂ ಮುನ್ನ ಆರ್‌ಸಿಬಿಗೆ ಟೆನ್ಷನ್‌!

RCB vs GT: ಮೊದಲನೇ ಕ್ವಾಲಿಫೈಯರ್‌ಗೂ ಮುನ್ನ ಆರ್‌ಸಿಬಿಗೆ ಟೆನ್ಷನ್‌!

RCB vs GT Qualifier 1: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಇಂದು (ಮಂಗಳವಾರ) ನಡೆಯಲಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯಕ್ಕೂ ಆರ್‌ಸಿಬಿಗೆ ಒಂದು ತಲೆ ನೋವು ಶುರುವಾಗಿದೆ.

RCB vs GT: ʻಗುಜರಾತ್‌ ಟೈಟನ್ಸ್‌ ಬೌಲಿಂಗ್‌ ಶಕ್ತಿಯುತವಾಗಿದೆʼ: ಆರ್‌ಸಿಬಿಗೆ ವೀರೇಂದ್ರ ಸೆಹ್ವಾಗ್‌ ವಾರ್ನಿಂಗ್‌!

ʻಜಿಟಿ ಬೌಲಿಂಗ್‌ ಶಕ್ತಿಯುತವಾಗಿದೆʼ: ಆರ್‌ಸಿಬಿಗೆ ಸೆಹ್ವಾಗ್‌ ವಾರ್ನಿಂಗ್‌!

RCB vs GT Qualifier 1: ಗುಜರಾತ್‌ ಟೈಟನ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದ ನಿಮಿತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಭಾರತದ ಮಾಜಿ ಆರಂಭಿಕ ವೀರೇಂದ್ರ ಸೆಹ್ವಾಗ್‌ ಎಚ್ಚರಿಕೆ ನೀಡಿದ್ದಾರೆ. ಆರ್‌ಸಿಬಿಗಿಂತ ಜಿಟಿ ಬೌಲಿಂಗ್‌ ಬಲಿಷ್ಠವಾಗಿದೆ ಎಂದು ಹೇಳಿದ್ದಾರೆ.

RCB vs GT ಪಂದ್ಯದಲ್ಲಿ ಫಿಲ್‌ ಸಾಲ್ಟ್‌ ಆಡ್ತಾರಾ? ಓಪನರ್‌ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಜತ್‌ ಪಾಟಿದಾರ್‌!

RCB vs GT ಮೊದಲ ಕ್ವಾಲಿಫೈಯರ್‌ನಲ್ಲಿ ಫಿಲ್‌ ಸಾಲ್ಟ್‌ ಆಡ್ತಾರಾ?

RCB vs GT: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಮೇ 26 ರಂದು 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಆರಂಭಿಕ ಫಿಲ್‌ ಸಾಲ್ಟ್‌ ಆಡುವ ಬಗ್ಗೆ ಆರ್‌ಸಿಬಿ ನಾಯಕ ರಜತ್‌ ಪಾಟಿದಾರ್‌ ಮಾಹಿತಿ ಹಂಚಿಕೊಂಡಿದ್ದಾರೆ.

ರೋಹಿತ್‌ ಶರ್ಮಾ, ಹರ್ಮನ್‌ಪ್ರೀತ್‌ ಕೌರ್‌ ಸೇರಿದಂತೆ 8 ಮಂದಿ ಕ್ರೀಡಾಪಟುಗಳಿಗೆ ಪದ್ಮ ಶ್ರೀ ಗೌರವ!

ರೋಹಿತ್‌ ಶರ್ಮಾ ಸೇರಿ 8 ಮಂದಿ ಕ್ರೀಡಾಪಟುಗಳಿಗೆ ಪದ್ಮ ಶ್ರೀ ಗೌರವ!

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತ ಪುರುಷರ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಭಾರತ ಮಹಿಳಾ ಕ್ರಿಕೆಟ್ ತಂಡದ ಪ್ರಸ್ತುತ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈ ಇಬ್ಬರೂ ಸೇರಿದಂತೆ ಒಟ್ಟು 8 ಮಂದಿ ಕ್ರೀಡಾಪಟುಗಳಿಗೆ ಪದ್ಮ ಶ್ರೀ ನೀಡಿ ಗೌರವಿಸಲಾಗಿದೆ.

RCB vs GT: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿನ ಮೊದಲನೇ ಕ್ವಾಲಿಫೈಯರ್‌ ದಾಖಲೆಗಳು!

IPL 2026: ಆರ್‌ಸಿಬಿ ತಂಡದ ಮೊದಲನೇ ಕ್ವಾಲಿಫೈಯರ್‌ ದಾಖಲೆಗಳು!

RCB's Qualifier 1 Records: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಮೇ 27ರಂದು ನಡೆಯುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯಕ್ಕೂ ಮುನ್ನ ಆರ್‌ಸಿಬಿ ತಂಡದ ಮೊದಲನೇ ಕ್ವಾಲಿಫೈಯರ್‌ ದಾಖಲೆಗಳನ್ನು ಇಲ್ಲಿ ವಿವರಿಸಲಾಗಿದೆ.

IPL 2026: RCB or GT ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳು! ಇದಕ್ಕೆ 15 ವರ್ಷಗಳ ಲೆಕ್ಕಾಚಾರವೇ ಸಾಕ್ಷಿ!

RCB or GT ಕಪ್‌ ಗೆಲ್ಲುನ ನೆಚ್ಚಿನ ತಂಡಗಳು? ಇದಕ್ಕೆ ಕಾರಣ ಇಲ್ಲಿದೆ!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಎಲಾ ಲೀಗ್‌ ಪಂದ್ಯಗಳು ಮುಗಿದಿವೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಗುಜರಾತ್‌ ಟೈಟನ್ಸ್‌, ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಪ್ಲೇಆಫ್ಸ್‌ಗೆ ಅರ್ಹತೆ ಪಡೆದಿವೆ. ಈ ತಂಡಗಳ ನಡುವೆ ಪ್ರಶಸ್ತಿಗಾಗಿ ಪೈಪೋಟಿ ನಡೆಯುತ್ತಿದೆ. ಲೆಕ್ಕಾಚಾರದ ಪ್ರಕಾರ ಆರ್‌ಸಿಬಿ, ಜಿಟಿ ನಡುವೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿವೆ.

RCB vs GT ಮೊದಲ ಕ್ವಾಲಿಫೈಯರ್‌ ಪಂದ್ಯಕ್ಕೆ ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಒಂದು ಬದಲಾವಣೆ ಸಾಧ್ಯತೆ!

ಮೊದಲ ಕ್ವಾಲಿಫೈಯರ್‌ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್‌ XI

RCB vs GT: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ನಿರ್ಣಾಯಕ ಹಂತಕ್ಕೆ ತಲುಪಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಗುಜರಾತ್‌ ಟೈಟನ್ಸ್‌ ತಂಡಗಳು ಮೇ 26 ರಂದು ಮಂಗಳವಾರ ನಡೆಯುವ ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಈ ಪಂದ್ಯವನ್ನು ಗೆದ್ದ ತಂಡ ನೇರವಾಗಿ ಫೈನಲ್‌ಗೆ ಪ್ರವೇಶ ಮಾಡಲಿದೆ.

IPL 2026: ಆರ್‌ಸಿಬಿ ಅಲ್ಲವೇ ಅಲ್ಲ! ಈ ತಂಡ ಕಪ್‌ ಗೆಲ್ಲೋದು ಪಕ್ಕಾ ಎಂದ ಅಕ್ಷರ್‌ ಪಟೇಲ್!

ಎಸ್‌ಆರ್‌ಎಚ್‌ ಐಪಿಎಲ್‌ ಗೆಲ್ಲುವುದು ಪಕ್ಕಾ ಎಂದ ಅಕ್ಷರ್‌ ಪಟೇಲ್‌!

2026ರ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ಎದುರು ಗೆಲುವು ಪಡೆದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ತನ್ನ ಅಭಿಯಾನವನ್ನು ಮುಗಿಸಿತು. ಈ ಪಂದ್ಯದ ಬಳಿಕ ಡೆಲ್ಲಿ ನಾಯಕ ಅಕ್ಷರ್‌ ಪಟೇಲ್‌, ಈ ಬಾರಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

IPL 2026: ʻಕ್ರಿಸ್‌ ಗೇಲ್‌ ರೆಕಾರ್ಡ್‌ ಮುರಿದು 200 ರನ್‌ ಸಿಡಿಸುವುದು ನನ್ನ ಗುರಿʼ-ವೈಭವ್‌ ಸೂರ್ಯವಂಶಿ ವಾರ್ನಿಂಗ್‌!

ಕ್ರಿಸ್‌ ಗೇಲ್‌ ದಾಖಲೆ ಮುರಿದು 200 ರನ್‌ ಸಿಡಿಸುತ್ತೇನೆ: ವೈಭವ್‌!

ಪ್ರಸ್ತುತ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕ ಎದುರಾಳಿ ತಂಡಗಳಿಗೆ ಭಯ ಹುಟ್ಟಿಸಿರುವ ರಾಜಸ್ಥಾನ್‌ ರಾಯಲ್ಸ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿ ಇದೀಗ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ದಿಗ್ಗಜ ಕ್ರಿಸ್‌ ಗೇಲ್‌ ಅವರ ದಾಖಲೆಯ ಮೇಲೆ ಕಣ್ಣಿಟ್ಟಿದ್ದಾರೆ. ಅವರು ಐಪಿಎಲ್‌ ಟೂರ್ನಿಯಲ್ಲಿ 200 ರನ್‌ಗಳ ಸಿಡಿಸಲು ಎದುರು ನೋಡುತ್ತಿದ್ದಾರೆ.

IPL 2026: ಸನ್‌ರೈಸರ್ಸ್‌ ಎದುರು ಸೋತರೂ ಅಗ್ರ ಸ್ಥಾನವನ್ನು ಉಳಿಸಿಕೊಂಡ ಆರ್‌ಸಿಬಿ!

ಎಸ್‌ಆರ್‌ಎಚ್‌ ಎದುರು ಸೋತರೂ ಅಗ್ರ ಸ್ಥಾನವನ್ನು ಉಳಿಸಿಕೊಂಡ ಆರ್‌ಸಿಬಿ!

RCB vs SRH Match Highlights: ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ಹೈಸ್ಕೋರಿಂಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 55 ರನ್‌ಗಳ ಸೋಲು ಅನುಭವಿಸಿತು. ಈ ಸೋಲಿನ ಹೊರತಾಗಿಯೂ 2026ರ ಐಪಿಎಲ್‌ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿತು. ಆ ಮೂಲಕ ಗುಜರಾತ್‌ ಟೈಟನ್ಸ್‌ ಎದುರು ಮೊದಲನೇ ಕ್ವಾಲಿಫೈಯರ್‌ ಆಡಲಿದೆ.

IPL 2026: ಆರ್‌ಸಿಬಿ ಎದುರು 5 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಅಭಿಷೇಕ್‌ ಶರ್ಮಾ!

5 ಸಿಕ್ಸರ್‌ ಸಿಡಿಸಿ ವಿಶೇಷ ದಾಖಲೆ ಬರೆದ ಅಭಿಷೇಕ್‌ ಶರ್ಮಾ!

RCB vs SRH: ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಅಭಿಷೇಕ್ ಶರ್ಮಾ 2026ರ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ವಿರುದ್ಧ 56 ರನ್ ಗಳಿಸಿದ ಇನಿಂಗ್ಸ್‌ಗಳಲ್ಲಿ ಐದು ಸಿಕ್ಸರ್ ಬಾರಿಸುವ ಮೂಲಕ 43 ಸಿಕ್ಸರ್‌ಗಳನ್ನು ಪೂರೈಸಿದರು. ಕ್ರಿಸ್ ಗೇಲ್ ನಂತರ ಎರಡು ವಿಭಿನ್ನ ಟಿ20 ಟೂರ್ನಿಗಳಲ್ಲಿ 40 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

IPL 2026:  ಆರ್‌ಸಿಬಿಯಲ್ಲಿ ವಿರಾಟ್‌ ಕೊಹ್ಲಿಯಿಂದ ಕಲಿತ ಪಾಠವನ್ನು ತಿಳಿಸಿದ ದೇವದತ್‌ ಪಡಿಕ್ಕಲ್!

ವಿರಾಟ್‌ ಕೊಹ್ಲಿಯಿಂದ ಕಲಿತ ಪಾಠವನ್ನು ತಿಳಿಸಿದ ದೇವದತ್‌ ಪಡಿಕ್ಕಲ್‌!

ಪ್ರಸ್ತುತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಆಡುತ್ತಿರುವ ಕನ್ನಡಿಗ ದೇವದತ್‌ ಪಡಿಕ್ಕಲ್‌ ಅವರು, ತಮ್ಮ ಸಹ ಆಟಗಾರ ಹಾಗೂ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ ಅವರಿಂದ ಕಲಿತ ಅಂಶಗಳನ್ನು ವಿವರಿಸಿದ್ದಾರೆ. 2020ರಲ್ಲಿ ಆರ್‌ಸಿಬಿ ಪರ ಐಪಿಎಲ್‌ ಪದಾರ್ಪಣೆ ಮಾಡಿದ್ದ ಪಡಿಕ್ಕಲ್‌, ಬಳಿಕ ಲಖನೌ ಸೂಪರ್‌ ಜಯಂಟ್ಸ್‌ ಹಾಗೂ ರಾಜಸ್ಥಾನ್‌ ರಾಯಲ್ಸ್‌ ಬಳಿಕ 2025ರಿಂದ ಆರ್‌ಸಿಬಿ ಪರ ಆಡುತ್ತಿದ್ದಾರೆ.

Vijay Shankar Retirement: ಐಪಿಎಲ್‌ ಸೇರಿದಂತೆ ದೇಶಿ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ವಿಜಯ್‌ ಶಂಕರ್‌!

ಐಪಿಎಲ್‌ ಸೇರಿದಂತೆ ದೇಶಿ ಕ್ರಿಕೆಟ್‌ಗೆ ವಿದಾಯ ಹೇಳಿದ ವಿಜಯ್‌ ಶಂಕರ್‌!

Vijay Shankar Retirement: ಭಾರತ ಕ್ರಿಕೆಟ್‌ ತಂಡದ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ಆಲ್‌ರೌಂಡರ್‌ ವಿಜಯ್‌ ಶಂಕರ್‌ ಅವರು ತನ್ನ ಐಪಿಎಲ್‌ ಹಾಗೂ ದೇಶಿ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಅವರು ಮೇ 22 ರಂದು ಶುಕ್ರವಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್‌ ಹಾಕುವ ಮೂಲಕ ಈ ಮಾಹಿತಿಯನ್ನು ತಿಳಿಸಿದ್ದಾರೆ.

RCB vs SRH: ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಸನ್‌ರೈಸರ್ಸ್‌ ಹೈದರಾಬಾದ್‌!

RCB vs SRH: ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ಸನ್‌ರೈಸರ್ಸ್‌!

RCB vs SRH: ಹೈದರಾಬಾದ್‌ನ ರಾಜೀವ್‌ ಗಾಂಧಿ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳ ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಎಸ್‌ಆರ್‌ಎಚ್‌ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿದೆ.

AUS vs PAK: ಬಾಬರ್‌ ಆಝಮ್‌ ಇನ್‌, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಪಾಕಿಸ್ತಾನ ತಂಡ ಪ್ರಕಟ!

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಪಾಕಿಸ್ತಾನ ತಂಡ ಪ್ರಕಟ!

AUS vs PAK: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದ್ದು, ಮಾಜಿ ನಾಯಕ ಬಾಬರ್‌ ಆಝಮ್‌ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಮತ್ತೊಂದೆಡೆ, ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾದ ಹಿನ್ನೆಲೆಯಲ್ಲಿ ಮೊಹಮ್ಮದ್‌ ರಿಝ್ವಾನ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. ಶಾಹೀನ್‌ ಅಫ್ರಿದಿ ಈ ಸರಣಿಯಲ್ಲಿ ಪಾಕಿಸ್ತಾನ ತಂಡವನ್ನು ಮುನ್ನಡೆಸಲಿದ್ದಾರೆ.

IPL 2026: 600ಕ್ಕೂ ಅಧಿಕ ರನ್‌ ಸಿಡಿಸಿರುವ ಶುಭಮನ್‌ ಗಿಲ್‌ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಆರ್‌ ಅಶ್ವಿನ್‌!

IPL 2026: ಶುಭಮನ್‌ ಗಿಲ್‌ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಆರ್‌‌ ಅಶ್ವಿನ್!

IPL 2026: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಗುಜರಾತ್‌ ಟೈಟನ್ಸ್‌ ತಂಡದ ನಾಯಕ ಶುಭಮನ್‌ ಗಿಲ್‌, ಇಲ್ಲಿಯವರೆಗೂ ಆಡಿದ 13 ಪಂದ್ಯಗಳಿಂದ 615 ರನ್‌ಗಳನ್ನು ಕಲೆ ಹಾಕಿ ಆರೆಂಜ್‌ ಕ್ಯಾಪ್‌ ಆಟಗಾರರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಗಿಲ್‌ ಬಗ್ಗೆ ಆರ್‌ ಅಶ್ವಿನ್‌ ವಿಶೇಷ ಹೇಳಿಕೆ ನೀಡಿದ್ದಾರೆ.

IPL 2026: ʻಎಂಎಸ್‌ ಧೋನಿ ಹೆಸರಿನಲ್ಲಿ ಫ್ಯಾನ್ಸ್‌ಗೆ ಮೋಸʼ-ಸಿಎಸ್‌ಕೆ ಎದುರು ಕೆ ಶ್ರೀಕಾಂತ್‌ ಆಕ್ರೋಶ!

ʻಎಂಎಸ್‌ ಧೋನಿ ಹೆಸರಿನಲ್ಲಿ ಫ್ಯಾನ್ಸ್‌ಗೆ ಮೋಸʼ-ಕೆ ಶ್ರೀಕಾಂತ್‌ ಕಿಡಿ!

IPL 2026: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಎಂಎಸ್‌ ಧೋನಿ ಫಿಟ್‌ನೆಸ್‌ ಹಾಗೂ ಆಡುವ ಟೀಮ್‌ ಮ್ಯಾನೇಜ್‌ಮೆಂಟ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಅಭಿಮಾನಿಗಳನ್ನು ದಿಕ್ಕು ತಪ್ಪಿಸಿದ್ದಾರೆಂದು ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್‌ ಕೃಷ್ಣಮಾಚಾರಿ ಶ್ರೀಕಾಂತ್‌ ಗಂಭೀರ ಆರೋಪ ಮಾಡಿದ್ದಾರೆ.

CSK vs GT: ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು ಭರ್ಜರಿ ಗೆಲುವು ಪಡೆದ ಗುಜರಾತ್‌ ಟೈಟನ್ಸ್!

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಆಘಾತ ನೀಡಿದ ಗುಜರಾತ್‌ ಟೈಟನ್ಸ್‌!

CSK vs GT Match Highlights: ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿದ ಗುಜರಾತ್‌ ಟೈಟನ್ಸ್‌ ತಂಡ, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತನ್ನ ಕೊನೆಯ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಎದುರು 89 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ 18 ಅಂಕಗಳ ಮೂಲಕ ಎರಡನೇ ಸ್ಥಾನವನ್ನು ಇನ್ನಷ್ಟು ಗಟ್ಟಿ ಮಾಡಿಕೊಂಡಿದೆ.

IPL 2026: ಸತತ 5 ಅರ್ಧಶತಕಗಳ ಮೂಲಕ ವೀರೇಂದ್ರ ಸೆಹ್ವಾಗ್‌ ದಾಖಲೆ ಸರಿಗಟ್ಟಿದ ಸಾಯಿ ಸುದರ್ಶನ್‌!

ಸತತ 5 ಅರ್ಧಶತಕಗಳ ಮೂಲಕ ಸೆಹ್ವಾಗ್‌ ದಾಖಲೆ ಸರಿಗಟ್ಟಿದ ಸುದರ್ಶನ್‌!

IPL 2026: ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಿನ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡದ ಆರಂಭಿಕ ಸಾಯಿ ಸುದರ್ಶನ್‌ ಅವರು ಅರ್ಧಶತಕ ಬಾರಿಸಿದರು. ಆ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಅಲ್ಲದೆ ದಿಗ್ಗಜ ವೀರೇಂದ್ರ ಸೆಹ್ವಾಗ್‌ ಒಳಗೊಂಡ ಎಲೈಟ್‌ ಲಿಸ್ಟ್‌ಗೆ ಸೇರ್ಪಡೆಯಾಗಿದ್ದಾರೆ.

Loading...