ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಳ್ಳಾರಿ

ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಕಿತ್ತೆಸೆಯಲು ಬಳ್ಳಾರಿ ನೆಲದಲ್ಲೇ ಬಿಜೆಪಿ ಸಂಕಲ್ಪ: ಪ್ರಲ್ಹಾದ್‌ ಜೋಶಿ

ಕಾಂಗ್ರೆಸ್‌ ಸರ್ಕಾರ ಕಿತ್ತೆಸೆಯಲು ಬಳ್ಳಾರಿ ನೆಲದಲ್ಲೇ ಬಿಜೆಪಿ ಸಂಕಲ್ಪ

Pralhad Joshi: ಬಳ್ಳಾರಿಯಲ್ಲಿ ಗುರುವಾರ ಸಂಜೆ ಬಿಜೆಪಿ ಹಮ್ಮಿಕೊಂಡಿದ್ದ ʼಬಳ್ಳಾರಿ ಚಲೋʼ ಪಾದಯಾತ್ರೆ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ, ಮಿತಿ ಮೀರಿದ ಭ್ರಷ್ಟಾಚಾರ, ತುಷ್ಟೀಕರಣದ ಕಾಂಗ್ರೆಸ್‌ ಪಕ್ಷಕ್ಕೆ ಈ ಬಳ್ಳಾರಿ ನೆಲದಿಂದಲೇ ಉತ್ತರ ಕೊಡುವ ಸಂಕಲ್ಪ ಮಾಡಿದೆ ಬಿಜೆಪಿ ಎಂದು ಹೇಳಿದ್ದಾರೆ.

‘ಬಳ್ಳಾರಿ ಚಲೋ’ ಪಾದಯಾತ್ರೆಗೆ ತೆರೆ; ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಜನರು ತೀರ್ಮಾನಿಸಿದ್ದಾರೆ ಎಂದ ವಿಜಯೇಂದ್ರ

ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಜನರು ತೀರ್ಮಾನಿಸಿದ್ದಾರೆ

Ballari Chalo Padayatra: ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು ರಾಜ್ಯದ ಜನರು ತೀರ್ಮಾನಿಸಿದ್ದಾರೆ ಎಂಬುದು ‘ಬಳ್ಳಾರಿ ಚಲೋ’ ಪಾದಯಾತ್ರೆಯ ಸಂದರ್ಭದಲ್ಲಿ ಕಂಡುಬಂದ ಜನಬೆಂಬಲದಿಂದ ಸ್ಪಷ್ಟವಾಗಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು. ಬಳ್ಳಾರಿ ಚಲೋ ಸಮಾರೋಪ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.

BJP Padayatra: ರಾಜ್ಯದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ತರುವವರೆಗೆ ಹೋರಾಟ ಮುಂದುವರಿಯಲಿದೆ: ವಿಜಯೇಂದ್ರ

ಎನ್‍ಡಿಎ ಸರ್ಕಾರ ಅಧಿಕಾರಕ್ಕೆ ತರುವವರೆಗೆ ಹೋರಾಟ: ವಿಜಯೇಂದ್ರ

BY Vijayendra: ಮುನ್ಸಿಪಲ್ ಮೈದಾನದಲ್ಲಿ ಬಿಜೆಪಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸರ್ಕಾರವು ಅವಕಾಶ ನೀಡಿರಲಿಲ್ಲ. 15 ವರ್ಷಗಳ ಬಳಿಕ ನಮ್ಮ ಹೋರಾಟಕ್ಕೆ ಮಣಿದು ಅವಕಾಶ ಕೊಟ್ಟಿದೆ. ನಮ್ಮ ನಿಜವಾದ ಹೋರಾಟ ಇವತ್ತಿನಿಂದ ಆರಂಭ. ಎನ್‍ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

BJP Padayatra: ʼಬಳ್ಳಾರಿ ಚಲೋ' ಪಾದಯಾತ್ರೆ ಸಮಾರೋಪ; ಬಿಜೆಪಿಯಿಂದ 16 ನಿರ್ಣಯಗಳು

ʼಬಳ್ಳಾರಿ ಚಲೋ' ಪಾದಯಾತ್ರೆ ಸಮಾರೋಪ; ಬಿಜೆಪಿಯಿಂದ 16 ನಿರ್ಣಯಗಳು

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ 10 ದಿನಗಳ ಕಾಲ ನಡೆದ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಶಂಖನಾದ ಮೊಳಗಿಸಿ ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಬಿಜೆಪಿ ನಾಯಕರು ಸಂಕಲ್ಪ ಮಾಡಿದರು.

Padayatra: ಇಂದು ಬಳ್ಳಾರಿಯಲ್ಲಿ ಸಮಾರೋಪ ಯಾತ್ರೆ

ಇಂದು ಬಳ್ಳಾರಿಯಲ್ಲಿ ಸಮಾರೋಪ ಯಾತ್ರೆ

ರಾಯಚೂರಿನ ಲಿಂಗಸೂಗೂರಿನಿಂದ ಆರಂಭವಾದ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಾ ಸರಕಾರದ ವಿರುದ್ಧ ಹೋರಾಟ ರೂಪಿಸಿದ್ದಾರೆ. ಗುರುವಾರದ ಸಮಾರೋಪ ದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಸಂಸದರು, ಶಾಸಕರು ಹಾಗೂ 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸ ಲಿದ್ದಾರೆ.

Padayatra completes 8th Day: ಪಾದಯಾತ್ರೆ 8ನೇ ದಿನ ಮುಕ್ತಾಯ, 17 ಕಿ.ಮೀ. ನಡಿಗೆ: ಸಂಡೂರಲ್ಲಿ ರಾರಾಜಿಸಿದ ಕೇಸರಿ ಧ್ವಜ

ಸಂಡೂರಲ್ಲಿ ರಾರಾಜಿಸಿದ ಕೇಸರಿ ಧ್ವಜ

ಸಂಡೂರು ಕ್ಷೇತ್ರದ ಹಳೆ ದರೋಜಿ, ಹೊಸ ದರೋಜಿಯಿಂದ ಆರಂಭವಾದ 8ನೇ ದಿನದ ಪಾದ ಯಾತ್ರೆ, ಇಡೀ ದಿನ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಮುಂದುವರಿಯಿತು. ಸಂಜೆ ಕುಡುತಿನಿ ಗ್ರಾಮ ದಲ್ಲಿ ಬಹಿರಂಗ ಸಭೆ ನಡೆಯಿತು. ರಾಯಚೂರಿನ ಲಿಂಗಸೂಗೂರಿ ನಿಂದ ಸೆ.1ರಂದು ಆರಂಭವಾದ ಪಾದಯಾತ್ರೆ ಕೊನೆಯ ಹಂತ ತಲುಪಿದೆ.

ಸವಾಲು, ಗೊಂದಲ ಮೀರಿ ಬಿಜೆಪಿ ಅಧಿಕಾರ ಹಿಡಿಯಲಿದೆ! ಬಳ್ಳಾರಿ ಚಲೋ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ

ಗೊಂದಲ ಮೀರಿ ಬಿಜೆಪಿ ಅಧಿಕಾರ ಹಿಡಿಯಲಿದೆ: ಬಿ.ವೈ. ವಿಜಯೇಂದ್ರ ವಿಶ್ವಾಸ

B.Y. Vijayendra: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಡೆಯುತ್ತಿರುವ ಪಾದಯಾತ್ರೆ ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಮಧ್ಯೆ ಅವರು 'ವಿಶ್ವವಾಣಿ ಟಿವಿ'ಯ ವಿಶೇಷ ಸಂದರ್ಶನದಲ್ಲಿ ರಾಘವ ಶರ್ಮ ಅವರೊಂದಿಗೆ ಮಾತುಕತೆ ನಡೆಸಿ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ವಿವರಿಸಿದ್ದಾರೆ. ಆ ಕುರಿತಾದ ವಿವರ ಇಲ್ಲಿದೆ.

ಬಳ್ಳಾರಿ ಚಲೋ ಸಮಾರೋಪಕ್ಕೆ ಸರ್ಕಾರದಿಂದ ಬಿಗ್‌ ಶಾಕ್‌; ಶಾಲಾ ಮೈದಾನ ಬಳಕೆಗೆ ನಿಷೇಧ!

ಬಳ್ಳಾರಿ ಚಲೋ ಸಮಾರೋಪಕ್ಕೆ ಸರ್ಕಾರದಿಂದ ಬಿಗ್‌ ಶಾಕ್‌!

Ballary Chalo: ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಸಂಡೂರು ತಾಲೂಕಿನ ದರೋಜಿ ಗ್ರಾಮದಲ್ಲಿ ಸೋಮವಾರ ಅಂತ್ಯಗೊಂಡಿದ್ದ ಪಾದಯಾತ್ರೆ ಇಂದು ಕುಡಿತಿನಿವರೆಗೆ ಮುಂದುವರಿಯಲಿದೆ.

Padayatra Completes Seven Days: ಏಳು ದಿನ ಪೂರೈಸಿದ ಬಳ್ಳಾರಿ ಪಾದಯಾತ್ರೆ: ಕೇಸರಿ ಪಡೆಯಲ್ಲಿ ರಣೋತ್ಸಾಹ

ಗಣಿ ಜಿಲ್ಲೆಗೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿಯಾದರೂ ಈ ಭಾಗದ ರೈತರಿಗೆ ಸಮಪರ್ಕವಾಗಿ ನೀರು ಕೊಡುವಲ್ಲಿ ಸ್ಥಳೀಯ ಶಾಸಕ ಸೇರಿದಂತೆ ರಾಜ್ಯ ಸರಕಾರ ವಿಫಲವಾಗಿದೆ. ರೈತರು ಮತ್ತು ಜನರು ಸಂಕಷ್ಟದಲ್ಲಿದ್ದರೂ ಸಿಎಂ ಡಿಕೆಶಿ ಬೆಂಗಳೂರು ರಿಯಲ್ ಎಸ್ಟೇಟ್ ಅಪ್ಪಿಕೊಂಡು ಕೂತಿದ್ದಾರೆ. ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಯುವಶಕ್ತಿಯೇ ಭಾರತದ ಭವಿಷ್ಯ; ಕೆಪಿಎಸ್‌ಸಿಗೆ ಕಾಯಕಲ್ಪ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ: ಬಿ.ವೈ. ವಿಜಯೇಂದ್ರ

ಕೆಪಿಎಸ್‌ಸಿಗೆ ಕಾಯಕಲ್ಪ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ: ವಿಜಯೇಂದ್ರ

BY Vijayendra: ಭಾರತದಲ್ಲಿ 35ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸುಮಾರು ಶೇ.65 ರಷ್ಟಿದ್ದು, 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ವಿಜಯನಗರದ ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆ ಲೋಕಾರ್ಪಣೆ ಇಂದು

ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆ ಲೋಕಾರ್ಪಣೆ ಇಂದು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕರ ಕಚೇರಿ ಮುಂದೆ ವೇದಿಕೆ ಸಿದ್ಧತೆ ಮಾಡಲಾಗಿದೆ. ಈ ವೇಳೆ ಸಮಾರಂಭದ ಯಶಸ್ಸಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳು ವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರ ಕುಂದು ಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮದ ಆವರಣದಲ್ಲಿ ವಿಶೇಷ ಮಳಿಗೆ ಹಾಗೂ ಕೌಂಟರ್ ಗಳನ್ನು ಸ್ಥಾಪಿಸಲಾಗಿದೆ.

ಬರದ ನಡುವೆ ಬಿಜೆಪಿ ಯಾತ್ರೆಗೆ ಜನಸಾಗರ

ಬರದ ನಡುವೆ ಬಿಜೆಪಿ ಯಾತ್ರೆಗೆ ಜನಸಾಗರ

ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ಆರಂಭಿಸಿರುವ ಪಾದಯಾತ್ರೆಗೆ ಸ್ಥಳೀಯ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಿಜೆಪಿ ನಾಯಕರೊಂದಿಗೆ ಎರಡನೇ ದಿನ ಸಾವಿರಾರು ಮಂದಿ ಹೆಜ್ಜೆ ಹಾಕಿದರು. ರಾಯಚೂರಿನ ಲಿಂಗಸೂಗೂರಿನಿಂದ ಬಳ್ಳಾರಿಯವರೆಗೆ ನಡೆಯುತ್ತಿರುವ ಪಾದಯಾತ್ರೆಯ 2ನೇ ದಿನವಾದ ಬುಧವಾರ 22 ಕಿ.ಮೀ. ದೂರ ನಡೆಯಲಾಯಿತು.

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶೇ. 16 ಡಿವಿಡೆಂಡ್ ಘೋಷಣೆ: ದಕ್ಷಿಣ ಭಾರತದಲ್ಲೇ ಮೊದಲ 24 ಗಂಟೆ ಆಟೋವಾಲ್ಟ್ ಲಾಕರ್ ಸೇವೆ

ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಶೇ. 16 ಡಿವಿಡೆಂಡ್ ಘೋಷಣೆ

ಕಳೆದ ನವೆಂಬರ್‌ನಲ್ಲಿ ಹೊಸಪೇಟೆಯಲ್ಲಿ ಸುಸಜ್ಜಿತ, ಅತ್ಯಾಧುನಿಕ ಸೌಲಭ್ಯಗಳ ಸ್ವಂತ ಕಟ್ಟಡ ಹೊಂದಿರುವ ಬ್ಯಾಂಕ್, ಸದ್ಯದಲ್ಲೇ ದಿನದ 24 ಗಂಟೆಗಳ ಕಾಲ ಸೇವೆ ನೀಡುವ ಆಟೋವಾಲ್ಟ್ ಲಾಕರ್ ಸೇವಾ ವ್ಯವಸ್ಥೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ. ಅತ್ಯಂತ ಸುರಕ್ಷಿತವಾದ ಈ ಡಿಜಿಟಲ್ ಲಾಕರ್ ಸೇವೆಯನ್ನು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ವಿಕಾಸ ಬ್ಯಾಂಕ್ ನೀಡುತ್ತಿರುವುದು ಹೆಮ್ಮೆಯ ಸಂಗತಿ

Hospet News: 'ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ': ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ

ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ

ನಾನು ಭಗವಾನ್ ಸತ್ಯ ಸಾಯಿ ಬಾಬಾರವರ ಶಿಷ್ಯ. ಅವರ ಶಿಕ್ಷಣ ಸಂಸ್ಥೆಗಳಲ್ಲಿ ಓದಿ ಸೇವಾ ಚಟುವಟಿಕೆಗಳಿಗಾಗಿ ಅವರ ಮಾರ್ಗದರ್ಶನದ ನಿರೀಕ್ಷೆಯಲ್ಲಿದ್ದೆ. ಅವರ ಮಹಾಸಮಾಧಿಯ ನಂತರ ನನಗೆ ಆಧ್ಯಾತ್ಮಿಕ ಅನುಭವವಾಯಿತು. ಅದರಂತೆ ಅವರ ಸೂಚನೆಯಂತೆ ಕರ್ನಾಟಕದಲ್ಲಿ ಸೇವಾ ಚಟುವಟಿಕೆ ಆರಂಭಿಸಿದೆವು

Hospet News: ಹಂಪಿಯಲ್ಲಿ ಬಲ್ಡೋಟ ಸಮೂಹದ ವತಿಯಿಂದ ಹಣ್ಣಿನ ಗಿಡಗಳ ನೆಡುವ ಕಾರ್ಯಕ್ರಮ

ಬಲ್ಡೋಟ ಸಮೂಹದ ವತಿಯಿಂದ ಹಣ್ಣಿನ ಗಿಡಗಳ ನೆಡುವ ಕಾರ್ಯಕ್ರಮ

ಗಿಡಗಳು ಮುಂದಿನ ದಿನಗಳಲ್ಲಿ ಉತ್ತಮವಾಗಿ ಬೆಳೆದು ಹಣ್ಣುಗಳನ್ನು ನೀಡುವುದರಿಂದ ಪರಿಸರ ಸಂರಕ್ಷಣೆಯ ಜೊತೆಗೆ ಪ್ರಾಣಿ–ಪಕ್ಷಿಗಳಿಗೆ ಆಹಾರದ ಮೂಲವಾಗಲಿವೆ. ವಿಶೇಷವಾಗಿ ಹಂಪಿ ಪ್ರದೇಶ ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವ ಕೋತಿಗಳಿಗೆ ಈ ಹಣ್ಣಿನ ಗಿಡಗಳು ಅನುಕೂಲವಾಗಲಿವೆ. ಇಂತಹ ಪರಿಸರ ಸ್ನೇಹಿ ಕಾರ್ಯಕ್ರಮಗಳು ಹಂಪಿಯ ನೈಸರ್ಗಿಕ ಸೌಂದರ್ಯ ಹಾಗೂ ಜೀವ ವೈವಿಧ್ಯತೆ ಕಾಪಾಡುವಲ್ಲಿ ಸಹಕಾರಿಯಾಗುತ್ತವೆ

ಮಗು ತನ್ನದಲ್ಲ ಎಂಬ ಅನುಮಾನದಿಂದ ಜೋಡಿ ಕೊಲೆ; ಪತ್ನಿ, 7 ತಿಂಗಳ ಹಸುಳೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ: ಬಳ್ಳಾರಿಯಲ್ಲಿ ಅಮಾನುಷ ಕೃತ್ಯ

ಪತಿಯ ಅನುಮಾನಕ್ಕೆ ಪತ್ನಿ, 7 ತಿಂಗಳ ಪುಟ್ಟ ಕಂದಮ್ಮ ಬಲಿ

Crime News: ಮಗು ತನ್ನದಲ್ಲ ಎಂಬ ಅನುಮಾನದ ಮೇಲೆ ಪದೇ ಪದೆ ವ್ಯಕ್ತಿಯೊಬ್ಬ ಪತ್ನಿ ಜತೆ ಜಗಳವಾಡುತ್ತಿದ್ದ. ಆದರೆ ನಂತರ ನಡೆದದ್ದು ಭೀಕರ ಕೃತ್ಯ. ಪತ್ನಿ ಮತ್ತು ಏಳು ತಿಂಗಳ ಮಗುವನ್ನು ಸುತ್ತಿಗೆಯಿಂದ ಹೊಡೆದು ಕೊಂದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು 28 ವರ್ಷದ ಹೊನ್ನೂರಪ್ಪ ಎಂದು ಗುರುತಿಸಲಾಗಿದೆ.

Bellary News: ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆ ಗಳಡಿ ಸಾಲ-ಸೌಲಭ್ಯಗಳಿಗಾಗಿ ಬ್ರಾಹ್ಮಣ ಸಮುದಾಯ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸ ಲಾಗಿದೆ. ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹಸು ಸಾಕಾಣಿಕೆಯಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ವರೆಗೆ ಆರ್ಥಿಕ ಸಾಲ ನೀಡಲಾಗುತ್ತದೆ.

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು; ‎1,264 ಕೋಟಿ ವೆಚ್ಚಕ್ಕೆ ಅನುಮೋದನೆ

ಬಳ್ಳಾರಿ-ಗುಂತಕಲ್‌ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು

Pralhad Joshi: ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ಬಳ್ಳಾರಿ-ಗುಂತಕಲ್‌ ರೈಲು ಮಾರ್ಗ ನಿರ್ಮಾಣದಿಂದ ರೈಲು ಜಾಲ 46 ಕಿ.ಮೀ. ವಿಸ್ತರಣೆಯಾಗಲಿದ್ದು, ಸರಕು ಸಾಗಣೆ ಸಾಮರ್ಥ್ಯವೂ ಹೆಚ್ಚಲಿದೆ. ಇದರಿಂದ ಪ್ರಾದೇಶಿಕ ಸಂಪರ್ಕ ಮತ್ತಷ್ಟು ಬಲಗೊಳ್ಳುವ ಜತೆಗೆ ಸ್ಥಳೀಯವಾಗಿ ಆರ್ಥಿಕ ಬೆಳವಣಿಗೆಗೆ ಸಾಕಾರವಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Sandur News: ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚಂದ್ರಶೇಖರ್ ಆಜಾದ್: ಕುಮಾರ್ ಎಸ್.ನಾನಾವಟೆ

ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚಂದ್ರಶೇಖರ್ ಆಜಾದ್

​ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ತಮ್ಮ ಹೆಸರು 'ಆಜಾದ್' (ಸ್ವಾತಂತ್ರ್ಯ), ತಂದೆಯ ಹೆಸರು 'ಸ್ವಾತಂತ್ರ್ಯ' ಮತ್ತು ವಿಳಾಸ 'ಜೈಲು' ಎಂದು ಉತ್ತರಿಸಿ ಬ್ರಿಟಿಷ್ ಅಧಿಕಾರಿಗಳನ್ನು ಬೆಚ್ಚಿಬೀಳಿಸಿದ್ದರು. ಈ ದಿಟ್ಟತನಕ್ಕಾಗಿ ಅವರಿಗೆ 14 ಚಾಟಿಯೇಟಿನ ಶಿಕ್ಷೆ ವಿಧಿಸಲಾಯಿತು. ಅದೇ ಸಂದರ್ಭದಲ್ಲಿ 'ತಾನು ಎಂದಿಗೂ ಬ್ರಿಟಿಷರಿಗೆ ಜೀವಂತವಾಗಿ ಬಂಧಿಯಾಗುವುದಿಲ್ಲ' ಎಂದು ಪ್ರತಿಜ್ಞೆ ಮಾಡಿದ್ದರು," ಎಂದು ನಾನಾವಟೆ ಸ್ಮರಿಸಿದರು.

ಉಗ್ರ ಸಂಘಟನೆಗಳ ಜತೆ ನಂಟು; ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ

ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ

ದೇಶದ ಭದ್ರತೆಗೆ ಧಕ್ಕೆ ತರಲು ಹೊಂಚು ಹಾಕಿದ್ದ ಉಗ್ರರ ಜಾಲವನ್ನು ಮಟ್ಟಹಾಕಲು ರಾಷ್ಟ್ರೀಯ ತನಿಖಾ ಸಂಸ್ಥೆ, ಇಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. ಬಳ್ಳಾರಿಯ ಕೌಲ್ ಬಜಾರ್ ನಿವಾಸಿಯಾದ ಅಬ್ದುಲ್ ಸಲಾಂ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸಿದ್ದಾರೆ.

Bellary Murder Case: ರೇಣುಕಾಸ್ವಾಮಿ ಪ್ರಕರಣ ಮಾದರಿಯಲ್ಲೇ ಬಳ್ಳಾರಿಯಲ್ಲಿ ಯುವಕನ ಕೊಲೆ; ಮೂವರು ಅರೆಸ್ಟ್‌

ರೇಣುಕಾಸ್ವಾಮಿ ಪ್ರಕರಣ ಮಾದರಿಯಲ್ಲೇ ಬಳ್ಳಾರಿಯಲ್ಲಿ ಯುವಕನ ಕೊಲೆ!

ಖಾಸಗಿ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ಬಸನಗೌಡನನ್ನು ಬಳ್ಳಾರಿ ತಾಲೂಕಿನ ಮೋಕಾ ಸಮೀಪ ಕೊಲೆ ಮಾಡಿ, ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನಿಸಲಾಗಿತ್ತು. ಮೋಕಾ ಬಳಿಯ ಎಲ್‌ಎಲ್‌ಸಿ ಕಾಲುವೆ ಪಕ್ಕದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣದ ತನಿಖೆ ವೇಳೆ ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ.

ಮಂತ್ರಾಲಯದ ಬಳಿ ದುರಂತ; ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು

ತುಂಗಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಐವರು ನೀರುಪಾಲು

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು ಹೈದರಾಬಾದ್‌ ಮೂಲದ ಯುವನ ಚಂದ್ರ(5), ಸತೀಶ್(35), ಮಂತ್ರಾಲಯ ಗ್ರಾಮದ ರಾಘವೇಂದ್ರ(25), ಧನುಷ್(23) ಉರವಕೊಂಡದ ಸಂಧ್ಯಾ(22) ಎಂದು ಗುರುತಿಸಲಾಗಿದೆ. ಮತ್ತೋರ್ವ ಯುವತಿ ಅಪರ್ಣಾ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

illegal mining case: ಅಕ್ರಮ ಅದಿರು ಸಾಗಾಟ; ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ

ಅಕ್ರಮ ಅದಿರು ಸಾಗಾಟ; ಎರಡು ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ

ಅಕ್ರಮ ಗಣಿಗಾರಿಕೆ ಪ್ರಕರಣದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಶಾಸಕ ಜನಾರ್ದನ ರೆಡ್ಡಿ ಸೇರಿ ಇತರ ಆರೋಪಿಗಳನ್ನು ಪ್ರಕರಣದಿಂದ ಕೈಬಿಟ್ಟು ಮಹತ್ವದ ಆದೇಶ ಹೊರಡಿಸಿದೆ.

Karnataka Weather: ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ; ಗದಗ, ಕೊಪ್ಪಳ ಜಿಲ್ಲೆಗೆ ಆರೆಂಜ್‌ ಅಲರ್ಟ್‌!

ಆರೆಂಜ್‌ ಅಲರ್ಟ್‌; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Loading...