ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Yashaswi Devadiga

Sub Editor

yashaswidevadiga8@gmail.com

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹುಟ್ಟೂರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಜತೆಗೆ ಚಿನ್ನದ ಪದಕ ಪಡೆದುಕೊಂಡಿದ್ದೇನೆ. ವಿಸ್ತಾರ ನ್ಯೂಸ್ ವೆಬ್ಸೈಟ್ ನಲ್ಲಿ ಉಪಸಂಪಾದಕಿಯಾಗಿ ವೃತ್ತಿ ಪ್ರಾರಂಭ. ಬಳಿಕ ನ್ಯೂಸ್ 18 ಕನ್ನಡದಲ್ಲಿ ಉಪಸಂಪಾದಕಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಮೂರು ವರ್ಷಗಳಿಂದ ಕೆಲಸ ಮಾಡಿದ ಅನುಭವ. ಜೊತೆಗೆ ಕನ್ನಡ ಸಿನಿಮಾವೊಂದಕ್ಕೆ ಸಹಾಯಕಿ ನಿರ್ದೇಶಕಿಯಾಗಿ ಕೆಲಸ ಮಾಡಿದ್ದೇನೆ. ಸಿನಿಮಾ ವೀಕ್ಷಣೆ, ಸಿನಿಮಾ ಮೇಕಿಂಗ್, ಸಿನಿಮಾ ವಿಮರ್ಶೆ, ಬರವಣಿಗೆ, ಓದು ನೆಚ್ಚಿನ ಹವ್ಯಾಸ.

Articles
Kannada Serial TRP: ʻಅಣ್ಣಯ್ಯʼನ ಅಬ್ಬರ ಜೋರು; ಟಾಪ್ 5 ಸೀರಿಯಲ್‌ಗಳು ಇವೇನೆ!

ʻಅಣ್ಣಯ್ಯʼನ ಅಬ್ಬರ ಜೋರು; ಟಾಪ್ 5 ಸೀರಿಯಲ್‌ಗಳು ಇವೇನೆ!

ಕನ್ನಡ ಕಿರುತೆರೆಯಲ್ಲಿ ಸೀರಿಯಲ್​ಗಳ (Kannada Serial) ಲೆಕ್ಕಾಚಾರ ವಾರದಿಂದ ವಾರಕ್ಕೆ ಬದಲಾಗುತ್ತ ಇರುತ್ತದೆ. ಪ್ರತಿವಾರ ನಿರ್ದೇಶಕರು ಜನರನ್ನು ಸೆಳೆಯಲು ಒಂದಲ್ಲ ಒಂದು ಟ್ವಿಸ್ಟ್ ಕೊಡುತ್ತಾ ಇರುತ್ತಾರೆ. ಆದರೀಗ ವೀಕ್ಷಕರು ಊಹಿಸಿರೋ ಧಾರಾವಾಹಿ ನಂಬರ್‌ 1 ಟಿಆರ್‌ಪಿಯಲ್ಲಿದೆ. ಕಳೆದ ಕೆಲವು ವಾರಗಳಿಂದ ಅಣ್ಣಯ್ಯ ಧಾರಾವಾಹಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದು ಧಾರಾವಾಹಿ ಟಿಆರ್​ಪಿ ಹೆಚ್ಚಲು ಕಾರಣ ಆಗಿದೆ. ಅಣ್ಣಯ್ಯ ಧಾರಾವಾಹಿ ಸಖತ್ ಇಂಟ್ರೆಸ್ಟಿಂಗ್ ಆಗಿ ಮೂಡಿ ಬರುತ್ತಿದೆ.

Ekka OTT: ದೊಡ್ಮನೆ ಅಭಿಮಾನಿಗಳಿಗೆ ಮನರಂಜನೆ ಫಿಕ್ಸ್‌;  OTTಗೆ ಎಂಟ್ರಿ ಕೊಡ್ತಿದೆ ʻಎಕ್ಕʼ ಸಿನಿಮಾ, ಸ್ಟ್ರೀಮಿಂಗ್‌ ಎಲ್ಲಿ?

OTTಗೆ ಎಂಟ್ರಿ ಕೊಡ್ತಿದೆ ʻಎಕ್ಕʼ ಸಿನಿಮಾ, ಸ್ಟ್ರೀಮಿಂಗ್‌ ಎಲ್ಲಿ?

ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಜಯಣ್ಣ ಫಿಲ್ಮ್ಸ್ (Jayanna Films) ಒಟ್ಟಾಗಿ ಚಿತ್ರ ನಿರ್ಮಾಣ ಮಾಡುತ್ತಿರುವ ʼಎಕ್ಕʼ ಸಿನಿಮಾಗೆ ರೋಹಿತ್‌ (Rohit Padaki) ಪದಕಿ ಆಕ್ಷನ್‌ ಕಟ್‌ (Action Cut) ಹೇಳಿದ್ದಾರೆ. ನಾಯಕ ಯುವರಾಜ್‌ ಕುಮಾರ್‌ಗೆ ಸಂಜನಾ ಆನಂದ್ ಹಾಗೂ ಸಂಪದಾ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಆರಂಭಿಕ ವರದಿಗಳು ಸ್ವಾತಂತ್ರ್ಯ ದಿನಾಚರಣೆ ಅಥವಾ ಗಣೇಶ ಚತುರ್ಥಿಯ ಆಸುಪಾಸಿನಲ್ಲಿ OTT ಬಿಡುಗಡೆಯನ್ನು ಸೂಚಿಸಿದ್ದರೂ, ಆ ಸಮಯದಲ್ಲಿ ಚಿತ್ರವು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬರಲಿಲ್ಲ. ಇದೀಗ ಒಟಿಟಿ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

Rashmika Mandanna: ಫ್ಯಾನ್ಸ್‌ ಹೃದಯ ಗೆದ್ದ ನ್ಯಾಶನಲ್‌ ಕ್ರಶ್‌ ಅಭಿನಯ! ದೀಕ್ಷಿತ್, ರಶ್ಮಿಕಾ 'ದಿ ಗರ್ಲ್‌ಫ್ರೆಂಡ್‌' ಮೂವಿ ನೋಡಿದವರು ಹೇಳಿದಿಷ್ಟು

ದೀಕ್ಷಿತ್, ರಶ್ಮಿಕಾ 'ದಿ ಗರ್ಲ್‌ಫ್ರೆಂಡ್‌' ಮೂವಿ ನೋಡಿದವರು ಹೇಳಿದಿಷ್ಟು

'ದಿ ಗರ್ಲ್‌ಫ್ರೆಂಡ್' (The Girlfriend) ಅಂತಿಮವಾಗಿ ಚಿತ್ರಮಂದಿರಗಳಲ್ಲಿ ಇಂದು (ನವೆಂಬರ್‌ 7) ಬಿಡುಗಡೆಯಾಗಿದೆ (Release). ಮೊದಲ ದಿನ ಮತ್ತು ಮೊದಲ ಪ್ರದರ್ಶನಕ್ಕೆ ಹಾಜರಾದ ಅಭಿಮಾನಿಗಳು ಸೋಷಿಯಲ್‌ ಮೀಡಿಯಾ ಮೂಲಕ ತಮ್ಮ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಗೀತಾ ಆರ್ಟ್ಸ್ ಮತ್ತು ಧೀರಜ್ ಮೊಗಿಲಿನೇನಿ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ಗಳು ಜಂಟಿಯಾಗಿ ಪ್ರಸಿದ್ಧ ನಿರ್ಮಾಪಕ ಅಲ್ಲು ಅರವಿಂದ್ (Allu Arvind) ಅವರ ನಿರೂಪಣೆಯಲ್ಲಿ ನಿರ್ಮಿಸಿವೆ.

Bigg Boss Kannada 12: ಗಿಲ್ಲಿ ಮೇಲೆ ಸಿಡಿದೆದ್ದು ಕೂಗಾಡಿದ ಧ್ರುವಂತ್‌! ಸಾಥ್‌ ಕೊಟ್ಟ ಅಶ್ವಿನಿ ಗೌಡ

ಗಿಲ್ಲಿ ಮೇಲೆ ಸಿಡಿದೆದ್ದು ಕೂಗಾಡಿದ ಧ್ರುವಂತ್‌! ಸಾಥ್‌ ಕೊಟ್ಟ ಅಶ್ವಿನಿ ಗೌಡ

ಹೊಸ ಪ್ರೋಮೋದಲ್ಲಿ (New Promo) ಮೊದಲಿಗೆ ಅಶ್ವಿನಿ (BBK) ಅವರು ಗಿಲ್ಲಿ ಬಗ್ಗೆ ವ್ಯಂಗ್ಯ ಮಾಡಿದರು. ಬಳಿಕ ಧ್ರುವಂತ್‌ ಅವರು ಮನೆಯ ಕೆಲವು ಸದಸ್ಯರ ಮುಂದೆ, ಕಾಮಿಡಿ ಬೇರೆ, ಮನೆಯ ಕೆಲವರ ಮುಂದೆ ಚೀಪ್‌ ಮಾಡೋದು ಬೇರೆ ಎಂದು ಅಬ್ಬರಿಸಿದ್ದಾರೆ. ಇನ್ನು ರಿಷಿಕಾ ಕೂಡ ಗಿಲ್ಲಿಗೆ ನಾಜೂಕು ಕಲಿತಿಕೋ ಎಂದೂ ಹೇಳಿದ್ದಾರೆ. . ನಿನ್ನೆಯ ಎಪಿಸೋಡ್‌ನಲ್ಲಿ ಕೂಡ ಧ್ರುವಂತ್‌ ಅವರ ವರ್ತನೆ ನಗ್ಗೆ ವೀಕ್ಷಕರು ಕೆಂಡವಾಗಿದ್ದಾರೆ, ಇದೀಗ ಗಿಲ್ಲಿಯನ್ನ (Gilli) ನೇರವಾಗಿ ಟಾರ್ಗೆಟ್‌ ಮಾಡಿದ್ದಾರೆ ಧ್ರುವಂತ್‌. ಅಷ್ಟೇ ಅಲ್ಲ ಅಶ್ವಿನಿ ಅವರು ಸಾಥ್‌ ಕೊಟ್ಟಿದ್ದಾರೆ.

Bigg Boss Kannada : ಧ್ರುವಂತ್‌ ನಡವಳಿಕೆಗೆ ಛೀಮಾರಿ! ರಕ್ಷಿತಾ ಬೆನ್ನಿಗೆ ಚೂರಿ ಹಾಕಿದ್ರಾ? ವೀಕ್ಷಕರು ಗರಂ

ಧ್ರುವಂತ್‌ ನಡವಳಿಕೆಗೆ ಛೀಮಾರಿ! ರಕ್ಷಿತಾ ಬೆನ್ನಿಗೆ ಚೂರಿ ಹಾಕಿದ್ರಾ?

ಸದ್ಯ ಫ್ಯಾಮಿಲಿಗಳಿಂದ ಪತ್ರಗಳು (Family Letter) ಮನೆಯೊಳಗೆ ಬರುತ್ತಿದೆ. ಅದೇ ರೀತಿ ಈಗ ರಕ್ಷಿತಾ ಹಾಗೂ ರಾಶಿಕಾ (Rakshita Rashika) ಅವರಿಗೂ ಮನೆಯವರಿಂದ ಪತ್ರ ಬಂದಿದೆ. ಆದರೆ ಬಿಗ್‌ ಬಾಸ್‌ ಒಂದು ಟ್ವಿಸ್ಟ್‌ ಇಟ್ಟಿದ್ದಾರೆ. ಮನೆಯವರ ಒಮ್ಮತ ನಿರ್ಧಾರ ಮಾಡಿ, ಒಬ್ಬರಿಗೆ ಲೆಟರ್‌ ನೀಡುವಂತೆ ಆದೇಶಿಸಿದೆ. ಇದರಲ್ಲಿ ಅಶ್ವಿನಿ ಗೌಡ ಅವರು ಮತ್ತೆ ರಕ್ಷಿತಾ ಬಗ್ಗೆ ಬೇಕಾಬಿಟ್ಟಿ ಮಾತನಾಡಿದ್ದಾರೆ. ಬಹುತೇಕರು ರಕ್ಷಿತಾ ಅವರಿಗೆ ಲೆಟರ್‌ ವಿಚಾರವಾಗಿ ಸಮಾಧಾನ ಮಾಡಿದರೆ, ಧ್ರುವಂತ್‌ ಅವರು ದೂರ ನಿಂತು ನೋಡುತ್ತಲೇ ಇದ್ದರು.

Bigg Boss Kannada 12: ಇದೇ ನಿಜವಾದ ಸ್ನೇಹ! ಕಾವುಗೋಸ್ಕರ ಪತ್ರ ತ್ಯಾಗ ಮಾಡಿದ ಗಿಲ್ಲಿ

ಇದೇ ನಿಜವಾದ ಸ್ನೇಹ! ಕಾವುಗೋಸ್ಕರ ಪತ್ರ ತ್ಯಾಗ ಮಾಡಿದ ಗಿಲ್ಲಿ

ಬಿಗ್‌ಬಾಸ್‌ನಲ್ಲಿ (Bigg Boss Kannada 12) ಈ ವಾರ ಟಾಸ್ಕ್‌ಗಳಿಲ್ಲ. ಹೀಗಾಗಿ ಮನೆಯಿಂದ ಪತ್ರದ ಮೂಲಕ ನಾಮಿನೇಷನ್‌ನಿಂದ ಪಾರಾಗಬೇಕು. ಬಿಗ್‌ ಬಾಸ್‌ ಕಾವ್ಯ ಮತ್ತು ಗಿಲ್ಲಿಗೆ ಒಂದು ಟ್ವಿಸ್ಟ್‌ ಕೊಟ್ಟಿದ್ದರು.ಬಿಗ್‌ಬಾಸ್‌ ಗಿಲ್ಲಿಯ ಎದುರು ಕಾವ್ಯ ಮನೆಯಿಂದ ಬಂದ ಪತ್ರವನ್ನೂ ಕಾವ್ಯಳ ಎದುರು ಗಿಲ್ಲಿ ಮನೆಯಿಂದ ಬಂದ ಪತ್ರವನ್ನೂ ಇಟ್ಟಿದ್ದಾರೆ.ಗಿಲ್ಲಿಗೆ ಕಾವ್ಯ ತನ್ನ ಮೇಲೆ ಇಟ್ಟಿರೋ ನಂಬಿಕೆಯನ್ನು ಉಳಿಸಿಕೊಳ್ಳಬೇಕೆಂಬ ತವಕವಾದರೆ, ಕಾವ್ಯ (Gillio Kavya ) ತಾನೇನು ಮಾಡಲಿ ಅನ್ನೋ ಕನ್‌ಫ್ಯೂಶನ್‌ನಲ್ಲಿದ್ದರು.

BBK 12: ಹಾಕೋ ಬನಿಯನ್‌ ಕೂಡ ಕಂಡವರದ್ದೇ, ಎಲ್ಲರನ್ನ ಗಿಲ್ಲಿ ತುಳಿತಿದ್ರು; ಡಾಗ್‌ ಸತೀಶ್‌ ಆರೋಪ

BBK 12: ಎಲ್ಲರನ್ನ ಗಿಲ್ಲಿ ತುಳಿತಿದ್ರು ಎಂದು ಡಾಗ್‌ ಸತೀಶ್‌ ಆರೋಪ

ಡಾಗ್‌ ಸತೀಶ್‌ ʻಬಿಗ್‌ ಬಾಸ್ ಕನ್ನಡ ಸೀಸನ್‌ 12ʼರಿಂದ ಎಲಿಮಿನೇಟ್‌ ಆಗಿ ಮೂರು ವಾರಗಳೇ ಕಳೆದಿವೆ. ಮಾಧ್ಯಮಗಳ ಮುಂದೆ ಹೊಸ ಹೊಸ ಸ್ಟೇಟ್‌ಮೆಂಟ್‌ ನೀಡುತ್ತಿದ್ದಾರೆ. ಗಿಲ್ಲಿ ನಟನ ಮೇಲೆ ಹೊಸ ಆರೋಪ ಮಾಡಿದ್ದಾರೆ. ಈ ಮುಂಚೆ ಕೂಡ ಗಿಲ್ಲಿ(Gilli)ಅವರ ಬಟ್ಟೆ ವಿಚಾರಕ್ಕೆ ಅಶ್ವಿನಿ ಗೌಡ ಅವರು ಟಾಂಗ್‌ ಕೊಟ್ಟಿದ್ದರು. ಅದಕ್ಕೆ ಸುದೀಪ್‌ (Sudeep) ಕೂಡ ಸಖತ್‌ ಕ್ಲಾಸ್‌ ಕೂಡ ತೆಗೆದುಕೊಂಡಿದ್ದರು. ಆದರೀಗ ಡಾಗ್‌ ಸತೀಶ್‌ (Dog Satish) ಅವರು ಹೊಸ ಆರೋಪವನ್ನು ಮಾಡಿದ್ದಾರೆ.

Yash: ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ಯಶ್: ನಟನ ಪುತ್ರನಿಗೆ ಹಣ ಸಹಾಯ ಮಾಡಿದ ರಾಕಿಂಗ್‌ ಸ್ಟಾರ್‌

ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ರಾಕಿಂಗ್‌ ಸ್ಟಾರ್‌ ಯಶ್

ಹರೀಶ್ ರಾಯ್ ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ (KGF Movie) ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ (Cancer) ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಯಶ್‌ ಅವರು ಚಾಚಾ ಹರೀಶ್ ರಾಯ್ (Harish Rai) ಅಂತಿಮ ದರ್ಶನ ಪಡೆದಿದ್ದಾರೆ.

Twinkle Khanna: ಇಂದಿನ ಯುವ ಪೀಳಿಗೆಗೆ ಸಂಗಾತಿಯನ್ನ ಚೇಂಜ್‌ ಮಾಡೋದು ಬಟ್ಟೆ ಬದಲಿಸಿದಷ್ಟೇ ಸುಲಭ; ಟ್ವಿಂಕಲ್ ಖನ್ನಾ

ಇಂದಿನ ಯುವ ಪೀಳಿಗೆ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ನಟಿ ಟ್ವಿಂಕಲ್ ಖನ್ನಾ!

"ಟು ಮಚ್ ವಿತ್ ಕಾಜೋಲ್ ಅಂಡ್ ಟ್ವಿಂಕಲ್" ಇತ್ತೀಚಿನ ಸಂಚಿಕೆಯಲ್ಲಿ,ಫರಾ ಖಾನ್ ಮತ್ತು ಅನನ್ಯಾ ಪಾಂಡೆ ಅವರ ಕಾರ್ಯಕ್ರಮದಲ್ಲಿ ಅತಿಥಿಗಳಾದರು. ಕಾರ್ಯಕ್ರಮದಲ್ಲಿ ಹೆಚ್ಚಾಗಿ ಸಾಮಾಜಿಕ ಸಮಸ್ಯೆಗಳನ್ನು ಹಾಸ್ಯಮಯ ರೀತಿಯಲ್ಲಿ ಚರ್ಚಿಸಿದ್ದಾರೆ. ಇತ್ತೀಚಿನ ಎಪಿಸೋಡ್‌ನಲ್ಲಿ ಸಂಬಂಧಗಳು ಮತ್ತು ವ್ಯವಹಾರಗಳ ಕುರಿತು ಚರ್ಚೆ ನಡೆದಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ಸಖತ್‌ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಕಾರ್ಯಕ್ರಮವು ಇಂತಹ ವಿವಾದಾತ್ಮಕ ವಿಷಯವನ್ನು ಚರ್ಚಿಸುತ್ತಿರೋದು ಇದೇ ಮೊದಲಲ್ಲ. ಮದುವೆ, ಸಂಬಂಧಗಳಿಂದ ಹಿಡಿದು ವಿವಾಹೇತರ ಸಂಬಂಧಗಳವರೆಗೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.

BBK 12:  ಜಾಹ್ನವಿ-ಅಶ್ವಿನಿನ ಹತ್ತಿರ ಮಾಡ್ತಾ ಪತ್ರ? ಅಪ್ಪನ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಗೌಡ

ಅಪ್ಪನ ನೆನೆದು ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಗೌಡ! ಯಾರ ಕೈ ಸೇರಲಿದೆ ಪತ್ರ?

ಮೊದಲಿಂದಲೂ ಬಿಗ್‌ ಬಾಸ್‌ ಸೀಸನ್‌ 12ರ (Bigg Boss Kannada 12) ಮೊದಲಿಗೆ ಅತ್ಯಂತ ಸ್ನೇಹಿತರಾಗಿ ಇದ್ದವರು ಅಶ್ವಿನಿ ಹಾಗೂ ಜಾಹ್ನವಿ. ‘ಬಿಗ್ ಬಾಸ್’ ನೀಡಿದ ಒಂದೇ ಒಂದು ಟಾಸ್ಕ್‌ನಿಂದಾಗಿ (Task) ಇಬ್ಬರ ಮಧ್ಯೆ ಸ್ನೇಹ ಸಂಬಂಧ ಮುರಿದುಬಿದ್ದಿತ್ತು.ಇದೀಗ ಜಾಹ್ನವಿ ಹಾಗೂ ಅಶ್ವಿನಿ (Ashwini Gowda) ಅವರಿಗೂ ಪತ್ರ ಬಂದು ಮುಟ್ಟಿದೆ. ಇಬ್ಬರೂ ತಮ್ಮ ಮಕ್ಕಳ ಪತ್ರವನ್ನು ಓದುವ ತವಕದಲ್ಲಿದ್ದಾರೆ. ಈ ಬಾರಿ ಬಿಗ್‌ ಬಾಸ್‌ ಮನೆಯ ಪತ್ರಗಳನ್ನು ಓದಿ ನಾಮಿನೇಶನ್‌ನಿಂದ ಪಾರಾಗುವ ಟ್ವಿಸ್ಟ್‌ ಕೊಟ್ಟಿದ್ದಾರೆ.

Shree Gandhada gudi: ‘ಶ್ರೀ ಗಂಧದಗುಡಿ’ ಧಾರಾವಾಹಿಗೆ ಎಂಟ್ರಿ ಕೊಟ್ಟೇ ಬಿಟ್ರು ಭಾರತೀಯ ಚಿತ್ರರಂಗದ ಪ್ರಸಿದ್ಧ ಪೋಷಕ ನಟ!

‘ಶ್ರೀ ಗಂಧದಗುಡಿ’ ಧಾರಾವಾಹಿಗೆ ಎಂಟ್ರಿ ಕೊಟ್ಟೇ ಬಿಟ್ರು ಪ್ರಸಿದ್ಧ ಪೋಷಕ ನಟ!

ಧಾರಾವಾಹಿಯ ಕತೆಯು ಅತ್ಯಂತ ಕುತೂಹಲದ ಘಟ್ಟ ತಲುಪಿದೆ. ಮಹಾರಾಷ್ಟ್ರ ಮೂಲದ ರವಿಕಾಳೆ (Ravi kaale) ಹಿಂದಿ, ತಮಿಳು, ತೆಲುಗು, ಮರಾಠಿ, ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ. ತಮ್ಮ ಖಡಕ್ ನಟನೆಯ ಮೂಲಕ ಗುರುತಿಸಿಕೊಂಡಿರುವ ಇವರು ಹೆಚ್ಚಾಗಿ ಖಳನಾಯಕನ ಪಾತ್ರದಲ್ಲಿ ಮಿಂಚಿದ್ದಾರೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಪೋಷಕ ನಟ ರವಿ ಕಾಳೆ ‘ಶ್ರೀಗಂಧದಗುಡಿ’ ಧಾರಾವಾಹಿಯಲ್ಲಿ (Shree Gandhadagudi Serial) ಗೌರವ ನಟರಾಗಿ ಕಾಣಿಸಿಕೊಳ್ಳಲಿದ್ದಾರೆ.

BBK 12: ʻಹಳ್ಳಿ ಹುಡುಗನ ಗತ್ತು, ಗಮ್ಮತ್ತು, ತಾಕತ್ತು ತೋರಿಸಿಯೇ ತೋರಿಸುತ್ತೇನೆʼ; ಮಾಳು ಖಡಕ್ ಮಾತು!

BBK 12: ಕ್ಯಾಪ್ಟನ್ ಓಟಕ್ಕೆ ಮಾಳು ಖಡಕ್ ಮಾತು!

ಬಿಗ್‌ ಬಾಸ್‌ ಮನೆಯಲ್ಲಿ ತಮ್ಮ ಮಾತು ಮತ್ತು ಸ್ವಭಾವಗಳಿಂದ ಸ್ಪರ್ಧಿಗಳಿಂದಲೇ ಈ ವಾರ ಎಲಿಮಿನೇಷನ್‌ನಿಂದ ಬಚಾವ್ ಆಗಬೇಕಿದೆ. ಸದ್ಯ ಫ್ಯಾಮಿಲಿಗಳಿಂದ ಪತ್ರಗಳು ಮನೆಯೊಳಗೆ ಬರುತ್ತಿದೆ. ನಿಮ್ಮನ್ನು ಪ್ರೀತಿಸುವ ವೀಕ್ಷಕರು ಈ ಮನೆಗೆ ಆಗಮಿಸಿದ್ದಾರೆ ಎಂದು ಬಿಗ್‌ ಬಾಸ್‌ ಅನೌನ್ಸ್‌ ಮಾಡಿದ್ದರು. ಇಷ್ಟೂ ದಿನ ಸೈಲೆಂಟ್‌ ಆಗಿರುತ್ತಿದ್ದ ಮಾಳು ಅವರು ಒಂದು ಕ್ಷಣ ಅಬ್ಬರಿಸಿದ್ದಾರೆ.ಜನರ ಎದುರಿನಲ್ಲಿ ಮಾಳು ನಿಪನಾಳ ಖಡಕ್ ಆಗಿ ಮಾತನಾಡಿದ್ದಾರೆ.

Afro Tapaang: ಗಿಲ್ಲಿಯ ʻದೊಡ್ಡವ್ವʼಸಾಂಗ್‌ಗೆ ಶಿವಣ್ಣ, ರಾಜ್ ಬಿ ಶೆಟ್ಟಿ, ಉಪೇಂದ್ರ ಸ್ಟೆಪ್ಸ್ ಹಾಕಿದ್ರೆ ಹೇಗಿರತ್ತೆ? ಟ್ರೆಂಡ್‌ ಆಗ್ತಿದೆ AFRO ಟಪಾಂಗ್‌!

ಗಿಲ್ಲಿ ʻದೊಡ್ಡವ್ವʼ ಸಾಂಗ್‌ಗೆ ಶಿವಣ್ಣ ಸ್ಟೆಪ್ಸ್ ಹಾಕಿದ್ರೆ ಹೇಗಿರತ್ತೆ?

ಈಗಂತೂ ಸಿಕ್ಕಾಪಟ್ಟೆ ಟ್ರೆಂಡಿಂಗ್​ನಲ್ಲಿರೋ ಡೈಲಾಗ್​ ಅಂದ್ರೆ ಚಿಕ್ಕವ್ವ ಚಿಕ್ಕವ್ವ ದ್ವಾಸೆ ಕೊಡು.. ದೊಡ್ಡವ್ವ ದೊಡ್ಡವ್ವ ಚಟ್ನಿ ಕೊಡು..ಅಶ್ವಿನಿ ಗೌಡ ಮತ್ತು ಜಾನ್ವಿ ಅವರನ್ನು ಉದ್ದೇಶಿಸಿ ‘ದೊಡ್ಡವ್ವ ದೊಡ್ಡವ್ವ ದೋಸೆ ಕೊಡು, ಚಿಕ್ಕವ್ವ ಚಿಕ್ಕವ್ವ ಚಕ್ಲಿ ಕೊಡು’ ಎಂದು ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿ ಡೈಲಾಗ್ ಹೇಳಿದ್ದರು. ಈ ಸಾಂಗ್‌ವನ್ನು ಸಾಕಷ್ಟು ಮಂದಿ ರೀಲ್ಸ್‌ ಮಾಡಿ ಶೇರ್‌ ಕೂಡ ಮಾಡಿದ್ದಾರೆ. ಆದರೀಗ ಮತ್ತೆ ಏಕೆ ಸುದ್ದಿಯಲ್ಲಿದೆ ಗೊತ್ತಾ?

Prabhas: ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ; ಪ್ರಭಾಸ್‌ ‘ದಿ ರಾಜಾಸಾಬ್’ ಬಿಗ್‌ ಅಪ್‌ಡೇಟ್‌

ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ; ‘ದಿ ರಾಜಾಸಾಬ್’ ಬಿಗ್‌ ಅಪ್‌ಡೇಟ್‌

ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಥಮನ್ ಎಸ್. ಸಂಗೀತ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹಾರರ್, ಕಾಮಿಡಿ ಜತೆಗೆ ಲವ್ ಸ್ಟೋರಿಯೂ ಸಹ ಇರಲಿದೆ. ಈಗಾಗಲೇ ಬೃಹತ್ ಸೆಟ್ಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾವನ್ನು ಶೂಟ್ ಮಾಡಲಾಗಿದೆ.

BBK 12: ʻನನ್ನ ವ್ಯಕ್ತಿತ್ವಕ್ಕೆ ಅವಮಾನ ಆಗೋ ರೀತಿ ಮಾಡಿದ್ದೇ ಅವಳುʼ ; ರಕ್ಷಿತಾಗೆ ಲೆಟರ್ ಸಿಗದಂತೆ ಮಾಡ್ತಾರಾ ಅಶ್ವಿನಿ?

ರಕ್ಷಿತಾಗೆ ಲೆಟರ್ ಸಿಗದಂತೆ ಮಾಡ್ತಾರಾ ಅಶ್ವಿನಿ? ಕಾರಣ ಕೊಟ್ಟಿದ್ದೇನು?

ರೀತಿ ಈ ವಾರ ಯಾವುದೇ ಟಾಸ್ಕ್ ನಡೆಯುತ್ತಿಲ್ಲ. ಮನೆಯವರು ಕಳುಹಿಸಿದ ಪತ್ರ ಓದೋ ಸಮಯ. ಆದರೆ, ಇಲ್ಲಿ ಒಂದು ದೊಡ್ಡ ಟ್ವಿಸ್ಟ್ ಕೊಡಲಾಗಿದೆ. ತಮ್ಮ ಮಾತು ಮತ್ತು ಸ್ವಭಾವಗಳಿಂದ ಸ್ಪರ್ಧಿಗಳಿಂದಲೇ ಈ ವಾರ ಎಲಿಮಿನೇಷನ್‌ನಿಂದ ಬಚಾವ್ ಆಗಬೇಕಿದೆ. ಸದ್ಯ ಫ್ಯಾಮಿಲಿಗಳಿಂದ ಪತ್ರಗಳು ಮನೆಯೊಳಗೆ ಬರುತ್ತಿದೆ. ಅದೇ ರೀತಿ ಈಗ ರಕ್ಷಿತಾ ಹಾಗೂ ರಾಶಿಕಾ ಅವರಿಗೂ ಮನೆಯವರಿಂದ ಪತ್ರ ಬಂದಿದೆ. ಪತ್ರ ಯಾರಿಗೆ ಸೇರಲಿದೆ ಎಂಬುದು ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

BBK 12: ರಿಷಾ ಕೊಟ್ಟ ಕೌಂಟರ್‌ಗೆ ಕಣ್ಣೀರು ಹಾಕಿದ ಸ್ಪಂದನಾ ಹಾಗೂ ಸೂರಜ್; ಮನೆಯ ಪತ್ರ ನುಚ್ಚುನೂರು!

ರಿಷಾ ಕೊಟ್ಟ ಕೌಂಟರ್‌ಗೆ ಕಣ್ಣೀರು ಹಾಕಿದ ಸ್ಪಂದನಾ ಹಾಗೂ ಸೂರಜ್

ರಿಷಾ (Risha) ಅವರು ಕೂಗಾಟ, ಕಿರುಚಾಟ ಜಾಸ್ತಿ ಮಾಡಿದ್ದಾರೆ.ಅವಕಾಶ ಸಿಕ್ಕಲ್ಲೆಲ್ಲ ಅವರು ಜಗಳ ಮಾಡಲು ಆರಂಭಿಸಿದ್ದಾರೆ. ಗಿಲ್ಲಿ ಕಳ್ಳ, ಸೂರಜ್ ಮಳ್ಳ ಎಂದು ರಿಷಾ ಅವರು ಹೇಳಿದ್ದಾರೆ. ‘ಕಳ್ಳನನ್ನು ನಂಬಿದರೂ ಮಳ್ಳನನ್ನು ನಂಬಲ್ಲ’ ಎಂದು ಅವರ ಎದುರಲ್ಲೇ ರಿಷಾ ಕೂಗಾಡಿದ್ದಾರೆ. ಬಿಗ್‌ಬಾಸ್ ಮನೆಗೆ ಬಂದಿದ್ದ ರಿಷಾ ಗೌಡ ಎರಡು ದಿನ ಚೆನ್ನಾಗಿಯೇ ಇದ್ದರು. ಇದಾದ ಬಳಿಕ ಮನೆಯಲ್ಲಿರುವ ಬಹುತೇಕ ಸ್ಪರ್ಧಿಗಳ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ.

Bigg Boss: ಬಿಗ್​​ಬಾಸ್ ಮನೆಯಲ್ಲಿ ಭಾರಿ ಗಲಾಟೆ; ಪರಸ್ಪರ ಹೊಡೆದಾಡಿಕೊಂಡ ಸ್ಪರ್ಧಿಗಳು

ಬಿಗ್​​ಬಾಸ್ ಮನೆಯಲ್ಲಿ ಭಾರಿ ಗಲಾಟೆ; ಪರಸ್ಪರ ಹೊಡೆದಾಡಿಕೊಂಡ ಸ್ಪರ್ಧಿಗಳು

ಬಿಗ್​​ಬಾಸ್ (Bigg Boss) ಮನೆಯಲ್ಲ ಯಾರ ಮೇಲೂ ಸಹ ಹಲ್ಲೆ ಮಾಡಬಾರದು, ಕೈ ಎತ್ತಬಾರದು ಎಂದು. ಒಂದೊಮ್ಮೆ ಹೀಗೆ ಯಾರ ವಿರುದ್ಧವಾದರೂ ಕೈ ಎತ್ತಿದರೆ ಕೂಡಲೇ ಆ ಸ್ಪರ್ಧಿಯನ್ನು ಎಲಿಮಿನೇಟ್ ಮಾಡಲಾಗುತ್ತದೆ. ಕನ್ನಡ ಶೋನಲ್ಲಿ ಈ ಹಿಂದೆ ಹೀಗೆ ಸಹ ಸ್ಪರ್ಧಿಯ ಮೇಲೆ ಕೈ ಮಾಡಿದವರನ್ನು ಎಲಿಮಿನೇಟ್ ಮಾಡಲಾಗಿದೆ. ಕೋಪದ ಭರದಲ್ಲಿ ಹೊಡೆದಾಡಿಕೊಂಡಿದ್ದಾರೆ. ಮಾತಿನ ಚಕಮಕಿಯಾಗಿ ಪ್ರಾರಂಭವಾದ ವಿಷಯವು ಬೇಗನೆ ನಿಯಂತ್ರಣ ತಪ್ಪಿ, ವಾಸಸ್ಥಳದಲ್ಲಿ ದೈಹಿಕ ಘರ್ಷಣೆಗೆ ಕಾರಣವಾಯಿತು.

Yash: ಟಾಕ್ಸಿಕ್‌ ಸಿನಿಮಾದಲ್ಲಿ ಅಭಿನಯ! ಯಶ್‌ ಹೊಗಳಿ ಈ ಬಾಲಿವುಡ್‌ ನಟಿ ಹೇಳಿದ್ದೇನು?

ಟಾಕ್ಸಿಕ್‌ ಸಿನಿಮಾದಲ್ಲಿ ಅಭಿನಯ! ಯಶ್‌ ಹೊಗಳಿ ನಟಿ ಹೇಳಿದ್ದೇನು?

ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ''ಕಾಲಾ'' ಚಿತ್ರದ ಮೂಲಕ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಬಂದಿದ್ದ ಹುಮಾ ಖುರೇಶಿ ಸದ್ಯ ತಮ್ಮ ''ಮಹಾರಾಣಿ'' ವೆಬ್ ಸರಣಿಯ 4ನೇ ಭಾಗದ ಬಿಡುಗಡೆ ನಿರೀಕ್ಷೆಯಲ್ಲಿದ್ದಾರೆ. ಟಾಕ್ಸಿಕ್ ಚಿತ್ರದ ಕುರಿತು ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಯಶ್ ಅವರನ್ನು ಹಾಡಿ ಹೊಗಳಿದ್ದಾರೆ. ''ಟಾಕ್ಸಿಕ್‌'' ಚಿತ್ರದಲ್ಲಿ ತಾವು ಅಭಿನಯಿಸಿರುವ ವಿಚಾರವನ್ನು ಕೂಡ ಈ ಮೂಲಕ ರಿವೀಲ್ ಮಾಡಿ ಬಿಟ್ಟಿದ್ದಾರೆ.

OTT this week: ಈ ವಾರ ಒಟಿಟಿಗೆ ಎಂಟ್ರಿ ಕೊಟ್ಟ ಟಾಪ್ ಸೌತ್‌ ಸಿನಿಮಾಗಳಿವು; ಸ್ಟ್ರೀಮಿಂಗ್‌ ಎಲ್ಲಿ?

ಈ ವಾರ OTTಗೆ ಎಂಟ್ರಿ ಕೊಟ್ಟ ಟಾಪ್ ಸೌತ್‌ ಸಿನಿಮಾಗಳಿವು

ಕಳೆದ ವರ್ಷಗಳಲ್ಲಿ ದಕ್ಷಿಣ ಭಾರತದ ಚಲನಚಿತ್ರೋದ್ಯಮವು ಕೆಲವು ಅತ್ಯುತ್ತಮ ಚಲನಚಿತ್ರಗಳನ್ನು ನಿರ್ಮಿಸಿ ಬಿಡುಗಡೆ ಮಾಡಿದೆ. ರಿಷಬ್‌ ಶೆಟ್ಟಿ ಅವರ ಕಾಂತಾರ: ಅಧ್ಯಾಯ 1 (Kanatara 1) ರಿಂದ ಕಿಸ್ ಮತ್ತು ಬ್ಲ್ಯಾಕ್‌ಮೇಲ್‌ವರೆಗೆ, ಬಾಕ್ಸ್ ಆಫೀಸ್ ಗಳಿಕಯಲ್ಲಿ ಕಮಾಲ್‌ ಮಾಡಿವೆ.ಮಲಯಾಳಂ, ತೆಲುಗು, ತಮಿಳು ಮತ್ತು ಕನ್ನಡ ಭಾಷೆಯ ಹಲವು ಸಿನಿಮಾಗಳು ಒಟಿಟಿಗೆ (OTT) ಎಂಟ್ರಿ ಕೊಡಲಿದೆ. ಹಾಗಾದ್ರೆ ಯಾವೆಲ್ಲ ಸಿನಿಮಾಗಳು?

BBK 12: ‘ಕಳ್ಳನನ್ನು ನಂಬಿದರೂ ಮಳ್ಳನನ್ನು ನಂಬಲ್ಲ’; ಗಿಲ್ಲಿ- ಸೂರಜ್ ಮೇಲೆ ರಿಷಾ ಕೆಂಡ

ಗಿಲ್ಲಿ- ಸೂರಜ್ ಮೇಲೆ ರಿಷಾ ಕೆಂಡ; ಕಳ್ಳರು ಯಾರು? ಮಳ್ಳರು ಯಾರು?

ರಿಷಾ (Risha) ಅವರು ಕೂಗಾಟ, ಕಿರುಚಾಟ ಜಾಸ್ತಿ ಮಾಡಿದ್ದಾರೆ. ಅವಕಾಶ ಸಿಕ್ಕಲ್ಲೆಲ್ಲ ಅವರು ಜಗಳ ಮಾಡಲು ಆರಂಭಿಸಿದ್ದಾರೆ. ಗಿಲ್ಲಿ ಕಳ್ಳ, ಸೂರಜ್ ಮಳ್ಳ ಎಂದು ರಿಷಾ ಅವರು ಹೇಳಿದ್ದಾರೆ. ‘ಕಳ್ಳನನ್ನು ನಂಬಿದರೂ ಮಳ್ಳನನ್ನು ನಂಬಲ್ಲ’ ಎಂದು ಅವರ ಎದುರಲ್ಲೇ ರಿಷಾ ಕೂಗಾಡಿದ್ದಾರೆ. ಅದರಲ್ಲೂ ಸೂರಜ್‌ ಕೊಟ್ಟಿರುವ ಕೌಂಟರ್‌ಗೆ ಸೈಲೆಂಟ್‌ ಆಗಿದ್ದರು ರಿಷಾ. ಸ್ಪಂದನಾ ಅವರ ಮನೆಯ ಪತ್ರವನ್ನ ಹರಿದು ಹಾಕಿದ್ದಾರೆ ರಿಷಾ. ಇನ್ನು ಸ್ಪಂದನಾ ಕೂಡ ಕಣ್ಣೀರಿಟ್ಟಿದ್ದಾರೆ.

BBK 12: ಕಣಿ ಹೇಳುವ ಮೂಲಕ ಮನದ ನೋವು ಹಂಚಿಕೊಂಡ್ರಾ ಜಾಹ್ನವಿ? ಅಶ್ವಿನಿ ಗೌಡ ರಿಯಾಕ್ಷನ್‌ ಹೀಗಿತ್ತು!

ಕಣಿ ಹೇಳುವ ಮೂಲಕ ಮನದ ನೋವು ಹಂಚಿಕೊಂಡ್ರಾ ಜಾಹ್ನವಿ?

ಬಿಗ್‌ ಬಾಸ್‌ ಸೀಸನ್‌ 12ರ (Bigg Boss Kannada 12) ಮೊದಲಿಗೆ ಅತ್ಯಂತ ಸ್ನೇಹಿತರಾಗಿ ಇದ್ದವರು ಅಶ್ವಿನಿ ಹಾಗೂ ಜಾಹ್ನವಿ. ‘ಬಿಗ್ ಬಾಸ್’ ನೀಡಿದ ಒಂದೇ ಒಂದು ಟಾಸ್ಕ್‌ನಿಂದಾಗಿ (Task) ಇಬ್ಬರ ಮಧ್ಯೆ ಸ್ನೇಹ ಸಂಬಂಧ ಮುರಿದುಬಿದ್ದಿದೆ. ಇದೀಗ ಕಣಿ (Kani) ಹೇಳುವ ಮೂಲಕ ಮನದ ನೋವು ಹಂಚಿಕೊಂಡಿದ್ದಾರೆ ಜಾಹ್ನವಿ. ಇನ್ನೊಂದು ಕಡೆ . ಗಿಲ್ಲಿ ನಟ ಹಾಗೂ ಸೂರಜ್ ಸಿಂಗ್ ಅವರನ್ನು ಕಂಡರೆ ರಿಷಾ ಉರಿದು ಬೀಳುತ್ತಿದ್ದಾರೆ. ಗಿಲ್ಲಿ ಕಳ್ಳ, ಸೂರಜ್ ಮಳ್ಳ ಎಂದು ರಿಷಾ ಅವರು ಹೇಳಿದ್ದಾರೆ.

BBK 12: ರಿಷಾ ಎಲಿಮಿನೇಟ್‌ ಆಗೋದು ಪಕ್ಕಾ? ಬಿಗ್ ಬಾಸ್ ಕೊಟ್ಟ ಸುಳಿವು ಏನು?

ರಿಷಾ ಎಲಿಮಿನೇಟ್‌ ಆಗೋದು ಪಕ್ಕಾ? ಬಿಗ್ ಬಾಸ್ ಕೊಟ್ಟ ಸುಳಿವು ಏನು?

ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ನಿಯಮವನ್ನು ರಿಷಾ (Risha) ಅವರು ಬ್ರೇಕ್ ಮಾಡಿದ್ದಾರೆ. ಗಿಲ್ಲಿ ಮೇಲೆ ಅವರು ಕೈ ಮಾಡಿದ್ದಾರೆ. ದೈಹಿಕ ಹಲ್ಲೆ ಮಾಡಿದವರನ್ನು ತಕ್ಷಣವೇ ಹೊರಹಾಕುವ ನಿಯಮವಿರುವುದರಿಂದ, ರಿಷಾ (Risha) ಅವರು ಎಲಿಮಿನೇಟ್ (Eliminate) ಆಗುತ್ತಾರೆಯೇ ಎಂಬ ಚರ್ಚೆ ನಡೆದಿತ್ತು. ಆದರೆ ಬಿಗ್‌ ಬಾಸ್‌ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ. ಆದರೆ ಎಪಿಸೋಡ್‌ನಲ್ಲಿ ಒಂದು ಸಣ್ಣ ಸುಳಿವು ನೀಡಿದೆ.

BBK 12: ತಂಗಿ ಅಂಥ ಕರೆದು ಹೀಗಾ ಹೇಳೋದು? ಕಾವ್ಯ ಸ್ನೇಹವನ್ನೇ ಟಾರ್ಗೆಟ್‌ ಮಾಡಿದ ಚಂದ್ರಪ್ರಭ

ಕಾವ್ಯ ಸ್ನೇಹವನ್ನೇ ಟಾರ್ಗೆಟ್‌ ಮಾಡಿದ ಚಂದ್ರಪ್ರಭ

ಯಾರು ಈ ಮನೆಯಲ್ಲಿ ಇರೋಕೆ ಅರ್ಹರಲ್ಲವೋ ಅವರಿಗೆ ಕಪ್ಪು ಮಸಿ ಬಳಿಯಬೇಕು ಎಂದು ಬಿಗ್‌ ಬಾಸ್‌ ಹೇಳಿದ್ದರು. ಆಗ ಚಂದ್ರಪ್ರಭ ಅವರು ಗಿಲ್ಲಿ ನಟ, ಕಾವ್ಯ ಶೈವ ಅವರ ಸ್ನೇಹವನ್ನು ಟಾರ್ಗೆಟ್‌ ಮಾಡಿ ಮಾತನಾಡಿದ್ದಾರೆ. ಗಿಲ್ಲಿ ಹಾಗೂ ಕಾವ್ಯ ಅವರ ಜೋಡಿಗೆ ವೀಕ್ಷಕರು ಫಿದಾ ಆಗಿದ್ದಾರೆ. ಅವರಿಬ್ಬರ ಕ್ಯೂಟ್‌ ಜೋಡಿಯನ್ನ ಮೆಚ್ಚಿಕೊಂಡಿದ್ದಾರೆ. ಆದರೆ ಚಂದ್ರಪ್ರಭ ಹೇಳಿದ ಮಾತಿಗೆ ಕಾವ್ಯ ಬೇಸರ ಹೊರ ಹಾಕಿದ್ದಾರೆ.

BBK 12: ಬಿಗ್ ಬಾಸ್ ಕೊಟ್ಟ ಟಾಸ್ಕ್‌ಗೆ ಕಣ್ಣೀರಿಟ್ಟ ಧನುಷ್‌! ಅಸಲಿಗೆ ಆಗಿದ್ದೇನು?

ಬಿಗ್ ಬಾಸ್ ಕೊಟ್ಟ ಟಾಸ್ಕ್‌ಗೆ ಕಣ್ಣೀರಿಟ್ಟ ಧನುಷ್‌!

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರನೇ ವಾರದಲ್ಲಿ ಯಾವುದೇ ಟಾಸ್ಕ್​ಗಳು ಇರುವುದಿಲ್ಲ ಅಂತ ಸುದೀಪ್ ಅವರು ಈ ಮೊದಲೇ ಅನೌನ್ಸ್‌ ಮಾಡಿದ್ದರು. ಈಗ ಎರಡನೇ ದಿನ ಬಿಗ್ ಬಾಸ್​ನಲ್ಲಿ ಮನೆಯವರು ಕಳುಹಿಸಿದ ಪತ್ರ ಓದೋ ಸಮಯ. ಆದರೆ, ಇಲ್ಲಿ ಒಂದು ದೊಡ್ಡ ಟ್ವಿಸ್ಟ್ ಕೊಡಲಾಗಿದೆ. ಬಿಗ್ ಬಾಸ್ ಕೊಟ್ಟ ಟ್ವಿಸ್ಟ್‌ಗೆ ಸರಿಯಾದ ದಾರಿಯಲ್ಲಿ ನಡೆದ್ರಾ ಧನುಷ್‌? ಕಣ್ಣೀರಿಟ್ಟಿದ್ದೇಕೆ?

Loading...