ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Yashaswi Devadiga

Sub Editor

[email protected]

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹುಟ್ಟೂರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಜತೆಗೆ ಚಿನ್ನದ ಪದಕ ಪಡೆದುಕೊಂಡಿದ್ದೇನೆ. ವಿಸ್ತಾರ ನ್ಯೂಸ್ ವೆಬ್ಸೈಟ್ ನಲ್ಲಿ ಉಪಸಂಪಾದಕಿಯಾಗಿ ವೃತ್ತಿ ಪ್ರಾರಂಭ. ಬಳಿಕ ನ್ಯೂಸ್ 18 ಕನ್ನಡದಲ್ಲಿ ಉಪಸಂಪಾದಕಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಮೂರು ವರ್ಷಗಳಿಂದ ಕೆಲಸ ಮಾಡಿದ ಅನುಭವ. ಜೊತೆಗೆ ಕನ್ನಡ ಸಿನಿಮಾವೊಂದಕ್ಕೆ ಸಹಾಯಕಿ ನಿರ್ದೇಶಕಿಯಾಗಿ ಕೆಲಸ ಮಾಡಿದ್ದೇನೆ. ಸಿನಿಮಾ ವೀಕ್ಷಣೆ, ಸಿನಿಮಾ ಮೇಕಿಂಗ್, ಸಿನಿಮಾ ವಿಮರ್ಶೆ, ಬರವಣಿಗೆ, ಓದು ನೆಚ್ಚಿನ ಹವ್ಯಾಸ.

Articles
Reba Monica: ಮಗಳು ಹುಟ್ಟಿದ ಸಿಹಿ ಸುದ್ದಿ ಹಂಚಿಕೊಂಡ 'ರತ್ನನ್‌ ಪ್ರಪಂಚ' ನಟಿ ರೆಬಾ

ಮಗಳು ಹುಟ್ಟಿದ ಸಿಹಿ ಸುದ್ದಿ ಹಂಚಿಕೊಂಡ 'ರತ್ನನ್‌ ಪ್ರಪಂಚ' ನಟಿ ರೆಬಾ

Reba Monica: ʻರತ್ನನ್‌ ಪ್ರಪಂಚʼ ಸಿನಿಮಾ ಮೂಲಕ ಕನ್ನಡಿಗರ ಮನಗೆದ್ದ ನಟಿ ರೆಬಾ ಮೋನಿಕಾ 2022ರಲ್ಲಿ ಅವರು ಜೋಮನ್ ಜೋಸೆಫ್ ಅವರನ್ನು ಮದುವೆಯಾಗಿದ್ದರು. ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ಈ ಹಿಂದೆ ತಿಳಿಸಿದ್ದರು. ಈಗ, ತಮಗೆ ಹೆಣ್ಣು ಮಗು (Girl Child) ಜನಿಸಿರುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ರೇಬಾ ಮೋನಿಕಾ ಜಾನ್ ತಮ್ಮ ಮಗುವಿನ ಕೆಲವು ಮೊದಲ ಫೋಟೋಗಳನ್ನು ಸಹ ಬಿಡುಗಡೆ ಮಾಡಿದರು.

Rao Bahadur OTT Release: ಸತ್ಯದೇವ್ ಅವರ 'ರಾವ್ ಬಹದ್ದೂರ್' ಈ ಒಟಿಟಿಯಲ್ಲಿ ಬಿಡುಗಡೆ

ಸತ್ಯದೇವ್ ಅವರ 'ರಾವ್ ಬಹದ್ದೂರ್' ಈ ಒಟಿಟಿಯಲ್ಲಿ ಬಿಡುಗಡೆ

Rao Bahadur OTT Release: ರಾವ್ ಬಹದ್ದೂರ್ ಒಂದು ಮನೋವೈಜ್ಞಾನಿಕ ಡಾರ್ಕ್ ಕಾಮಿಡಿ ಚಿತ್ರವಾಗಿದ್ದು, ಇದನ್ನು ವೆಂಕಟೇಶ್ ಮಹಾ ಬರೆದು, ನಿರ್ದೇಶಿಸಿ, ಸಂಪಾದಿಸಿದ್ದಾರೆ. 2020 ರ ಉಮಾ ಮಹೇಶ್ವರ ಉಗ್ರ ರೂಪಸ್ಯ ಚಿತ್ರದ ನಂತರ ಸತ್ಯದೇವ್ ಅವರೊಂದಿಗಿನ ಅವರ ಎರಡನೇ ಚಿತ್ರ ಇದಾಗಿದ್ದು, ಇದು 2016 ರ ಫಹದ್ ಫಾಸಿಲ್ ಅಭಿನಯದ ಮಹೇಶಿಂತೆ ಪ್ರತಿಕಾರಂ ಚಿತ್ರದ ರಿಮೇಕ್ ಆಗಿದೆ.

Annayya Serial: ಒಂದಾದ್ರು ಮಾದಪ್ಪಣ್ಣನ ಮಗ ಸೊಸೆ; ಶಿವಣ್ಣನ ತಂಗಿ ಗುಂಡಮ್ಮನ ಬಾಳು ಹಸನಾಯ್ತು!

Annayya Serial: ಒಂದಾದ್ರು ಮಾದಪ್ಪಣ್ಣನ ಮಗ ಸೊಸೆ!

Annayya Serial: ವಣ್ಣನ ತಂಗಿ ಗುಂಡಮ್ಮನ ಬಾಳು ಹಸನಾಗಿದೆ. ಜಿಮ್ ಸೀನಾ ಬದಲಾಗಿ, ರಶ್ಮಿಯನ್ನು ಹೆಂಡ್ತಿ ಎಂದು ಒಪ್ಪಿಕೊಂಡು, ತನ್ನ ಕೈ ಮೇಲೆ ಆಕೆಯ ಕಾಲಿರಿಸಿ ಮನೆಗೆ ಸ್ವಾಗತಿಸಿದ್ದಾನೆ. ಆದರೆ ಇದೆಲ್ಲ ಸನ್ನಿವೇಶಗಳನ್ನು ನೋಡಿದ ವೀಕ್ಷಕರಿಗೆ ಸೀನಾ ಮೇಲೆ ಸಂಶಯ ಮೂಡಿದೆ. ಜಿಮ್‌ ಸೀನಾ ಹಾಗೂ ರಶ್ಮಿ ಅತ್ತೆ ಸದಾ ಪಿಂಕಿಯ ಹಿಂದೆ ಇರ್ತಾ ಇದ್ದರು. ಕೊನೆಗೂ ಪಿಂಕಿಯನ್ನ ಸೀನ ಪ್ರೀತಿ ಮಾಡುತ್ತಿರುವ ವಿಚಾರ ರಶ್ಮಿಗೂ ಗೊತ್ತಾಯ್ತು. ಅಣ್ಣ ಶಿವುಗೂ ಈ ವಿಚಾರ ಗೊತ್ತಾಗಿ ಹೋಯ್ತು. ಆದರೆ ಇದ್ಯಾವುದಕ್ಕೂ ಬಗ್ಗದ ಸೀನ, ಪಿಂಕಿಯನ್ನೇ ಮದುವೆ ಆಗ್ತೀನಿ ಅಂತ ನಿರ್ಧಾರ ಮಾಡಿದ್ದ.

Ramayana: ಭಾರೀ ಮೊತ್ತಕ್ಕೆ ಮಾರಾಟವಾಯ್ತು ಮ್ಯೂಸಿಕ್ ಹಕ್ಕು! ‘ರಾಮಾಯಣ’ ಬಿಗ್‌ ಅಪ್‌ಡೇಟ್‌

Ramayana: ಭಾರೀ ಮೊತ್ತಕ್ಕೆ ಮಾರಾಟವಾಯ್ತು ಮ್ಯೂಸಿಕ್ ಹಕ್ಕು!

Ramayana: ಟಿ-ಸೀರೀಸ್ ಸಂಸ್ಥೆಯು 75 ಕೋಟಿ ರೂಪಾಯಿಗೆ ಈ ಚಿತ್ರದ ಆಡಿಯೋ (Audio Rights) ಹಕ್ಕುಗಳನ್ನು ಖರೀದಿಸಿದೆ. ಟಿ-ಸೀರೀಸ್ ಚಿತ್ರದ ಎರಡೂ ಭಾಗಗಳ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. ಈ ಒಪ್ಪಂದವು ಯಾವುದೇ ಭಾರತೀಯ ಸಂಗೀತ ಕಂಪನಿಯಿಂದ ನಡೆದ ಅತಿದೊಡ್ಡ ಸಂಗೀತ ಹಕ್ಕುಗಳ ಒಪ್ಪಂದಗಳಲ್ಲಿ ಒಂದಾಗಿದೆ. ಆಸ್ಕರ್ ಪ್ರಶಸ್ತಿ ವಿಜೇತ ಸಂಯೋಜಕರಾದ ಎ.ಆರ್. ರೆಹಮಾನ್ ಮತ್ತು ಹ್ಯಾನ್ಸ್ ಜಿಮ್ಮರ್ ಮೊದಲ ಬಾರಿಗೆ ಭಾರತೀಯ ಚಲನಚಿತ್ರವೊಂದರಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ.

Amruthadhaare Serial: ಜೈದೇವ್‌ನ ಪುಂಡಾಟಕ್ಕೆ ಲಾಠಿ ಏಟಿನ ರುಚಿ ತೋರಿಸಿದ್ದಾಳೆ ಮಲ್ಲಿ!

ಜೈದೇವ್‌ನ ಪುಂಡಾಟಕ್ಕೆ ಲಾಠಿ ಏಟಿನ ರುಚಿ ತೋರಿಸಿದ್ದಾಳೆ ಮಲ್ಲಿ!

Amruthadhaare Serial: ಮೃತಧಾರೆಯಲ್ಲಿ (Amruthdhaare Serial) ಕುಡಿದ ಮತ್ತಿನಲ್ಲಿ ಮಾಜಿ ಪತ್ನಿ, ಐಪಿಎಸ್ ಅಧಿಕಾರಿ ಮಲ್ಲಿಗೆ ಜೈದೇವ್ (Jaidev) ಸಾರ್ವಜನಿಕವಾಗಿ ಅವಮಾನಿಸುತ್ತಾನೆ. ಮಲ್ಲಿಯನ್ನು ಹೇಗೆಲ್ಲಾ ಅವಮಾನಿಸಲು ಸಾಧ್ಯವೋ ಎಲ್ಲವನ್ನು ಜೈದೇವ್ ಮಾಡಿದ್ದಾನೆ. ಇನ್ನೊಂದು ಕಡೆ ಭೂಮಿಯ ಕೇರ್‌ ಈಗ ಗೌತಮ್‌ ಮೇಲಿದೆ. ಕ್ಯಾನ್ಸರ್ ರೋಗಕ್ಕೆ ತುತ್ತಾಗಿರುವ ಮಡದಿ ಭೂಮಿಕಾಳ ಆಸೆಯನ್ನು ಈಡೇರಿಸಲು ಗೌತಮ್ ಮುಂದಾಗಿದ್ದಾನೆ.

Allu Arjun: ಹುಡುಗಿ ಮನೆ ಮುಂದೆ ಕಾಯಿರಿ, ಆದ್ರೆ ಟ್ರೋಲ್ ಮಾಡ್ಬೇಡಿ; ಅಲ್ಲು ಅರ್ಜುನ್‌

ಹುಡುಗಿ ಮನೆ ಮುಂದೆ ಕಾಯಿರಿ, ಆದ್ರೆ ಟ್ರೋಲ್ ಮಾಡ್ಬೇಡಿ; ಅಲ್ಲು ಅರ್ಜುನ್‌

Allu Arjun: ಹೈದರಾಬಾದ್‌ನಲ್ಲಿ ನಡೆದ ‘ಅಲ್ಲು ಅರ್ಜುನ್‌ ಫ್ಯಾನ್ಸ್‌ ಅಸೋಸಿಯೇಷನ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲು ಅರ್ಜುನ್ ಸಾವಿರಾರು ಅಭಿಮಾನಿಗಳನ್ನು ಭೇಟಿಯಾದರು. ತಮ್ಮ ಟ್ರೇಡ್‌ಮಾರ್ಕ್ ಕಪ್ಪು ಉಡುಪನ್ನು ಧರಿಸಿ, ಸಂವಹನ ನಡೆಸಿ, ವರ್ಷಕ್ಕೆ ಕನಿಷ್ಠ ಒಂದು ಒಳ್ಳೆಯ ಕಾರ್ಯವನ್ನು ಮಾಡುವಂತೆ ಎಲ್ಲರಿಗೂ ಪ್ರೋತ್ಸಾಹಿಸಿದರು.

Ramayana Movie: ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ಘೋಷಣೆ

ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ಘೋಷಣೆ

Ramayana Movie:ಟ್ರೇಲರ್ ಅನ್ನು ಮೂಲತಃ ಜುಲೈ 24 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು, ಆದರೆ ನಂತರ ಮುಂದೂಡಲಾಯಿತು .ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ದಿನಾಂಕ ನಿಗದಿ ಮಾಡಿದ್ದಾರೆ. ಜುಲೈ 30ರಂದು ಈ ಸಿನಿಮಾದ ಟ್ರೇಲರ್ ಅನಾವರಣ ಆಗಲಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಅಭಿಮಾನಿಗಳ ಕಾತರ ಹೆಚ್ಚಾಗಿದೆ.

Batwara 1947 Trailer:  ಭಾರತ-ಪಾಕಿಸ್ತಾನ ವಿಭಜನೆಯ ಸಂದರ್ಭದ ಕಥೆ; ʼಬಟ್ವಾರಾʼ ಟ್ರೈಲರ್‌ ಔಟ್‌

ಭಾರತ-ಪಾಕಿಸ್ತಾನ ವಿಭಜನೆಯ ಸಂದರ್ಭದ ಕಥೆ; ʼಬಟ್ವಾರಾʼ ಟ್ರೈಲರ್‌ ಔಟ್‌

Batwara: ಆಕ್ಷನ್‌ ಪ್ಯಾಕ್ಡ್‌ನಿಂದ ಕೂಡಿದೆ. ಟ್ರೇಲರ್‌ಗೆ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ. ಬಟ್ವಾರಾ 1947 ರ ಟ್ರೇಲರ್ ಹೃದಯಸ್ಪರ್ಶಿಯಾಗಿದೆ. ಭಾರತ-ಪಾಕಿಸ್ತಾನ ವಿಭಜನೆಯ ನಂತರದ ಕುರಿತಾಗಿ ಇದೆ. ಟ್ರೇಲರ್‌ನ ಆರಂಭದಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಶುಭ ಸುದ್ದಿ ಕೇಳಿಬರುತ್ತದೆ ಒಟ್ಟಿಗೆ ಬಾಳುತ್ತಿದ್ದ ಜನರಲ್ಲಿ ಹಿಂಸೆ, ಭಯ ಮತ್ತು ಬಲವಂತದ ವಲಸೆ ಹೇಗೆ ಬಿರುಕು ಮೂಡಿಸುತ್ತದೆ ಎಂಬುದನ್ನು ಸನ್ನಿ ಡಿಯೋಲ್ ಆಘಾತದಿಂದ ನೋಡುವ ದೃಶ್ಯಗಳಿವೆ.

OTT Movie Releases This Week: ಒಟಿಟಿಯಲ್ಲಿ ಈ ವಾರ ಸೌತ್‌ ಸಿನಿಮಾಗಳ ಅಬ್ಬರ!

ಒಟಿಟಿಯಲ್ಲಿ ಈ ವಾರ ಸೌತ್‌ ಸಿನಿಮಾಗಳ ಅಬ್ಬರ!

OTT Movie Releases This Week: ಸಿನಿ ಪ್ರಿಯರಿಗೆ ಸಿಹಿ ಉಣ ಬಡಿಸಲು ಹಲವು ವಿಭಿನ್ನ ಸಿನಿಮಾಗಳು ಒಟಿಟಿ ವೇದಿಕೆಯಲ್ಲಿ ಪ್ರಸಾರವಾಗುತ್ತಿವೆ. ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯ ಅಪರಾಧ ಥ್ರಿಲ್ಲರ್‌ ಸಿನಿಮಾದಿಂದ ಹಿಡಿದು ಸೈಕಲಾಜಿಕಲ್ ಥ್ರಿಲ್ಲರ್‌ವರೆಗೆ ಎಲ್ಲಾ ಜಾನರ್‌ಗಳು ಸಿನಿಮಾಗಳು (Cinema OTT) ಒಟಿಟಿಗೆ ಬಂದಿವೆ?

Amulya Gowda: ಮದುವೆ ವದಂತಿ ಬಗ್ಗೆ ಕೊನೆಗೂ ಫುಲ್‌ ಸ್ಟಾಪ್‌ ಇಟ್ರಾ `ಕಮಲಿ' ಖ್ಯಾತಿಯ ಹೀರೋ, ಹೀರೋಯಿನ್?

ಮದುವೆ ವದಂತಿ ಬಗ್ಗೆ ಕೊನೆಗೂ ಫುಲ್‌ ಸ್ಟಾಪ್‌ ಇಟ್ರಾ `ಕಮಲಿ' ಜೋಡಿ?

Amulya Gowda: ಅಮೂಲ್ಯ ಗೌಡ ʻಶ್ರೀ ಗೌರಿʼ ಧಾರಾವಾಹಿ ಮುಗಿದಮೇಲೆ ಕನ್ನಡದಲ್ಲಿ ಬೇರೆ ಯಾವ ಪ್ರಾಜೆಕ್ಟ್‌ ಕೂಡ ಒಪ್ಪಿಕೊಂಡಿಲ್ಲ. ಬದಲಿಗೆ ತೆಲುಗು ಧಾರಾವಾಹಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ಕಡೆ ನಿರಂಜನ್‌ ಅವರು ಕೂಡ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇಬ್ಬರು ಆಗಾಗ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುತ್ತಿರುತ್ತಾರೆ.

Pavala Shyamala: ತೆಲುಗಿನ ಖ್ಯಾತ ಹಿರಿಯ ನಟಿ ಪಾವಲ ಶ್ಯಾಮಲ ಇನ್ನಿಲ್ಲ

ತೆಲುಗಿನ ಖ್ಯಾತ ಹಿರಿಯ ನಟಿ ಪಾವಲ ಶ್ಯಾಮಲ ಇನ್ನಿಲ್ಲ

Pavala Shyamala: ಹಾಸ್ಯ ಪಾತ್ರಗಳಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿದ ಹಿರಿಯ ನಟಿ ಪಾವಲಾ ಶ್ಯಾಮಲಾ (75) (pavala shyamala) ನಿಧನರಾಗಿದ್ದಾರೆ. ತೆಲುಗು ಸಿನಿಮಾಗಳಲ್ಲಿ ಪೋಷಕ ನಟಿಯಾಗಿ, ಹಾಸ್ಯ ನಟಿಯಾಗಿ ನಟಿಸಿದ್ದ ಪಾವಲ ಶಾಮಲ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. (ಜುಲೈ 28) ಬೆಳಿಗ್ಗೆ ಹೈದರಾಬಾದ್​​ನ ಒಸ್ಮಾನಿಯಾ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

Amruthadhaare Serial: ಐಪಿಎಸ್ ಮಲ್ಲಿ ರಾಕ್‌ ಜೈದೇವ್‌ ಶಾಕ್‌! ಮನದರಸಿ ಭೂಮಿಗಾಗಿ ಗೌತಮ್‌ ಚೌಕಾಸಿ

Amruthadhaare: ಐಪಿಎಸ್ ಮಲ್ಲಿ ರಾಕ್‌ ಜೈದೇವ್‌ ಶಾಕ್‌!

Amruthadhaare Serial:ಅಮೃತಧಾರೆ ಸೀರಿಯಲ್‌ನ ಐಪಿಎಸ್ ಮಲ್ಲಿ, ಕುಡಿದು ಕಿರಿಕ್ ಮಾಡುತ್ತಿದ್ದ ಮಾಜಿ ಗಂಡ, ಕೆಡಿ ಜೈದೇವ್‌ಗೆ (Jaidev) ದಬಾಯಿಸಿದ್ದಾಳೆ. ಮಲ್ಲಿ ತಾನೆಷ್ಟು ಖಡಕ್ ಎಂಬುದನ್ನು ತೋರಿಸುತ್ತಿದ್ದಾಳೆ. ಇನ್ನೊಂದು ಕಡೆ ಬಿಸ್ನೆಸ್ ಮ್ಯಾಗ್ನೆಟ್ ಗೌತಮ್ ದಿವಾನ್ (Gowtham Diwan) ಈಗ.. ಮನದರಸಿ ಭೂಮಿಗಾಗಿ ಚೌಕಾಸಿ ಮಾಡೋಕು ಸೈ ಆಗಿದ್ದಾರೆ.

Ramayana Movie: ʻರಾಮಾಯಣʼ ಸೆಟ್‌ನಲ್ಲಿ ಶಿವನ ಭಕ್ತಿಗೀತೆ! ನಟ ಯಶ್‌ ಹೇಳಿದ್ದೇನು?

ʻರಾಮಾಯಣʼ ಸೆಟ್‌ನಲ್ಲಿ ಶಿವನ ಭಕ್ತಿಗೀತೆ! ನಟ ಯಶ್‌ ಹೇಳಿದ್ದೇನು?

Ramayana Movie:. ರಾಮಾಯಣ ಸಿನಿಮಾದಲ್ಲಿ ರಾವಣನ (Ravana) ಪಾತ್ರಕ್ಕಾಗಿ ನಟ ಯಶ್ ಸೆಟ್‌ನಲ್ಲಿ ದೊಡ್ಡ ಸ್ಪೀಕರ್ ಇಟ್ಟು ಶಿವನ ಹಾಡುಗಳನ್ನು ಗಟ್ಟಿಯಾಗಿ ಹಾಕುತ್ತಿದ್ದರಂತೆ. ಸಂಗೀತದ ಸೌಂಡ್ ಎಷ್ಟು ಹೆಚ್ಚಾಗಿರುತ್ತಿತ್ತೆಂದರೆ ಸೆಟ್‌ನಲ್ಲಿದ್ದ ಉಳಿದವರು ಮಾತನಾಡಲು ಕಷ್ಟಪಡುತ್ತಿದ್ದರು. ಯಶ್ ಈ ತಮಾಷೆಯ ನೆನಪನ್ನು ನಗುತ್ತಲೇ ನೆನಪಿಸಿಕೊಂಡಿದ್ದಾರೆ.

Jr NTR : ಜ್ಯೂ ಎನ್​ಟಿಆರ್​ ಭುಜಕ್ಕೆ ಗಾಯ; ಬಿಗ್‌ ಅಪ್‌ಡೇಟ್‌ ಕೊಟ್ಟ ಟೀಮ್‌!

ಜ್ಯೂ ಎನ್​ಟಿಆರ್​ ಭುಜಕ್ಕೆ ಗಾಯ; ಬಿಗ್‌ ಅಪ್‌ಡೇಟ್‌ ಕೊಟ್ಟ ಟೀಮ್‌!

Jr NTR: ವೈದ್ಯರು ಮುಂದಿನ 6-8 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಜೂ. ಎನ್​ಟಿಆರ್ ಅವರಿಗೆ ಗಾಯ ಆಗಿದೆ ಎಂಬ ವಿಷಯ ತಿಳಿದು ಅಭಿಮಾನಿಗಳಿಗೆ ಗಾಬರಿ ಆಗಿತ್ತು. ಆದರೆ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ನಟನ ತಂಡ ಹೇಳಿದೆ.ನಟನ ತಂಡವು ಅಭಿಮಾನಿಗಳಿಗೆ ಹೆಚ್ಚಿನ ನವೀಕರಣಗಳನ್ನು ಅಧಿಕೃತ ಚಾನೆಲ್‌ಗಳ ಮೂಲಕ ತಿಳಿಸಲಾಗುವುದು ಎಂದು ಭರವಸೆ ನೀಡಿದೆ, ಆದರೆ ಸದ್ಯಕ್ಕೆ, ನಟನ ಚೇತರಿಕೆಯತ್ತ ಗಮನ ಹರಿಸಲಾಗಿದೆ.

Kangana Ranaut: ಅಸಹ್ಯ, ವಾಂತಿ ಬರುವಂತಹದ್ದು! Gen Z ಪ್ರತಿಭಟನೆ ವಿರುದ್ಧ ಕಂಗನಾ ರಣಾವತ್ ಗರಂ

Gen Z ಪ್ರತಿಭಟನೆ ವಿರುದ್ಧ ಕಂಗನಾ ರಣಾವತ್ ಗರಂ!

Kangana Ranaut: ನಟಿ ಕಂಗನಾ ರಣಾವತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ವೀಡಿಯೊಗಳನ್ನು ಟೀಕಿಸಿದರು. ಪ್ರತಿಭಟನಾಕಾರರ ನಡವಳಿಕೆ ವಾಂತಿ ಬರುವಂತಹದ್ದು ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

Anurag Dobhal: ಪತ್ನಿ ಮೋಸ ಮಾಡಿದಳು ಎಂದು ಸಾಕ್ಷಿ ಸಮೇತ ಆರೋಪ ಮಾಡಿದ ಬಿಗ್ ಬಾಸ್ ಸ್ಪರ್ಧಿ

ಪತ್ನಿ ಮೋಸ ಮಾಡಿದಳು ಎಂದು ಸಾಕ್ಷಿ ಸಮೇತ ಆರೋಪ ಮಾಡಿದ ಬಿಗ್ ಬಾಸ್ ಸ್ಪರ್ಧಿ

Anurag Dobhal: ಬಿಗ್ ಬಾಸ್ ಸ್ಪರ್ಧಿ (Bigg Boss) ಅನುರಾಗ್ ದೊಬಾಲ್ (Anurag Dobhal) ಪ್ರೀತಿಸಿ ಮದುವೆ ಆದ ಪತ್ನಿಯಿಂದಲೇ ತಮಗೆ ಆಗಿರುವ ಮೋಸವನ್ನು ಅವರು ಈಗ ಬಯಲು ಮಾಡಿದ್ದಾರೆ. ತಮ್ಮ ಕುಟುಂಬದವರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಈ ಹಿಂದೆ ಅನುರಾಗ್ ಆರೋಪಿಸಿದ್ದರು. ತಮ್ಮದೇ ಕುಟುಂಬದವರ ವಿರುದ್ಧವೇ ಅನುರಾಗ್ ದೊಬಾಲ್ ಅವರು ಅನೇಕ ಆರೋಪಗಳನ್ನು ಮಾಡಿದ್ದಾರೆ.

Batwara : ಭಾರತ ಮತ್ತು ಪಾಕಿಸ್ತಾನ ವಿಭಜನೆಯ ಕಥಾವಸ್ತು ಹೊಂದಿರುವ ʼಬಟ್ವಾರಾʼಕ್ಕೆ  ʻಎʼ ಸೆರ್ಟಿಫಿಕೇಟ್

ಭಾರತ ಮತ್ತು ಪಾಕಿಸ್ತಾನ ವಿಭಜನೆಯ ಕಥೆ; ʼಬಟ್ವಾರಾʼಕ್ಕೆ ʻಎʼ ಸೆರ್ಟಿಫಿಕೇಟ್

Sunny Deol: ಭಾರತ ಮತ್ತು ಪಾಕ್ ವಿಭಜನೆಯ ನಂತರ ನಡೆದ ಗಲಭೆಗಳು ಮತ್ತು ಅಶಾಂತಿಯ ಕಥಾಹಂದರ ಹೊಂದಿರುವ ಚಿತ್ರದಲ್ಲಿ ಸನ್ನಿ ಡಿಯೋಲ್ ( Sunny Deol) ಮತ್ತು ಶಬನಾ ಅಜ್ಮಿ (Shabana Azmi) ನಟಿಸಿದ್ದಾರೆ. ಅದೇ ರೀತಿಯಲ್ಲಿ ಈ ಚಿತ್ರದಲ್ಲಿ ಪ್ರೀತಿ ಜಿಂಟಾ, ಕರಣ್ ಡಿಯೋಲ್ ಮ್ತುತ ಅಭಿಮನ್ಯು ಸಿಂಗ್ ನಟಿಸಿದ್ದಾರೆ.

Amruthdhaare Serial:  ಮಲ್ಲಿಯ ಖಡಕ್‌ ಎಂಟ್ರಿ! ಜೈದೇವ್ ಸಿಕ್ಕಿ ಬೀಳ್ತಾನಾ?

Amruthdhaare: ಮಲ್ಲಿಯ ಖಡಕ್‌ ಎಂಟ್ರಿ! ಜೈದೇವ್ ಸಿಕ್ಕಿ ಬೀಳ್ತಾನಾ?

Amruthdhaare Serial: ಅಮೃತಧಾರೆ (Amruthdhaare serial) ಧಾರಾವಾಹಿಯಲ್ಲಿ ಭೂಮಿಕಾಗೆ ಕ್ಯಾನ್ಸರ್​ ಬಂದಿದ್ದು, ಆಕೆಯ ಬದುಕು ಹೋರಾಟಮಯವಾಗಿದೆ. ಇನ್ನೊಂದೆಡೆ, ಇನ್ಸ್​ಪೆಕ್ಟರ್​ ಆಗಿ ಎಂಟ್ರಿ ಕೊಟ್ಟಿರುವ ಮಲ್ಲಿ, ಜೈದೇವ್ ಮತ್ತು ಶಕುಂತಲಾ ಕುತಂತ್ರವನ್ನು ಬಯಲಿಗೆಳೆಯುವ ಹಂತದಲ್ಲಿ ಇರುವಂತಿದೆ.

Ramayana Movie: ಇದೊಂದು ಕಾರಣಕ್ಕೆ ಎರಡು ಭಾಗಗಳಲ್ಲಿ ಬರ್ತಾ ಇದೆ ರಾಮಾಯಣ!

ಇದೊಂದು ಕಾರಣಕ್ಕೆ ಎರಡು ಭಾಗಗಳಲ್ಲಿ ಬರ್ತಾ ಇದೆ ರಾಮಾಯಣ!

Ramayana Movie: ಬಹುನಿರೀಕ್ಷಿತ ಪೌರಾಣಿಕ ಚಿತ್ರವು ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ, ಇದರ ಟೀಸರ್ ಅಧಿಕೃತ ಬಿಡುಗಡೆಗೆ ಮೊದಲೇ ಭಾರಿ ಸಂಚಲನ ಮೂಡಿಸಿದೆ. ತಯಾರಕರು ಇನ್ನೂ ಟ್ರೇಲರ್ ಅನ್ನು ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡದಿದ್ದರೂ, ಪ್ರದರ್ಶನಗಳಿಂದ ಸೋರಿಕೆಯಾದ ಹಲವಾರು ತುಣುಕುಗಳು ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

Indian Idol 16 winner : ಈ ಬಾರಿಯ ಇಂಡಿಯನ್ ಐಡಲ್ 16ರ ವಿನ್ನರ್‌ ಇವರೇ!

ಈ ಬಾರಿಯ ಇಂಡಿಯನ್ ಐಡಲ್ 16ರ ವಿನ್ನರ್‌ ಇವರೇ!

Indian Idol 16 winner : ಇಂಡಿಯನ್ ಐಡಲ್ ಸೀಸನ್ 16 ರ ವಿಜೇತರನ್ನು ಭಾನುವಾರ ಸೋನಿ ಎಂಟರ್‌ಟೈನ್‌ಮೆಂಟ್ ಟೆಲಿವಿಷನ್‌ನಲ್ಲಿ ಘೋಷಿಸಲಾಯಿತು. ಒಡಿಶಾದ ಜ್ಯೋತಿರ್ಮಯಿ ನಾಯಕ್ ಈ ಸೀಸನ್‌ನ ವಿಜೇತೆಯಾಗಿ ಆಯ್ಕೆಯಾದರು. ಸಹ ಫೈನಲಿಸ್ಟ್‌ಗಳಾದ ಅನ್ಶಿಕಾ ಚೋಂಕರ್, ಮನ್ರಾಜ್ ವೀರ್ ಸಿಂಗ್, ಮೈಸ್ಕೆಮ್ ಬೋಸು, ಸುಹೈಲ್ ಸೂಫಿ ಮತ್ತು ತನಿಷ್ಕ್ ಶುಕ್ಲಾ ಅವರನ್ನು ಹಿಂದಿಕ್ಕಿ ಜಯ ಸಾಧಿಸಿದ್ದಾರೆ.

Rishab Shetty: ಹಾಲಿವುಡ್‌ನಲ್ಲಿ ಮಿಂಚಿದ  ರಿಷಬ್ ಶೆಟ್ಟಿ! ಸ್ಪೈಡರ್ ಮ್ಯಾನ್ ಜೊತೆ ಡಿವೈನ್ ಸ್ಟಾರ್

ಸ್ಪೈಡರ್ ಮ್ಯಾನ್ ಜೊತೆ ಡಿವೈನ್ ಸ್ಟಾರ್!

Spider Man: ಸೋನಿ ಪಿಕ್ಚರ್ಸ್ ಎಂಟರ್‌ಟೈನ್‌ಮೆಂಟ್ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ರಿಷಬ್ ಶೆಟ್ಟಿ ಅಭಿನಯದ ವಿಶೇಷ ಪ್ರಚಾರದ ಪ್ರೋಮೋವನ್ನು ಹಂಚಿಕೊಂಡಿದೆ.‌ ಹಾಲಿವುಡ್ ದೈತ್ಯ ಸಂಸ್ಥೆ ಸೋನಿ ಪಿಕ್ಚರ್ಸ್ ಮುಂಬರುವ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾದ ವಿಶೇಷ ಪ್ರಚಾರಕ್ಕಾಗಿ ರಿಷಬ್ ಶೆಟ್ಟಿ ಅವರೊಂದಿಗೆ ಕೈಜೋಡಿಸಿದೆ.

Ira Khan: ಇದೊಂದು ಕಾರಣಕ್ಕೆ ವಿದ್ಯಾರ್ಥಿ ಪ್ರತಿಭಟನೆ ಬಗ್ಗೆ ಮೌನ ವಹಿಸಿದ ಆಮಿರ್ ಖಾನ್ ಪುತ್ರಿ

ಇದೊಂದು ಕಾರಣಕ್ಕೆ ಪ್ರತಿಭಟನೆ ಬಗ್ಗೆ ಮೌನ ವಹಿಸಿದ ಆಮಿರ್ ಖಾನ್ ಪುತ್ರಿ

Ira Khan: ಲ್ಮಾನ್ ಖಾನ್‌ನಿಂದ (Salman Khan) ಆಲಿಯಾ ಭಟ್, ಸೋನಾಕ್ಷಿ ಸಿನ್ಹಾ , ಕರೀನಾ ಕಪೂರ್ ವರೆಗೆ ಅನೇಕರು ಸಿಜೆಪಿ ಪ್ರತಿಭಟನೆಗಳ ಬಗ್ಗೆ ಮಾತನಾಡಿದ್ದರು. ಅಮೀರ್ ಖಾನ್ ಅವರ ಪುತ್ರಿ ಇರಾ ಖಾನ್ (Ira Khan) ಈಗ ಮೌನ ಮುರಿದಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದೀರ್ಘ ವೀಡಿಯೋ ಒಂದನ್ನು ಹಂಚಿಕೊಂಡಿರುವ ಇರಾ ಖಾನ್ ಅವರು, ಈ ವಿಷಯದ ಕುರಿತು ಸುದೀರ್ಘವಾಗಿ ಮಾತನಾಡಿದ್ದಾರೆ.

Nandagokula Serial:  300 ಸಂಚಿಕೆ ಪೂರೈಸಿದ ‘ನಂದಗೋಕುಲ’; ನಿರ್ದೇಶಕನ ಪೋಸ್ಟ್‌ಗೆ ವೀಕ್ಷಕರ ಮೆಚ್ಚುಗೆ

300 ಸಂಚಿಕೆ ಪೂರೈಸಿದ ನಂದಗೋಕುಲ; ನಿರ್ದೇಶಕನ ಪೋಸ್ಟ್‌ಗೆ ವೀಕ್ಷಕರ ಮೆಚ್ಚುಗೆ

Nandagokula Serial: ‘ನಂದಗೋಕುಲ’ ಧಾರಾವಾಹಿ ಇದೀಗ 300 ಸಂಚಿಕೆ ಪೂರೈಸಿದ್ದು, ಧಾರಾವಾಹಿ ತಂಡ ಈ ಕುರಿತು ಸಂತೋಷ ವ್ಯಕ್ತಪಡಿಸಿದ್ದಾರೆ. ನಂದಗೋಕುಲ ಸೀರಿಯಲ್ ಅಲ್ಲಿ ಹೊಸ ಕಲಾವಿದರು ಮತ್ತು ಹಳೆ ಕಲಾವಿದರು ಹೀಗೆ ಎಲ್ಲರೂ ಇದ್ದಾರೆ. ಇವರ ಈ ಒಂದು ನಂದಗೋಕುಲ ನೋಡುಗರಿಗೆ ಸ್ಪೂರ್ತಿ ಆಗೋ ರೀತಿನೂ ಇದೆ. ಲವ್ ಮಾಡಿ ಮದುವೆ ಆದ್ರೆ ಏನೆಲ್ಲ ಆಗುತ್ತದೆ ಅನ್ನೋ ಸತ್ಯವನ್ನ ಇಲ್ಲಿ ಧಾರವಾಹಿ ರೂಪದಲ್ಲಿಯೇ ಹೇಳುತ್ತಿದ್ದಾರೆ ಅನಿಸುತ್ತದೆ. ಇದೀಗ ಧಾರಾವಾಹಿ ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ ಸಂಭ್ರಮದಲ್ಲಿದೆ.

Thalapathy Vijay: 'ಜನ ನಾಯಗನ್' ತಂಡದ ವಿರುದ್ಧ ಕಣ್ಣೀರಿಟ್ಟ ಖ್ಯಾತ ನಟಿ! ವಿಡಿಯೋ ವೈರಲ್‌

'ಜನ ನಾಯಗನ್' ತಂಡದ ವಿರುದ್ಧ ಕಣ್ಣೀರಿಟ್ಟ ಖ್ಯಾತ ನಟಿ!

Tamil actor Anandhi : ತಮಿಳು ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ 'ಜೋಡಿ ನಂ. 1 ಸೀಸನ್ 7' ರ ವಿನ್ನರ್ ಆಗಿ ಹೊರಹೊಮ್ಮಿದ್ದ ನಟಿ ಆನಂದಿ, ಬೆಳ್ಳಿಪರದೆ ಮೇಲೆಯೂ ತಮ್ಮ ಸಾಪತ್ಯ ಸಾಬೀತುಪಡಿಸಿದವರು. ದಳಪತಿ ವಿಜಯ್ (Thalapathy Vijay) ಅಭಿನಯದ 'ಜನ ನಾಯಗನ್' ಚಿತ್ರದಲ್ಲಿ ತಮ್ಮ ದೃಶ್ಯವನ್ನು ಎಡಿಟಿಂಗ್‌ನಲ್ಲಿ ತೆಗೆದುಹಾಕಿದ್ದಕ್ಕೆ ನಟಿ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ತಾನು ದುರದೃಷ್ಟವಂತೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಕಣ್ಣೀರಿಡುತ್ತಾ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ .

Loading...