ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದ ಹಿನ್ನೆಲೆ ಎಲ್ಪಿಜಿ ಕೊರತೆ: ಡಿಕೆಶಿ
DK Shivakumar: ದೇಶದ ವಿದೇಶಾಂಗ ನೀತಿ ಹಳ್ಳಹಿಡಿದಿದೆ. ಸರ್ಕಾರ ಇದರ ಬಗ್ಗೆ ತನ್ನ ನಿಲುವನ್ನು ವ್ಯಕ್ತಪಡಿಸಬೇಕು. ಸಂಸದರು ಸಹ ಇದರ ಬಗ್ಗೆ ಮಾತನಾಡಬೇಕು. ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಅವರು ಹೋಟೆಲ್ಗಳನ್ನು ಮುಚ್ಚಲು ತೀರ್ಮಾನ ಮಾಡಿದ್ದಾರೆ. ಇದರಿಂದ ಆಸ್ಪತ್ರೆಗಳಿಗೂ ಹೊಡೆತ ಬೀಳಲಿದೆ. ಸರ್ಕಾರ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.