ಶಾಲೆಗೆ ಹೋಗಲು ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!
Belagavi Crime News: 8ನೇ ತರಗತಿ ಓದುತ್ತಿದ್ದ ಯಶರಾಜ ಕಳೆದ 8 ದಿನದಿಂದ ಶಾಲೆಗೆ ಹೋಗಿರಲಿಲ್ಲ. ಶಾಲೆಗೆ ಹೋಗುವಂತೆ ಒತ್ತಾಯಿಸಿದಾಗ ಕುಂಬಾರನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.