ಶಿರಸಿ ಅನರ್ಹರು ಬಿಜೆಪಿ ಮನೆಯ ಅಳಿಯಂದಿರು ನಮ್ಮನ್ನ ನಂಬಿ ಬಂದೋರಿಗೆ ಮೋಸ ಮಾಡಲ್ಲ ಅವರಿಂದಲೇ ಇಂದು ಬಿಜೆಪಿ ಅಧಿಕಾರದಲ್ಲಿದೆ ಬಿಜೆಪಿ ಮನೆಯ ೧೦೪ ಮಕ್ಕಳ ಜೊತೆ ೭-೮ ಮಂದಿ ಅಳಿಯಂದಿರ ಜೊತೆ ಸೇರಿ ಬಹುಮತದ ಸರ್ಕಾರ ರಚಿಸಲಾಗುವುದು ಒಂದೊಮ್ಮೆ ಅನರ್ಹರಾದ್ರೆ ಅವರನ್ನು ವಿಶ್ವಾಸಕ್ಕೆ ತಗೊಂಡೇ ಮುಂದಿನ ತೀರ್ಮಾನ ಮಾಡ್ತೇವೆ ಅನರ್ಹತೆ ಭಯದಲ್ಲಿರೋರಿಗೆ ಚುನಾವಣೆಗೆ ಸ್ಪರ್ಧಿಸಲು ಕೋರ್ಟ್ ಅವಕಾಶ ನೀಡೋ ವಿಶ್ವಾಸವಿದೆ ಸಿದ್ದರಾಮಯ್ಯ ಗೆಲ್ಲೋ ರಣಕಹಳೆ ಊದಿ ಊದಿ ನೆಗೆದು ಬಿದ್ದಿದ್ದಾರೆ ರಾಜಕಾರಣದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಸಿದ್ರಾಮಯ್ಯ ಪ್ರಯತ್ನ […]
ನೆಲ್ಯಹುದಿಕೇರಿ ಶಾಲೆಯ ಪರಿಹಾರ ನೆರೆ ಸಂತ್ರಸ್ತರನ್ನು ಬಲವಂತವಾಗಿ ಹೊರ ಕಳುಹಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರವಾಹ ಸಂತ್ರಸ್ತರು, ತಮಗೆ ಜಿಲ್ಲಾಡಳಿತ ಶಾಶ್ವತ ಸೂರು ಒದಗಿಸಿ...
ಕಳಕಳಿ ಪ್ರಹ್ಲಾಾದ್ ವಾಸುದೇವ ಪತ್ತಾಾರ, ಶಿಕ್ಷಕ, ಕಲಬುರಗಿ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸಿಕೊಳ್ಳುವುದಕ್ಕಿಿಂತ, ದುರುಪಯೋಗ ಮಾಡಿಕೊಳ್ಳುವುದೇ ಹೆಚ್ಚಾಾಗಿದೆ. ಯಾರದೋ ಹೆಸರಿನಲ್ಲಿ ಇನ್ನಾಾರೋ ಅಕೌಂಟ್ ಸೃಷ್ಟಿಿಕೊಂಡು ಸಮಾಜದಲ್ಲಿ ಶಾಂತಿ...
– ಡಾ. ಸಿ.ಜಿ.ರಾಘವೇಂದ್ರ ವೈಲಾಯ 1 ನಮಗೆ ಗ್ರಾಮ ಸ್ವರಾಜ್ಯ ಬೇಕು. ಭಾರತದ ಬೆನ್ನೆೆಲುಬೇ ಗ್ರಾಮೀಣ ಅರ್ಥ ವ್ಯವಸ್ಥೆೆಯಾಗಿದೆ. 2 ಸರಳ ಜೀವನ, ಕನಿಷ್ಠ ಬಳಕೆ. ಗರಿಷ್ಠ...