ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬೆಂಗಳೂರು ನಗರ
Doggy Birthday Accessories: ನಿಮ್ಮ ಕ್ಯೂಟ್ ನಾಯಿ ಮರಿಗಳ ಬರ್ತ್‌ಡೇ ಸೆಲೆಬ್ರೇಷನ್‌ಗೂ ಬಂತು ಫ್ಯಾಷೆನಬಲ್ ಆಕ್ಸೆಸರೀಸ್!

ಕ್ಯೂಟ್ ನಾಯಿ ಮರಿಗಳ ಬರ್ತ್‌ಡೇ ಸೆಲೆಬ್ರೇಷನ್‌ಗೆ ಫ್ಯಾಷೆನಬಲ್ ಆಕ್ಸೆಸರೀಸ್

Doggy Birthday Accessories: ಮುದ್ದು ಶ್ವಾನಗಳ ಬರ್ತ್ ಡೇ ಸೆಲೆಬ್ರೇಷನ್‌ಗಾಗಿ ಇದೀಗ ವೈವಿಧ್ಯಮಯ ಫ್ಯಾಷೆನಬಲ್ ಆಕ್ಸೆಸರೀಸ್‌ಗಳು ಪೆಟ್ ಶಾಪ್‌ಗಳಿಗೆ ಎಂಟ್ರಿ ನೀಡಿವೆ. ಯಾವ್ಯಾವ ಬಗೆಯವು ಚಾಲ್ತಿಯಲ್ಲಿವೆ? ಏನೇನೆಲ್ಲಾ ಲಭ್ಯ ಎಂಬುದರ ಬಗ್ಗೆ ಪೆಟ್ ಎಕ್ಸ್‌ಪರ್ಟ್‌ಗಳು ಇಲ್ಲಿ ತಿಳಿಸಿದ್ದಾರೆ.

Karnataka Weather: ಇಂದು ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಭಾರಿ ಮಳೆ ನಿರೀಕ್ಷೆ

ಇಂದು ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

Bengaluru News: ಅಕ್ರಮವಾಗಿ ನಡೆಯುತ್ತಿರುವ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಬಾರದು : ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಹಮೀದ್ ಪಾಷ ಮನವಿ

ಅಕ್ರಮವಾಗಿ ನಡೆಯುತ್ತಿರುವ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಬಾರದು

ಕಾನೂನು ಬಾಹಿರವಾಗಿ ಶಿಕ್ಷಣ ಸಂಸ್ಥೆ ನಡೆಯು ತ್ತಿರುವ ಕುರಿತು ದಾಖಲೆ ಸಮೇತ ಹಲವು ದೂರು ಗಳನ್ನು ಸಲ್ಲಿಸಲಾಗಿದೆ. ದೂರಿನನ್ವಯ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್ 7(ಎ) 39 ರನ್ವಯ ಶಾಲೆಗೆ ನೀಡಿರುವ ಮಾನ್ಯತೆ ಹಿಂಪಡೆಯಲು ಹಾಗೂ ನಿಯಮ-34ರ ಪ್ರಕಾರ ಈ ಶಾಲೆಗೆ ನೀಡಿರುವ ನೊಂದಣಿಯನ್ನು ರದ್ದುಪಡಿಸಲು ಮೇಲಾಧಿಕಾ ರಿಗಳಿಗೆ ಶಿಫಾರಸ್ಸು ಮಾಡಿದೆ

Bengaluru News: ಯೂರೋಪ್ ನಲ್ಲಿ ಪ್ರಪ್ರಥಮ ಬಾರಿಗೆ ಬಸವ ಜಯಂತಿ ಆಚರಣೆ

ಯೂರೋಪ್ ನಲ್ಲಿ ಪ್ರಪ್ರಥಮ ಬಾರಿಗೆ ಬಸವ ಜಯಂತಿ ಆಚರಣೆ

ಸಂಸ್ಥೆಯು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಂಕರ ಮಹಾದೇವ ಬಿದರಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಸಿ.ಸೋಮಶೇಖ‌ರ್, ಹಾಗೂ ಶರಣ ಸಾಹಿತ್ಯ ಚಿಂತಕಿ ಮತ್ತು ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದೆ

ಬೆಂಗೂರಿನಿಂದ ಭಾರತಕ್ಕೆ: ‍ರ‍್ಯಾಪಿಡೊದಿಂದ ಪ್ರತಿನಿತ್ಯ 4 ಮಿಲಿಯನ್ ರೈಡ್ ಗಳ ಸಾಧನೆ

ರ‍್ಯಾಪಿಡೊದಿಂದ ಪ್ರತಿನಿತ್ಯ 4 ಮಿಲಿಯನ್ ರೈಡ್ ಗಳ ಸಾಧನೆ

ಬೆಂಗಳೂರಿನ ನಮ್ಮ ಬೇರುಗಳಿಂದ ನಾವು ಕರ್ನಾಟಕದ ಸ್ಥಳೀಯವಾಗಿ ಬೆಳೆದ ಬ್ರಾಂಡ್ ಆಗಿ ಬೆಳೆದಿರುವುದನ್ನು ಕಾಣುವುದು ಅಪಾರ ಸಂತೋಷ ನೀಡುತ್ತದೆ. ನಮ್ಮ ಮೂಲದ ಬಗ್ಗೆ ನಾವು ಹೆಮ್ಮೆ ಪಡುತ್ತಿರುವಂತೆ ನಾವು ದೇಶಾದ್ಯಂತ ಸಮುದಾಯಗಳಿಗೆ ಸೇವೆ ಒದಗಿಸಲು ಬದ್ಧರಾಗಿದ್ದೇವೆ ಮತ್ತು ಒಟ್ಟಿಗೆ ಹಲವು ಮೈಲಿಗಲ್ಲುಗಳನ್ನು ಸಾಧಿಸುವ ನಿರೀಕ್ಷೆಯಲ್ಲಿದ್ದೇವೆ” ಎಂದರು

Nandagokula Serial: ಕಲರ್ಸ್ ಕನ್ನಡದಲ್ಲಿ ಶುರುವಾಗಲಿದೆ ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆ 'ನಂದಗೋಕುಲ'

ಕಲರ್ಸ್ ಕನ್ನಡದಲ್ಲಿ ಶುರುವಾಗಲಿದೆ 'ನಂದಗೋಕುಲ' ಧಾರಾವಾಹಿ

Nandagokula Serial: ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆಯನ್ನು ಹೇಳುವ ಬಹುನಿರೀಕ್ಷಿತ ಧಾರಾವಾಹಿ 'ನಂದಗೋಕುಲʼ ಜೂ.4 ಬುಧವಾರದಿಂದ ರಾತ್ರಿ 9ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರಗೊಳ್ಳಲಿದೆ. ಈ ಕುರಿತ ವಿವರ ಇಲ್ಲಿದೆ.

KPCL Recruitment: ಕೆಪಿಸಿಎಲ್ ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿ ರದ್ದು; ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

ಕೆಪಿಸಿಎಲ್ ಹುದ್ದೆಗಳ ಆಯ್ಕೆಪಟ್ಟಿ ರದ್ದು; ಮರು ಪರೀಕ್ಷೆಗೆ ಸೂಚನೆ

KPCL Recruitment: ಕೆಪಿಸಿಎಲ್ ಎಇ, ಜೆಇ ಹುದ್ದೆಗಳ ಆಯ್ಕೆಪಟ್ಟಿಯನ್ನು ರದ್ದುಗೊಳಿಸಿ, ಮರು ಪರೀಕ್ಷೆಗೆ ಹೈಕೋರ್ಟ್ ನಿರ್ದೇಶಿಸಿದೆ. 2024ರ ಫೆಬ್ರವರಿ 18ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕೆಪಿಸಿಎಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.

KV Prabhakar: ಬಾನು ಮುಷ್ತಾಕ್‌ ಮಾನವೀಯತೆ, ಭಾರತೀಯತೆಯನ್ನು ಬೆಸೆಯುವ ನೇಕಾರರು: ಕೆ.ವಿ.ಪ್ರಭಾಕರ್‌

ಬಾನು ಮುಷ್ತಾಕ್‌ ಮಾನವೀಯತೆ, ಭಾರತೀಯತೆಯನ್ನು ಬೆಸೆಯುವ ನೇಕಾರರು

KV Prabhakar: ವಿಚ್ಛಿದ್ರಕಾರಿ ಶಕ್ತಿಗಳು, ಮತಾಂಧತೆ ಹಾಗೂ ಮೂಲಭೂತವಾದ ಒಟ್ಟಾಗಿ ಬೆಸೆದುಕೊಂಡು ಜಗತ್ತನ್ನು ನಾಶ ಮಾಡುತ್ತಿರುವ ಹೊತ್ತಲ್ಲಿ, ಬಾನು ಮುಷ್ತಾಕ್‌ ಅವರ ಮಾನವೀಯತೆಯ ಬೆಸುಗೆ ಮತ್ತು ಭಾರತೀಯತೆಯ ಬೆಸುಗೆಗೆ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

Job creation: ರಾಜ್ಯದಲ್ಲಿ 15,441 ಕೋಟಿ ಬಂಡವಾಳ ಹೂಡಿಕೆಗೆ ಅನುಮೋದನೆ; 5,277 ಉದ್ಯೋಗ ಸೃಷ್ಟಿ

15,441 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಿಗೆ; 5,277 ಉದ್ಯೋಗ ಸೃಷ್ಟಿ

Job creation: ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Kamal Haasan: ಕಮಲ್‌ ಹಾಸನ್‌ಗೆ ಕನ್ನಡದ ಬಗ್ಗೆ ಅರಿವಿಲ್ಲ: ನಟ ಶ್ರೀನಾಥ್, ನಾಗತಿಹಳ್ಳಿ ಚಂದ್ರಶೇಖರ್ ತಿರುಗೇಟು

ಕಮಲ್‌ಗೆ ಕನ್ನಡದ ಬಗ್ಗೆ ಅರಿವಿಲ್ಲ; ಶ್ರೀನಾಥ್, ನಾಗತಿಹಳ್ಳಿ ಟೀಕೆ

Kamal Haasan: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ತಮಿಳು ನಟ ಕಮಲ್‌ ಹಾಸನ್‌ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವರ ಹೇಳಿಕೆ ಬಗ್ಗೆ ಹಿರಿಯ ನಟ ಶ್ರೀನಾಥ್ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದು, ಕನ್ನಡ ಎಲ್ಲಿಂದ ಹುಟ್ಟಿತು ಎಂಬುವುದನ್ನು ಬೇರೆಯವರಿಂದ ತಿಳಿದುಕೊಳ್ಳಬೇಕಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Karnataka Rains: ನಾಳೆ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ರೆಡ್‌ ಅಲರ್ಟ್‌ ಘೋಷಣೆ

ರೆಡ್‌ ಅಲರ್ಟ್‌; ನಾಳೆ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ

Karnataka Rains: ರಾಜ್ಯದಲ್ಲಿ ನೈರುತ್ಯ ಮುಂಗಾರು (ಜೂನ್-ಸೆಪ್ಟೆಂಬರ್) – 2025 ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರಾವಳಿ ತೀರದಲ್ಲಿ ಮೇ 31 ರವರೆಗೆ ಬಿರುಗಾಳಿಯು ಪ್ರತಿ ಗಂಟೆಗೆ 60 ಕಿ.ಮೀ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಉಲ್ಬಣಗೊಳ್ಳಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಮುದ್ರತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

CM Siddaramaiah: ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಇಲ್ಲ- ಸಿಎಂ ಘೋಷಣೆ

ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಇಲ್ಲ- ಸಿಎಂ ಘೋಷಣೆ

CM Siddaramaiah: ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಇಳಿವಯಸ್ಸಿನವರ ಕುರಿತು ಅರ್ಥ ಮಾಡಿಕೊಳ್ಳಲು ಅಧ್ಯಯನ ವರದಿ ಬಿಡುಗಡೆ : ರೋಹಿಣಿ ನಿಲೇಕಣಿ ಲೋಕೋಪಕಾರಿ ಸಂಸ್ಥೆ ಸಹಭಾಗಿತ್ವದಲ್ಲಿ ವರದಿ ತಯಾರಿ

ಇಳಿವಯಸ್ಸಿನವರ ಕುರಿತು ಅರ್ಥ ಮಾಡಿಕೊಳ್ಳಲು ಅಧ್ಯಯನ ವರದಿ ಬಿಡುಗಡೆ

2047 ರ ಹೊತ್ತಿಗೆ ಭಾರತವು 300 ಮಿಲಿಯನ್ ವಯಸ್ಸಾದವರನ್ನು ಹೊಂದಲಿದೆ. ಇಳಿವಯಸ್ಸಿನವರು ದುರ್ಬಲದ ಗುಂಪಲ್ಲ. ಇವರನ್ನೂ ಸಹ ಮೌಲ್ಯಯುತವಾಗಿ ಪರಿಗಣಿಸಬೇಕು. ನಮ್ಮ ದೇಶದಲ್ಲಿ ವಯಸ್ಸಾದವರ ಬಗ್ಗೆ ಸೂಕ್ತ ವ್ಯಾಖ್ಯಾ ಯನ ಅವಶ್ಯಕ. ಈಗಿನಿಂದಲೇ ಉತ್ತಮ ಆರೋಗ್ಯ ರೂಪಿಸಿ ಕೊಳ್ಳುವುದರಿಂದ ವಯಸ್ಸಾದ ಬಳಿಕ ವೂ ಆರೋಗ್ಯವಾಗಿ ಇರಬಹುದು, ಅಷ್ಟೇ ಏಕೆ, ನಮ್ಮ ದೇಶದ ಜಿಡಿಪಿ ಬೆಳವಣಿಗೆಗೆ ಸಹಕರಿಸಬಹುದು

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 11,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

11,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಆದೇಶ

Teachers Recruitment: ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸುವುದು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗೆ ಸ್ವೀಕೃತವಾದ ಅರ್ಜಿಗಳಲ್ಲಿ ಹೆಚ್ಚು ಮೆರಿಟ್ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಸೂಚಿಸಲಾಗಿದೆ.

DK Shivakumar: ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ- ಡಿ.ಕೆ.ಶಿವಕುಮಾರ್

ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿ.ಕೆ.ಶಿವಕುಮಾರ್

DK Shivakumar: ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

TA Narayana Gowda: ಕಮಲ್‌ ಹಾಸನ್ ಹೇಳಿಕೆ ಸಂಪೂರ್ಣ ಸುಳ್ಳು; ಕರವೇ ನಾರಾಯಣ ಗೌಡ ಕಿಡಿ

ಕಮಲ್‌ ಹಾಸನ್ ಹೇಳಿಕೆ ಸಂಪೂರ್ಣ ಸುಳ್ಳು: ಕರವೇ ನಾರಾಯಣ ಗೌಡ ಕಿಡಿ

TA Narayana Gowd: ಕಮಲ್ ಹಾಸನ್ ಅವರ ಈ ಹೇಳಿಕೆಯು ದಕ್ಷಿಣ ಭಾರತದ ಜನತೆಯು ಹಿಂದಿ ಹೇರಿಕೆ ಮತ್ತು ಸಾಮ್ರಾಜ್ಯಶಾಹಿಯ ವಿರುದ್ಧ ನಡೆಸುತ್ತಿರುವ ಒಗ್ಗಟ್ಟಿನ ಹೋರಾಟಕ್ಕೆ ಗಂಭೀರ ಹಾನಿಯುಂಟುಮಾಡುತ್ತದೆ. ಇದು ಕೇವಲ ಕನ್ನಡಿಗರಿಗೆ ಅವಮಾನವಲ್ಲ, ದಕ್ಷಿಣ ಭಾರತದ ಎಲ್ಲ ಭಾಷೆಗಳ ಗೌರವಕ್ಕೆ ಧಕ್ಕೆ ತರುವ ಕೃತ್ಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕ ಅಧ್ಯಕ್ಷ ಟಿ.ಎ.ನಾರಾಯಣಗೌಡರು ಟೀಕಿಸಿದ್ದಾರೆ.

CM Siddaramaiah: ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ

ಮಳೆ ಅನಾಹುತ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ- ಸಿಎಂ ಸೂಚನೆ

CM Siddaramaiah: ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ, ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Eye care: ಭಾರತದಲ್ಲಿ ಶಾಲಾ ಮಕ್ಕಳಲ್ಲಿ ಹೆಚ್ಚಿದ ಸಮೀಪದೃಷ್ಟಿ ಸಮಸ್ಯೆ; ವೈದ್ಯರಿಂದ ಸ್ಕ್ರೀನ್ ಟೈಮ್ಗೆ ನಿರ್ವಹಣೆ ಮತ್ತು ಆರಂಭಿಕ ಸಲಹೆಗಳು

ಭಾರತದಲ್ಲಿ ಶಾಲಾ ಮಕ್ಕಳಲ್ಲಿ ಹೆಚ್ಚಿದ ಸಮೀಪದೃಷ್ಟಿ ಸಮಸ್ಯೆ

ಪೋಷಕರು ತಮ್ಮ ಮಗು ದೂರದರ್ಶನಕ್ಕೆ ತುಂಬಾ ಹತ್ತಿರ ಕುಳಿತುಕೊಳ್ಳಲು ಪ್ರಾರಂಭಿಸಿದಾಗ, ಪುಸ್ತಕ ಗಳನ್ನು ತುಂಬಾ ಹತ್ತಿರ ಹಿಡಿದಿಟ್ಟುಕೊಂಡಾಗ ಅಥವಾ ಶಾಲೆಯಲ್ಲಿ ಬೋರ್ಡ್ ನೋಡಲು ಸಾಧ್ಯ ವಾಗುತ್ತಿಲ್ಲ ಎಂದು ದೂರಿದಾಗ ಮಾತ್ರ ಸಮೀಪ ದೃಷ್ಟಿಯ ಚಿಹ್ನೆಗಳನ್ನು ಗಮನಿಸುತ್ತಾರೆ. ಪ್ರತಿ ತಿಂಗಳು, ವಿಶೇಷವಾಗಿ ವಿಸ್ತೃತ ಶಾಲಾ ರಜಾದಿನಗಳು ಅಥವಾ ಪರೀಕ್ಷಾ ಋತುಗಳ ನಂತರ, ಪರದೆಯ ಮೇಲೆ ಒಡ್ಡಿಕೊಳ್ಳುವುದು ಗರಿಷ್ಠ ಮಟ್ಟಕ್ಕೆ ತಲುಪಿದಾಗ, ಅಂತಹ ಪ್ರಕರಣಗಳಲ್ಲಿ ಸ್ಥಿರವಾದ ಏರಿಕೆ ಯನ್ನು ನಾವು ಗಮನಿಸಿದ್ದೇವೆ

Geetha Vishnu: ಟಿಟಿಡಿ ಮಾಜಿ ಅಧ್ಯಕ್ಷನ ಮಗ ಗೀತಾ ವಿಷ್ಣು ಬೆಂಗಳೂರಿನಲ್ಲಿ ಪುಂಡಾಟಿಕೆ, ದೂರು ದಾಖಲು

ಟಿಟಿಡಿ ಮಾಜಿ ಅಧ್ಯಕ್ಷನ ಮಗ ಗೀತಾ ವಿಷ್ಣು ಬೆಂಗಳೂರಿನಲ್ಲಿ ಪುಂಡಾಟಿಕೆ

ತಿರುಮಲ ತಿರುಪತಿ ದೇವಸ್ಥಾನದ (TTD) ಮಾಜಿ ಅಧ್ಯಕ್ಷ ಮತ್ತು ಮಾಜಿ ಸಂಸದ ಡಿ ಕೆ ಆದಿಕೇಶವುಲು ನಾಯ್ಡು ಅವರ ಮೊಮ್ಮಗ ಗೀತಾ ವಿಷ್ಣು (Geetha Vishnu) ಮತ್ತೊಂದು ಕಿರಿಕ್‌ ಮಾಡಿಕೊಂಡಿದ್ದಾನೆ. ಈ ಬಾರಿ ಹಲ್ಲೆ ಆರೋಪ. 2017ರಲ್ಲಿ ಈತ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಬಳಿ ತನ್ನ ಎಸ್‌ಯುವಿ ಮೂಲಕ ಹಿಟ್‌ ಆಂಡ್‌ ರನ್‌ ಮಾಡಿದ್ದ.

Karnataka weather: ಹವಾಮಾನ ವರದಿ; ಇಂದು ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ

ಹವಾಮಾನ ವರದಿ; ಇಂದು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

CM Siddaramaiah: ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು: ಸಿದ್ದರಾಮಯ್ಯ

ತಿಪ್ಪೇಸ್ವಾಮಿಯವರು ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು: ಸಿಎಂ

CM Siddaramaiah: ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ ‘ಮುಟ್ಟಿಸಿಕೊಂಡವರು’ ಕೃತಿಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಸ್ಮರಿಸಿದರು.

Maadeva Movie: ನಟ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ ʼಮಾದೇವʼ ಚಿತ್ರ ಜೂನ್ 6ಕ್ಕೆ ರಿಲೀಸ್‌

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ʼಮಾದೇವʼ ಚಿತ್ರ ಜೂ.6ಕ್ಕೆ ರಿಲೀಸ್‌

Maadeva Movie: ನವೀನ್ ರೆಡ್ಡಿ ಬಿ. ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ʼಮಾದೇವʼ ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ʼಮಾದೇವʼ ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

1066 ತುರ್ತು ಸೇವೆಗಳ ಕುರಿತು ಜಾಗೃತಿ ಮೂಡಿಸಲು ಅಪೋಲೋ ಆಸ್ಪತ್ರೆ ಕಿರುಚಿತ್ರ ಬಿಡುಗಡೆ

1066 ತುರ್ತು ಸೇವೆಯ ಜಾಗೃತಿ: ಅಪೋಲೋ ಆಸ್ಪತ್ರೆ ಕಿರುಚಿತ್ರ ಬಿಡುಗಡೆ

ವಾರ್ಷಿಕವಾಗಿ 300,000 ಕ್ಕೂ ಹೆಚ್ಚು ತುರ್ತು ಪ್ರಕರಣಗಳನ್ನು ನಿರ್ವಹಿಸುವ ಅಪೋಲೊ ಆಸ್ಪತ್ರೆಗಳು ಭಾರತದ ತುರ್ತು ವೈದ್ಯಕೀಯ ಸಹಾಯವಾಣಿ - 1066 ಅನ್ನು ಸ್ಥಾಪಿಸಿರುವುದು ಮೊದಲನೆಯದು. ಅಪೆÇಲೊದಲ್ಲಿ ತುರ್ತು ಪ್ರತಿಕ್ರಿಯೆ ಅತ್ಯಾಧುನಿಕ ಸಾರಿಗೆ ವ್ಯವಸ್ಥೆಗಳು, ಕೇಂದ್ರೀಕೃತ ಸಮನ್ವಯ ಮತ್ತು ನುರಿತ ವೈದ್ಯಕೀಯ ತಂಡವನ್ನು ಆಧರಿಸಿದೆ.

World Nutrition Day: ವಿಶ್ವ ಪೌಷ್ಠಿಕಾಂಶ ದಿನ ಆಚರಣೆ: ಅಕ್ಷಯ ಪಾತ್ರಾ ಸಹಯೋಗದೊಂದಿಗೆ 10 ದಶಲಕ್ಷಕ್ಕೂ ಹೆಚ್ಚು ಮಧ್ಯಾಹ್ನದ ಬಿಸಿಯೂಟ ಪೂರೈಸಿದ 'ಎಂಟಿಆರ್'

10 ದಶಲಕ್ಷಕ್ಕೂ ಹೆಚ್ಚು ಮಧ್ಯಾಹ್ನದ ಬಿಸಿಯೂಟ ಪೂರೈಸಿದ 'ಎಂಟಿಆರ್'

ಆಗಸ್ಟ್ 2014 ರಲ್ಲಿ ಈ ಸಹಯೋಗದ ಪ್ರಾರಂಭದಿಂದಲೂ, 'ಎಂಟಿಆರ್' ಕರ್ನಾಟಕದಾದ್ಯಂತ 'ಪಿಎಂ ಪೋಷಣ್' (ಮಧ್ಯಾಹ್ನದ ಬಿಸಿಯೂಟ) ಕಾರ್ಯಕ್ರಮವನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದು ಸುಮಾರು 60,000 ಮಕ್ಕಳಜೀವನದ ಮೇಲೆ ನೇರವಾಗಿ ಪರಿಣಾಮ ಬೀರಿದೆ. ಈ ಉಪಕ್ರಮವು ಮೈಸೂರು, ಹುಬ್ಬಳ್ಳಿ, ಬೆಂಗಳೂರು ಮತ್ತು ಬಳ್ಳಾರಿ ಸೇರಿದಂತೆ ನಾಲ್ಕು ಪ್ರಮುಖ ನಗರಗಳ 1,000ಕ್ಕೂ ಹೆಚ್ಚು ಶಾಲೆಗಳಲ್ಲಿ ವ್ಯಾಪಿಸಿದ್ದು, ಇಲ್ಲಿಯವರೆಗೆ 10 ದಶಲಕ್ಷಕ್ಕೂ ಹೆಚ್ಚು ಊಟಗಳನ್ನು ಪೂರೈಸಲಾಗಿದೆ