ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಳಗಾವಿ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಅತ್ಯಂತ ಪ್ರಮುಖ: ಲಕ್ಷ್ಮಿ ಹೆಬ್ಬಾಳ್ಕರ್

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಪ್ರಮುಖ: ಹೆಬ್ಬಾಳ್ಕರ್

Laxmi Hebbalkar: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಅತ್ಯಂತ ಪ್ರಮುಖವಾಗಿದೆ. ಉತ್ತಮ ರಸ್ತೆಗಳು ನಿರ್ಮಾಣವಾದರೆ ಸಾರ್ವಜನಿಕರ ದಿನನಿತ್ಯದ ಸಂಚಾರ ಸುಗಮವಾಗುವುದರ ಜತೆಗೆ, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ವಿವಿಧ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶಿಕ್ಷಕರ ದಿನಾಚರಣೆ ನಿಮಿತ್ತ ಬೃಹತ್ ರಕ್ತದಾನ ಶಿಬಿರ: ಸಿಇಒ ರಾಹುಲ್ ಶಿಂಧೆ ಕರೆಗೆ ಭರ್ಜರಿ ಸ್ಪಂದನೆ, ರಕ್ತ ಸಂಗ್ರಹದಲ್ಲಿ ದಾಖಲೆ ಬರೆದ ಬೆಳಗಾವಿ

ರಕ್ತ ಸಂಗ್ರಹದಲ್ಲಿ ದಾಖಲೆ ಬರೆದ ಬೆಳಗಾವಿ

ಸರಕಾರಿ ಕಚೇರಿಗಳಲ್ಲಿ ನಡೆಯುವ ಗಣ್ಯರ ದಿನಾಚರಣೆಗಳು ಇತ್ತೀಚಿನ ದಿನಗಳಲ್ಲಿ ಕೇವಲ ಫೋಟೊ ಪೂಜೆಗೆ ಮಾತ್ರ ಸೀಮಿತ ಆಗಿವೆ. ಆದರೆ ಬೆಳಗಾವಿ ಜಿಲ್ಲಾ ಪಂಚಾಯಿತಿ ವಿನೂತನ ಪ್ರಯತ್ನದ ಮೂಲಕ ಯಶಸ್ವಿ ಆಗಿದೆ. ಬೃಹತ್ ರಕ್ತದಾನ ಶಿಬಿರದ ಮೂಲಕ ಶಿಕ್ಷಕರ ದಿನಾಚರಣೆಯನ್ನು ರಾಜ್ಯದಲ್ಲೇ ಮಾದರಿಯಾಗಿ ಆಚರಣೆ ಮಾಡಿದೆ.

Lakshmi Hebbalkar: ರಾಜ್ಯದ ಸಮಸ್ಯೆಗಳ ಚರ್ಚೆ ಬಿಟ್ಟು ಬಿಜೆಪಿ ರಾಜಕಾರಣ ಮಾಡುತ್ತಿದೆ: ಲಕ್ಷ್ಮೀ ಹೆಬ್ಬಾಳಕರ್

ರಾಜ್ಯದ ಸಮಸ್ಯೆಗಳ ಚರ್ಚೆ ಬಿಟ್ಟು ಬಿಜೆಪಿ ರಾಜಕಾರಣ ಮಾಡುತ್ತಿದೆ

ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುವ ಮೂಲಕ ಬಿಜೆಪಿ ನಾಯಕರು ಸದನ ಹಾಳು ಮಾಡಿದರು. ರಾಜಿನಾಮೆ ನೀಡಿದ ನಂತರವೂ ರಾಜಕಾರಣ ಮಾಡುತ್ತಿದ್ದಾರೆ. ಇದು ಸರಿ ಯಲ್ಲ. ರಾಜ್ಯದ ಬರಗಾಲ, ಜನರ ಸಮಸ್ಯೆಗಳು, ಅಭಿವೃದ್ಧಿ ಹಾಗೂ ಉದ್ಯೋಗ ದಂತಹ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಬದಲು ರಾಜೀನಾಮೆ ವಿಚಾರವನ್ನೇ ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು

Belagavi News: ಬೈಲಹೊಂಗಲದಲ್ಲಿ ಕಾಮಗಾರಿ ವೇಳೆ ಪುರಾತನ ಕಾಲದ ಚಿನ್ನದ ನಾಣ್ಯಗಳು ಪತ್ತೆ!

ಬೈಲಹೊಂಗಲದಲ್ಲಿ ಕಾಮಗಾರಿ ವೇಳೆ ಪುರಾತನ ಕಾಲದ ಚಿನ್ನದ ನಾಣ್ಯಗಳು ಪತ್ತೆ!

Ancient gold coins found in Belagavi: ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೋಜನೆ ಕಾಮಗಾರಿ ನಡೆಸುತ್ತಿದ್ದ ವೇಳೆ ಪುರಾತನ ಕಾಲದ ನಾಣ್ಯಗಳು ಪತ್ತೆಯಾಗಿವೆ. ಕಾರ್ಮಿಕರು, ಇಂಚಲ ಗ್ರಾಪಂ ಕಾರ್ಯಾಲಯದ ಅಧಿಕಾರಿಗಳಿಗೆ ನಾಣ್ಯಗಳನ್ನು ಒಪ್ಪಿಸಿದ್ದಾರೆ.

Belagavi Blood Donation Camps: ನಾಳೆ ಬೆಳಗಾವಿ ಜಿಲ್ಲೆಯ 22 ಸ್ಥಳಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ; ಜಿಪಂನಿಂದ ಆಯೋಜನೆ

ನಾಳೆ ಬೆಳಗಾವಿ ಜಿಲ್ಲೆಯ 22 ಸ್ಥಳಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Belagavi News: ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.3 ರಂದು ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳ ಒಟ್ಟು 22 ಸ್ಥಳಗಳಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ವನ್ನು ಆಯೋಜಿಸಲಾಗಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಪಾರ್ಟಿ ವೇಳೆ ಹೆಚ್ಚು ಚಿಕನ್‌ ಪೀಸ್‌ ಸೇವಿಸಿದನೆಂದ ಸಹೋದ್ಯೋಗಿ ಎದೆಗೆ ಚೂರಿ ಇರಿದು ಕೊಲೆ ಮಾಡಿದ ಪಾಪಿ; ಬೆಳಗಾವಿಯಲ್ಲಿ ಅಮಾನುಷ ಘಟನೆ

ಹೆಚ್ಚು ಚಿಕನ್‌ ಪೀಸ್‌ ಸೇವಿಸಿದನೆಂದ ಸಹೋದ್ಯೋಗಿಯನ್ನೇ ಕೊಂದ ಪಾಪಿ

Belagavi News: ಪಾರ್ಟಿಯಲ್ಲಿ ಹೆಚ್ಚು ಚಿಕನ್ ಪೀಸ್ ತಿಂದಿದ್ದಾನೆ ಎನ್ನುವ ವಿಚಾರಕ್ಕೆ ಆರಂಭವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಸೀತಾರಾಮ್ ಚಂದ್ರದೇವ್ ಎಂದು ಗುರುತಿಸಲಾಗಿದೆ.

VTU:  ಕಾನೂನು ಹೋರಾಟಕ್ಕೆ ಜಯ: 700 ಕೋಟಿ ರೂ. ಕಾರ್ಪಸ್ ನಿಧಿ ಮರಳಿ ಪಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

ಆದಾಯ ತೆರಿಗೆ ಇಲಾಖೆಯಿಂದ ಕಾರ್ಪಸ್ ನಿಧಿ ಮರಳಿ ಪಡೆದ ವಿಟಿಯು

ಆದಾಯ ತೆರಿಗೆ ಪಾವತಿಸುವಂತೆ ಕಳೆದ 2013 ರಲ್ಲಿ ವಿಟಿಯುಗೆ ನೋಟಿಸ್ ನೀಡಿದ್ದ ಐಟಿ ಇಲಾಖೆ ಕೆಲವು ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಇದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ವಿಶ್ವವಿದ್ಯಾಲಯ ನಿರಂತರ ಕಾನೂನು ಹೋರಾಟ ಮಾಡಿದ್ದಲ್ಲದೆ ಕೊನೆಗೂ ನ್ಯಾಯ ದೊರಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಸುಳ್ಳು ಆರೋಪದ ಕುರಿತು ಚರ್ಚೆಗೆ ಬರಲಿ; ಸಂಜಯ್ ಪಾಟೀಲ್‌ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು

ಸುಳ್ಳು ಆರೋಪದ ಕುರಿತು ಚರ್ಚೆಗೆ ಬರಲಿ; ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು

Lakshmi Hebbalkar: ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಬಿಜೆಪಿ ನಾಯಕರಿಗೆ ಕೇವಲ ಸುಳ್ಳು ಆರೋಪ ಮಾಡುವ ಕಲೆ ಮಾತ್ರ ಕರಗತವಾಗಿದೆ. ಧೈರ್ಯವಿದ್ದರೆ 5 ಸಾವಿರ ಕೋಟಿ ರೂಪಾಯಿ ವಿಷಯದ ಕುರಿತು ಮುಖಾಮುಖಿ ಚರ್ಚೆಗೆ ಮಳೆಕರ್ಣಿಗೆ ಬರಲಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೇರ ಸವಾಲು ಹಾಕಿದ್ದಾರೆ.

MLA Abhay Patil Car Accident: ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತ

ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಕಾರು ಭೀಕರ ಅಪಘಾತ

ದೆಹಲಿಯ ಐ.ಪಿ ಎಸ್ಟೇಟ್ ರಸ್ತೆಯಲ್ಲಿ ಭಾನುವಾರ ರಾತ್ರಿ 9:30 ಕ್ಕೆ ಇನ್ನೋವಾ ಹಾಗೂ ಸ್ವಿಪ್ಟ್ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆ ವೇಳೆ ಇನ್ನೋವಾ ಕಾರಿನಲ್ಲಿದ್ದ ಕಿರಾರಿ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ ಅನಿಲ್ ಝಾ ಮತ್ತು ಕರ್ನಾಟಕದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಇದ್ದರು.

ಬೆಳಗಾವಿಯಲ್ಲಿ ಮಳೆ ಅಭಾವ: ಹೈರಾಣಾದ ರೈತ ಸಮುದಾಯ

ಬೆಳಗಾವಿಯಲ್ಲಿ ಮಳೆ ಅಭಾವ: ಹೈರಾಣಾದ ರೈತ ಸಮುದಾಯ

ಮಳೆ ಅಭಾವ ಹಾಗೂ ಹವಾಮಾನ ವೈಪರೀತ್ಯದ ಕಾರಣಕ್ಕಾಗಿ ಬೆಳಗಾವಿ ಜಿಲ್ಲೆಯಾದ್ಯಂತ ರೈತರು ಕಷ್ಟಪಟ್ಟು ಬೆಳೆದ ಬೆಳೆ ಹಾನಿಯಾಗಿದೆ. ಜಿಲ್ಲೆಯ 12 ತಾಲೂಕುಗಳಲ್ಲಿ ಮಳೆ ಅಭಾವ ಉಂಟಾದ ಪರಿಣಾಮವಾಗಿ ಅಂದಾಜು 65 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮಳೆ ಆಧಾರಿತ ಬೆಳೆಗಳು ನೆಲಕಚ್ಚುವ ಸಾಧ್ಯತೆ ಇದ್ದು, ರೈತರನ್ನು ಸಾಲದ ಸುಳಿಯಲ್ಲಿ ಸಿಲುಕುವಂತೆ ಮಾಡಿದೆ.

ಕೃತ್ಯಕ್ಕೆ ಬಳಸಿದ 5 ಗೂಡ್ಸ್ ವಾಹನ ಹಾಗೂ ನಾಲ್ಕು ಜನ ಆರೋಪಿಗಳ ವಶಕ್ಕೆ ಪಡೆದ ರಾಮದುರ್ಗ ಪೊಲೀಸರು

ಅಕ್ರಮ ಗೋಮಾಂಸ ಅಡ್ಡೆ ಮೇಲೆ ಹಿಂದೂ ಕಾರ್ಯಕರ್ತರು ದಾಳಿ

ಗೋಹತ್ಯೆ ನಿಷೇಧ ಕಾಯ್ದೆ ಗಾಳಿಗೆ ತೂರಿ ಹೋಗಿದ್ದು, ಅಕ್ರಮ ಕಸಾಯಿಖಾನೆಯೊಂದರ ಮೇಲೆ ಹಿಂದೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಬುಧವಾರ ದಿಢೀರ್ ದಾಳಿ ನಡೆಸಿದ್ದಾರೆ. ಕಾನೂನು ಬಾಹಿರವಾಗಿ ಜಿವಂತ ಹಸುಗಳನ್ನು ಹಾಗೂ ಎತ್ತುಗಳನ್ನು ಕಟಾವು ಮಾಡುತ್ತಿದ್ದ ವೇಳೆ ಪೊಲೀಸರ ಸಹಾಯದಿಂದ ಮಾಲೀಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ಒಪ್ಪಿಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಉತ್ತರ ಕರ್ನಾಟಕ ಜನತೆಗೆ ಗುಡ್‌ನ್ಯೂಸ್‌: ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ; ಪ್ರಲ್ಹಾದ್‌ ಜೋಶಿ ಮನವಿಗೆ ಇಂಡಿಗೋ ಏರ್‌ಲೈನ್ಸ್ ಸ್ಪಂದನೆ

ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ

Pralhad Joshi: ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿಗೆ ತ್ವರಿತ ಸ್ಪಂದನೆ ನೀಡಿರುವ ಇಂಡಿಗೋ ಏರ್‌ಲೈನ್ಸ್ ಸಂಸ್ಥೆ ಅಕ್ಟೋಬರ್ 1ರಿಂದಲೇ ಪ್ರತಿದಿನ ದೆಹಲಿ–ಹುಬ್ಬಳ್ಳಿ ಹಾಗೂ ದೆಹಲಿ–ಬೆಳಗಾವಿ ಮಧ್ಯೆ ನೇರ ವಿಮಾನ ಸೇವೆ ಆರಂಭಿಸುವುದಾಗಿ ತಿಳಿಸಿದೆ.

ಎಸ್‌ಟಿ ನಿಗಮದ ಹಣದ ಅಕ್ರಮ ವರ್ಗಾವಣೆ: ನಾಗೇಂದ್ರರಿಂದ ಸ್ಪಷ್ಟನೆಗೆ ಸೋನಾಲಿ ಸರ್ನೋಬತ್ ಆಗ್ರಹ

ಎಸ್‌ಟಿ ನಿಗಮದ ಹಣದ ಅಕ್ರಮ ವರ್ಗಾವಣೆ: ಸ್ಪಷ್ಟನೆಗೆ ಸರ್ನೋಬತ್ ಆಗ್ರಹ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರು ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್(Dr Sonali Sarnobat) ಆಗ್ರಹಿಸಿದ್ದಾರೆ.

ನಾಗರ ಪಂಚಮಿ ಹಬ್ಬದಂದೇ ಘೋರ ದುರಂತ; ಹಾವು ಕಡಿದು ಇಬ್ಬರು ಸಾವು

ನಾಗರ ಪಂಚಮಿ ಹಬ್ಬದಂದೇ ಹಾವು ಕಡಿದು ಇಬ್ಬರು ಸಾವು

Snake Bite: ನಾಗರ ಪಂಚಮಿ ಹಬ್ಬದಂದು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಡಿದು ಇಬ್ಬರು ಮೃತಪಟ್ಟ ಘಟನೆ ಬೀದರ್‌ ಮತ್ತು ಬೆಳಗಾವಿಯಲ್ಲಿ ನಡೆದಿದೆ. ಮೃತರನ್ನು ಮೃತರನ್ನು ಬೀದರ್‌ನ ಭೀಮ ಜಾಧವ (48) ಮತ್ತು ಬೆಳಗಾವಿಯ ಸತ್ಯವ್ವ ಶಿಂಗೆ (43) ಎಂದು ಗುರುತಿಸಲಾಗಿದೆ.

Belagavi News: ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

Belagavi News: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ.ಎಚ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಾವಿ ಗ್ರಾಮೀಣ ಭಾಗದ 2025-26ನೇ ಸಾಲಿನ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭ ಜರುಗಿತು.

Belagavi News: ಬೆಳಗಾವಿಯ ಜನಸ್ನೇಹಿ ಪೊಲೀಸ್ ಅಧಿಕಾರಿ ಬಿ.ಆರ್.ಗಡ್ಡೇಕರ್‌ಗೆ ರಾಷ್ಟ್ರಪತಿ ಪದಕ ಗೌರವ

ಬೆಳಗಾವಿಯ ಸಿಪಿಐ ಬಿ.ಆರ್.ಗಡ್ಡೇಕರ್‌ಗೆ ರಾಷ್ಟ್ರಪತಿ ಪದಕ ಗೌರವ

Belagavi News: ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡ್ಡೇಕರ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡಲಾಗುವ ಗೌರವ ರಾಷ್ಟಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದು, ಇದು ನಗರ ಪೊಲೀಸ್ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ.

Mudalgi News: ನಮ್ಮ ಪರಿಸರ ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದು

ನಮ್ಮ ಪರಿಸರ ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದು

ನಾವು ವಾಸಿಸುತ್ತಿರುವ ಸುತ್ತಮುತ್ತಲಿನ ವಾತಾವರಣವೇ ನಮಗೆ ಮುಖ್ಯವಾಗಿದ್ದು. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಗೋಕಾಕ ಅರಣ್ಯ ವಲಯ ಅಧಿಕಾರಿ ಆನಂದ ಹೆಗಡೆ ಹೇಳಿದರು.

MLA Ashok Pattana: ತಾಲೂಕಿನ ವಿವಿಧೆಡೆ ಬರ ವೀಕ್ಷಣೆ ಮಾಡಿದ ಶಾಸಕ ಅಶೋಕ ಪಟ್ಟಣ: ರೈತರಿಗೆ ತೊಂದರೆಯಾಗದಂತೆ ಬೆಳೆಹಾನಿ ಸಮೀಕ್ಷೆ ನಡೆಸಿ, ವರದಿ ನೀಡುವಂತೆ ಸೂಚನೆ

ತಾಲೂಕಿನ ವಿವಿಧೆಡೆ ಬರ ವೀಕ್ಷಣೆ ಮಾಡಿದ ಶಾಸಕ ಅಶೋಕ ಪಟ್ಟಣ

ರೈತರ ಜಮೀನುಗಳಿಗೆ ಶಾಸಕ ಅಶೋಕ ಪಟ್ಟಣ ಭೇಟಿ ನೀಡುತ್ತಿದ್ದಂತೆ ಸ್ಥಳೀಯ ರೈತರು ಸರಿಯಾಗಿ ಮಳೆಯಾಗದೆ ಬೆಳೆಗಳು ಒಣಗಿ ಹಾನಿಯಾಗಿವೆ. ಸರಕಾರದ ಮಟ್ಟದಲ್ಲಿ ತಾಲೂಕಿನ ಪರಸ್ಥಿತಿ ಗಮನಕ್ಕೆ ತರಬೇಕು. ರೈತರು ಬಿತ್ತನೆ ಬೀಜ-ಗೊಬ್ಬರ ಕೃಷಿ ಚಟುವಟಿಕೆಗಳಿಗೆ ಮಾಡಿದ ವೆಚ್ಚವಾದರೂ ದೊರೆಯು ವಂತೆ ಬೆಳೆಹಾನಿ ದೊರೆಯುವಂತೆ ಸೂಕ್ತ ಬೆಳೆಹಾನಿ ದೊರೆಯುವಂತಾಗಲು ಕ್ರಮ ತೆಗೆದುಕೊಳ್ಳಬೇಕು

Ramadurga News: ಅನಾವೃಷ್ಠಿಯಿಂದ ಹಾನಿಗೊಳಗಾದ ಬೆಳೆಗಳನ್ನು ವೀಕ್ಷಣೆ ಮಾಡಿದ ಬಿಜೆಪಿ ಬರ ಅಧ್ಯಯನ ತಂಡ

ಸೂಕ್ತ ಪರಿಹಾರಕ್ಕೆ ಸರಕಾರವನ್ನು ಒತ್ತಾಯಿಸುವಂತೆ ರೈತರ ಆಗ್ರಹ

ರಾಮದುರ್ಗ ತಾಲೂಕಿಗೆ ಆಗಮಿಸಿದ ಬಿಜೆಪಿ ಬರ ಅಧ್ಯಯನ ತಂಡ ಕೆ.ಚಂದರಗಿ ಹತ್ತಿರ ರೈತರ ಜಮೀನುಗಳಲ್ಲಿ ಅನಾವೃಷ್ಠಿಯಿಂದ ಹಾನಿಗೊಳಗಾದ ಹೆಸರು ಬೆಳೆ, ಶೇಂಗಾ ಬೆಳೆ ವೀಕ್ಷಣೆ ಮಾಡಿದರು. ನಂತರ ಕಟಕೋಳ ಹತ್ತಿರ ಸಿದ್ದರಾಯಜ್ಜನವರ ಮಠದ ಹತ್ತಿರದ ಜಮೀನೊಂದರದಲ್ಲಿ ಒಣಗಿದ ಗೋವಿನ ಜೋಳ ಬೆಳೆಯನ್ನು ವೀಕ್ಷಣೆ ಮಾಡಿದರು.

ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಪರಿಶೀಲನೆ: ಶ್ರೀ ಮಧುಸೂದನ ಸಾಯಿ

ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ: ಮಧುಸೂದನ ಸಾಯಿ

Sadguru Sri Madhusudan Sai: ಕೇವಲ ಗರ್ಭಿಣಿಯರಿಗಷ್ಟೇ ಪೌಷ್ಟಿಕಾಂಶದ ಪುಡಿಯನ್ನು ಕೊಟ್ಟರೆ ಹೆಚ್ಚು ಪ್ರಯೋಜನವಾಗುವುದಿಲ್ಲ. 13ನೇ ವಯಸ್ಸಿನಿಂದಲೇ ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಈ ಸೂತ್ರಾಧಾರಿತ ಪುಡಿ ಸಿಗುವಂತೆ ಆಗಬೇಕು. ಆಗ ಅವರ ಇಡೀ ಜೀವನ ಚೆನ್ನಾಗಿರುತ್ತದೆ. ಆರೋಗ್ಯವಂತ ಮಹಿಳೆಯರು ಆರೋಗ್ಯವಂತ ಮಕ್ಕಳಿಗೆ ಜನ್ಮನೀಡುತ್ತಾರೆ. ಅರೋಗ್ಯವಂತ ಸಮಾಜ ರೂಪುಗೊಳ್ಳುತ್ತದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದ್ದಾರೆ.

Belagavi News: ಬೆಳಗಾವಿಯಲ್ಲಿ ಅಪರೂಪದ ಘಟನೆ; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಬೆಳಗಾವಿಯಲ್ಲಿ ಅಪರೂಪದ ಘಟನೆ; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

Belagavi News: ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಅವರು ಒಂದೇ ಹೆರಿಗೆ ವೇಳೆ ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಜರುಗಿದೆ. ವೈದ್ಯರ ತಂಡದ ಯಶಸ್ವಿ ಪ್ರಯತ್ನದಿಂದ ಹೆರಿಗೆ ಸುಗಮವಾಗಿ ನೆರವೇರಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ.

Vishwavani Impact: ಪಂಪ್‌ʼಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆರೋಪ: ತಮ್ಮ ಯಾವುದೇ ಕೈವಾಡ ಇಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ

ತಮ್ಮ ಯಾವುದೇ ಕೈವಾಡ ಇಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ

ವಿಶ್ವವಾಣಿಯಲ್ಲಿ ಹೆಸ್ಕಾಂ ಸಿಬ್ಬಂದಿಯ ಪಿತೂರಿ: ಪಂಪ್‌ʼಸೆಟ್‌ಗಳಿಗೆ ದೊರೆಯದ ವಿದ್ಯುತ್ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಗ್ರಾಮಸ್ಥರು ಹಾಗೂ ಹೆಸ್ಕಾಂ ಉಪ ಕೇಂದ್ರದ ಶಾಖಾಧಿಕಾರಿ ಮಾರುತಿ ಹಟ್ಟಿ ಆರೋಪದ ಬೆನ್ನಲ್ಲೆ ಗ್ರಾಮಕ್ಕೆ ಆಗಮಿಸಿದ ಹಿಂದೆ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸಿಬ್ಬಂದಿಗಳು ತಮ್ಮ ಮೇಲೆ ವಿನಾಕಾರಣ ಆರೋಪವಿದೆ.

MLA Shashikala Jolle: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನಾಡಿಯ 30ಕ್ಕೂ ಹೆಚ್ಚು ಕಾರ್ಯಕರ್ತರು: ಶಾಸಕಿ ಶಶಿಕಲಾ ಜೊಲ್ಲೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನಾಡಿಯ 30ಕ್ಕೂ ಹೆಚ್ಚು ಕಾರ್ಯಕರ್ತರು

ಕ್ಷೇತ್ರದ ಬೆನಾಡಿ ಗ್ರಾಮದ ದಲಿತ ಸಮಾಜದ ಪ್ರಮುಖ ಮುಖಂಡರಾದ ಬಾಳಾಸೋ ಮಾಳಗೆ, ಮೋಹನ ಕೋರೆ, ಅಜೀತ ಮಾನೆ ಹಾಗೂ ಮಹಾದೇವ ಬೋರೆ ಅವರ ನೇತೃತ್ವದಲ್ಲಿ, ರಾಷ್ಟ್ರವಾದಿ ಕಾಂಗ್ರೆಸ್ (NCP) ಹಾಗೂ ಕಾಂಗ್ರೆಸ್ ಪಕ್ಷದ 30ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಇತ್ತೀಚೆಗೆ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿ ಸೇರ್ಪಡೆಯಾದರು.

ಬೆಳಗಾವಿಯಲ್ಲಿ ಹೀನ ಕೃತ್ಯ; ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

Belagavi News: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಚಿಂಗ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಕೃತ್ಯ ಖಂಡಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಉಗ್ರ ಪ್ರತಿಭಟನೆ ನಡೆಸಿದ್ದಾರೆ.

Loading...