ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಭರ್ತಿಗೆ ಶಿಫಾರಸು
Kalyana Karnataka: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತರಬೇತಿ ಪಡೆದ ಶಿಕ್ಷಕರ ಲಭ್ಯತೆ ಖಚಿತಪಡಿಸಲು ವರ್ಗಾವಣೆ ನೀತಿಯ ಪರಿಶೀಲನೆ ನಡೆಸುವ ಅಗತ್ಯವಿದೆ. ಮೂಲಭೂತ ಸಾಕ್ಷರತೆ ಮತ್ತು ಗಣಿತಜ್ಞತೆ ಕಾರ್ಯಕ್ರಮದ ಪರಿಣಾಮಕಾರಿ ಮತ್ತು ಫಲಿತಾಂಶಾಧಾರಿತ ಅನುಷ್ಠಾನಕ್ಕೆ ತಂತ್ರ ರೂಪಿಸುವುದು ಸೇರಿ ಹಲವು ಶಿಫಾರಸುಗಳನ್ನು ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ಮಾಡಿದೆ.