ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಪ್ರಮುಖ: ಹೆಬ್ಬಾಳ್ಕರ್
Laxmi Hebbalkar: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಸ್ತೆ ಸಂಪರ್ಕ ಅತ್ಯಂತ ಪ್ರಮುಖವಾಗಿದೆ. ಉತ್ತಮ ರಸ್ತೆಗಳು ನಿರ್ಮಾಣವಾದರೆ ಸಾರ್ವಜನಿಕರ ದಿನನಿತ್ಯದ ಸಂಚಾರ ಸುಗಮವಾಗುವುದರ ಜತೆಗೆ, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ವಿವಿಧ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಮಾಜಿ ಸಚಿವೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.