ಬಳ್ಳಾರಿಯ ಸಂಗನಕಲ್ಲಿನ ಗುಡ್ಡಕ್ಕೆ ಡಿಸಿ ನಾಗೇಂದ್ರ ಪ್ರಸಾದ್ ಚಾರಣ
Ballari News: ಬಳ್ಳಾರಿ ಜಿಲ್ಲೆಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಮಹತ್ವ ಹೊಂದಿರುವ ಪ್ರಸಿದ್ಧ ಪ್ರವಾಸಿ ತಾಣವಾದ ಸಂಗನಕಲ್ಲಿನ ಹೀರೆಗುಡ್ಡಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಚಾರಣ ಮಾಡಿ, ಪರಿಶೀಲನೆ ನಡೆಸಿದರು. ಈ ಕುರಿತ ವಿವರ ಇಲ್ಲಿದೆ.