ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬೆಂಗಳೂರು ನಗರ
Karnataka weather: ಇಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಇಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ ನಿರೀಕ್ಷೆ; ಯೆಲ್ಲೋ ಅಲರ್ಟ್

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

ಮೊಬೈಲ್ ಫೋನ್‌ಗಳನ್ನು ಅಗತ್ಯ ಸರಕುಗಳಾಗಿ ಪರಿಗಣಿಸಿ

ಮೊಬೈಲ್ ಫೋನ್‌ಗಳನ್ನು ಅಗತ್ಯ ಸರಕುಗಳಾಗಿ ಪರಿಗಣಿಸಿ

ಮೊಬೈಲ್ ಫೋನ್‌ಗಳು ಮತ್ತು ಬಿಡಿಭಾಗಗಳನ್ನು ಅಗತ್ಯ ವಸ್ತುಗಳಿಗೆ ಮೀಸಲಾಗಿರುವ 5% ಜಿಎಸ್‌ಟಿ ಅಡಿಯಲ್ಲಿ ಇರಿಸಬೇಕು ಎಂದು ಭಾರತದ ಪ್ರಮುಖ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ಸ್ ತಯಾರಕರನ್ನು ಪ್ರತಿನಿಧಿಸುವ ಇಂಡಿಯಾ ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಒತ್ತಾಯಿಸಿದೆ.

2ನೇ ಪತ್ನಿಗೆ ಕಿರುಕುಳ, ಕೊಲೆ ಬೆದರಿಕೆ; ಜೈ ಭೀಮ್ ಚಳವಳಿ ರಾಜ್ಯಾಧ್ಯಕ್ಷ ಶಿವಶಂಕರ್ ವಿರುದ್ಧ ಎಫ್‌ಐಆರ್‌

ಜೈ ಭೀಮ್ ಚಳವಳಿ ರಾಜ್ಯಾಧ್ಯಕ್ಷ ಶಿವಶಂಕರ್ ವಿರುದ್ಧ ಎಫ್‌ಐಆರ್‌

Nelamangala News: ತವರು ಮನೆಯಿಂದ ಹಣವನ್ನು ತೆಗೆದುಕೊಂಡು ಬಂದರೆ ಸರಿ, ಇಲ್ಲದಿದ್ದರೆ ನಾನು ಬೇರೆಯವರನ್ನು ಕರೆದುಕೊಂಡು ಬರುತ್ತೇನೆ ಎಂದು ಹೊಡೆದು ಬೈಯುತ್ತಿದ್ದಾನೆ. ಹೀಗಾಗಿ ಗಂಡ ಶಿವಶಂಕರ್ ಕಿರುಕುಳ ನೀಡುತ್ತಿದ್ದಾನೆ ಎಂದು 2ನೇ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ganesha chaturthi 2025: ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆಗೆ 41 ಕೆರೆ, 489 ತಾತ್ಕಾಲಿಕ ಸಂಚಾರಿ ಕಲ್ಯಾಣಿ ವ್ಯವಸ್ಥೆ

ಬೆಂಗಳೂರಿನಲ್ಲಿ ಗಣೇಶ ವಿಸರ್ಜನೆಗೆ ವಿವಿಧ ಕೆರೆ, ಕಲ್ಯಾಣಿಗಳಲ್ಲಿ ವ್ಯವಸ್ಥೆ

Ganesha Idol immersion: ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳಾದ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ ಹಾಗೂ ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

Karnataka Rains: ಯೆಲ್ಲೋ ಅಲರ್ಟ್; ನಾಳೆ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

ಯೆಲ್ಲೋ ಅಲರ್ಟ್; ನಾಳೆ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Ganesh Chaturthi: ಗಣೇಶ ಹಬ್ಬದ ಖರೀದಿ ಜೋರು, ತುಂಬಿ ತುಳುಕಿದ ಕೆಆರ್‌ ಮಾರ್ಕೆಟ್‌

ಗಣೇಶ ಹಬ್ಬದ ಖರೀದಿ ಜೋರು, ತುಂಬಿ ತುಳುಕಿದ ಕೆಆರ್‌ ಮಾರ್ಕೆಟ್‌

KR Market: ಹಬ್ಬ ಹಿನ್ನೆಲೆಯಲ್ಲಿ ಹೂವು ಹಣ್ಣುಗಳ ಬೆಲೆ ಏರಿಕೆ ಕಂಡುಬಂದಿದೆ. ಹೂವಿನ ಮಾಲೆಗಳ ಮೊಳ ಹಾಗೂ ಮಾರುಗಳು, ಬಿಡಿ ಹೂಗಳ ಬೆಲೆಯೂ ಗಗನಕ್ಕೇರಿದೆ. ಹಣ್ಣುಗಳ ಬೆಲೆಯೂ ಮುಟ್ಟುವಂತೆಯೇ ಇಲ್ಲ ಎಂದು ಗೊಣಗುತ್ತಲೇ ಜನ ಹಬ್ಬಕ್ಕೆ ಅಗತ್ಯವಾದ ಹೂವು ಹಣ್ಣುಗಳನ್ನು ಖರೀದಿಸುವುದು ಕಂಡುಬಂತು.

ಟಿವಿಎಸ್ ಮೋಟಾರ್ ಕಂಪನಿಯಿಂದ ಟಿವಿಎಸ್ ರೈಡರ್ ಸೂಪರ್ ಸ್ಕ್ವಾಡ್ ಲೈನ್-ಅಪ್ ವಿಸ್ತರಣೆ

ಟಿವಿಎಸ್ ರೈಡರ್ ಸೂಪರ್ ಸ್ಕ್ವಾಡ್ ಲೈನ್-ಅಪ್ ವಿಸ್ತರಣೆ

ಈ ನವೀಕೃತ ಆವೃತ್ತಿಯು ಪೌರಾಣಿಕ ಮಾರ್ವೆಲ್ ಪಾತ್ರಗಳಾದ ಡೆಡ್‌ಪೂಲ್ ಮತ್ತು ವೊಲ್ವೆರಿನ್‌ ನಿಂದ ಪ್ರೇರಿತವಾದ ಡೈನಾಮಿಕ್ ಹೊಸ ಡೆಕಲ್‌ಗಳನ್ನು ಪ್ರದರ್ಶಿಸುತ್ತದೆ, ಇದು 125 ಸಿಸಿ ವಿಭಾಗದಲ್ಲಿ ಮೋಟಾರ್‌ ಸೈಕಲ್‌ನ ವಿಶಿಷ್ಟ ಗುರುತನ್ನು ಬಲಪಡಿಸುತ್ತದೆ. ಹೊಸ ಟಿವಿಎಸ್ ರೈಡರ್ ಎಸ್‌ಎಸ್‌ಇ ಶಕ್ತಿಶಾಲಿ 3-ವಾಲ್ವ್ ಎಂಜಿನ್, 6,000 ಆರ್‌ಪಿಎಂನಲ್ಲಿ 11.75 ಎನ್‌ಎಂ ಟಾರ್ಕ್ ಮತ್ತು ತಂತ್ರಜ್ಞಾನ ಆಧಾರಿತ ವೈಶಿಷ್ಟ್ಯಗಳ ಸೂಟ್‌ನೊಂದಿಗೆ ವೇಗ ಮತ್ತು ಉದ್ದೇಶದೊಂದಿಗೆ ಬರುತ್ತದೆ.

ಬೆಂಗಳೂರಿನಲ್ಲಿ ತನ್ನ ವ್ಯಾಪ್ತಿ ವಿಸ್ತರಿಸಲು ಸಜ್ಜಾದ ಮಹೀಂದ್ರಾ: ಅತ್ಯಾಧುನಿಕ ಟ್ರಕ್ ಮತ್ತು ಬಸ್ ಡೀಲರ್ ಶಿಪ್ ಗೆ ನಾರ್ತ್ ಸ್ಟಾರ್ ಜೊತೆ ಒಪ್ಪಂದ

ಅತ್ಯಾಧುನಿಕ ಟ್ರಕ್ ಮತ್ತು ಬಸ್ ಡೀಲರ್ ಶಿಪ್ ಜೊತೆ ನಾರ್ತ್ ಸ್ಟಾರ್ ಒಪ್ಪಂದ

ಬೆಂಗಳೂರಿಂದ ನಾರ್ತ್ ಸ್ಟಾರ್ ಮೋಟಾರ್ಸ್ ಪ್ರೈವೆಟ್ ಲಿಮಿಟೆಡ್ (M/S NorthStar Motars Pvt.Ltd) ಜತೆಗೆ ಮಹೀಂದ್ರಾ ತನ್ನ ಟ್ರಕ್ ಮತ್ತು ಬಸ್ ವ್ಯವಹಾರಕ್ಕೆ ಸಂಬಂಧಿಸಿದಂತೆ 84 ನೇ ಡೀಲರ್ ಶಿಪ್ಗೆ ಒಪ್ಪಂದ ಮಾಡಿಕೊಂಡಿದೆ. ಇದು 34000 ಚದರ ಅಡಿ ವಿಸ್ತೀರ್ಣದಲ್ಲಿ 9 ವಾಹನ ಸೇವಾ ಬೇ ಹೊಂದಿದ್ದು, ಗ್ರಾಹಕರಿಗೆ ಪರಿಣಾಮಕಾರಿ ಸೇವೆ ಒದಗಿಸಲಿದೆ.

ಎಸ್ ಬಿಐ ಕಾರ್ಡ್ ಮತ್ತು ಫ್ಲಿಪ್ ಕಾರ್ಟ್ ನಿಂದ ಮಹತ್ವಪೂರ್ಣ ಸಹಭಾಗಿತ್ವ: ಫ್ಲಿಪ್ ಕಾರ್ಟ್ ಎಸ್ ಬಿಐ ಸಹ-ಬ್ರ್ಯಾಂಡೆಡ್ ಕ್ರೆಡಿಟ್ ಕಾರ್ಡ್ ಬಿಡುಗಡೆ

ಫ್ಲಿಪ್ ಕಾರ್ಟ್ ಎಸ್ ಬಿಐ ಸಹ-ಬ್ರ್ಯಾಂಡೆಡ್ ಕ್ರೆಡಿಟ್ ಕಾರ್ಡ್ ಬಿಡುಗಡೆ

ಫ್ಲಿಪ್ ಕಾರ್ಟ್ ಎಸ್ ಬಿಐ ಕಾರ್ಡ್ ಅನ್ನು ಕ್ಯಾಶ್ ಬ್ಯಾಕ್ ಪ್ರಯೋಜನಗಳೊಂದಿಗೆ ಅತ್ಯಂತ ಎಚ್ಚರಿಕೆ ಯಿಂದ ವಿನ್ಯಾಸಗೊಳಿಸಲಾಗಿದ್ದು, ವಿವೇಚನಾಶೀಲ ಗ್ರಾಹಕರಿಗೆ ಅವರ ಹೆಚ್ಚಿನ ಖರೀದಿಗಳಲ್ಲಿ ಪ್ರತಿಫಲದಾಯಕ ಶಾಪಿಂಗ್ ಅನುಭವವನ್ನು ನೀಡುತ್ತದೆ. ಈ ಬಿಡುಗಡೆಯು ಎಸ್ ಬಿಐ ಕಾರ್ಡ್ ಮತ್ತು ಫ್ಲಿಪ್ ಕಾರ್ಟ್ ನ ನಿರಂತರ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ.

ಭಾರತದಲ್ಲಿ ಇವಿ ಅಳವಡಿಕೆ ತ್ವರಿತಗೊಳಿಸಲು ಐಐಎಫ್‌ಎಲ್ ಸಮಸ್ತ ಫೈನಾನ್ಸ್‌ ಜೊತೆಗೆ ಕೈನೆಟಿಕ್ ಗ್ರೀನ್ ಒಡಂಬಡಿಕೆ

ಐಐಎಫ್‌ಎಲ್ ಸಮಸ್ತ ಫೈನಾನ್ಸ್‌ ಜೊತೆಗೆ ಕೈನೆಟಿಕ್ ಗ್ರೀನ್ ಒಡಂಬಡಿಕೆ

ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಕರಾದ ಕೈನೆಟಿಕ್ ಗ್ರೀನ್ ಎನರ್ಜಿ ಆಂಡ್ ಪವರ್ ಸೊಲ್ಯೂಶನ್ಸ್ ಲಿಮಿಟೆಡ್ ಸಂಸ್ಥೆಯು ದೇಶದ ಪ್ರಮುಖ ಎನ್‌ಬಿಎಫ್‌ಸಿ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಯಾದ ಐಐಎಫ್‌ಎಲ್ ಸಮಸ್ತ ಫೈನಾನ್ಸ್ ಲಿಮಿಟೆಡ್ (ಐಎಸ್‌ಎಫ್‌ಎಲ್) ಜೊತೆ ಒಡಂಬಡಿಕೆಗೆ (ಎಂಒಯು) ಸಹಿ ಹಾಕಿದೆ.

ಸಣ್ಣ-ಬ್ಯಾಚ್ ತಿಂಡಿಗಳು ಮತ್ತು ಪಾನೀಯಗಳ ತ್ವರಿತ-ವಾಣಿಜ್ಯ ಶ್ರೇಣಿ ಪ್ರಾರಂಭಿಸಿದ Noice

ತಿಂಡಿಗಳು ಮತ್ತು ಪಾನೀಯಗಳ ತ್ವರಿತ-ವಾಣಿಜ್ಯ ಶ್ರೇಣಿ ಪ್ರಾರಂಭಿಸಿದ Noice

ದಿನನಿತ್ಯದ ಆಹಾರ ಪದಾರ್ಥಗಳಿಂದ ಹಿಡಿದು ಭೋಗದಾಯಕ ತಿಂಡಿಗಳವರೆಗೆ, Noice ನ ಪೋರ್ಟ್‌ಫೋಲಿಯೊವು ಹೊಸದಾಗಿ ಬೇಯಿಸಿದ ಬ್ರೆಡ್‌ಗಳು, ಕುಕೀಸ್ ಮತ್ತು ಕೇಕ್‌ಗಳು, ತಾಜಾ ಬ್ಯಾಟರ್‌ಗಳು, ಮನೆ ಶೈಲಿಯ ಡೈರಿ ವಸ್ತುಗಳು, ಜ್ಯೂಸ್‌ಗಳು ಮತ್ತು ಸೋಡಾಗಳು ಮತ್ತು ಸಾಂಪ್ರ ದಾಯಿಕ ತಿಂಡಿಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವರ್ಗಗಳನ್ನು ವ್ಯಾಪಿಸಿದೆ.

ಹೀರೋ ಅಪ್ಪಂದಿರ ಸಂಖ್ಯೆಯಲ್ಲಿ ಹೆಚ್ಚಳ: 62% ರಷ್ಟು ಭಾರತೀಯ ಅಪ್ಪಂದಿರು ಕುಟುಂಬದ ಆರ್ಥಿಕ ಹೊಣೆಗಾರಿಕೆ ನಿಭಾಯಿಸುತ್ತಾರೆ — PNB ಮೆಟ್‌ಲೈಫ್ ಸಮೀಕ್ಷೆ

62% ರಷ್ಟು ಭಾರತೀಯ ಅಪ್ಪಂದಿರು ಕುಟುಂಬವನ್ನು ಆರ್ಥಿಕವಾಗಿ ನಿಭಾಯಿಸುತ್ತಾರೆ

ಅಪ್ಪಂದಿರ ದಿನದಂದು ಪ್ರಾರಂಭವಾದ ಮತ್ತು ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಭಾರತ ದಾದ್ಯಂತ ನಡೆಸಿದ ರಾಷ್ಟ್ರವ್ಯಾಪಿ ಸಮೀಕ್ಷೆಯು ಅಪ್ಪಂದಿರನ್ನು ಅವರ ಆರ್ಥಿಕ ವರ್ತನೆಗಳ ಆಧಾರದ ಮೇಲೆ ತಮ್ಮ 'ಅಪ್ಪಂದಿರ ಪ್ರಕಾರ' ವನ್ನು ಗುರುತಿಸುವಲ್ಲಿ ತೊಡಗಿಸಿ ಕೊಂಡಿದ್ದು, ಅವರನ್ನು ಮೂರು ವಿಭಿನ್ನ ವ್ಯಕ್ತಿಗಳಾಗಿ ವರ್ಗೀಕರಿಸಿತು.

ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ 'ಸಾರ್ಕೋಮಾ ಸ್ಟ್ರಾಂಗ್ 5 ಕೆ ವಾಕಥಾನ್ -ಸೀಸನ್ 2' ಆಯೋಜನೆ

'ಸಾರ್ಕೋಮಾ ಸ್ಟ್ರಾಂಗ್ 5 ಕೆ ವಾಕಥಾನ್ - ಸೀಸನ್ 2' ಆಯೋಜನೆ

ಬೆಂಗಳೂರಿನ ಎಚ್‌ಸಿಜಿ ಕ್ಯಾನ್ಸರ್ ಸೆಂಟರ್, "ಮೊದಲ ಬಾರಿಗೆ ಸರಿಯಾದ ಹೆಜ್ಜೆ" ಎಂಬ ಥೀಮ್‌ನಡಿ ಯಲ್ಲಿ ಇಂದು ಎರಡನೇ ಆವೃತ್ತಿಯ ಸರ್ಕೋಮಾ ಸ್ಟ್ರಾಂಗ್ 5 ಕೆ ವಾಕಥಾನ್ ಅನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಉಪಕ್ರಮವು ಅಪರೂಪದ ಮತ್ತು ಹೆಚ್ಚಾಗಿ ರೋಗ ನಿರ್ಣಯ ಮಾಡದ ಮೂಳೆ ಮತ್ತು ಮೃದು ಅಂಗಾಂಶ ಕ್ಯಾನ್ಸರ್ ಆಗಿರುವ ಸಾರ್ಕೋಮಾದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ - ಆರಂಭಿಕ ಪತ್ತೆಗಾಗಿ ಪೂರ್ವಭಾವಿ ಆರೋಗ್ಯ ತಪಾಸಣೆಗಳನ್ನು ಪ್ರೋತ್ಸಾಹಿಸುತ್ತದೆ.

DK Shivakumar: ಬಿಜೆಪಿ – ಜೆಡಿಎಸ್‌ನಿಂದ ಪ್ರೀತಿ ನಿರೀಕ್ಷೆ ಅಸಾಧ್ಯ ಎಂದ ಡಿ.ಕೆ. ಶಿವಕುಮಾರ್‌

ಬಿಜೆಪಿ – ಜೆಡಿಎಸ್‌ನಿಂದ ಪ್ರೀತಿ ನಿರೀಕ್ಷೆ ಅಸಾಧ್ಯ ಎಂದ ಡಿಕೆಶಿ

DK Shivakumar: ಆರ್‌ಎಸ್‌ಎಸ್ ಗೀತೆ ಕ್ಷಮೆ ವಿಚಾರವಾಗಿ ಜೆಡಿಎಸ್- ಬಿಜೆಪಿ ಟೀಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ʼಅವರುಗಳು ಇರುವುದು ನನ್ನ ಪ್ರೀತಿ ಮಾಡಲೇ? ಅವರುಗಳು ಇರುವುದೇ ನನ್ನ ಟೀಕೆ ಮಾಡಲು. ಅವರಿಂದ ಪ್ರೀತಿ ನಿರೀಕ್ಷೆ ಮಾಡಲು ಸಾಧ್ಯವೇ? ನಾನು ಅವರಿಂದ ನಿರೀಕ್ಷೆ ಮಾಡುವುದು ಕೇವಲ ದ್ವೇಷ ಮಾತ್ರʼ ಎಂದು ಹೇಳಿದ್ದಾರೆ.

Actor Ramesh Aravind: ರಮೇಶ್ ಅರವಿಂದ್ ಡೇ; ಅಮೆರಿಕದ ಟೆಕ್ಸಾಸ್‌ನಲ್ಲಿ ಕನ್ನಡದ ನಟನಿಗೆ ವಿಶೇಷ ಗೌರವ

ರಮೇಶ್ ಅರವಿಂದ್ ಡೇ; ಟೆಕ್ಸಾಸ್‌ನಲ್ಲಿ ಕನ್ನಡದ ನಟನಿಗೆ ವಿಶೇಷ ಗೌರವ

Dr Ramesh Aravind Day: ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಹಾಗೂ ತಮ್ಮ ಸ್ಫೂರ್ತಿದಾಯಕ ಮಾತುಗಳಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಕನ್ನಡದ ಹಿರಿಯ ನಟ ರಮೇಶ್ ಅರವಿಂದ್ ಅವರನ್ನು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲಿ ವಿಶೇಷವಾಗಿ ಗೌರವಿಸಲಾಗಿದೆ.

Girish Mattannavar: ರೌಡಿಶೀಟರ್‌ನ ಮಾನವ ಹಕ್ಕು ಅಧಿಕಾರಿ ಎಂದಿದ್ದ ಗಿರೀಶ್‌ ಮಟ್ಟಣ್ಣನವರ್‌ಗೆ ಸಂಕಷ್ಟ; ದೂರು ದಾಖಲು

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

Girish Mattannavar: ಅಪರಾಧ ಹಿನ್ನೆಲೆಯ ವ್ಯಕ್ತಿಯನ್ನು ಮಾನವ ಹಕ್ಕು ಅಧಿಕಾರಿಯಾಗಿ ಪರಿಚಯಿಸುವುದು ಸೂಕ್ತವಲ್ಲ. ಈ ರೀತಿಯ ತಪ್ಪು ಪರಿಚಯವು ಮಾನವ ಹಕ್ಕು ಆಯೋಗದ ಪ್ರಾಮಾಣಿಕತೆಗೆ ಕಳಂಕವನ್ನು ತರುತ್ತದೆ. ಈ ಕೃತ್ಯ ಮಾಡಿದ ಗಿರೀಶ್ ಮಟ್ಟೆಣ್ಣನವರ ವಿರುದ್ಧ ತುರ್ತು ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

Mysuru Dasara 2025: ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿ.ಕೆ. ಶಿವಕುಮಾರ್‌!

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದ ಡಿ.ಕೆ. ಶಿವಕುಮಾರ್‌!

DK Shivakumar: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ‌ನಾಯಕರ ವಿರೋಧದ ಬಗ್ಗೆ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. "ನಮ್ಮದು ಜಾತ್ಯತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ.‌ ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Karnataka Legislative Council: ವಿಧಾನ ಪರಿಷತ್‌ಗೆ ನಾಮ ನಿರ್ದೇಶನ; ರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರ ಹೆಸರು ಫೈನಲ್‌

ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರ ಹೆಸರು ಫೈನಲ್‌

Karnataka Legislative Council: ಈ ಹಿಂದಿನ ಪಟ್ಟಿಯಲ್ಲಿ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಡಿ.ಜಿ.ಸಾಗರ್ ಹೆಸರಿತ್ತು. ಆದರೆ, ಇದಕ್ಕೆ ರಾಜ್ಯ ಕಾಂಗ್ರೆಸ್​​ನ ಕೆಲ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಇಬ್ಬರನ್ನು ಪಟ್ಟಿಯಿಂದ ಹೈಕಮಾಂಡ್ ಕೈಬಿಟ್ಟಿದೆ. ಇದೀಗ ಪರಿಷ್ಕೃತ ನಾಲ್ವರು ಅಭ್ಯರ್ಥಿಗಳ ನಾಮನಿರ್ದೇಶನ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ.

Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿ ಸರ್ಕಾರ ಆದೇಶ; ಸಿಎಂ ಸಿದ್ದರಾಮಯ್ಯ ಅಧ್ಯಕ್ಷ, ಡಿಸಿಎಂ ಡಿಕೆಶಿ ಉಪಾಧ್ಯಕ್ಷ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Greater Bengaluru Authority: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪ್ರಾಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ಧರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ನೇಮಕ ಮಾಡಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

V Sunil Kumar: ಆರೆಸ್ಸೆಸ್ ಪ್ರಾರ್ಥನೆ ಹೇಳಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಬೇಕಿರಲಿಲ್ಲ- ವಿ.ಸುನೀಲ್‍ ಕುಮಾರ್

ಒತ್ತಡ ಬಿತ್ತೆಂಬ ಕಾರಣಕ್ಕೆ ಡಿಕೆಶಿ ಕ್ಷಮೆ ಕೇಳಿದ್ದಾರೆ- ಸುನೀಲ್‍ ಕುಮಾರ್

V Sunil Kumar: ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಹೇಳಿದ್ದಕ್ಕೆ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕಿತ್ತು. ಜಾರಕಿಹೊಳಿ ಅವರು ಹಿಂದೂ ಶಬ್ದ ಅಶ್ಲೀಲ ಎಂದುದಕ್ಕೆ ಕ್ಷಮೆ ಕೇಳಬೇಕಿತ್ತು. ಆರೆಸ್ಸೆಸ್ ಪ್ರಾರ್ಥನೆ ಹೇಳಿದ್ದಕ್ಕೆ ಕ್ಷಮೆ ಕೇಳಬೇಕಿರಲಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

Namma Metro: ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಆಯತಪ್ಪಿ ಬಿದ್ದ ಭದ್ರತಾ ಸಿಬ್ಬಂದಿ; ಮುಂದೇನಾಯ್ತು? video Viral

ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಆಯತಪ್ಪಿ ಬಿದ್ದ ಭದ್ರತಾ ಸಿಬ್ಬಂದಿ!

Namma Metro: ಬೆಂಗಳೂರಿನ ರಾಗಿಗುಡ್ಡ ಮೆಟ್ರೋ ಸ್ಟೇಷನ್‌ನಲ್ಲಿ ಘಟನೆ ನಡೆದಿದೆ. ಪ್ಲಾಟ್‌ಫಾರ್ಮ್‌ ಮೇಲೆ ಇದ್ದ ಮೆಟ್ರೋ ಸಿಬ್ಬಂದಿ ಹಳಿಯ ಸಮೀಪ ಹೋದಾಗ ಆಯತಪ್ಪಿ ಬಿದ್ದಿದ್ದಾರೆ. ಇದನ್ನು ನೋಡಿ ಅಲ್ಲಿಯೇ ಇದ್ದ ಪ್ರಯಾಣಿಕನೊಬ್ಬ ಸಿಬ್ಬಂದಿ ಕೈಹಿಡಿದು ಮೇಲಕ್ಕೆ ಎತ್ತಿದ್ದಾನೆ. ಅದೃಷ್ಟಶಾತ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Assault Case: ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಮಾಡಿದ ಮೂವರು ಮುಸ್ಲಿಂ ಯುವಕರ ಬಂಧನ

ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಮಾಡಿದ ಮೂವರು ಮುಸ್ಲಿಂ ಯುವಕರ ಬಂಧನ

Saffron Shawl: ಹಲ್ಲೆಗೊಳಗಾದ ಸುರೇಂದ್ರ ಕುಮಾರ್​ ಮತ್ತು ಹರಿಕೃಷ್ಣ ಎಂಬವರು ರಾಯಲ್ ಟ್ರಾವೆಲ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಗಸ್ಟ್​ 24ರ ರಾತ್ರಿ 9:30ರ ಸುಮಾರಿಗೆ ಇವರು ಕೇಸರಿ ರುಮಾಲು ಧರಿಸಿಕೊಂಡು ಕೆಲಸ ಮಾಡುತ್ತಿದ್ದಾಗ ಈ ಮೂವರು ಆರೋಪಿಗಳು ಇವರ ಬಳಿಗೆ ಬಂದು, ಕೇಸರಿ ಟಾವೆಲ್ ಹಾಕಿದ್ದೇಕೆ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ.

ಬೆಂಗಳೂರಿನ 5 ರಲ್ಲಿ 4 ವೃತ್ತಿಪರರು ಎಐ ಎಷ್ಟೇ ಮುಂದುವರಿದರೂ ಮಾನವನ ಜ್ಞಾನಕ್ಕೆ ಅದು ಸಂವಾದಿಯಲ್ಲ ಎಂದು ನಂಬುತ್ತಾರೆ: ಲಿಂಕ್ಡ್‌ ಇನ್

ಎಐ ಎಷ್ಟೇ ಮುಂದುವರಿದರೂ ಮಾನವನ ಜ್ಞಾನಕ್ಕೆ ಅದು ಸಂವಾದಿಯಲ್ಲ

ಶೇ.82ರಷ್ಟು ವೃತ್ತಿಪರರು ಎಐ ತಮ್ಮ ದೈನಂದಿನ ವೃತ್ತಿ ಜೀವನವನ್ನು ಸುಧಾರಿಸಬಹುದು ಎಂದು ನಂಬಿದ್ದಾರೆ. ಶೇ.77ರಷ್ಟು ಬೆಂಗಳೂರು ವೃತ್ತಿಪರರು ಎಐಯನ್ನು ಬರವಣಿಗೆ ಮತ್ತು ಕರಡು ತಯಾರಿಕೆಗೆ ಉಪಯುಕ್ತವೇ ಹೊರು ನಿರ್ಧಾರ ತೆಗೆದುಕೊಳ್ಳಲು ಅಲ್ಲ ಎನ್ನುತ್ತಾರೆ. ಶೇ.72ರಷ್ಟು ಜನರು ಕೆಲಸದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಎಐಗಿಂತ ತಮ್ಮ ತೀರ್ಮಾನದ ಮೇಲೆ ಹೆಚ್ಚು ನಂಬಿಕೆ ಹೊಂದಿದ್ದಾರೆ

ಯುವ ಸಮೂಹಕ್ಕೆ ಬೇಕಾಗಿರುವುದು ನಿಜವಾದ ದಿಕ್ಕು: ದೊಡ್ಡ ಕನಸು ಕಾಣುವ ಧೈರ್ಯ: ಭಾವಿಕಾ ವಾಧ್ವಾನಿ

ಯುವ ಸಮೂಹಕ್ಕೆ ಬೇಕಾಗಿರುವುದು ನಿಜವಾದ ದಿಕ್ಕು

ದೇಶದ ಉದಯೋನ್ಮುಖ 40 ಉದ್ಯಮಿಗಳಲ್ಲಿ ಒಬ್ಬರಾಗಿರುವ ಅವರು, ಹಲವು ಯಶಸ್ವಿ ಸಂಸ್ಥೆ ಗಳನ್ನು ನಿರ್ಮಿಸಿದ್ದಾರೆ. ಕ್ರಿಸ್ತು ಜಯಂತಿ ಕಾಲೇಜಿನ ಸಭಾಂಗಣದಲ್ಲಿ ನೂರಾರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಉದ್ಯಮಶೀಲ ಪ್ರಯಾಣದಲ್ಲಿ ಏಳು ಬೀಳು ಸಹಜ. ಹೊಸತನ, ಸಹನೆ ಹಾಗೂ ಸೃಜನಶೀಲತೆಯನ್ನು ಅಳವಡಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ

Loading...