ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Yashaswi Devadiga

Sub Editor

[email protected]

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹುಟ್ಟೂರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಜತೆಗೆ ಚಿನ್ನದ ಪದಕ ಪಡೆದುಕೊಂಡಿದ್ದೇನೆ. ವಿಸ್ತಾರ ನ್ಯೂಸ್ ವೆಬ್ಸೈಟ್ ನಲ್ಲಿ ಉಪಸಂಪಾದಕಿಯಾಗಿ ವೃತ್ತಿ ಪ್ರಾರಂಭ. ಬಳಿಕ ನ್ಯೂಸ್ 18 ಕನ್ನಡದಲ್ಲಿ ಉಪಸಂಪಾದಕಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಮೂರು ವರ್ಷಗಳಿಂದ ಕೆಲಸ ಮಾಡಿದ ಅನುಭವ. ಜೊತೆಗೆ ಕನ್ನಡ ಸಿನಿಮಾವೊಂದಕ್ಕೆ ಸಹಾಯಕಿ ನಿರ್ದೇಶಕಿಯಾಗಿ ಕೆಲಸ ಮಾಡಿದ್ದೇನೆ. ಸಿನಿಮಾ ವೀಕ್ಷಣೆ, ಸಿನಿಮಾ ಮೇಕಿಂಗ್, ಸಿನಿಮಾ ವಿಮರ್ಶೆ, ಬರವಣಿಗೆ, ಓದು ನೆಚ್ಚಿನ ಹವ್ಯಾಸ.

Articles
CM Vijay: ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್;  ಬೆಳ್ಳಿಯ ಖಡ್ಗ ಅರ್ಪಿಸಿದ್ದೇಕೆ?

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

CM Vijay: ತಾವೇ ಸ್ವತಃ ತಂದಿದ್ದ ಸುಂದರವಾದ ಬೆಳ್ಳಿಯ ಖಡ್ಗವನ್ನು ಮೂಕಾಂಬಿಕಾ ದೇವಿಗೆ ಭಕ್ತಿಪೂರ್ವಕವಾಗಿ ಉಡುಗೊರೆಯಾಗಿ ನೀಡಿದರು. . ದಶಕಗಳ ಹಿಂದೆ ತಮಿಳುನಾಡಿನ ಮಾಜಿ ಸಿಎಂ ಹಾಗೂ ಸಿನಿಮಾ ದಂತಕಥೆ ಎಂ.ಜಿ. ರಾಮಚಂದ್ರನ್ ಅವರು ಇದೇ ಕೊಲ್ಲೂರು ಮೂಕಾಂಬಿಕೆಗೆ 1 ಕೆಜಿ ತೂಕದ ಚಿನ್ನದ ಖಡ್ಗವನ್ನು ಕಾಣಿಕೆಯಾಗಿ ನೀಡಿದ್ದರು.

Amruthadhaare Serial: ಮಿಂಚು ಜನ್ಮ ರಹಸ್ಯ ಬಗೆಹರಿಸೋಕೆ ದಿವಾನ್ ಮನೆಯಲ್ಲಿ ಮಹಾರಥಿಗಳ ಸಂಗಮ!

ಮಿಂಚು ಜನ್ಮ ರಹಸ್ಯ ಬಗೆಹರಿಸೋಕೆ ದಿವಾನ್ ಮನೆಯಲ್ಲಿ ಮಹಾರಥಿಗಳ ಸಂಗಮ!

Amruthadhaare Serial: ಈಗ ಧಾರಾವಾಹಿಯಲ್ಲಿ ಮಿಂಚು ಜನ್ಮರಹಸ್ಯ ಬಗ್ಗೆಯೇ ಕಥೆ ಸಾಗುತ್ತಿದೆ. ಮಿಂಚು ಜನ್ಮರಹಸ್ಯ ತಿಳಿದಿರುವ ಲಕ್ಷ್ಮೀಕಾಂತ್‌ನನ್ನು ಜೈದೇವ್ ಬಂಧಿಸಿಟ್ಟಿದ್ದಾನೆ. ಅಪಾಯದಲ್ಲಿದ್ದ ಮಗಳನ್ನು ರಕ್ಷಿಸಲು ಭೂಮಿಕಾ ಚಾಮುಂಡಿಯಾಗಿ ಬದಲಾಗಿ, ಅಪಹರಣಕಾರರನ್ನು ಹೊಡೆದುರುಳಿಸಿದ್ದನು. ಮಿಂಚು ಕಿಡ್ನ್ಯಾಪ್ ಆಗಿದ್ದರಿಂದ ಗೌತಮ್ ಸಹ ಜೈಲಿನಿಂದ ಹೊರ ಬಂದಿದ್ದಾನೆ.

Cocktail 2: ರಶ್ಮಿಕಾ ಮೇಲೆ ಮುಗಿಬಿದ್ದ ಫ್ಯಾನ್ಸ್! ತೀವ್ರ ಆಕ್ರೋಶಗೊಂಡ ಶಾಹಿದ್, ವಿಡಿಯೋ ವೈರಲ್‌

ರಶ್ಮಿಕಾ ಮೇಲೆ ಮುಗಿಬಿದ್ದ ಫ್ಯಾನ್ಸ್; ತೀವ್ರ ಆಕ್ರೋಶಗೊಂಡ ಶಾಹಿದ್!

Rashmika Mandanna: ಕಾಕ್‌ಟೇಲ್ 2 ಜೂನ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಗದ್ದಲದ ಬೆನ್ನಲ್ಲೇ ಚಿತ್ರತಂಡವು ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿರುವುದಾಗಿ ಘೋಷಿಸಿದೆ. ಬಾಲಿವುಡ್ ಸ್ಟೈಲ್ ರೊಮ್ಯಾಂಟಿಕ್ ಎಂಟರ್‌ಟೈನ್‌ಮೆಂಟ್ ಸಿನಿಮಾ ಇದು. ಪ್ರೀತಂ ಸಂಗೀತದಲ್ಲಿ 'ಕಾಕ್‌ಟೇಲ್'-2 ಸಿನಿಮಾ ಸಾಂಗ್ಸ್ ಮೂಡಿ ಬಂದಿದೆ. ಮದುವೆ ಬಳಿಕ ಬಿಡುಗಡೆ ಆಗುತ್ತಿರುವ ರಶ್ಮಿಕಾಳ ಮೊದಲ ಸಿನಿಮಾ ಇದು. ಕೊಡಗಿನ ಚೆಲುವೆಗೆ ಬಾಲಿವುಡ್ ಹೊಸದೇನು ಅಲ್ಲ.

Mouni Roy: ದಿಶಾ ಪಟಾನಿ ಜೊತೆಗಿನ ಸಂಬಂಧಕ್ಕೆ ಮೌನಿ ರಾಯ್  ಹೇಳಿದ್ದೇನು?

ದಿಶಾ ಪಟಾನಿ ಜೊತೆಗಿನ ಸಂಬಂಧಕ್ಕೆ ಮೌನಿ ರಾಯ್ ಹೇಳಿದ್ದೇನು?

Mouni Roy: ಸೂರಜ್ ನಂಬಿಯಾರ್ ಅವರಿಂದ ಬೇರ್ಪಡುವುದಾಗಿ ಘೋಷಿಸಿದಾಗಿನಿಂದ, ಮೌನಿ ಬಗ್ಗೆ ಹಲವು ಪ್ರಶ್ನೆಗಳು ಎದ್ದಿದ್ದವು. ಅಷ್ಟೇ ಅಲ್ಲ, ಈ ಸಮಯದಲ್ಲಿ ದಿಶಾ ಪಟಾನಿ (Disha Pathani) ಕೂಡ ಹೆಸರು ಕೇಳಿ ಬಂದಿತ್ತು. ಮೌನಿ ಮತ್ತು ದಿಶಾ ತುಂಬಾ ಒಳ್ಳೆಯ ಸ್ನೇಹಿತರು ಮತ್ತು ಇದೆಲ್ಲವೂ ಅವರ ಸ್ನೇಹದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈಗ, ಮೌನಿ ಅಂತಿಮವಾಗಿ ಈ ಸಂಬಂಧದ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

Bigg Boss Kannada 13:  ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲು ವಾಹಿನಿಯಿಂದ ವಿಶೇಷ ಸೂಚನೆ!

ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲು ವಾಹಿನಿಯಿಂದ ವಿಶೇಷ ಸೂಚನೆ!

Bigg Boss Kannada 13: ಪ್ರತಿಭೆ ಇರುವ ಸಾಮಾನ್ಯ ಜನರು ಈ ಬಾರಿ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಬಹುದು. ಅಂದರೆ, ಸೋಶಿಯಲ್ ಮೀಡಿಯಾ (Social Media) ಇನ್ಸ್ಪ್ಯೂಯೆನ್ಸರ್‌ಗಳಿಗೆ ಅವಕಾಶ ನೀಡಲಾಗಿದೆ. ಬಿಗ್ ಬಾಸ್ ಮನೆಗೆ ಪ್ರವೇಶ ಪಡೆಯಲು ಆಸಕ್ತಿ ಹೊಂದಿರುವವರು ಅನುಸರಿಸಬೇಕಾದ ನಿಯಮಗಳು, ಮೂರು ನಿಮಿಷಗಳ ವಿಡಿಯೋದಲ್ಲಿ ಯಾವೆಲ್ಲಾ ಮಾಹಿತಿ ಇರಬೇಕು ಎಂಬುದನ್ನು ಕಲರ್ಸ್ ಕನ್ನಡ ವಾಹಿನಿ ಸ್ಪಷ್ಟಪಡಿಸಿದೆ.

Drishyam 3 OTT:   ಮೋಹನ್‌ಲಾಲ್ ಕ್ರೈಮ್ ಥ್ರಿಲ್ಲರ್ 'ದೃಶ್ಯಂ 3' ಒಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್; ಸ್ಟ್ರೀಮಿಂಗ್‌ ಯಾವಾಗಿನಿಂದ?

'ದೃಶ್ಯಂ 3' ಒಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್; ಸ್ಟ್ರೀಮಿಂಗ್‌ ಯಾವಾಗಿನಿಂದ?

Drishyam 3 OTT: ದೃಶ್ಯಂ (2013) ಮತ್ತು ದೃಶ್ಯಂ 2 (2021) ಭಾರತಾದ್ಯಂತ ಹಿಟ್ ಆಗಿದ್ದವು ಮತ್ತು ಹಿಂದಿ, ಸಿಂಹಳ, ಮ್ಯಾಂಡರಿನ್ ಮತ್ತು ಕೊರಿಯನ್ ಸೇರಿದಂತೆ ಬಹು ಭಾಷೆಗಳಲ್ಲಿ ರೀಮೇಕ್ ಮಾಡಲ್ಪಟ್ಟವು. ಇನ್ನು ಜಾರ್ಜ್‌ಕುಟ್ಟಿಯ ಈ ಮೈಂಡ್ ಗೇಮ್‌ನ ನೀವು ಕನ್ನಡದಲ್ಲಿಯೂ ಕೂಡ ನೋಡಬಹುದು. ತಮಿಳು, ತೆಲುಗು ಮತ್ತು ಕನ್ನಡಕ್ಕೆ ಈ ಚಿತ್ರವನ್ನು ಡಬ್ ಮಾಡಲಾಗಿದೆ.ಅಂದ್ಹಾಗೇ ''ದೃಶ್ಯಂ 3'' ಜಾರ್ಜ್‌ ಕುಟ್ಟಿಯ ಕೊನೆ ಆಟ ಎಂದು ಹೇಳಲಾಗಿದೆಯಾದರೂ, ಮುಂದಿನ ದಿನಗಳಲ್ಲಿ ''ದೃಶ್ಯಂ 4'' ಬಂದರೂ ಬರಬಹುದು. ಇದೀಗ ದೃಶ್ಯಂ 3 ಸಿನಿಮಾ ಒಟಿಟಿ (Cinema OTT) ಜಗತ್ತಿಗೆ ಕಾಲಿಡುತ್ತಿದೆ. ಸ್ಟ್ರೀಮಿಂಗ್‌ ಎಲ್ಲಿ? ಯಾವಾಗಿನಿಂದ?

Radhika Pandit: ಅಭಿಮಾನಿಗಳಿಗಾಗಿ ಹೊಸ ಫೋಟೋಗಳನ್ನು ಹಂಚಿಕೊಂಡ ರಾಧಿಕಾ ಪಂಡಿತ್‌; ಸ್ಪೆಷಲ್ ವಿಡಿಯೋದಲ್ಲಿದೆ ಈ ಹಾಡು!

ಅಭಿಮಾನಿಗಳಿಗಾಗಿ ಹೊಸ ಫೋಟೋಗಳನ್ನು ಹಂಚಿಕೊಂಡ ರಾಧಿಕಾ ಪಂಡಿತ್‌

Radhika Pandit: ಇನ್ನುಳಿದಂತೆ ಮಗಳು ಐರಾ ಹಾಗೂ ಮಗ ಯಥರ್ವ್ ಜೊತೆ ರಾಧಿಕಾ ಇರುವ ಫೋಟೊ, ವೀಡಿಯೋ ಹಂಚಿಕೊಳ್ಳುತ್ತಾರೆ. ಕೆಲ ದಿನಗಳ ಹಿಂದೆ ಮಕ್ಕಳ ಜೊತೆ ಕೂರ್ಗ್, ಮಡಿಕೇರಿಗೆ ತೆರಳಿ ಒಂದಷ್ಟು ಸಮಯ ಕಳೆದಿದ್ದರು.ಯಶ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಿದ್ದರಿಂದ ಈ ವೇಳೆ ಫ್ಯಾಮಿಲಿ ಜೊತೆ ಕಾಣಿಸಿಕೊಂಡಿರಲಿಲ್ಲ. ಸದ್ಯ ರಾಧಿಕಾ ಪಂಡಿತ್ ಒಂದಷ್ಟು ಸೆಲ್ಫಿ ಫೋಟೊಗಳನ್ನು ಕೊಲಾಜ್ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಪೆಷಲ್ ವಿಡಿಯೋ ಹಂಚಿಕೊಂಡಿದ್ದಾರೆ.

Divyashree Sullia: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತ ನಟಿ; 'ಕೃಷ್ಣ ರುಕ್ಕು' ಸೀರಿಯಲ್‌ ನಟಿಯ ಹೋರಾಟದ ಕಥೆ ಇದು

'ಕೃಷ್ಣ ರುಕ್ಕು' ಸೀರಿಯಲ್‌ ನಟಿಯ ಹೋರಾಟದ ಕಥೆ ಇದು

Divyashree Sullia: ತಂದೆಯಿಂದಲೇ ಚೆಂಡೆ ಮತ್ತು ಮದ್ದಳೆ ವಾದನವನ್ನು ಕಲಿತು ಯಕ್ಷಗಾನ ಕ್ಷೇತ್ರದಲ್ಲಿ ಪುರುಷರ ಪ್ರಾಬಲ್ಯವಿದ್ದ ಚೆಂಡೆ ವಾದನದಲ್ಲಿ ತಮ್ಮದೇ ಛಾಪು ಮೂಡಿಸಿರುವುದು ದಿವ್ಯಾ ಹೆಗ್ಗಳಿಕೆ. ಗಂಡನ ಅಕ್ರಮ ಸಂಬಂಧಕ್ಕೆ ಬೇಸರಗೊಂಡು ಡಿವೋರ್ಸ್‌ (Divorce) ತಗೊಂಡೆ ಎಂದು ಅವರು ನ್ಯೂಸೋ ನ್ಯೂಸು ಯುಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

Amruthadhaare Serial:  ಪ್ರೀತಿಯಿಂದ ಸಾಕಿದ ಮಗಳು ಮಿಂಚು ಕೈ ತಪ್ಪಿ ಹೋಗೋ ಆತಂಕದಲ್ಲಿ ಗೌತಮ್ - ಭೂಮಿ!

ಮಗಳು ಮಿಂಚು ಕೈ ತಪ್ಪಿ ಹೋಗೋ ಆತಂಕದಲ್ಲಿ ಗೌತಮ್ - ಭೂಮಿ!

Amruthadhaare Serial: ಸದ್ಯ ಪ್ರಸಾರವಾಗುತ್ತಿರುವ ಎಪಿಸೋಡ್ ಪ್ರಕಾರ ಈಗ ಮಿಂಚುವನ್ನು ಕಿಡ್ನಾಪರ್ ಜೊತೆ ಹೋರಾಡಿ, ಮಿಂಚುವಿಗೆ ಯಾವುದೇ ಅಪಾಯ ಆಗದ ಹಾಗೆ ಕರೆದುಕೊಂಡು ಬಂದಿದ್ದಾಳೆ ಭೂಮಿಕಾ. ಆದರೆ ಈಗ ತಮ್ಮ ಮಗಳ ಹುಡುಕಾಟ ಮಾತ್ರ ಮುಂದುವರೆದಿದೆ. ಅಂಗೈಯಲ್ಲಿ ಪ್ರೀತಿಯಿಂದ ಸಾಕಿದ ಮಗಳು ಮಿಂಚು ಕೈ ತಪ್ಪಿ ಹೋಗೋ ಆತಂಕದಲ್ಲಿ ಗೌತಮ್ – ಭೂಮಿ ಇದ್ದಾರೆ. ನಕಲಿ ತಂದೆಯ ಬಳಿ ಗೌತಮ್‌ ಮನವಿ ಮಾಡಿಕೊಂಡಿದ್ದಾನೆ.

Kangana Ranaut: ಬಾಕ್ಸ್ ಆಫೀಸ್​​ನಲ್ಲಿ ಕಂಗನಾ ಸಿನಿಮಾ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ; ಕಲೆಕ್ಷನ್‌ ಎಷ್ಟು?

ಬಾಕ್ಸ್ ಆಫೀಸ್​​ನಲ್ಲಿ ಕಂಗನಾ ಸಿನಿಮಾ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ

Kangana Ranaut: ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಪೈಪೋಟಿಯನ್ನು ಎದುರಿಸಿತು, ದಿಲ್ಜಿತ್ ದೋಸಾಂಜ್ ನಟಿಸಿದ ಮೈ ವಾಪಸ್ ಆವುಂಗಾ ಮತ್ತು ಮನೋಜ್ ಬಾಜ್‌ಪೇಯಿ ನಟಿಸಿದ ಗವರ್ನರ್ ಜೊತೆಗೆ ಬಿಡುಗಡೆಯಾಗಿದೆ. ಸಕಾರಾತ್ಮಕ ವಿಮರ್ಶೆಗಳನ್ನು ಪಡೆದಿದ್ದರೂ, ಚಿತ್ರವು ತನ್ನ ಆರಂಭಿಕ ದಿನಗಳಲ್ಲಿ ಪ್ರೇಕ್ಷಕರನ್ನು ಆಕರ್ಷಿಸಲು ಹೆಣಗಾಡಿದೆ. ಮೊದಲ ದಿನ ಕೇವಲ 1 ಕೋಟಿ ರೂ. ಸಂಗ್ರಹಿಸಿದ್ದು, ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Dhamaal 4 Trailer: ಅಜಯ್ ದೇವಗನ್ ‘ಧಮಾಲ್ 4’ ಟ್ರೇಲರ್ ರಿಲೀಸ್: ಭರ್ಜರಿ ಕಾಮಿಡಿಗೆ ಫ್ಯಾನ್ಸ್‌ ಫಿದಾ

‘ಧಮಾಲ್ 4’ ಟ್ರೇಲರ್ ರಿಲೀಸ್: ಭರ್ಜರಿ ಕಾಮಿಡಿಗೆ ಫ್ಯಾನ್ಸ್‌ ಫಿದಾ

Dhamaal 4 Trailer: ಈ ಚಿತ್ರಗಳ ಸೀಕ್ವೆಲ್‌ಗಳು ಸಹ ಬಿಡುಗಡೆಯಾಗಿವೆ. ಮತ್ತು ಪ್ರೇಕ್ಷಕರು ಅವುಗಳನ್ನು ಪ್ರೀತಿಯಿಂದ ನೋಡಿ ಆನಂದಿಸಿದ್ದಾರೆ. ಅಕ್ಷಯ್ ಕುಮಾರ್ ಕೆಲವೇ ದಿನಗಳಲ್ಲಿ ವೆಲ್ಕಮ್ ನ ಮೂರನೇ ಕಂತನ್ನು ಬಿಡುಗಡೆ ಮಾಡುತ್ತಿದ್ದಾರೆ. ಕೆಲವೇ ದಿನಗಳ ನಂತರ, ಅಜಯ್ ದೇವಗನ್ ಅದೇ ಹಳೆಯ ಹಾಸ್ಯ ಸಿನಿಮಾ ಧಮಾಲ್ ನ ನಾಲ್ಕನೇ ಕಂತನ್ನು ಸಹ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಿದ್ದಾರೆ.

Model Arrested:  ಕೇರಳ ಮಾಡೆಲ್ ಬ್ಯಾಗ್‌ನಲ್ಲಿ ಡ್ರಗ್ಸ್! ಮುಂಬೈ ಏರ್ಪೋರ್ಟ್‌ನಲ್ಲಿ ಅರೆಸ್ಟ್‌

ಕೇರಳ ಮಾಡೆಲ್ ಬ್ಯಾಗ್‌ನಲ್ಲಿ ಡ್ರಗ್ಸ್! ಮುಂಬೈ ಏರ್ಪೋರ್ಟ್‌ನಲ್ಲಿ ಅರೆಸ್ಟ್‌

Model Arrested: ಬ್ಯಾಂಕಾಕ್‌ನಿಂದ ಭಾರತಕ್ಕೆ ಸುಮಾರು 11.8 ಕೋಟಿ ರೂಪಾಯಿ ಮೌಲ್ಯದ 11.8 ಕೆಜಿ ಹೈಡ್ರೋಪೋನಿಕ್ ಮಾದಕ ದ್ರವ್ಯ ಕಳ್ಳ ಕಳ್ಳಸಾಗಣೆ ಮಾಡುತ್ತಿದ್ದ ಗಂಭೀರ ಆರೋಪದಲ್ಲಿ ಈಕೆಯನ್ನು ಬಂಧಿಸಲಾಗಿದೆ. ಖಾಸಗಿ ಬ್ಯಾಂಕ್‌ನ ಉದ್ಯೋಗಿಯಾಗಿರುವ 29 ವರ್ಷದ ಈ ಯುವತಿಯನ್ನು ಕಸ್ಟಮ್ಸ್ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಯ ಹೆಸರು ಹರ್ಷ ಸನ್ನಿ. ಈಕೆ ಗುರುವಾರ ಬೆಳಗ್ಗೆ ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Raghava Lawrence:  ರಾಘವ್ ಲಾರೆನ್ಸ್ ರಾಜಕೀಯಕ್ಕೆ ಪ್ರವೇಶ; ಅಭಿಮಾನಿಗಳಲ್ಲಿ ಮನವಿ ಮಾಡಿದ್ದೇನು?

ರಾಘವ್ ಲಾರೆನ್ಸ್ ರಾಜಕೀಯಕ್ಕೆ ಪ್ರವೇಶ; ಅಭಿಮಾನಿಗಳಲ್ಲಿ ಮನವಿ ಮಾಡಿದ್ದೇನು?

Raghava Lawrence: ವಿಜಯ್ ಅವರಿಂದ ತೆರವಾದ ತಿರುಚ್ಚಿ ಪೂರ್ವ ವಿಧಾನಸಭಾ ಕ್ಷೇತ್ರದಿಂದ ರಾಘವ ಲಾರೆನ್ಸ್ ಸ್ಪರ್ಧಿಸಬಹುದೆಂಬ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ, ನಟ-ಚಲನಚಿತ್ರ ನಿರ್ಮಾಪಕ ರಾಘವ ಲಾರೆನ್ಸ್ ಶುಕ್ರವಾರ ರಾಜಕೀಯ ಪ್ರವೇಶಿಸುತ್ತಿರುವುದಾಗಿ ಘೋಷಿಸಿದ್ದಾರೆ. ಏಪ್ರಿಲ್‌ನಲ್ಲಿ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಗೆದ್ದಿದ್ದ ಸ್ಥಾನಕ್ಕೆ ಲಾರೆನ್ಸ್ ಅವರನ್ನು ಲಿಂಕ್ ಮಾಡಲಾಗಿದೆ ಎಂಬ ವರದಿಗಳ ನಂತರ ಈ ಘೋಷಣೆ ಬಂದಿದೆ.

Actor Suriya:  ನಿರ್ದೇಶಕನಿಗೆ ನಟ ಸೂರ್ಯ ಭರ್ಜರಿ ಗಿಫ್ಟ್

Actor Suriya: ನಿರ್ದೇಶಕನಿಗೆ ನಟ ಸೂರ್ಯ ಭರ್ಜರಿ ಗಿಫ್ಟ್

Actor Suriya: ಛಾಯಾಗ್ರಾಹಕ ಜಿಕೆ ವಿಷ್ಣು, ಸಂಪಾದಕ ಆರ್ ಕಲೈವಾಣನ್ ಮತ್ತು ಸಂಗೀತ ಸಂಯೋಜಕ ಸಾಯಿ ಅಭ್ಯಂಕರ್ ಅವರಿಗೆ ಮಹೀಂದ್ರಾ ಬಿಇ6 ಬ್ಯಾಟ್‌ಮ್ಯಾನ್ ಆವೃತ್ತಿಯ ಕಾರುಗಳನ್ನು ಉ ಡುಗೊರೆಯಾಗಿ ನೀಡಿದ ನಂತರ, ಅವರು ಆರ್‌ಜೆ ಬಾಲಾಜಿಗೆ ಹೊಚ್ಚ ಹೊಸ ಎಸ್‌ಯುವಿಯನ್ನು ಉಡುಗೊರೆಯಾಗಿ ನೀಡಿದರು. ಈ ವಾರ ಸಿನಿಮಾ ಓಟಿಟಿಗೆಗೂ ಬಂದಿದೆ. ಬಾಕ್ಸಾಫೀಸ್‌ನಲ್ಲಿ 300 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ದಾಖಲೆ ಬರೆದಿದೆ.

Bigg Boss 20:  ‘ಬಿಗ್ ಬಾಸ್ 20’ ಶುರು! ಈ ಬಾರಿ ನಿರೂಪಣೆ ಯಾರದ್ದು?

‘ಬಿಗ್ ಬಾಸ್ 20’ ಶುರು! ಈ ಬಾರಿ ನಿರೂಪಣೆ ಯಾರದ್ದು?

Salman Khan: ವರದಿಯ ಪ್ರಕಾರ, ಬಿಗ್ ಬಾಸ್‌ನ ಹೊಸ ಸೀಸನ್ ಸೆಪ್ಟೆಂಬರ್ 21 ರಂದು ಪ್ರಥಮ ಪ್ರದರ್ಶನಗೊಳ್ಳಲಿದೆ . ರಿಯಾಲಿಟಿ ಶೋನ ಸೆಟ್‌ಗೆ ಮರಳುವ ಮೊದಲು, ಸಲ್ಮಾನ್ ಖಾನ್ ತಮ್ಮ ಮುಂಬರುವ ಆಕ್ಷನ್-ಥ್ರಿಲ್ಲರ್ ಚಿತ್ರದ ಪ್ರಮುಖ ಭಾಗದ ಚಿತ್ರೀಕರಣವನ್ನು ಮುಗಿಸಲು ಯೋಜಿಸಿದ್ದಾರೆ. ಬಹು ನಿರೀಕ್ಷಿತ, ಹೆಸರಿಡದ ಈ ಚಿತ್ರವನ್ನು ವಂಶಿ ಪೈಡಿಪಲ್ಲಿ ನಿರ್ದೇಶಿಸುತ್ತಿದ್ದು, ನಯನತಾರಾ ನಾಯಕಿಯಾಗಿ ನಟಿಸಿದ್ದಾರೆ.

Prakash Raj: ಧರ್ಮಸ್ಥಳ ಬುರುಡೆ ಪ್ರಕರಣ;  ಖಡಕ್ ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್

ಧರ್ಮಸ್ಥಳ ಬುರುಡೆ ಪ್ರಕರಣ; ಖಡಕ್ ಸ್ಪಷ್ಟನೆ ನೀಡಿದ ಪ್ರಕಾಶ್ ರಾಜ್

Prakash Raj: ಮೊದಲು ಬುರುಡೆ ಗ್ಯಾಂಗ್ ಜೊತೆಗಿದ್ದ ಚಿನ್ನಯ್ಯ ಇದೀಗ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಹಲವು ಸ್ಫೋಟಕ ಸಂಗತಿ ಹೊರಬಿದ್ದಿದೆ. ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿದೆ ಈ ಕುರಿತು ಮಾಧ್ಯಮಗಳಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ, ಪ್ರಕಾಶ್ ರಾಜ್ ಈ ಆರೋಪಗಳನ್ನು ಸುಳ್ಳು ಎಂದು ಖಂಡಿಸಿ, ಶೀಘ್ರದಲ್ಲೇ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದಾರೆ.

OTT This Week: ಈ ವಾರ OTTಯಲ್ಲಿ ಈ ಐದು ತೆಲುಗು ಸಿನಿಮಾಗಳನ್ನು ನೋಡಿ!

ಈ ವಾರ OTTಯಲ್ಲಿ ಈ ಐದು ತೆಲುಗು ಸಿನಿಮಾಗಳನ್ನು ನೋಡಿ!

OTT This Week: ನೆಟ್‌ಫ್ಲಿಕ್ಸ್‌, ಸನ್‌ನೆಕ್ಸ್ಟ್‌, ಅಮೆಜಾನ್‌ ಪ್ರೈಮ್‌ ಸೇರಿದಂತೆ ಪ್ರಮುಖ ಒಟಿಟಿ ವೇದಿಕೆಗಳಲ್ಲಿ ಈ ವಾರ ಹಲವು ಸಿನಿಮಾಗಳು ಬಿಡುಗಡೆಯಾಗುತ್ತಿವೆ.ಹೊಸ ತೆಲುಗು ಚಲನಚಿತ್ರಗಳು ಮತ್ತು ಸಿರೀಸ್‌ಗಳು ಶೀಘ್ರದಲ್ಲೇ ಸ್ಟ್ರೀಮಿಂಗ್ (Series) ಪ್ಲಾಟ್‌ಫಾರ್ಮ್‌ಗಳಲ್ಲಿ ಬರಲಿವೆ. ಪ್ರೇಕ್ಷಕರು ಹೊಸ ಬಿಡುಗಡೆಗಳನ್ನು ಆನಂದಿಸಲು ಇದು ಸೂಕ್ತ ಸಮಯ. ಯಾವೆಲ್ಲ ಸಿನಿಮಾಗಳು (Cinema) ರಿಲೀಸ್‌?

Akshay Kumar: ಸಿನಿ ಇಂಡಸ್ಟ್ರಿಗೆ ಗುಡ್‌ಬೈ?  ಅಕ್ಷಯ್ ಕುಮಾರ್ ಏಕಾಏಕಿ ಹೀಗೇಕೆ ಅಂದ್ರು?

ಸಿನಿ ಇಂಡಸ್ಟ್ರಿಗೆ ಗುಡ್‌ಬೈ? ಅಕ್ಷಯ್ ಕುಮಾರ್ ಏಕಾಏಕಿ ಹೀಗೇಕೆ ಅಂದ್ರು?

Akshay Kumar: ಅಕ್ಷಯ್ ಕುಮಾರ್ ಇದುವರೆಗೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಆಕ್ಷನ್, ಹಾಸ್ಯ, ಪ್ರಣಯ ಮತ್ತು ಸಾಮಾಜಿಕ ವಿಷಯ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಶೀಘ್ರದಲ್ಲೇ, ಅವರ 'ವೆಲ್‌ಕಮ್' ಚಿತ್ರದ ಮುಂದುವರಿದ ಭಾಗ 'ವೆಲ್‌ಕಮ್ ಟು ದಿ ಜಂಗಲ್' ಬಿಡುಗಡೆಯಾಗಲಿದೆ. 'ವೆಲ್‌ಕಮ್ ಟು ದಿ ಜಂಗಲ್' ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ, ಅವರು ಪ್ರತಿದಿನ ನಿವೃತ್ತಿಯ ಬಗ್ಗೆ ಯೋಚಿಸುವುದಾಗಿ ಹೇಳಿದರು.

Pranit More: ಬಿರಿಯಾನಿ ವಿವಾದ: ಪ್ರಣಿತ್ ಮೋರೆ, ಹಿಮಾಂಶು ಜಂಗ್ರಾ, ಸೇಜಲ್ ಪವಾರ್‌ಗೆ ಮಹಿಳಾ ಆಯೋಗ ನೋಟಿಸ್

ಬಿರಿಯಾನಿ ವಿವಾದ: ಪ್ರಣಿತ್ ಮೋರೆಗೆ ಮಹಿಳಾ ಆಯೋಗ ನೋಟಿಸ್

Pranit More: ಪ್ರಣಿತ್ ಮೋರೆ ಅವರ ಸ್ಟ್ಯಾಂಡ್-ಅಪ್ ಕಾಮಿಡಿ ಕಾರ್ಯಕ್ರಮದ ಸಂದರ್ಭದಲ್ಲಿ ಹಿಮಾಂಶು ಜಂಗ್ರಾ ಮಾಡಿದ ಹೇಳಿಕೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಪರಿಗಣಿಸಿದೆ . ₹ 375 ಬಿರಿಯಾನಿ ಜೋಕ್‌ಗೆ ಸಂಬಂಧಿಸಿದಂತೆ ಪ್ರಣಿತ್, ಹಿಮಾಂಶು ಮತ್ತು ಸೇಜಲ್ ಪವಾರ್ ವಿರುದ್ಧ ಮುಂಬೈ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ .

Katrina Kaif :  ಮತ್ತೆ ತೆರೆಗೆ ಬರ್ತಾರಾ ಕತ್ರಿನಾ ಕೈಫ್? OTT ಎಂಟ್ರಿ ಬಗ್ಗೆ  ಚರ್ಚೆ

ಮತ್ತೆ ತೆರೆಗೆ ಬರ್ತಾರಾ ಕತ್ರಿನಾ ಕೈಫ್? OTT ಎಂಟ್ರಿ ಬಗ್ಗೆ ಚರ್ಚೆ

Katrina Kaif : ಪತಿ ವಿಕ್ಕಿ ಕೌಶಲ್ ಜೊತೆ 2025ರ ಕೊನೆಯಲ್ಲಿ ಮೊದಲ ಮಗುವನ್ನು ಬರಮಾಡಿಕೊಂಡ ನಟಿ ಕತ್ರಿನಾ ಕೈಫ್, ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇದೇ ಕಾರಣಕ್ಕೆ ಅವರು ನಟನೆಯಿಂದ ದೂರ ಉಳಿದು, ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದರು. ಆದರೆ, ಈಗ ಮತ್ತೆ ಕತ್ರಿನಾ ಆಕ್ಟಿಂಗ್‌ಗೆ ಮರಳಲು ಸಿದ್ಧರಾಗುತ್ತಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

Michael On OTT: ಒಟಿಟಿಗೆ ಎಂಟ್ರಿ ಕೊಟ್ಟ 'ಮೈಕಲ್'! ಸ್ಟ್ರೀಮಿಂಗ್‌ ಎಲ್ಲಿ?

Michael On OTT: ಒಟಿಟಿಗೆ ಎಂಟ್ರಿ ಕೊಟ್ಟ 'ಮೈಕಲ್'! ಸ್ಟ್ರೀಮಿಂಗ್‌ ಎಲ್ಲಿ?

Michael On OTT: ಜಾಫರ್ ಜಾಕ್ಸನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಮೈಕೆಲ್ (Michael On OTT) ಚಿತ್ರವು ಏಪ್ರಿಲ್ 24, 2026 ರಂದು ಚಿತ್ರಮಂದಿರಗಳಲ್ಲಿ (Threatre) ಬಿಡುಗಡೆಯಾಯಿತು. ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡ ನಂತರ, ಈ ಚಿತ್ರವು ಈಗ ಭಾರತದಲ್ಲಿ ಆನ್‌ಲೈನ್‌ನಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿದೆ.

Rikhi Badshah:  ರ‍್ಯಾಪರ್ ಬಾದ್‌ಶಾ ಜೊತೆಗಿನ ಮದುವೆ ಖಚಿತಪಡಿಸಿದ ಇಶಾ ರಿಖಿ!

ರ‍್ಯಾಪರ್ ಬಾದ್‌ಶಾ ಜೊತೆಗಿನ ಮದುವೆ ಖಚಿತಪಡಿಸಿದ ಇಶಾ ರಿಖಿ!

Rikhi Badshah: ಇಶಾ ರಿಖಿ ರ‍್ಯಾಪರ್ ಮತ್ತು ಗಾಯಕ ಬಾದ್‌ಶಾ ಅವರೊಂದಿಗಿನ ತಮ್ಮ ವಿವಾಹವನ್ನು ಕೊನೆಗೂ ದೃಢಪಡಿಸಿದ್ದಾರೆ. ಅವರ ಸಂಬಂಧದ ಬಗ್ಗೆ ತಿಂಗಳುಗಳ ಕಾಲ ಇದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ವರ್ಷದ ಆರಂಭದಲ್ಲಿ ದಂಪತಿ ವಿವಾಹದ ಚಿತ್ರಗಳು ಮತ್ತು ವೀಡಿಯೊಗಳು ವೈರಲ್ ಆದ ನಂತರ ಅಭಿಮಾನಿಗಳು ಅವರ ವೈಯಕ್ತಿಕ ಜೀವನದ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಲೇ ಇದ್ದರು.

Amruthadhaare Serial: ಪಾರು ಇಂದ ಗೊತ್ತಾಗತ್ತ ಮಹಾಸತ್ಯ? ಕೇಡಿನ ಸಿಕ್ಕಿಹಾಕಿಸ್ತಾಳಾ ಮಿಂಚು ?

ಪಾರು ಇಂದ ಗೊತ್ತಾಗತ್ತ ಮಹಾಸತ್ಯ? ಕೇಡಿನ ಸಿಕ್ಕಿಹಾಕಿಸ್ತಾಳಾ ಮಿಂಚು ?

Amruthadhaare Serial: ಅಮೃತಧಾರೆಯಲ್ಲಿ ಇದುವೆರೆಗೂ ಭೂಮಿ ಹಾಗೂ ಗೌತಮ್‌ಗೆ ಇದುವೆರೆಗೆ ಮಿಂಚುನೇ ತಮ್ಮ ಮಗಳು ಅನ್ನೋದು ಇದುವೆರೆಗೂ ಗೊತ್ತಾಗಿಲ್ಲ. ಪಾರು ಹಾಗೂ ಶಿವು ಈಗ ಎಂಟ್ರಿ ಕೊಟ್ಟಂತಿದೆ. ಪಾರು ಭೂಮಿಕಾಗೆ ಏನೋ ಕಾಲ್‌ ಮಾಡಿದ್ಲು ಆದರೆ ಹೇಳಬೇಕು ಅನ್ನೋ ವಿಚಾರ ಹೇಳದೇ ಸುಮ್ಮನೆ ಆಗಿದ್ದಾಳೆ. ಏನದು?

Dridam OTT: ಒಟಿಟಿಗೆ ಎಂಟ್ರಿ ಕೊಡಲಿದೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ! ಕನ್ನಡದಲ್ಲೂ ಲಭ್ಯ

ಒಟಿಟಿಗೆ ಎಂಟ್ರಿ ಕೊಡಲಿದೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ!

Dridam OTT: ದಿನೇಶ್ ಪ್ರಭಾಕರ್, ರಮೇಶ್ ಕೊಟ್ಟಾಯಂ, ಶೋಬಿ ತಿಲಕನ್, ನಂದನ್ ಉನ್ನಿ ಮತ್ತು ಮ್ಯಾಥ್ಯೂ ವರ್ಗೀಸ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಗಳನ್ನು ಜೋಮನ್ ಜಾನ್ ಮತ್ತು ಲಿಂಟೊ ದೇವಸ್ಯ ಬರೆದಿದ್ದಾರೆ. ಚಿತ್ರದ ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಿಗೆ ಡಬ್ ಮಾಡಲಾದ ಆವೃತ್ತಿಗಳು ಒಟಿಟಿಯಲ್ಲಿಯೂ ಲಭ್ಯವಿರುತ್ತವೆ.

Loading...