Amruthadhaare: ಅಹಂಕಾರ ತ್ಯಜಿಸಿ ಪಶ್ಚಾತಾಪದಲ್ಲಿ ಮಿಂದೆದ್ದ ಶಕುಂತಲಾ!
Amruthadhaare Serial : ‘ಅಮೃತಧಾರೆ’ ಧಾರಾವಾಹಿಯಲ್ಲಿ ಒಂದು ದೊಡ್ಡ ಟ್ವಿಸ್ಟ್ ಎದುರಾಗಿತ್ತು. ಜಯದೇವ್ ತಾನು ಹೂಡಿಕೆ ಮಾಡಿದ್ದ. ಆದರೆ, ಈ ಹಣ ಈಗ ಇಲ್ಲದಂತೆ ಆಗಿದೆ. ಇದರಿಂದ ಕಂಪನಿ ಮಾರಿ ವಿದೇಶಕ್ಕೆ ತೆರಳುವ ಪ್ಲ್ಯಾನ್ ಮಾಡಿದ್ದ. ಆದರೆ, ಈ ಪ್ಲ್ಯಾನ್ ಕೈಕೊಟ್ಟಿದೆ. ಒಂದು ಕಡೆ ಶಕುಂತಲಾಗೆ (Shakuntala) ಪಶ್ಚಾತ್ತಾಪ ಆಗ್ತಾ ಇದ್ದರೆ, ಇನ್ನೊಂದು ಕಡೆ ಜೈದೇವ್ ಪತ್ನಿ ದಿಯಾ ಮೋಸ ಮಾಡಿ ಹಣ, ಚಿನ್ನದೊಂದಿಗೆ ಪರಾರಿಯಾಗಿದ್ದಾಳೆ.