ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಳಗಾವಿ

Belagavi News: ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

Belagavi News: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ.ಎಚ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಾವಿ ಗ್ರಾಮೀಣ ಭಾಗದ 2025-26ನೇ ಸಾಲಿನ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭ ಜರುಗಿತು.

Belagavi News: ಬೆಳಗಾವಿಯ ಜನಸ್ನೇಹಿ ಪೊಲೀಸ್ ಅಧಿಕಾರಿ ಬಿ.ಆರ್.ಗಡ್ಡೇಕರ್‌ಗೆ ರಾಷ್ಟ್ರಪತಿ ಪದಕ ಗೌರವ

ಬೆಳಗಾವಿಯ ಸಿಪಿಐ ಬಿ.ಆರ್.ಗಡ್ಡೇಕರ್‌ಗೆ ರಾಷ್ಟ್ರಪತಿ ಪದಕ ಗೌರವ

Belagavi News: ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡ್ಡೇಕರ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡಲಾಗುವ ಗೌರವ ರಾಷ್ಟಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದು, ಇದು ನಗರ ಪೊಲೀಸ್ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ.

Mudalgi News: ನಮ್ಮ ಪರಿಸರ ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದು

ನಮ್ಮ ಪರಿಸರ ರಕ್ಷಿಸುವ, ಸಂರಕ್ಷಿಸುವ ಕರ್ತವ್ಯ ಪ್ರತಿಯೊಬ್ಬರದ್ದು

ನಾವು ವಾಸಿಸುತ್ತಿರುವ ಸುತ್ತಮುತ್ತಲಿನ ವಾತಾವರಣವೇ ನಮಗೆ ಮುಖ್ಯವಾಗಿದ್ದು. ಇದು ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಸ್ವಚ್ಛ ವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಗೋಕಾಕ ಅರಣ್ಯ ವಲಯ ಅಧಿಕಾರಿ ಆನಂದ ಹೆಗಡೆ ಹೇಳಿದರು.

MLA Ashok Pattana: ತಾಲೂಕಿನ ವಿವಿಧೆಡೆ ಬರ ವೀಕ್ಷಣೆ ಮಾಡಿದ ಶಾಸಕ ಅಶೋಕ ಪಟ್ಟಣ: ರೈತರಿಗೆ ತೊಂದರೆಯಾಗದಂತೆ ಬೆಳೆಹಾನಿ ಸಮೀಕ್ಷೆ ನಡೆಸಿ, ವರದಿ ನೀಡುವಂತೆ ಸೂಚನೆ

ತಾಲೂಕಿನ ವಿವಿಧೆಡೆ ಬರ ವೀಕ್ಷಣೆ ಮಾಡಿದ ಶಾಸಕ ಅಶೋಕ ಪಟ್ಟಣ

ರೈತರ ಜಮೀನುಗಳಿಗೆ ಶಾಸಕ ಅಶೋಕ ಪಟ್ಟಣ ಭೇಟಿ ನೀಡುತ್ತಿದ್ದಂತೆ ಸ್ಥಳೀಯ ರೈತರು ಸರಿಯಾಗಿ ಮಳೆಯಾಗದೆ ಬೆಳೆಗಳು ಒಣಗಿ ಹಾನಿಯಾಗಿವೆ. ಸರಕಾರದ ಮಟ್ಟದಲ್ಲಿ ತಾಲೂಕಿನ ಪರಸ್ಥಿತಿ ಗಮನಕ್ಕೆ ತರಬೇಕು. ರೈತರು ಬಿತ್ತನೆ ಬೀಜ-ಗೊಬ್ಬರ ಕೃಷಿ ಚಟುವಟಿಕೆಗಳಿಗೆ ಮಾಡಿದ ವೆಚ್ಚವಾದರೂ ದೊರೆಯು ವಂತೆ ಬೆಳೆಹಾನಿ ದೊರೆಯುವಂತೆ ಸೂಕ್ತ ಬೆಳೆಹಾನಿ ದೊರೆಯುವಂತಾಗಲು ಕ್ರಮ ತೆಗೆದುಕೊಳ್ಳಬೇಕು

Ramadurga News: ಅನಾವೃಷ್ಠಿಯಿಂದ ಹಾನಿಗೊಳಗಾದ ಬೆಳೆಗಳನ್ನು ವೀಕ್ಷಣೆ ಮಾಡಿದ ಬಿಜೆಪಿ ಬರ ಅಧ್ಯಯನ ತಂಡ

ಸೂಕ್ತ ಪರಿಹಾರಕ್ಕೆ ಸರಕಾರವನ್ನು ಒತ್ತಾಯಿಸುವಂತೆ ರೈತರ ಆಗ್ರಹ

ರಾಮದುರ್ಗ ತಾಲೂಕಿಗೆ ಆಗಮಿಸಿದ ಬಿಜೆಪಿ ಬರ ಅಧ್ಯಯನ ತಂಡ ಕೆ.ಚಂದರಗಿ ಹತ್ತಿರ ರೈತರ ಜಮೀನುಗಳಲ್ಲಿ ಅನಾವೃಷ್ಠಿಯಿಂದ ಹಾನಿಗೊಳಗಾದ ಹೆಸರು ಬೆಳೆ, ಶೇಂಗಾ ಬೆಳೆ ವೀಕ್ಷಣೆ ಮಾಡಿದರು. ನಂತರ ಕಟಕೋಳ ಹತ್ತಿರ ಸಿದ್ದರಾಯಜ್ಜನವರ ಮಠದ ಹತ್ತಿರದ ಜಮೀನೊಂದರದಲ್ಲಿ ಒಣಗಿದ ಗೋವಿನ ಜೋಳ ಬೆಳೆಯನ್ನು ವೀಕ್ಷಣೆ ಮಾಡಿದರು.

ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಪರಿಶೀಲನೆ: ಶ್ರೀ ಮಧುಸೂದನ ಸಾಯಿ

ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಪೌಷ್ಟಿಕ ಆಹಾರ: ಮಧುಸೂದನ ಸಾಯಿ

Sadguru Sri Madhusudan Sai: ಕೇವಲ ಗರ್ಭಿಣಿಯರಿಗಷ್ಟೇ ಪೌಷ್ಟಿಕಾಂಶದ ಪುಡಿಯನ್ನು ಕೊಟ್ಟರೆ ಹೆಚ್ಚು ಪ್ರಯೋಜನವಾಗುವುದಿಲ್ಲ. 13ನೇ ವಯಸ್ಸಿನಿಂದಲೇ ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಈ ಸೂತ್ರಾಧಾರಿತ ಪುಡಿ ಸಿಗುವಂತೆ ಆಗಬೇಕು. ಆಗ ಅವರ ಇಡೀ ಜೀವನ ಚೆನ್ನಾಗಿರುತ್ತದೆ. ಆರೋಗ್ಯವಂತ ಮಹಿಳೆಯರು ಆರೋಗ್ಯವಂತ ಮಕ್ಕಳಿಗೆ ಜನ್ಮನೀಡುತ್ತಾರೆ. ಅರೋಗ್ಯವಂತ ಸಮಾಜ ರೂಪುಗೊಳ್ಳುತ್ತದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದ್ದಾರೆ.

Belagavi News: ಬೆಳಗಾವಿಯಲ್ಲಿ ಅಪರೂಪದ ಘಟನೆ; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಬೆಳಗಾವಿಯಲ್ಲಿ ಅಪರೂಪದ ಘಟನೆ; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

Belagavi News: ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಅವರು ಒಂದೇ ಹೆರಿಗೆ ವೇಳೆ ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಜರುಗಿದೆ. ವೈದ್ಯರ ತಂಡದ ಯಶಸ್ವಿ ಪ್ರಯತ್ನದಿಂದ ಹೆರಿಗೆ ಸುಗಮವಾಗಿ ನೆರವೇರಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ.

Vishwavani Impact: ಪಂಪ್‌ʼಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆರೋಪ: ತಮ್ಮ ಯಾವುದೇ ಕೈವಾಡ ಇಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ

ತಮ್ಮ ಯಾವುದೇ ಕೈವಾಡ ಇಲ್ಲ ಎಂದು ಗ್ರಾಮಸ್ಥರಿಗೆ ಮನವರಿಕೆ

ವಿಶ್ವವಾಣಿಯಲ್ಲಿ ಹೆಸ್ಕಾಂ ಸಿಬ್ಬಂದಿಯ ಪಿತೂರಿ: ಪಂಪ್‌ʼಸೆಟ್‌ಗಳಿಗೆ ದೊರೆಯದ ವಿದ್ಯುತ್ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಗ್ರಾಮಸ್ಥರು ಹಾಗೂ ಹೆಸ್ಕಾಂ ಉಪ ಕೇಂದ್ರದ ಶಾಖಾಧಿಕಾರಿ ಮಾರುತಿ ಹಟ್ಟಿ ಆರೋಪದ ಬೆನ್ನಲ್ಲೆ ಗ್ರಾಮಕ್ಕೆ ಆಗಮಿಸಿದ ಹಿಂದೆ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸಿಬ್ಬಂದಿಗಳು ತಮ್ಮ ಮೇಲೆ ವಿನಾಕಾರಣ ಆರೋಪವಿದೆ.

MLA Shashikala Jolle: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನಾಡಿಯ 30ಕ್ಕೂ ಹೆಚ್ಚು ಕಾರ್ಯಕರ್ತರು: ಶಾಸಕಿ ಶಶಿಕಲಾ ಜೊಲ್ಲೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನಾಡಿಯ 30ಕ್ಕೂ ಹೆಚ್ಚು ಕಾರ್ಯಕರ್ತರು

ಕ್ಷೇತ್ರದ ಬೆನಾಡಿ ಗ್ರಾಮದ ದಲಿತ ಸಮಾಜದ ಪ್ರಮುಖ ಮುಖಂಡರಾದ ಬಾಳಾಸೋ ಮಾಳಗೆ, ಮೋಹನ ಕೋರೆ, ಅಜೀತ ಮಾನೆ ಹಾಗೂ ಮಹಾದೇವ ಬೋರೆ ಅವರ ನೇತೃತ್ವದಲ್ಲಿ, ರಾಷ್ಟ್ರವಾದಿ ಕಾಂಗ್ರೆಸ್ (NCP) ಹಾಗೂ ಕಾಂಗ್ರೆಸ್ ಪಕ್ಷದ 30ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಇತ್ತೀಚೆಗೆ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿ ಸೇರ್ಪಡೆಯಾದರು.

ಬೆಳಗಾವಿಯಲ್ಲಿ ಹೀನ ಕೃತ್ಯ; ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

Belagavi News: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಚಿಂಗ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಕೃತ್ಯ ಖಂಡಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಉಗ್ರ ಪ್ರತಿಭಟನೆ ನಡೆಸಿದ್ದಾರೆ.

Belagavi News: ಇನ್ಶೂರೆನ್ಸ್‌ ಹಣದ ಆಸೆಗಾಗಿ ಚಿನ್ನದಂಗಡಿಯಲ್ಲಿ ಕಳ್ಳತನದ ನಾಟಕ; ಮಾಲೀಕ ಅರೆಸ್ಟ್‌

ಇನ್ಶೂರೆನ್ಸ್‌ ಹಣದ ಆಸೆಗಾಗಿ ಚಿನ್ನದಂಗಡಿಯಲ್ಲಿ ಕಳ್ಳತನದ ನಾಟಕ!

ಬೆಳಗಾವಿಯ ಚಿನ್ನದಂಗಡಿಯಲ್ಲಿ ಕಳ್ಳತನವಾಗಿದೆ ಎಂದು ಮಾಲೀಕ ದೂರು ನೀಡಿದ್ದರು. 65.95 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ನಗದು ಹಣ ಕಳ್ಳತನವಾಗಿದೆ ಎಂದು ಖಡೇಬಜಾರ್ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಅಂಗಡಿ ಮಾಲೀಕನೇ ಆರೋಪಿ ಎಂದು ತನಿಖೆ ವೇಳೆ ತಿಳಿದುಬಂದಿದೆ.

Belagavi News: ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, ಸುಮಾರು 6 ಜನರು ಸೇರಿ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿದ್ದಾರೆ.

ಸಚಿವ ಸ್ಥಾನಕ್ಕೆ ಸವದಿ ಪಟ್ಟು, ಲಕ್ಮೀ ನಿರೀಕ್ಷೆ

ಸಚಿವ ಸ್ಥಾನಕ್ಕೆ ಸವದಿ ಪಟ್ಟು, ಲಕ್ಮೀ ನಿರೀಕ್ಷೆ

ರಾಜಕೀಯವಾಗಿ ಪ್ರಬಲ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 11 ಕಾಂಗ್ರೆಸ್ ಶಾಸಕರಿದ್ದು, ಈ ಪೈಕಿ ಸತೀಶ್ ಜಾರಕಿಹೊಳಿ ಈಗಾಗಲೇ ಸಚಿವರಾಗಿದ್ದಾರೆ. ಇನ್ನುಳಿದ ಹತ್ತು ಜನರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದ್ದು ಶಾಸಕರ ನಡುವೆ ಪೈಪೋಟಿ ಏರ್ಪಟ್ಟಿದೆ. ಅಥಣಿ ಶಾಸಕ ಲಕ್ಷ್ಮಣ ಸವದಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಈ ಬಾರಿ ಡಿಕೆಶಿ ಸಂಪುಟದಲ್ಲಿ ಸಚಿಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದಾರೆ.

RSS Baithak In Belagavi: ರಾಮ ಮಂದಿರ ಹುಂಡಿ‌ ಹಣ ಕಳ್ಳತನ ಪ್ರಕರಣ; ದುಃಖ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌

ರಾಮ ಮಂದಿರ ಹುಂಡಿ‌ ಹಣ ಕಳ್ಳತನ; ದುಃಖ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌

ಬೆಳಗಾವಿ ನಗರದಲ್ಲಿ ಕಳೆದ ಮೂರು ದಿನಗಳಿಂದ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ಭಾನುವಾರ ಮುಕ್ತಾಯವಾಯಿತು. ಈ‌ ಮಹತ್ವದ ಸಭೆಯಲ್ಲಿ ಅಯೋಧ್ಯೇ ರಾಮ ಮಂದಿರದಲ್ಲಿ ಉಂಟಾದ ಹುಂಡಿ ಹಣ ಕಳ್ಳತನ ಪ್ರಕರಣದ ಕುರಿತು ಗಂಭೀರ ಚರ್ಚೆ ಮಾಡಲಾಗಿದೆ.

Belagavi News: ಅಣಬೆ ತಿನ್ನೋ ಮುನ್ನ ಎಚ್ಚರ; ಮಶ್ರೂಮ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಬೆಳಗಾವಿಯಲ್ಲಿ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಜಾಗ್ರತೆ ಇರಬೇಕಾಗುತ್ತದೆ. ಹೊಲಗಳಲ್ಲಿ ಬೆಳೆಯುವ ಅಣಬೆಗಳ ಮೇಲೆ ಕ್ರಿಮಿನಾಶಕಗಳು ಬಿದ್ದಿರುವ ಸಾಧ್ಯತೆ ಹೆಚ್ಚಿರುತ್ತದೆ. ಇನ್ನು ಕೆಲವು ಜಾತಿಯ ಅಣಬೆಗಳು ನೈಸರ್ಗಿಕವಾಗಿಯೇ ವಿಷಕಾರಿಯಾಗಿರುತ್ತವೆ. ಹೀಗಾಗಿ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಸಿಸಿಟಿವಿ ಅಳವಡಿಸಲು ಸಿಎಂ ಆದೇಶ

ರಾಜ್ಯದ ಎಲ್ಲಾ ದೇವಾಲಯದ ಮೇಲೂ ಸಿಎಂ ನಿಗಾ

ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವಂತ ದೇಣಿಗೆ ಕಳ್ಳತನ ಪ್ರಕರಣಗಳು ರಾಜ್ಯದಲ್ಲಿ ನಡೆಯದಿರಲಿ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳ ಮೇಲೆ ನಿಗಾ ಇರಿಸಲು ಸಿಸಿಟಿವಿ ಅಳವಡಿಸುವಂತೆ ಆದೇಶಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ: ಸಿಎಂ ಡಿ.ಕೆ. ಶಿವಕುಮಾರ್‌ ಆದೇಶ

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ 1 ಕೋಟಿ ರೂ:ಸಿಎಂ

CM DK Shivakumar: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Karnataka Weather: ಆರೆಂಜ್‌ ಅಲರ್ಟ್;‌ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಆರೆಂಜ್‌ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Kittur News: ಪಟ್ಟಣ ಪಂಚಾಯಿತಿ ವಿರುದ್ಧ ಸುಳ್ಳು ಆರೋಪ; ವೈಯಕ್ತಿಕ ಲಾಭಕ್ಕಾಗಿ ದಯಾಮರಣದ ನಾಟಕವಾಡಿದ ದಂಪತಿ!

ವೈಯಕ್ತಿಕ ಲಾಭಕ್ಕಾಗಿ ದಯಾಮರಣದ ನಾಟಕವಾಡಿದ ದಂಪತಿ!

ಕಿತ್ತೂರು ಪಟ್ಟಣದ ಪಟ್ಟಣದ ನಿವಾಸಿಗಳಾದ ಮಂಜುನಾಥ ರುದ್ರಪ್ಪ ಸವದಿ ಮತ್ತು ಶೃತಿ ಮಂಜುನಾಥ ಸವದಿ ದಂಪತಿ, ನಮಗೆ ಉದ್ದೇಶಪೂರ್ವಕವಾಗಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದರು. ಆದರೆ, ಇದು ಸುಳ್ಳು ಆರೋಪ ಎಂದು ತಿಳಿದುಬಂದಿದೆ.

Family seeks euthanasia: ಕುಡಿಯುವ ನೀರಿನ ಸಂಪರ್ಕ ಉದ್ದೇಶಪೂರ್ವಕ ಸ್ಥಗಿತಕ್ಕೆ ಖಂಡನೆ: ದಯಾಮರಣ ಕೋರಿದ ಕುಟುಂಬ

ನೀರಿನ ಸಂಪರ್ಕ ಸ್ಥಗಿತ: ದಯಾಮರಣ ಕೋರಿದ ಕುಟುಂಬ

ಪಟ್ಟಣದ ಮಂಜುನಾಥ ರುದ್ರಪ್ಪ ಸವದಿ ಹಾಗೂ ಶೃತಿ ಮಂಜುನಾಥ ಸವದಿ ಅವರ ಕುಟುಂಬಕ್ಕೆ ಪಟ್ಟಣ ಪಂಚಾಯತಿಯಿಂದ ಇದ್ದ ಕುಡಿಯುವ ‌ನೀರಿನ‌ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಉದ್ದೇಶಪೂರ್ವಕವಾಗಿ ಈ ರೀತಿ ಕ್ರಮ ಜರುಗಿಸಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ.

Belagavi News: ಆರ್‌ಎಸ್‌ಎಸ್‌-ಕಾಂಗ್ರೆಸ್‌ ತಿಕ್ಕಾಟದ ನಡುವೆ ರಾಜ್ಯಕ್ಕೆ ಮೋಹನ್ ಭಾಗವತ್ ಭೇಟಿ; ಜುಲೈ 6ರಂದು ಬೆಳಗಾವಿಗೆ ಆಗಮನ

ಜುಲೈ 6ರಂದು ಮೋಹನ್‌ ಭಾಗವತ್‌ ಬೆಳಗಾವಿಗೆ

Mohan Bhagwat: ಗೃಹ ಸಚಿವಪ್ರಿಯಾಂಕ್‌ ಖರ್ಗೆ ಇತ್ತೀಚೆಗೆ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆರ್‌ಎಸ್‌ಎಸ್‌ ಕೂಡ ಸರಿಯಾಗಿ ತಿರುಗೇಟು ನೀಡಿತ್ತು. ಹೀಗೆ ಆರ್‌ಎಸ್‌ಎಸ್‌ ಮತ್ತು ಕಾಂಗ್ರೆಸ್‌ ನಡುವಿನ ತಿಕ್ಕಾಟ ತಾರಕಕ್ಕೇರಿರುವ ಮಧ್ಯೆಯೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಜುಲೈ 6ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Karnataka water crisis: ಜಲಾಶಯಗಳಲ್ಲಿ ಡೆಡ್ ಸ್ಟೋರೇಜ್ ಮಟ್ಟ ತಲುಪಿದ ನೀರು; ಎಚ್ಚರಿಕೆಯಿಂದ ಬಳಸಲು ಡಿಸಿಎಂ ಸೂಚನೆ

ಕುಡಿಯುವ ನೀರು ಕೊರತೆಯಾಗದಂತೆ ನಿಗಾ ವಹಿಸಿ: ಡಿಸಿಎಂ ಸೂಚನೆ

Belagavi News: ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ನಡೆದ ಕಂದಾಯ ದಿನಾಚರಣೆ-2026 ಹಾಗೂ ಬೆಳಗಾವಿ ವಿಭಾಗದ ಹವಾಮಾನ ಪರಿಸ್ಥಿತಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ ಅವರು ಮಾತನಾಡಿದ್ದು, ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಗಾಢ ನಿದ್ದೆಯಲ್ಲಿದ್ದ ಪತ್ನಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪತಿ

ಪತ್ನಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪತಿ

ಪತ್ನಿಯ ಚಾರಿತ್ರ್ಯ ಶಂಕೆಯಿದ್ದ ಕಾರಣ ಪತಿಯೊಬ್ಬಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಥಣಿ ತಾಲೂಕಿನ ಖಾವತ್‌ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಎಂದು ಗುರುತಿಸಲಾಗಿದೆ.

Loading...