ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಳಗಾವಿ

Honour Killing: ಬೆಳಗಾವಿಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ, ವಿಷ ಕುಡಿಸಿ ಯುವತಿಯ ಕೊಲೆ

ಬೆಳಗಾವಿಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ, ವಿಷ ಕುಡಿಸಿ ಯುವತಿಯ ಕೊಲೆ

ಕೃಷ್ಣ ಪಾಟೀಲ್‌ನನ್ನು ಮರೆತು ಬಿಡುವಂತೆ ಸತ್ಯವ್ವಳಿಗೆ ಕುಟುಂಬದವರು ಒತ್ತಡ ಹೇರಿದ್ದಾರೆ. ಇದಕ್ಕೆ ಆಕೆ ಒಪ್ಪದಿದ್ದಾಗ ಅರಗ ಗ್ರಾಮಕ್ಕೆ ಕರೆದುಕೊಂಡು ಬಂದು ಕೊಲೆ ಮಾಡಿದ್ದಾರೆ. ಮಾರ್ಚ್ 21ರಂದು ವಿಷ ಕುಡಿಸಿ ಸತ್ಯವ್ವನ ಕೊಲೆಗೈದು, ದೇಹವನ್ನು ಸುಟ್ಟು ಹಾಕಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ, ಸಂಜೆಯ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 24°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Murder case: ಪತಿಯ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಯುವತಿಯ ಕೊಂದು ಸುಟ್ಟುಹಾಕಿದ ಕುಟುಂಬಸ್ಥರು

ಪತಿಯ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದವಳ ಕೊಂದು ಸುಟ್ಟುಹಾಕಿದ ಕುಟುಂಬಸ್ಥರು

ಮನೆ ಬಿಟ್ಟು ಹೋಗಿದ್ದ ಸತ್ಯವ್ವಳನ್ನು ಆಕೆಯ ಕುಟುಂಬದವರು ಪತ್ತೆ ಹಚ್ಚಿದ್ದಾರೆ. ಮಾರ್ಚ್ 13ರಂದು ಆಕೆಯನ್ನು ಕೊಲೆ ಮಾಡಿದ ಕುಟುಂಬಸ್ಥರು, ಸಾಕ್ಷ್ಯ ಸಿಗಬಾರದೆಂಬ ಉದ್ದೇಶದಿಂದ ಮೃತದೇಹವನ್ನು ಸುಟ್ಟು ಹಾಕಿದ್ದಾರೆ. ಈ ಭೀಕರ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Belagavi Digital arrest: ಬೆಳಗಾವಿ ಉದ್ಯಮಿಯ ಡಿಜಿಟಲ್ ಅರೆಸ್ಟ್ ಪ್ರಕರಣ; 15.45 ಕೋಟಿ ವಂಚಿಸಿದ್ದ ಇಬ್ಬರು ಖದೀಮರು ಅರೆಸ್ಟ್

ಉದ್ಯಮಿಯ ಡಿಜಿಟಲ್ ಅರೆಸ್ಟ್; 15.45 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್

ಉದ್ಯಮಿ ಬಳಿ ಹಂತ ಹಂತವಾಗಿ ಬರೋಬ್ಬರಿ 15.45 ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಈ ಕುರಿತು ಬೆಳಗಾವಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇಬ್ಬರು ಆರೋಪಿಗಳು ಸಿಕ್ಕಿ ಬಿದ್ದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Lokayuta Raid: 14 ಕೋಟಿ ರೂ. ಆಸ್ತಿ, 11 ಕೆಜಿ ಚಿನ್ನ ಬೆಳ್ಳಿ, ಹತ್ತಾರು ಮನೆ, ಕಾರು: ಲೋಕಾಯುಕ್ತ ದಾಳಿಯಲ್ಲಿ ಪತ್ತೆಯಾದ ಇಂಜಿನಿಯರ್‌ ಆಸ್ತಿ!

ಲೋಕಾಯುಕ್ತ ದಾಳಿ, ಬೆಳಗಾವಿ ಎಇಇ ಮನೆಯಲ್ಲಿ ಪತ್ತೆಯಾಯ್ತು ಕೋಟಿ ಕೋಟಿ ಆಸ್ತಿ!

DUDC ಎಇಇ ಅಜಯಸಿಂಗ್ ರಜಪೂತ ಮನೆಯ ಮೇಲೆ ದಾಳಿ ಮಾಡಲಾಗಿತ್ತು. ಬೆಳಗಾವಿಯಲ್ಲಿ ಮೂರು ಮನೆ, ಕಚೇರಿ, ಬ್ಯಾಂಕ್ ಲಾಕರ್ ಪರಿಶೀಲನೆ ನಡೆಸಿದ ವೇಳೆ ಸವದತ್ತಿ, ಹುಕ್ಕೇರಿ, ಹುಬ್ಬಳ್ಳಿಯಲ್ಲಿ 18 ನಿವೇಶನ ಪತ್ತೆಯಾಗಿದ್ದರೆ ಮನೆಯಲ್ಲಿ 5.96 ಕೆಜಿ ಮೌಲ್ಯದ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ಡೆಪಾಸಿಟ್, ಐಷಾರಾಮಿ ಕಾರು, ಬೈಕ್‌ಗಳು ಪತ್ತೆಯಾಗಿವೆ.

Second PU Result: ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ಬೆಳಗಾವಿ ನಗರದ ಗೋಗಟೆ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ಧ್ವನಿ ಕುಲಕರ್ಣಿ ಕಾಮರ್ಸ್ ವಿಭಾಗದಲ್ಲಿ 599 ಅಂಕ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ. ಇಂಗ್ಲಿಷ್ ವಿಷಯದಲ್ಲಿ 100 ಕ್ಕೆ 99 ಅಂಕ ಪಡೆದಿದ್ದರೆ ಇನ್ನುಳಿದ ವ್ಯವಹಾರ ಅಧ್ಯಯನ, ಸಂಖ್ಯಾ ಶಾಸ್ತ್ರ, ಲೆಕ್ಕಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಹಾಗೂ ಸಂಸ್ಕೃತ ವಿಷಯಗಳಲ್ಲಿ 100 ಕ್ಕೆ 100 ಅಂಕ ಪಡೆದಿದ್ದಾರೆ.

Karnataka 2nd PUC Results 2026: ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳಗಾವಿ ಕುವರಿ

ದ್ವಿತೀಯ ಪಿಯುಸಿ ಫಲಿತಾಂಶ; ರಾಜ್ಯಕ್ಕೆ 2ನೇ ಸ್ಥಾನ ಪಡೆದ ಬೆಳಗಾವಿ ಕುವರಿ

Karnataka 2nd PUC Results 2026: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Results 2026) ಪ್ರಕಟವಾಗಿದ್ದು ಬೆಳಗಾವಿ ವಿದ್ಯಾರ್ಥಿನಿ ಕಾಮರ್ಸ್ ವಿಭಾಗದಲ್ಲಿ 600 ಕ್ಕೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.

ಈ ಗ್ರಾಮದಲ್ಲಿ ಹೆಣ್ಣು ಹುಟ್ಟಿದರೆ 5500 ರು. ಠೇವಣಿ !

ಈ ಗ್ರಾಮದಲ್ಲಿ ಹೆಣ್ಣು ಹುಟ್ಟಿದರೆ 5500 ರು. ಠೇವಣಿ !

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಗ್ರಾಮ ಪಂಚಾಯತಿ ತನ್ನ ವಿನೂತನ ಕಾರ್ಯದಿಂದ ರಾಜ್ಯದ ಗಮನ ಸೆಳೆದಿದೆ. ಹೆಣ್ಣು ಮಕ್ಕಳಿಗೆ ಆರ್ಥಿಕ ಹಾಗೂ ಸಮಾಜಿಕವಾಗಿ ಭದ್ರತೆ ನೀಡುವ ಉದ್ದೇಶ ದಿಂದ ‘ಕುಮಾರಿ ಸಮೃದ್ಧಿ’ ಎಂಬ ವಿನೂತನ ಯೋಜನೆ ಮೂಲಕ ಮಹತ್ವದ ಯೋಜನೆ ಜಾರಿಗೆ ತಂದಿದ್ದು, ಇದರ ಫಲವಾಗಿ ಈವರೆಗೂ 49 ಹೆಣ್ಣುಮಕ್ಕಳು ಆರ್ಥಿಕ ಭದ್ರತೆ ಪಡೆದುಕೊಂಡಿದ್ದಾರೆ.

Belagavi News: ಮದುವೆ ಆಗೋದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ, ವಂಚನೆ: ಆರೋಪಿ ಅರೆಸ್ಟ್‌

ಮದುವೆ ಆಗೋದಾಗಿ ನಂಬಿಸಿ ಯುವತಿ ಮೇಲೆ ನಿರಂತರ ಅತ್ಯಾಚಾರ, ವಂಚನೆ

ಇನ್‌ಸ್ಟಾಗ್ರಾಂ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಯುವತಿಯನ್ನು ಮದುವೆಯಾಗುವುದಾಗಿ ಬಣ್ಣಬಣ್ಣದ ಮಾತುಗಳನ್ನಾಡಿ ನಂಬಿಸಿ ನಿರಂತರ ಅತ್ಯಾಚಾರ ನಡೆಸಿದ್ದಾನೆ. ಈ ನಡುವೆ ಯುವತಿ ಮದುವೆಯಾಗು ಎಂದಿದ್ದಕ್ಕೆ, 3 ಕೋಟಿ ರೂಪಾಯಿ ಹಣ ನೀಡಬೇಕು ಎಂದು ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಹೀಗಾಗಿ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ.

Belagavi news: ಪತ್ನಿಯ ಆತ್ಮಹತ್ಯೆ ಸುದ್ದಿ ತಿಳಿದು ಧಾವಿಸಿ ಬರುವಾಗ ಆಕ್ಸಿಡೆಂಟ್‌, ಪತಿಯೂ ಸಾವು!

ಪತ್ನಿಯ ಆತ್ಮಹತ್ಯೆ ತಿಳಿದು ಧಾವಿಸಿ ಬರುವಾಗ ಆಕ್ಸಿಡೆಂಟ್‌, ಪತಿಯೂ ಸಾವು!

ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡ ಕರೆಪ್ಪ, ಬೈಕ್‌ನಲ್ಲಿ ಆಸ್ಪತ್ರೆಗೆ ಧಾವಿಸುತ್ತಿದ್ದ ವೇಳೆ ಅಪಘಾತವಾಗಿದೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ. ಸಂಜೆ / ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Drowned: ರಾಜ್ಯಾದ್ಯಂತ ನಾಲ್ಕು ಅವಘಡ, ಈಜಲು ತೆರಳಿದ ಐವರು ನೀರುಪಾಲು

ರಾಜ್ಯಾದ್ಯಂತ ನಾಲ್ಕು ಅವಘಡ, ಈಜಲು ತೆರಳಿದ ಐವರು ನೀರುಪಾಲು

ರಾಜ್ಯದಲ್ಲಿ ಬೇಸಿಗೆ ರಜೆ ಆರಂಭವಾಗಿದೆ. ಶಾಲಾ ಮಕ್ಕಳು, ವಿದ್ಯಾರ್ಥಿಗಳು ಈಜು ಕಲಿಯಲೋ ಅಥವಾ ರಜೆ ಎಂಜಾಯ್‌ ಮಾಡಲೋ ನೀರಿನ ಆಶ್ರಯಗಳತ್ತ ತೆರಳುತ್ತಿದ್ದಾರೆ. ನಿನ್ನೆ ಒಂದೇ ದಿನ ವಿವಿಧೆಡೆ ಸಂಭವಿಸಿದ ಅವಘಡಗಳಲ್ಲಿ ಐದು ಮಂದಿ ನೀರುಪಾಲಾಗಿದ್ದು, ಪೋಷಕರು ಎಚ್ಚರವಿರಬೇಕಾದ ಪರಿಸ್ಥಿತಿ ಇದೆ.

Young Fish Farmer: ಮತ್ಸ್ಯ ಕೃಷಿ ಯುವಕನಿಗೆ ಮೋದಿ ಪ್ರಶಂಸೆ

Young Fish Farmer: ಮತ್ಸ್ಯ ಕೃಷಿ ಯುವಕನಿಗೆ ಮೋದಿ ಪ್ರಶಂಸೆ

ಬಿಎ ಪದವಿ ಮುಗಿಸಿರುವ ರಾಜು ಹುದ್ದಾರ, ಮೊದಲಿಗೆ ಆರ್ಮಿ ಸೇರುವ ಉತ್ಸಾಹ ದಲ್ಲಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ನಂತರ ಹೈನುಗಾರಿಕೆ ಉದ್ಯಮಕ್ಕೆ ಕೈ ಹಾಕುವ ಯೋಚನೆ ಯನ್ನು ಕೈ ಬಿಟ್ಟರು. ಮುಂದೆ ಮೀನು ಕೃಷಿ ಕುರಿತು ಆಸಕ್ತಿ ಬೆಳೆಸಿಕೊಂಡು ಅತ್ಯಾಧುನಿಕ ಪದ್ಧತಿಯಲ್ಲಿ ಕೃಷಿ ಹೊಂಡದಲ್ಲಿ ಬಯೋಪ್ಲಾಕ್ ತಂತ್ರಜ್ಞಾನ ಬಳಸಿ ಕುಚ್ಚು ಮೀನು ಸಾಕಾಣಿಕೆ ಮಾಡಿ ಯಶಸ್ವಿಯಾಗಿದ್ದಾರೆ.

Murder case: ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

Belagavi Rains: ಬೆಳಗಾವಿಯಲ್ಲಿ ಗುಡುಗು ಸಹಿತ ಮಳೆ ಅಬ್ಬರ; ಮನೆ, ಮಳಿಗೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ!

ಬೆಳಗಾವಿಯಲ್ಲಿ ಗುಡುಗು ಸಹಿತ ಮಳೆ ಅಬ್ಬರ; ಮನೆ, ಮಳಿಗೆಗಳಿಗೆ ನುಗ್ಗಿದ ನೀರು!

Heavy Rain in Belagavi: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೂ ಮಳೆ ನೀರು ನುಗ್ಗಿ ಪ್ರಮುಖ ದಾಖಲೆಗಳು ಹಾಗೂ ಕಂಪ್ಯೂಟರ್‌ಗಳು ಹಾನಿಗೊಳಗಾಗಿವೆ. ಇನ್ನು ಪ್ರಮುಖ ರಸ್ತೆಗಳು ನದಿಯಂತಾಗಿದ್ದು, ಹಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ, ಜನರು ಸಂಕಷ್ಟ ಅನುಭವಿಸುವಂತಾಗಿದೆ.

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು; ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ!

ಧಾರವಾಡದಲ್ಲಿ ಮಾಜಿ ಶಾಸಕನ ಪುತ್ರ ಅನುಮಾನಾಸ್ಪದ ಸಾವು

Dharwad Murder Case: ಧಾರವಾಡ ಜಿಲ್ಲೆಯ ರಾಮಾಪುರ ಗ್ರಾಮದ ಸಮೀಪ ಘಟನೆ ನಡೆದಿದೆ. ದುಷ್ಕರ್ಮಿಗಳು ಮಾಜಿ ಶಾಸಕನ ಪುತ್ರನನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತೈಲ ಕೊರತೆ ವದಂತಿ; ಬೆಳಗಾವಿಯಲ್ಲಿ ನೀರು ತುಂಬುವ ಬ್ಯಾರೆಲ್‌ನೊಂದಿಗೆ ಪೆಟ್ರೋಲ್‌ ಬಂಕ್‌ಗೆ ಲಗ್ಗೆ ಇಟ್ಟ ಗ್ರಾಹಕರು Video

ತೈಲ ಕೊರತೆ ವದಂತಿ; ಬೆಳಗಾವಿ ಪೆಟ್ರೋಲ್‌ ಬಂಕ್‌ಗೆ ಲಗ್ಗೆ ಇಟ್ಟ ಗ್ರಾಹಕರು

Belagavi News: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದಿಂದಾಗಿ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದ ಸಹಜವಾಗಿ ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಈಗಾಗಲೇ ವಾಣಿಜ್ಯ ಸಿಲಿಂಡ್‌ರ್ ಪೂರೈಕೆ ಸ್ಥಗಿತಗೊಂಡು ಜನರು ಆತಂಕಗೊಂಡಿದ್ದಾರೆ. ಅದರ ಮಧ್ಯೆ ತೈಲ ಪೂರೈಕೆ ಕೂಡ ಸ್ಥಗಿತಗೊಳ್ಳಲಿದೆ ಎಂಬ ವದಂತಿ ಹಬ್ಬಿದ್ದರಿಂದ ಸೋಮವಾರ (ಮಾರ್ಚ್‌ 23) ರಾತ್ರೋರಾತ್ರಿ ಬೆಳಗಾವಿ ನಗರದ ಬಹುತೇಕ ಪೆಟ್ರೋಲ್ ಬಂಕ್‌ಗಳಿಗೆ ಜನರು ಮುಗಿಬಿದ್ದರು. ಹಲವರು ನೀರು ತುಂಬುವ ಬ್ಯಾರೆಲ್‌ನಲ್ಲಿ ಪೆಟ್ರೋಲ್‌, ಡೀಸೆಲ್‌ ತುಂಬಲು ಮುಂದಾದರು.

Nippani BJP: ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ: 50ಕ್ಕೂ ಹೆಚ್ಚು ಕಾರ್ಯಕರ್ತರ ಸೇರ್ಪಡೆ

ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ

ಮಲ್ಲಪ್ಪಾ ಚೌಗಲೆ, ಆನಂದ ಆವಟೆ, ವಿಳಾಸ ಜಳನೆ, ಚಂದ್ರಕಾಂತ ಬೀಳಗೆ, ರಾಜು ಮುಲ್ಲಾ, ರಾಜು ಬೀಳಗೆ, ವಿಕಾಸ ಹೋಗಾಡೇ, ಸಚಿನ್ ಇಂಗರೊಳೆ, ವಿಠ್ಠಲ್ ಬೀಳಗೆ ಸೇರಿದಂತೆ ಅನೇಕರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು. ಈ ಮೂಲಕ ಸ್ಥಳೀಯ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಲಭಿಸಿದೆ.

Belagavi News: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

ಬೆಳಗಾವಿಯಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

Army officer Death: ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ಘಟನೆ ನಡೆದಿದೆ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜುವಾಗ ಅಧಿಕಾರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

Belagavi Digital Arrest: ಬೆಳಗಾವಿಯಲ್ಲಿ ವೃದ್ಧ ಉದ್ಯಮಿಯ ಡಿಜಿಟಲ್ ಅರೆಸ್ಟ್‌; ಬರೋಬ್ಬರಿ 15 ಕೋಟಿ ರೂ. ಪೀಕಿದ ಸೈಬರ್‌ ವಂಚಕರು!

ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್‌; ವೃದ್ಧ ಉದ್ಯಮಿಗೆ 15 ಕೋಟಿ ವಂಚನೆ

ನಿಮ್ಮ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಬೆದರಿಕೆ ಹಾಕಿರುವ ಸೈಬರ್‌ ಕಳ್ಳರು, ಉದ್ಯಮಿಯಿಂದ ಹಂತ ಹಂತವಾಗಿ 15 ಕೋಟಿ ಹಣ ವಸೂಲಿ ಮಾಡಿದ್ದಾರೆ. ಈ ಸಂಬಂಧ ಬೆಳಗಾವಿ ನಗರ ಸಿಇಎನ್ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ತಾಲೂಕು ಆಸ್ಪತ್ರೆ

ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ತಾಲೂಕು ಆಸ್ಪತ್ರೆ

ರಾಮದುರ್ಗ ತಾಲೂಕು ವೈದ್ಯಾಧಿಕಾರಿ ಡಾ.ನವೀನ ಕಾಶಿನಾಥ ನಿಜಗುಲಿ ಅವರು ಶಾಸಕ ಅಶೋಕ ಪಟ್ಟಣ ಅವರ ಮಾರ್ಗದರ್ಶನಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಮೇಲಾಧಿಕಾರಿಗಳು. ಸಿಬ್ಬಂದಿಗಳ ಸಹಕಾರದೊಂದಿಗೆ ಬಡ ರೋಗಿಗಳಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ.

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಸಚಿವ ಎಂ.ಬಿ. ಪಾಟೀಲ್‌ ಆಗ್ರಹ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಎಂ.ಬಿ. ಪಾಟೀಲ್‌ ಗುಡುಗು

MB Patil: ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಪೈಕಿ ಒಂದನ್ನಾದರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸಬೇಕು. ಎರಡನ್ನೂ ಉನ್ನತೀಕರಿಸಿದರೆ ಅದು ಇನ್ನೂ ಸ್ವಾಗತಾರ್ಹ. ರಾಜ್ಯದ ಅಗತ್ಯವನ್ನು ಕೇಂದ್ರ ಮನಗಾಣಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಶ್ರೀಮಂತ ವ್ಯಕ್ತಿಗಳನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ; ಬೆಳಗಾವಿಯಲ್ಲಿ ಖತರ್ನಾಕ್‌ ಮಹಿಳೆ ಅರೆಸ್ಟ್

ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ; ಬೆಳಗಾವಿಯಲ್ಲಿ ಮಹಿಳೆ ಅರೆಸ್ಟ್

Belagavi Honey trap Case: ಆರೋಪಿ ಮಹಿಳೆಯು, ಶ್ರೀಮಂತ ವ್ಯಕ್ತಿಗಳನ್ನು‌ ಪರಿಚಯ ಮಾಡಿಕೊಂಡು ಲಾಡ್ಜ್‌ಗೆ ಆಹ್ವಾನಿಸುತ್ತಿದ್ದಳು. ಲಾಡ್ಜ್‌ಗೆ ಬಂದ ವ್ಯಕ್ತಿಗಳಿಗೆ ಸ್ನಾನ ಮಾಡಿ ಬರುವಂತೆ ಹೇಳಿ, ಅವರು ಬಾತ್‌ರೂಮ್‌ಗೆ ಹೋದ ತಕ್ಷಣ ಹೊರಗಿನಿಂದ ಬಾಗಿಲು ಲಾಕ್ ಮಾಡಿ, ಅವರ ಹಣ, ಮೊಬೈಲ್ ಕದ್ದು ಎಸ್ಕೆಪ್ ಆಗುತ್ತಿದ್ದಳು.

T20 World Cup final: ಟಿ20 ವಿಶ್ವಕಪ್ ಫೈನಲ್‌; ಟೀಂ ಇಂಡಿಯಾ ಗೆಲುವಿಗಾಗಿ ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ದೇವಸ್ಥಾನಗಳಲ್ಲಿ ಅಭಿಮಾನಿಗಳ ಪೂಜೆ

ಟೀಂ ಇಂಡಿಯಾ ಗೆಲುವಿಗಾಗಿ ರಾಜ್ಯದ ವಿವಿಧೆಡೆ ಅಭಿಮಾನಿಗಳ ಪೂಜೆ

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗಾಗಿ ದೇಶಾದ್ಯಂತ ದೇವಸ್ಥಾನಗಳಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಅದೇ ರೀತಿ ರಾಜ್ಯದ ಬೆಳಗಾವಿ, ಮೈಸೂರು ಸೇರಿ ವಿವಿಧೆಡೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

Loading...