ಚುನಾವಣಾ ಅಸ್ತ್ರವಾದ ʼವಂದೇ ಮಾತರಂ’
Vande Mataram: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರು ರಚಿಸಿದ ‘ವಂದೇ ಮಾತರಂ’ ಗೀತೆಯು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಪ್ರೇರಣೆಯಾಗಿತ್ತು. ಆದರೆ, ರಚನೆಯಾದ ಕಾಲದಿಂದಲೂ ಹಿಡಿದು ಇಂದಿನವರೆಗೂ ಈ ಗೀತೆ ಹಲವು ರಾಜಕೀಯ ಹಾಗೂ ಧಾರ್ಮಿಕ ವಿವಾದಗಳಿಗೆ ಕಾರಣವಾಗಿದೆ.
ಕ್ಷುಲಕ ಕಾರಣಕ್ಕೆ ಮಾವ ಹಾಗೂ ಆತನ ಕುಟುಂಬಸ್ಥರು ಅಳಿಯನ್ನು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. 31 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ವಿನಯ್ ಗುಪ್ತಾ ಎಂದು ಗುರುತಿಸಲಾಗಿದೆ. ವಿನಯ್ ಗುಪ್ತಾ ಮತ್ತು ಅವರ ಪತ್ನಿ ರೇಖಾ ನಡುವೆ ಮಗುವಿಗೆ ಔಷಧಿ ನೀಡುವ ಬಗ್ಗೆ ವಾಗ್ವಾದ ನಡೆದಿತ್ತು. ಈ ಸಂಬಂಧ ಕೊಲೆಯಾಗಿದೆ.
Gold Rate Today: ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿಂದು ಏರಿಕೆಯಾಗುತ್ತಲೇ ಇದೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ ಬರೋಬ್ಬರಿ 140 ರೂ. ಏರಿಕೆಯಾಗಿ 14,950 ರೂ. ಇದ್ದರೆ, 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯಲ್ಲಿಂದು 152 ರೂ. ಏರಿಕೆಯಾಗಿ 16,309 ರೂ. ಆಗಿದೆ.
IAS Officer: ಐಎಎಸ್ ಅಧಿಕಾರಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಅಧಿಕಾರಿಯ ಮೊಬೈಲ್ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸ್ವಿಚ್ಆಫ್ ಆಗಿರುವುದು ತಿಳಿದು ಬಂದಿದೆ. ಸದ್ಯ ಈ ಕುರಿತು ತನಿಖೆ ನಡೆಯುತ್ತಿದೆ.
Myanmar military airstrike monastery: ಮಧ್ಯ ಸಾಗೈಂಗ್ ಪ್ರದೇಶದ ಬೌದ್ಧ ಮಠವೊಂದರ ಮೇಲೆ ಮ್ಯಾನ್ಮಾರ್ ಮಿಲಿಟರಿ ನಡೆಸಿದ ವೈಮಾನಿಕ ದಾಳಿಯಲ್ಲಿ 14 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಸತತ 15 ನಿಮಿಷಗಳ ಅಂತರದಲ್ಲಿ ಎರಡು ಬಾಂಬ್ಗಳನ್ನು ಬೀಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಾಜ್ಯದ ಬೇರೆ ಬೇರೆ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವವರ ಪೈಕಿ ಸನ್ನಡತೆ ಹೊಂದಿರುವ ಅರ್ಹ ಸಜಾಬಂಧಿಗಳ ಪೈಕಿ 29 ಮಂದಿಯ ಅವಧಿಪೂರ್ವ ಬಿಡುಗಡೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಟ್ಟು 45 ಪ್ರಕರಣಗಳ ಪೈಕಿ 28 ಜೀವಾವಧಿ ಶಿಕ್ಷಾ ಬಂಧಿಗಳ ಸನ್ನಡತೆ ಆಧಾರದಡಿ ಅವಧಿಪೂರ್ವ ಬಿಡುಗಡೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ.
Viral News: ಇನಾರ್ಬಿಟ್ ಮಾಲ್ ಬಳಿ ರಸ್ತೆ ದಾಟುತ್ತಿದ್ದ 26 ವರ್ಷದ ಯುವತಿಗೆ ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಪ್ರಕರಣ ಸಂಬಂದ ಆಂಧ್ರ ಪ್ರದೇಶ ಸಂಸದನ ಪುತ್ರನ ವಿರುದ್ಧ ಹಿಟ್ ಅಂಡ್ ರನ್ ಕೇಸ್ ದಾಖಲಾಗಿದೆ. ಆರೋಪಿಯನ್ನು 21 ವರ್ಷದ ಲಿಂಗಮನೇನಿ ಸಂಜೂಷ್ ಎಂದು ಗುರುತಿಸಲಾಗಿದೆ.
18 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಂಡೆಯಿಂದ ಹಾರಿದ್ದಾನೆ. ಈ ವೇಳೆ ಮಗಳನ್ನು ರಕ್ಷಿಸಲು ಹೋದಾ ಆತನ ತಂದೆಯೂ ಬೆಟ್ಟದಿಂದ ಬಿದ್ದು ಸಾವನ್ನಪ್ಪಿದ್ದಾನೆ. ತನ್ನ ಮಗ ಮತ್ತು ಗಂಡ ಸಾವನ್ನಪ್ಪಿದ್ದನ್ನು ನೋಡಿ ಪತ್ನಿಯೂ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ-2026 ಅನ್ನು ಕೇವಲ ಹಣಕಾಸಿನ ಅಥವಾ ನಿಯಂತ್ರಕ ತಿದ್ದುಪಡಿಯಾಗಿ ನೋಡಬಾರದು. ಬದಲಿಗೆ, ಗಣಿಗಾರಿಕೆ ಉದ್ಯಮದ ಭವಿಷ್ಯಕ್ಕಾಗಿ ಭಾರತವನ್ನು ಸಿದ್ಧಪಡಿಸುವ ಪ್ರಮುಖ ಹೆಜ್ಜೆಯಾಗಿ ನೋಡಬೇಕು. ಇಂದು ನಮ್ಮ ಖನಿಜ ವಲಯದ ಮುಂದಿರುವ ದೊಡ್ಡ ಸವಾಲೆಂದರೆ ಅದು ಸಂಪನ್ಮೂಲಗಳು ಅಥವಾ ಪ್ರತಿಭೆಗಳ ಅನುಪಸ್ಥಿತಿಯಲ್ಲ, ಬದಲಿಗೆ, ಲಭ್ಯವಿರುವ ತಂತ್ರಜ್ಞಾನ ಮತ್ತು ಗಣಿಗಳಲ್ಲಿ ಅದರ ದೊಡ್ಡ ಪ್ರಮಾಣದ ನಿಯೋಜನೆಯ ಕೊರತೆ.
Gold Price Today: ವರಮಹಾಲಕ್ಷ್ಮಿ ಹಬ್ಬದ ಶುಭ ದಿನದಂದು ಚಿನ್ನಕೊಳ್ಳುವವರಿಗೆ ಶಾಕ್ ಎದುರಾಗಿದ್ದು, ಚಿನ್ನದ ಬೆಲೆಯಲ್ಲಿಂದು ಏರಿಕೆ ಕಂಡು ಬಂದಿದೆ. 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 14,710 ರೂ. ಇದ್ದರೆ, 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ 16,048 ರೂ. ಆಗಿದೆ.
ಬೆಂಗಳೂರಿನ ದ್ವಿತೀಯ ವರ್ಷದ ಬಿಬಿಎ ವಿದ್ಯಾರ್ಥಿಯೊಬ್ಬ ತನ್ನ 3 ತಿಂಗಳ ಕಾಲೇಜು ರಜೆಯ ಅವಧಿಯಲ್ಲಿ ರ್ಯಾಪಿಡೋ ಬೈಕ್ ರೈಡರ್ ಆಗಿ ಕೆಲಸ ಮಾಡಿ, ದಿನನಿತ್ಯ ಆನ್ಲೈನ್ ಗಿಗ್ ವರ್ಕರ್ಸ್ ಅನುಭವಿಸುವ ಕಹಿ ಸತ್ಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. ಸಧ್ಯ ಈ ಪೋಸ್ಟ್ ಭಾರಿ ವೈರಲ್ ಆಗಿದೆ.
Health Tips: ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಸಾರ್ವಜನಿಕರ ಆರೋಗ್ಯಕ್ಕೆ ಭಾರಿ ಸವಾಲಾಗಿ ಪರಿಣಮಿಸಿದ್ದು, ರೋಗ ಬರದಂತೆ ತಡೆಗಟ್ಟುವುದುದೇ ಅತ್ಯಂತ ಮುಖ್ಯವಾದ ಮಾರ್ಗವಾಗಿದೆ. ಡೆಂಗ್ಯೂ ವೈರಸ್ ಮುಖ್ಯವಾಗಿ ಸೋಂಕಿತ ರೋಗವಾಗಿದ್ದು, ಒಮ್ಮೆ ಬಂದರೇ ಮತ್ತೆ ಕಾಣಿಸಿಕೊಳ್ಳುವ ಅಪಾಯಕಾರಿ ಖಾಯಿಲೆಯಾಗಿದೆ.
ಸಪ್ತಕ, ಬೆಂಗಳೂರು ವತಿಯಿಂದ ‘ನೃತ್ಯ-ನೃತ್ಯ ರೂಪಕ’ ಕಾರ್ಯಕ್ರಮವನ್ನು ಆ.22ರಂದು ಸಂಜೆ 5.30ಕ್ಕೆ ನಗರದ ಮಲ್ಲೇಶ್ವರದನ 14ನೇ ಅಡ್ಡರಸ್ತೆಯಲ್ಲಿರುವ ಸೇವಾ ಸದನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಗೌರವಾನ್ವಿತ ಅತಿಥಿಗಳಾಗಿ ಅಂತರ್ ರಾಷ್ಟ್ರೀಯ ಖ್ಯಾತಿಯ ನೃತ್ಯ ಪಟು, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಡಾ. ವೀಣಾ ಮೂರ್ತಿ ವಿಜಯ ಭಾಗವಹಿಸಲಿದ್ದಾರೆ.
ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 395 ರುಪಾಯಿ ಹೆಚ್ಚಾಗಿ 14,600 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್ನ 1 ಗ್ರಾಂ ಚಿನ್ನ 430 ರುಪಾಯಿ ದುಬಾರಿಯಾಗಿ 15,927 ರುಪಾಯಿಗೆ ಬಂದಿದೆ.
ಹನೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಎನ್ಕೌಂಟರ್ ಬೆನ್ನಲ್ಲೇ ಕಿಡಿಗೇಡಿಗಳು ಅರಣ್ಯ ಇಲಾಖೆಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದೀಗ ಮಲೆ ಮಹದೇಶ್ವರ ವನ್ಯಜೀವಿಧಾಮದ ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಜಾಗೇರಿ ಬಳಿಯ ಒಂದು ಕಳ್ಳಬೇಟೆ ತಡೆ ಶಿಬಿರ ಕೂಡ ಧ್ವಂಸವಾಗಿದೆ.
Bus Accident: ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ಹೈವೇಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್ ಜಮ್ಮು ಮತ್ತು ಕಾಶ್ಮೀರವನ್ನು ಅವಿಭಾಜ್ಯ ಅಂಗ ಎಂದು ಬಣ್ಣಿಸಿರುವುದು ಪಾಕಿಸ್ತಾನಕ್ಕೆ ಕಳವಳವನ್ನು ಉಂಟು ಮಾಡಿದೆ. ಈ ಹೇಳಿಕೆಗೆ ಪಾಕಿಸ್ತಾನ (Pakistan) ಇಸ್ಲಮಾಬಾದ್ನಲ್ಲಿರುವ ಅಮೆರಿಕದ ಹಿರಿಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದೆ.
ತಮಿಳುನಾಡಿನ ಚೆನ್ನೈ ಸಮೀಪದ ಮಹಾಬಲಿಪುರಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆಯಲಿರುವ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಇಬ್ಬರೂ ನಾಯಕರು ಚೆನ್ನೈನಲ್ಲೇ ಭೇಟಿಯಾಗುವ ಸಾಧ್ಯತೆ ಕುತೂಹಲ ಮೂಡಿಸಿದೆ.
Ayodhya Ram Mandir: ಶ್ರೀರಾಮ ಜನ್ಮ ಭೂಮಿಯ ಪ್ರಸಾದವೆಂದು ಬಿಂಬಿಸಿ ಅಮೆಜಾನ್ ಇ ಕಾರ್ಟ್ನಲ್ಲಿ ನಕಲಿ ಪ್ರಸಾದ ಮಾರಾಟ ಮಾಡಲಾಗುತ್ತಿದ್ದು, ಈ ಕುರಿತು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಕ್ರಮ ಕೈಗೊಂಡಿದೆ. ಸುಳ್ಳು ಪ್ರಚಾರ ಹಾಗೂ ಜನರ ದಿಕ್ಕು ತಪ್ಪಿಸಿದ ಸಲುವಾಗಿ ಅಮೆಜಾನ್ಗೆ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ 1 ಲಕ್ಷ ರೂ. ದಂಡವನ್ನು ವಿಧಿಸಿದೆ.
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಬಗ್ಗೆ ದಿನೇ ದಿನೇ ದೂರು ಕೇಳಿ ಬರುತ್ತಿರುತ್ತವೆ. ಇದೀಗ ಕಂಪನಿ ಬಾಸ್ ಒಬ್ಬರು ಹಂಚಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಟ್ರಾಫಿಕ್ನಿಂದಾಗಿ ಬೆಳಿಗ್ಗೆ 10. 15 ಆದರೂ ಇನ್ನೂ ಯಾರೂ ಕಚೇರಿ ತಲುಪಿಲ್ಲ ಎಂಬ ಶೀರ್ಷಿಕೆಯಡಿ ಅವರು ಫೋಟೋವನ್ನು ಹಂಚಿಕೊಂಡಿದ್ದಾರೆ.
Gold Price Today On August 19th 2026: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನಕ್ಕೆ 85 ರುಪಾಯಿ ಇಳಿಕೆಯಾಗಿ 14,205 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್ನ 1 ಗ್ರಾಂ ಚಿನ್ನ 92 ರೂ. ಇಳಿಕೆಯಾಗಿ 15,497 ರುಪಾಯಿಗೆ ಬಂದಿದೆ.
Hanur Encounter Case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸ್ಥಳದಿಂದ ಪರಾರಿಯಾಗಿದ್ದ ಮಹಿಮಾ ದಾಸ್ ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿ, ತನಗೆ ಜೀವ ಭಯವಿದೆ ಮತ್ತು ರಕ್ಷಣೆ ಬೇಕು ಎಂದು ಹೇಳಿಕೊಂಡಿದ್ದಾರೆ.
Tamil Nadu Maternity Leave: ತಮಿಳುನಾಡು ಸರ್ಕಾರ ಮಂಗಳವಾರ ತನ್ನ ಮಹಿಳಾ ಉದ್ಯೋಗಿಗಳಿಗೆ ಭರ್ಜರಿ ಉಡುಗೊರೆ ನೀಡಿದೆ. ಮೂರನೇ ಮಗುವಿನ ಜನನದ ಸಮಯದಲ್ಲಿ ನೀಡುವ ಹೆರಿಗೆ ರಜೆಯನ್ನು 12 ವಾರಗಳಿಂದ 365 ದಿನಗಳವರೆಗೆ ವಿಸ್ತರಿಸುವುದಾಗಿ ಸರ್ಕಾರ ಘೋಷಿಸಿದೆ.