ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹುಟ್ಟೂರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಜತೆಗೆ ಚಿನ್ನದ ಪದಕ ಪಡೆದುಕೊಂಡಿದ್ದೇನೆ. ವಿಸ್ತಾರ ನ್ಯೂಸ್ ವೆಬ್ಸೈಟ್ ನಲ್ಲಿ ಉಪಸಂಪಾದಕಿಯಾಗಿ ವೃತ್ತಿ ಪ್ರಾರಂಭ. ಬಳಿಕ ನ್ಯೂಸ್ 18 ಕನ್ನಡದಲ್ಲಿ ಉಪಸಂಪಾದಕಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಮೂರು ವರ್ಷಗಳಿಂದ ಕೆಲಸ ಮಾಡಿದ ಅನುಭವ. ಜೊತೆಗೆ ಕನ್ನಡ ಸಿನಿಮಾವೊಂದಕ್ಕೆ ಸಹಾಯಕಿ ನಿರ್ದೇಶಕಿಯಾಗಿ ಕೆಲಸ ಮಾಡಿದ್ದೇನೆ. ಸಿನಿಮಾ ವೀಕ್ಷಣೆ, ಸಿನಿಮಾ ಮೇಕಿಂಗ್, ಸಿನಿಮಾ ವಿಮರ್ಶೆ, ಬರವಣಿಗೆ, ಓದು ನೆಚ್ಚಿನ ಹವ್ಯಾಸ.
Articles
ಈ ಲೇಖಕರಿಂದ ಯಾವುದೇ ಲೇಖನಗಳು ಇನ್ನೂ ಲಭ್ಯವಿಲ್ಲ.