ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರ ಸಾವು
Road Accident: ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈರಾಪುರ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಗಾಯಾಳುಗಳನ್ನು ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ಮತ್ತು ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.