ಮಹಿಳೆ ಮೇಲೆ ದಾಳಿ ಮಾಡಿದ ನಾಯಿ; ಸಂತ್ರಸ್ತೆಗೇ ಕಪಾಳ ಮೋಕ್ಷ ಮಾಡಿದ ಮಾಲಕಿ
ಸಾಕು ನಾಯಿಯೊಂದು ಮಹಿಳೆಯ ಮೇಲೆ ದಾಳಿ ಮಾಡಿದೆ. ದಾಳಿ ಸಂದರ್ಭದಲ್ಲಿ ನಾಯಿ ಮಾಲೀಕರು ಅದೇ ಸ್ಥಳದಲ್ಲಿಯೇ ಇದ್ದರೂ ಸಹಾಯ ಮಾಡುವ ಬದಲು ಮಹಿಳೆಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
vishakha@vishwavani.news
ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರಾದ ಇವರು, ಪತ್ರಿಕೋದ್ಯಮದಲ್ಲಿ ಪದವಿಯನ್ನು ಪೂರೈಸಿದ್ದಾರೆ. ವಿಶ್ವವಾಣಿ ಟಿವಿಯ ವೆಬ್ಸೈಟ್ ಮೂಲಕ ವೃತ್ತಿ ಬದುಕನ್ನು ಆರಂಭಿಸಿ ಕೆಲವೇ ತಿಂಗಳುಗಳು ಕಳೆದಿವೆ. ಸದ್ಯ ಉಪ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ, ಕ್ರೈಂ ಹಾಗೂ ಅಂತಾರಾಷ್ಟ್ರೀಯ ಸಂಬಂಧ ನೆಚ್ಚಿನ ವಿಷಯ.
Truck Accident: ಅತಿ ವೇಗದ ಡಂಪರ್ ಟ್ರಕ್ ನಿಯಂತ್ರಣ ತಪ್ಪಿ, ಸೇತುವೆಯ ಬೇಲಿಯನ್ನು ಮುರಿದು ಸುಮಾರು 25 ಅಡಿ ರೈಲ್ವೆ ಹಳಿಗೆ ಉರುಳಿ ಬಿದ್ದದೆ. ಉತ್ತರ ಪ್ರದೇಶದ ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಅಮೃತಸರದಿಂದ ಬಿಹಾರಕ್ಕೆ ಪ್ರಯಾಣಿಸುತ್ತಿದ್ದ ಗರೀಬ್ ರಥ ಎಕ್ಸ್ಪ್ರೆಸ್ ಹಳಿಯಲ್ಲಿ ಹಾದು ಹೋಗುವಾಗ ಈ ಘಟನೆ ಸಂಭವಿಸಿತ್ತು.
Pakistan About Ram Mandir: ಅಯೋಧ್ಯೆಯ ರಾಮ ಮಂದಿರದ ಮೇಲೆ ಪವಿತ್ರ ಧ್ವಜಾರೋಹಣವನ್ನು ಟೀಕಿಸಿದ ಪಾಕಿಸ್ತಾನದ ಹೇಳಿಕೆಯನ್ನು ಭಾರತ ಬುಧವಾರ ತೀವ್ರವಾಗಿ ಖಂಡಿಸಿದೆ , ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪಾಕಿಸ್ತಾನಕ್ಕೆ ಇತರರಿಗೆ ಪಾಠ ಹೇಳುವ ನೈತಿಕ ಸ್ಥಾನಮಾನವಿಲ್ಲ ಎಂದು ಹೇಳಿದ್ದಾರೆ.
ಶ್ವೇತಭವನದಲ್ಲಿ ಬಳಿ ಗುಂಡಿನ ದಾಳಿ ನಡೆದಿದ್ದು, ಇಡೀ ಅಮೆರಿಕವನ್ನು ಬೆಚ್ಚಿ ಬೀಳಿಸಿದೆ. ಇಬ್ಬರು ವೆಸ್ಟ್ ವರ್ಜೀನಿಯಾ ರಾಷ್ಟ್ರೀಯ ಗಾರ್ಡ್ ಸದಸ್ಯರ ಮೇಲೆ ನಿನ್ನೆ ಬುಧವಾರ ಶ್ವೇತಭವನದಿಂದ ಕೆಲವೇ ಬ್ಲಾಕ್ಗಳ ದೂರದಲ್ಲಿ ಗುಂಡಿನ ದಾಳಿ ನಡೆದಿದೆ. ಮೇಯರ್ ಗುರಿಯಾಗಿಸಿಕೊಂಡು ಈ ದಾಳಿಯನ್ನು ನಡೆಸಲಾಗಿದೆ.
West Bengal Election: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಚುನಾವಣಾ ಆಯೋಗವನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದೆ ಎಂದು ಆರೋಪಿಸಿದ್ದಾರೆ. ಮುಂಬರುವ SIR ಕಾರ್ಯದಲ್ಲಿ ಪಟ್ಟಿಯಿಂದ ಯಾವುದೇ ನಿಜವಾದ ಮತದಾರರನ್ನು ಅಳಿಸಲು ತಂತ್ರ ರೂಪಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Indo China Arunachal Issue: ಚೀನಾ ಹಾಗೂ ಭಾರತದ ಸಂಬಂಧ ಕೆಲ ದಿನಗಳಿಂದ ಸ್ನೇಹಪರವಾಗಿದ್ದು, ಗಲ್ವಾನ್ ಘರ್ಷಣೆಯ ಬಳಿಕ ಎಲ್ಲವೂ ತಣ್ಣಗಾಗಿದೆ. ಇದೀಗ ಶಾಂಘೈ ವಿಮಾನ ನಿಲ್ದಾಣದಲ್ಲಿ ಅರುಣಾಚಲ ಪ್ರದೇಶದ ಭಾರತೀಯ ಮಹಿಳೆಯೊಬ್ಬರು ಕಿರುಕುಳಕ್ಕೊಳಗಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
Red Fort Blast: ದೆಹಲಿ ಸ್ಫೋಟದ ಕುರಿತು ಉಗ್ರರು ಒಂದೊದೇ ಮಾಹಿತಿಯನ್ನು ಎನ್ಐಎ ಎದುರು ಬಿಚ್ಚಿಡುತ್ತಿದ್ದಾರೆ. 2016 ರಲ್ಲಿ ಭದ್ರತಾ ಪಡೆಗಳಿಂದ ಭಯೋತ್ಪಾದಕ ಬುರ್ಹಾನ್ ವಾನಿ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಆತ್ಮಹತ್ಯಾ ಬಾಂಬರ್ ಉಮರ್ ನಬಿ ಬಯಸಿದ್ದ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.
ಚೀನಿ ಪ್ರಜೆಯೊಬ್ಬ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಭಾರತ-ನೇಪಾಳ ಗಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ತಕ್ಷಣವೇ ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಎಸ್ಎಸ್ಬಿ ಅಧಿಕಾರಿಗಳು, ಈತ ಈ ಮೊದಲು ಪಾಕಿಸ್ತಾನಕ್ಕೂ ಮತ್ತು ನೇಪಾಳಕ್ಕೂ ಭೇಟಿ ನೀಡಿದ್ದಾನೆ. ಹಾಗಾಗಿ ಈತನನ್ನು ಶಂಕಿತ ಉಗ್ರನೆಂದು ಪರಿಗಣಿಸಲಾಗಿದೆ. ಘಟನೆ ಬಗ್ಗೆ ವಿಚಾರಣೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿ ಕರಾವಳಿ ಪ್ರದೇಶದಲ್ಲಿ ಪ್ರಬಲ ಚಂಡ ಮಾರುತ ಬೀಸುವ ಸಾಧ್ಯತೆ ಇದ್ದು, ದಕಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣದ ರಾಜ್ಯಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆ ದಕ್ಷಿಣ ಭಾರತದ ಕೆಲ ರಾಜ್ಯಗಳು ಮತ್ತು ಕರಾವಳಿ ರಾಜ್ಯಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
TRAI advisory: ವಂಚನೆ ಕರೆಗಳು ಮತ್ತು ಸ್ಪ್ಯಾಮ್ ತಡೆಗಟ್ಟಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಸಾರ್ವಜನಿಕ ಸಲಹೆಯನ್ನು ನೀಡಿದೆ. ಕಳೆದ ಒಂದು ವರ್ಷದಲ್ಲಿ 21 ಲಕ್ಷಕ್ಕೂ ಹೆಚ್ಚು ಮೊಬೈಲ್ ಸಂಖ್ಯೆಗಳನ್ನು ಮತ್ತು ಸ್ಪ್ಯಾಮ್ ಮತ್ತು ಮೋಸದ ಸಂದೇಶಗಳನ್ನು ಕಳುಹಿಸುವಲ್ಲಿ ಭಾಗಿಯಾಗಿರುವ ಸುಮಾರು ಒಂದು ಲಕ್ಷ ಘಟಕಗಳನ್ನು ಸಂಪರ್ಕ ಕಡಿತಗೊಳಿಸಿದೆ
Karnataka Tourism Department : ಕರ್ನಾಟಕ ಪ್ರವಾಸೋದ್ಯಮ ಸಂಸ್ಥೆ ವತಿಯಿಂದ ಆಯೋಜಿಸಿರುವ “ಕರ್ನಾಟಕ ಡೆಸ್ಟಿನೇಶನ್ ಪ್ರಮೋಶನ್ ರೋಡ್ ಶೋ” ಇಂದು ಪ್ರಾರಂಭಗೊಂಡಿದೆ. ಕರ್ನಾಟಕವನ್ನು ಪ್ರಮುಖ ಪ್ರವಾಸಿ ತಾಣವಾಗಿ ಪ್ರಚಾರ ಮಾಡುವುದರ ಜತೆಗೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ B2B ಸಹಕಾರ ಬಲಪಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶ.
ರೆಜಿಮೆಂಟ್ನ ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೇನಾ ಅಧಿಕಾರಿಯ ವಜಾವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸೇನೆಯು ಒಂದು ಸಂಸ್ಥೆಯಾಗಿ ಜಾತ್ಯತೀತವಾಗಿದೆ ಮತ್ತು ಅದರ ಶಿಸ್ತಿನಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
Smriti Mandhana Wedding : ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ವಿವಾಹದಲ್ಲಿ ಸಂಭ್ರಮದಲ್ಲಿದ್ದಾರೆ. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ಮಂಧಾನ ಇಂದು (ಭಾನುವಾರ ನ. 23) ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಪಲಾಶ್ ಹಾಗೂ ಸ್ಮೃತಿ ಮಂಧಾನ ಅವರ ಮೆಹಂದಿ, ಅರಿಶಿಣ ಶಾಸ್ತ್ರದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
Gold And Silver Rate on 23rd November 2025: ಚಿನ್ನದ ದರ ಇಂದು ಯಾವುದೇ ಬದಲಾವಣೆ ಇಲ್ಲದೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆ 11,535 ರೂ. ಇದ್ದರೆ, 24 ಕ್ಯಾರಟ್ ಚಿನ್ನದ 1 ಗ್ರಾಂ ಚಿನ್ನದ ಬೆಲೆ ಇಂದು 12,584 ರೂ. ಇದೆ.
Jharkhand News: ವ್ಯಕ್ತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆ ವ್ಯಕ್ತಿ ತನ್ನ ಹೆಂಡತಿ ಮತ್ತು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
Article 240 in Chandigarh: ಸಂವಿಧಾನದ 240ನೇ ವಿಧಿಯ ವ್ಯಾಪ್ತಿಗೆ ಚಂಡೀಗಢವನ್ನು ತರುವ ಕೇಂದ್ರದ ಪ್ರಯತ್ನದ ಬಗ್ಗೆ ಭಾರಿ ರಾಜಕೀಯ ವಿವಾದ ಭುಗಿಲೆದ್ದಿದ್ದು, ಪಂಜಾಬ್ ವಿರೋಧ ವ್ಯಕ್ತಪಡಿಸಿದೆ. , ಈ ವಿಧಿ ರಾಷ್ಟ್ರಪತಿಗಳಿಗೆ ಕೇಂದ್ರಾಡಳಿತ ಪ್ರದೇಶಕ್ಕೆ ನೇರವಾಗಿ ನಿಯಮಗಳನ್ನು ರೂಪಿಸಲು ಅಧಿಕಾರ ನೀಡುತ್ತದೆ.
Chamarajangar News: ಆಭರಣ ತಯಾರಕರೊಬ್ಬರ ಕಾರನ್ನು ಅಡ್ಡಗಟ್ಟಿ ಕೆಜಿಗಟ್ಟಲೆ ಚಿನ್ನ ದೋಚಿದ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಬಳಿ ನಡೆದಿದೆ. ನವೆಂಬರ್ 20ರ ರಾತ್ರಿ ಆಭರಣ ತಯಾರಕ ಕೇರಳ ರಾಜ್ಯದ ಕ್ಯಾಲಿಕೇಟ್ ನಿವಾಸಿ ವಿನು ಪೊಲೀಸರಿಗೆ ದೂರು ನೀಡಿದ್ದರು.
Uttarakhand News: ದೆಹಲಿಯಲ್ಲಿ ನಡೆದಿದ್ದ ಸ್ಫೋಟದ ಘಟನೆ ಮಾಸುವ ಮುನ್ನವೇ ಭಾರೀ ಅನಾಹುತವೊಂದು ತಪ್ಪಿದೆ. ಉತ್ತರಾಖಂಡದ ಹಳ್ಳಿಯೊಂದರ ಶಾಲೆಯ ಬಳಿ ಹೆಚ್ಚಿನ ಪ್ರಮಾಣದ ಸ್ಫೋಟಕ ಜಿಲಾಟಿನ್ ಕಡ್ಡಿಗಳು ಪತ್ತೆಯಾಗಿದೆ. ಸುಲ್ಟ್ ಪ್ರದೇಶದ ಪೊದೆಯೊಂದರಲ್ಲಿ 20 ಕೆಜಿಗಿಂತ ಹೆಚ್ಚು ತೂಕದ 161 ಜಿಲಾಟಿನ್ ಪತ್ತೆಯಾಗಿವೆ.
Vantara: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ ಜೂನಿಯರ್ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಆಗಮಿಸಿದ್ದಾರೆ. ತಾಜ್ ಮಹಲ್ ಸೇರಿದಂತೆ ಹಲವು ಸ್ಥಳಗಳಿಗೆ ಅವರು ಭೇಟಿ ನೀಡಿದರು. ಶುಕ್ರವಾರ ಅವರು ಅನಂತ್ ಅಂಬಾನಿಯವರ ವಿಶಾಲವಾದ ವನ್ಯಜೀವಿ ರಕ್ಷಣೆ ಮತ್ತು ಪುನರ್ವಸತಿ ಯೋಜನೆಯಾದ ವಂತಾರಕ್ಕೆ ಭೇಟಿ ನೀಡಿದ್ದಾರೆ.
Mumbai News: ದೇಶದಲ್ಲಿ ಶಾಲಾ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದೀಗ ಮಹಾರಾಷ್ಟ್ರದ ಜಲ್ನಾದಲ್ಲಿ ಶುಕ್ರವಾರ ಬೆಳಿಗ್ಗೆ 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.