ಕಾಂಗ್ರೆಸ್ ಸರ್ಕಾರ ಕಿತ್ತೆಸೆಯಲು ಬಳ್ಳಾರಿ ನೆಲದಲ್ಲೇ ಬಿಜೆಪಿ ಸಂಕಲ್ಪ
Pralhad Joshi: ಬಳ್ಳಾರಿಯಲ್ಲಿ ಗುರುವಾರ ಸಂಜೆ ಬಿಜೆಪಿ ಹಮ್ಮಿಕೊಂಡಿದ್ದ ʼಬಳ್ಳಾರಿ ಚಲೋʼ ಪಾದಯಾತ್ರೆ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ, ಮಿತಿ ಮೀರಿದ ಭ್ರಷ್ಟಾಚಾರ, ತುಷ್ಟೀಕರಣದ ಕಾಂಗ್ರೆಸ್ ಪಕ್ಷಕ್ಕೆ ಈ ಬಳ್ಳಾರಿ ನೆಲದಿಂದಲೇ ಉತ್ತರ ಕೊಡುವ ಸಂಕಲ್ಪ ಮಾಡಿದೆ ಬಿಜೆಪಿ ಎಂದು ಹೇಳಿದ್ದಾರೆ.