ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್ ವರ್ಗ
ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್ ಅವರು ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಹೀಗಾಗಿ ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಡಿಜಿ- ಐಜಿಪಿ ಕಡೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ ಐಜಿ ವರ್ತಿಕಾ ಕಟಿಯಾರ್ ಅವರನ್ನ ಸರ್ಕಾರ ವರ್ಗಾವಣೆಗೊಳಿಸಿದೆ.