#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ
ಬೆಂಗಳೂರು ನಗರ
Namma Metro: ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ

ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ, ಕನಿಷ್ಠ ಬೆಲೆ 10 ರೂ ಹಾಗೂ ಗರಿಷ್ಠ ಬೆಲೆ 90 ರೂ ಹಾಗೆಯೇ ಇರಲಿದೆ. ಆದರೆ ಕೆಲವು ದೂರಗಳಿಗೆ ಏರಿಸಿದ್ದ ಬೆಲೆಯಲ್ಲಿ ಗರಿಷ್ಠ 10 ರೂ ಇಳಿಸಲಾಗಿದೆ. ಇಂದಿನಿಂದ ಈ ದರ ಇಳಿಕೆ ಕ್ರಮ ಜಾರಿಗೆ ಬರಲಿದೆ.

Valentine’s Day Saree Fashion 2025: ವ್ಯಾಲೆಂಟೈನ್ಸ್ ವೀಕ್‌ನಲ್ಲಿ ಯುವತಿಯರನ್ನು ಸೆಳೆದ ವೈವಿಧ್ಯಮಯ ಸೀರೆಗಳಿವು!

ವ್ಯಾಲೆಂಟೈನ್ಸ್ ವೀಕ್‌ನಲ್ಲಿ ಯುವತಿಯರನ್ನು ಸೆಳೆದ ವೈವಿಧ್ಯಮಯ ಸೀರೆಗಳಿವು!

Valentine’s Day Saree Fashion 2025: ವ್ಯಾಲೆಂಟೈನ್ಸ್ ವೀಕ್‌ನಲ್ಲಿ ನಾನಾ ಬಗೆಯ ಟ್ರೆಂಡಿ ಸೀರೆಗಳು ಯುವತಿಯರನ್ನು ಸೆಳೆದಿವೆ. ಈ ಬಾರಿ ಸಾದಾ ರೆಡ್ ಸೀರೆಗಳು ಮಾತ್ರವಲ್ಲ, ಡಿಸೈನರ್ ಸೀರೆಗಳು ಮಾನಿನಿಯರನ್ನು ಆಕರ್ಷಿಸತೊಡಗಿವೆ. ಯಾವ್ಯಾವ ಬಗೆಯವು ಹೆಚ್ಚು ಟ್ರೆಂಡಿಯಾಗಿವೆ? ಸ್ಟೈಲಿಂಗ್ ಹೇಗೆ? ಎಂಬುದರ ಬಗ್ಗೆ ಸೀರೆ ಸ್ಟೈಲಿಸ್ಟ್ ಚಶ್ಮಿ ವಿವರಿಸಿದ್ದಾರೆ.

Weather Forecast: ಇಂದಿನ ಹವಾಮಾನ; ಬೆಂಗಳೂರಲ್ಲಿ ದಟ್ಟ ಮಂಜು, ರಾಜ್ಯದ ಉಳಿದೆಡೆ ಒಣ ಹವೆ

ಇಂದಿನ ಹವಾಮಾನ; ಬೆಂಗಳೂರಲ್ಲಿ ದಟ್ಟ ಮಂಜು, ರಾಜ್ಯದ ಉಳಿದೆಡೆ ಒಣ ಹವೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಮೋಡವಿಲ್ಲದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Valentine’s Week Hairstyle Trend: ವ್ಯಾಲೆಂಟೈನ್ಸ್ ವೀಕ್‌ನಲ್ಲಿ ಟ್ರೆಂಡಿಯಾದ 5 ಬ್ಯೂಟಿಫುಲ್ ಹೇರ್ ಸ್ಟೈಲ್ಸ್

ವ್ಯಾಲೆಂಟೈನ್ಸ್ ವೀಕ್‌ನಲ್ಲಿ ಟ್ರೆಂಡಿಯಾದ 5 ಬ್ಯೂಟಿಫುಲ್ ಹೇರ್ ಸ್ಟೈಲ್ಸ್

Valentine’s Week Hairstyle Trend 2025: ವ್ಯಾಲೆಂಟೈನ್ಸ್ ವೀಕ್‌ನ ಈ ಸೀಸನ್‌ನಲ್ಲಿ, ಬ್ಯೂಟಿ ಲೋಕದಲ್ಲಿ ನಾನಾ ಶೈಲಿಯ ಹೇರ್‌ ಸ್ಟೈಲ್‌ಗಳು ಡಿಕ್ಲೇರ್ ಆಗಿದ್ದು, ಅವುಗಳಲ್ಲಿ5 ಶೈಲಿಯ ಬ್ಯೂಟಿಫುಲ್ ಕೇಶವಿನ್ಯಾಸಗಳು ಟ್ರೆಂಡಿಯಾಗಿದೆ. ಹಾಗಾದಲ್ಲಿ, ಅವು ಯಾವುವು? ಸ್ಟೈಲಿಂಗ್ ಹೇಗೆ? ಈ ಕುರಿತಂತೆ ಹೇರ್‌ ಸ್ಟೈಲಿಸ್ಟ್‌ಗಳು ಟಿಪ್ಸ್ ನೀಡುವುದರ ಮೂಲಕ ಸಿಂಪಲ್ಲಾಗಿ ವಿವರಿಸಿದ್ದಾರೆ.

Invest Karnataka 2025: ಜಮೀನಿನ ಸಮಸ್ಯೆ ಬಗೆಹರಿಸಿದರೆ ಕ್ಲಸ್ಟರ್ ಮಾದರಿಯಲ್ಲಿ ಕೈಗಾರಿಕೆ ಅಭಿವೃದ್ಧಿ: ಶೋಭಾ ಕರಂದ್ಲಾಜೆ

ಜಮೀನಿನ ಸಮಸ್ಯೆ ಬಗೆಹರಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕರ್ನಾಟಕದಲ್ಲಿ ಕೃಷಿ ಮತ್ತು ಕೈಗಾರಿಕೆ ಬೆಳವಣಿಗೆ ಎರಡನ್ನೂ ಪರಿಗಣಿಸಬೇಕಾಗಿದೆ. ರಾಜ್ಯದಲ್ಲಿ ಆಹಾರ ಸಂಸ್ಕರಣೆ, ಸೇವನೆಗೆ ಸಿದ್ಧವಾಗಿರುವಉದ್ಯಮ ಬೆಳೆಸಲು ಹೇರಳ ಅವಕಾಶಗಳಿವೆ. ವಿದೇಶಗಳ ಜನರು ನಮ್ಮಿಂದ ಡಿಜಿಟಲ್ ತಂತ್ರಜ್ಞಾನ ಮತ್ತು ಕೌಶಲ್ಯಪೂರ್ಣ ಉದ್ಯೋಗಿಗಳನ್ನು ಬಯಸುತ್ತಿದ್ದಾರೆ. ಯುವಜನರಿಗೆ ನಾವು ಕೌಶಲ್ಯ ಕೊಡುವತ್ತ ಒತ್ತು ಕೊಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Bengaluru Power Cut: ಫೆ.14, 15ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಫೆ.14, 15ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರು ನಗರದ 66/11 ಕೆವಿ ಎಲಿಟಾ ಪ್ರೋಮೊನೇಡ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಫೆ. 14ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Pralhad Joshi: ಮೆಟ್ರೋ ದರ ಏರಿಕೆ: ಜನರ ಎದಿರೇಟಿಗೆ ಮಣಿದ ಸಿಎಂ; ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಮೆಟ್ರೋ ದರ; ಜನರ ಎದಿರೇಟಿಗೆ ಮಣಿದ ಸಿಎಂ: ಪ್ರಲ್ಹಾದ್‌ ಜೋಶಿ

ಬೆಂಗಳೂರಿನಲ್ಲಿ ಜನ ಮೆಟ್ರೋ ರೈಲು ಸಂಚಾರ ತಿರಸ್ಕರಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಯುಟರ್ನ್ ಹೊಡೆದಿದ್ದಾರೆ. ಈಗ ಟಿಕೆಟ್ ದರ ಕಡಿಮೆ ಮಾಡುವಂತೆ ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

Max Movie: ಒಂದೇ ದಿನ ಟಿವಿ ಮತ್ತು ಒಟಿಟಿಗೆ ಎಂಟ್ರಿ ಕೊಡ್ತಿದೆ ಕಿಚ್ಚನ ʼಮ್ಯಾಕ್ಸ್ʼ ; ಎಲ್ಲಿ, ಯಾವಾಗ ಸ್ಟ್ರೀಮಿಂಗ್?

ಒಂದೇ ದಿನ ಟಿವಿ ಮತ್ತು ಒಟಿಟಿಗೆ ಎಂಟ್ರಿ ಕೊಡ್ತಿದೆ ಕಿಚ್ಚನ ʼಮ್ಯಾಕ್ಸ್ʼ!

Max Movie: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬ್ಲಾಕ್ ಬಸ್ಟರ್ ಮ್ಯಾಕ್ಸ್ ಸಿನಿಮಾ ಒಟಿಟಿ ಎಂಟ್ರಿಗೆ ದಿನಾಂಕ ನಿಗದಿಯಾಗಿದೆ. ಬರೀ ಒಟಿಟಿ ಮಾತ್ರವಲ್ಲ ಟಿವಿಯಲ್ಲಿಯೂ ಬರ್ತಿದೆ ಮ್ಯಾಕ್ಸ್. ಮ್ಯಾಕ್ಸಿಮಮ್ ಎಂಟರ್‌ಟೈನ್ಮೆಂಟ್‌ಗೆ ರೆಡಿಯಾಗಿರುವ ಮ್ಯಾಕ್ಸ್ ಚಿತ್ರ, ಎಲ್ಲಿ, ಯಾವಾಗ ಸ್ಟ್ರೀಮಿಂಗ್ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.

Daali Dhananjaya: ನಟ ಧನಂಜಯ-ಧನ್ಯತಾ ಮದುವೆಗೆ ವಿಶೇಷ ಸ್ಟ್ಯಾಂಪ್ ನೀಡಿ ಶುಭ ಕೋರಿದ ಅಂಚೆ ಇಲಾಖೆ

ನಟ ಧನಂಜಯ-ಧನ್ಯತಾ ಮದುವೆಗೆ ವಿಶೇಷ ಸ್ಟ್ಯಾಂಪ್ ನೀಡಿದ ಅಂಚೆ ಇಲಾಖೆ

Daali Dhananjaya: ಧನಂಜಯ ಅವರು ಸರಳವಾದ ಪೋಸ್ಟ್ ಕಾರ್ಡ್ ಮಾದರಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದ್ದರು. ಆಮಂತ್ರಣ ಪತ್ರಿಕೆಯಲ್ಲಿ ಸ್ವತಃ ವಧು-ವರರು ಆಪ್ತವಾಗಿ ಪತ್ರ ಬರೆದಿರುವ ರೀತಿಯ ಸಾಲುಗಳು ಇದ್ದಿದ್ದರಿಂದ ಎಲ್ಲರ ಗಮನ ಸೆಳೆದಿತ್ತು. ಈ ಬಗ್ಗೆ ಭಾರತೀಯ ಅಂಚೆ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಡಾಲಿ-ಧನ್ಯತಾ ವಿವಾಹಕ್ಕೆ ವಿಶೇಷ 12 ಸ್ಟ್ಯಾಂಪ್ ನೀಡಿ ಶುಭಾಶಯ ಕೋರಿದೆ.

Karnataka Weather: ಹವಾಮಾನ ವರದಿ; ಚಾಮರಾಜನಗರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು

ಚಾಮರಾಜನಗರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಮೋಡವಿಲ್ಲದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Metro fare hike: ಜನಾಕ್ರೋಶದ ಬೆನ್ನಲ್ಲೇ ಮೆಟ್ರೋ ಟಿಕೆಟ್‌ ದರ ಇಳಿಕೆಗೆ ಬಿಎಂಆರ್‌ಸಿಎಲ್‌ ನಿರ್ಧಾರ!

ಮೆಟ್ರೋ ಟಿಕೆಟ್‌ ದರ ಇಳಿಕೆಗೆ ಬಿಎಂಆರ್‌ಸಿಎಲ್‌ ನಿರ್ಧಾರ!

Metro fare hike: ಕನಿಷ್ಠ ದರ 10 ರೂಪಾಯಿ ಹಾಗೂ ಗರಿಷ್ಠ ದರ 90 ರೂಪಾಯಿ ಇದೆ. ಇದರಲ್ಲಿ ಯಾವುದೇ ಬದಲಾವಣೆ ಆಗಲ್ಲ. ಉಳಿದಂತೆ ಸ್ಟೇಜ್ ಲೆಕ್ಕದಲ್ಲಿ ದರ ಪರಿಷ್ಕರಣೆ ಮಾಡಲು ಮುಂದಾಗುತ್ತೇವೆ. ನಾಳೆಯಿಂದ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಬಿಎಂಆರ್‌ಸಿಎಲ್‌ ಎಂಡಿ ಮಹೇಶ್ವರ್ ರಾವ್‌ ತಿಳಿಸಿದ್ದಾರೆ.

DK Shivakumar: ಮೆಟ್ರೋ ದರ ಇಳಿಕೆಯ ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು-ಡಿಕೆಶಿ

ಮೆಟ್ರೋ ದರ ಇಳಿಕೆಯ ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು- ಡಿಕೆಶಿ

DK Shivakumar: ಮೆಟ್ರೋ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಅಂತಿಮ ನಿರ್ಧಾರ ಅವರದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಮೆಟ್ರೋ ದರ ಕಡಿಮೆ ಮಾಡಲು ಬಿಎಂಆರ್‌ಸಿಎಲ್‌ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೆಟ್ರೋ ದರ ಕಡಿಮೆ ಮಾಡಲು ಬಿಎಂಆರ್‌ಸಿಎಲ್‌ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೆಟ್ರೋ ದರ ಏರಿಕೆ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Namma Metro: ಯದ್ವಾತದ್ವಾ ದರ ಏರಿಸಿದ ಮೆಟ್ರೋಗೇ ಶಾಕ್‌ ನೀಡಿದ ಬೆಂಗಳೂರಿಗರು, ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಕೆ

ಯದ್ವಾತದ್ವಾ ದರ ಏರಿಕೆ ವಿರೋಧಿಸಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಕೆ

ಸಮಯ ಉಳಿತಾಯದಿಂದ ಮಧ್ಯಮ ವರ್ಗದ ಜನರು ಕೆಲಸಕ್ಕೆ ಹೋಗಲು ಕಾರು, ಬೈಕ್​ ಬಿಟ್ಟು ನಮ್ಮ ಮೆಟ್ರೋವನ್ನೇ ಅವಲಂಬಿಸಿದ್ದರು. ಪ್ರತಿದಿನ ಮೆಟ್ರೋದಲ್ಲಿ ಅಂದಾಜು 8ರಿಂದ 9 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಆದ್ರೆ ದರ ಏರಿಕೆ ಆದ ಮೇಲೆ ಪ್ರತಿದಿನ 6 ರಿಂದ 7 ಲಕ್ಷ ಪ್ರಯಾಣಿಕರು ಮಾತ್ರ ಸಂಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Monk the Young Movie: ಕುತೂಹಲ ಮೂಡಿಸಿದೆ ʼಮಾಂಕ್ ದಿ ಯಂಗ್ʼ ಚಿತ್ರದ ಟ್ರೇಲರ್

ಕುತೂಹಲ ಮೂಡಿಸಿದೆ ʼಮಾಂಕ್ ದಿ ಯಂಗ್ʼ ಚಿತ್ರದ ಟ್ರೇಲರ್

Monk the Young Movie: ನಟ ಸರೋವರ್ ಅಭಿನಯದ ನಿರ್ದೇಶಕ ಮಾಸ್ಚಿತ್ ಸೂರ್ಯ ನಿರ್ದೇಶನದ ʼಮಾಂಕ್ ದಿ ಯಂಗ್ʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ʼಕೃಷ್ಣʼ ಅಜಯ್ ರಾವ್, ನಿರ್ದೇಶಕ ಸಿಂಪಲ್ ಸುನಿ, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು, ನಟ ಬಬ್ಲು ಪೃಥ್ವಿರಾಜ್‌, ನಟ ನಿಶ್ಚಿತ್ ಸೇರಿದಂತೆ ಮುಂತಾದ ಗಣ್ಯರು ಟ್ರೇಲರ್ ಅನಾವರಣ ಮಾಡಿದರು.

Invest Karnataka 2025: ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಕುಶಲ ಉದ್ಯೋಗಿಗಳ ಕೊರತೆಯಿದೆ: ಅವಿನಾಶ್‌ ಅವುಲಾ

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಉದ್ಯೋಗಿಗಳ ಕೊರತೆ: ಅವಿನಾಶ್‌

ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕವಾಗಿಯೂ ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿ ಕುಶಲ ಉದ್ಯೋಗಿಗಳ ಕೊರತೆ ಇದೆ. ಇದನ್ನು ಭಾರತ ಅವಕಾಶವಾಗಿ ಬಳಸಿಕೊಂಡು ಆ ಕೊರತೆ ನೀಗಿಸಬೇಕು. ಇದರಿಂದ ಲಕ್ಷಾಂತರ ಜನರಿಗೆ ಉದ್ಯೋಗ ದೊರೆಯುವುದು ಮಾತ್ರವಲ್ಲದೆ, ಅತ್ಯಂತ ನಿರ್ಣಾಯಕ ತಂತ್ರಜ್ಞಾನದಲ್ಲಿ ದೇಶ ಮೇಲುಗೈ ಸಾಧಿಸಲಿದೆ ಎಂದು ಸೆಮಿಕಂಡಕ್ಟರ್ ಪ್ರಾಡಕ್ಟ್ಸ್ ಗ್ರೂಪ್ (ಎಸ್‌ಪಿಜಿ), ಏಷ್ಯಾದ ಭಾರತ ಅಧ್ಯಕ್ಷ ಅವಿನಾಶ್‌ ಅವುಲಾ ತಿಳಿಸಿದ್ದಾರೆ.

Bangalore News: ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

20ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Bangalore News: ಪರೀಕ್ಷೆಗೆ ಮೂರೇ ದಿನ ಬಾಕಿ ಇದೆ. ಮೊಬೈಲ್‌ ಬಿಟ್ಟು ಓದು ತಾಯಿ ಎಂದು ಬುದ್ಧಿವಾದ ಹೇಳಿದ್ದಾರೆ. ತಾಯಿ ಮಾತಿಗೆ ಕೋಪಗೊಂಡ ಬಾಲಕಿ, ಅಪಾರ್ಟ್‌ಮೆಂಟ್‌ನ ತನ್ನ ಕೊಠಡಿಯ ಕಿಟಕಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಏಪ್ರಿಲ್-ಡಿಸೆಂಬರ್ 24 ರಲ್ಲಿ 49% ರಷ್ಟು ಬೆಳವಣಿಗೆ ಕಂಡ ಶ್ರೀರಾಮ್ ಲೈಫ್‌ನ ರಿಟೇಲ್ ವ್ಯವಹಾರ; ಒಟ್ಟು ಪ್ರೀಮಿಯಂ ಶೇ.21ರಷ್ಟು ಏರಿಕೆ

ಶ್ರೀರಾಮ್ ಲೈಫ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಹೊಸ ವ್ಯವಹಾರ ವಿಸ್ತರಣೆ

ಏಪ್ರಿಲ್–ಡಿಸೆಂಬರ್ 2024 ರ ಅವಧಿಯಲ್ಲಿ, ವೈವಿಧ್ಯಮಯ ಮಾರಾಟಗಳ ಪೋರ್ಟ್ ಫೋಲಿಯೋ ಹೊಂದಿರುವ ಶ್ರೀರಾಮ್ ಲೈಫ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ತನ್ನ ರಿಟೇಲ್ ಹೊಸ ವ್ಯವಹಾರವನ್ನು ರೂ 865 ಕೋಟಿಗೆ ವಿಸ್ತರಿಸಿದೆ, ಇದು ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ 49% ಹೆಚ್ಚಳ ವಾಗಿದೆ.

ಎಪ್ಸಿಲಾನ್ ಗ್ರೂಪ್ ರೂ.15,350 ಕೋಟಿ ಹೂಡಿಕೆ, ಕರ್ನಾಟಕ ಸರ್ಕಾರದೊಂದಿಗೆ ಒಡಂಬಡಿಕೆಗೆ ಸಹಿ

ಕರ್ನಾಟಕ ಸರ್ಕಾರದೊಂದಿಗೆ ಎಪ್ಸಿಲಾನ್ ಗ್ರೂಪ್ ಒಡಂಬಡಿಕೆಗೆ ಸಹಿ

ಯೋಜನೆಯಲ್ಲಿ ಗ್ರಾಫೈಟ್ ಅನೋ ಡ್ ಉತ್ಪಾದನಾ ಘಟಕ ಪ್ರಾರಂಭಿಸಲು ರೂ.9,000 ಕೋಟಿ, ಎಲ್. ಎಫ್.ಪಿ.ಕ್ಯಾಥೋಡ್ ಉತ್ಪಾದನಾ ಘಟಕಕ್ಕೆ ರೂ.6,000 ಕೋಟಿ ಮತ್ತು ಬ್ಯಾಟರಿ ಮೆಟೀರಿಯಲ್ಸ್ ಮತ್ತು ಬ್ಯಾಟರಿ ಟೆಸ್ಟಿಂಗ್ ಆರ್ ಅಂಡ್ ಡಿ ಹಾಗೂ ತರಬೇತಿ ಕೇಂದ್ರಕ್ಕೆ ರೂ.350 ಕೋಟಿ ಹೂಡಿಕೆ ಒಳ ಗೊಂಡಿದೆ.

Invest Karnataka: ಅಭಿವೃದ್ಧಿ ಹಂಚಿಕೆಗಾಗಿ ಬೃಹತ್ ರಾಜ್ಯಗಳ ವಿಭಜನೆ ಅತ್ಯವಶ್ಯ: ಮಾಂಟೆಕ್ ಸಿಂಗ್ ಅಹ್ಲುವಾಲಿಯಾ

ಬೃಹತ್ ರಾಜ್ಯಗಳ ವಿಭಜನೆ ಅತ್ಯವಶ್ಯ: ಮಾಂಟೆಕ್ ಸಿಂಗ್ ಅಹ್ಲುವಾಲಿಯಾ

Invest Karnataka: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್-25)ದಲ್ಲಿ 'ಭಾರತದ ಆರ್ಥಿಕ ಅಭಿವೃದ್ಧಿ ಮತ್ತು ಜಾಗತಿಕ ಸವಾಲುಗಳು' ಗೋಷ್ಠಿಯಲ್ಲಿ ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಮಾತನಾಡಿದ್ದಾರೆ. ಅಭಿವೃದ್ಧಿಯ ಹಂಚಿಕೆ ಮತ್ತು ದಕ್ಷ ಆಡಳಿತ ದೃಷ್ಟಿಯಿಂದ ರಾಜ್ಯಗಳ ವಿಭಜನೆ ಅತ್ಯಗತ್ಯ.

Just Married Movie: ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ ʼಜಸ್ಟ್ ಮ್ಯಾರೀಡ್ʼ ಚಿತ್ರದ ಹೊಸ ಹಾಡು

ಫೆ.14ಕ್ಕೆ ʼಜಸ್ಟ್ ಮ್ಯಾರೀಡ್ʼ ಚಿತ್ರದ 3ನೇ ಹಾಡು ರಿಲೀಸ್‌

ಈಗಾಗಲೇ ಗಮನ ಸೆಳೆದಿರುವ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ʼಜಸ್ಟ್ ಮ್ಯಾರೀಡ್ʼ ಚಿತ್ರದ ಮೂರನೇ ಹಾಡು ಫೆ. 14r ಪ್ರೇಮಿಗಳ ದಿನದಂದು ಬಿಡುಗಡೆಯಾಗಲಿದೆ.

PMSGMBY: ʼಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆʼ: 2027ಕ್ಕೆ 1 ಕೋಟಿ ಮನೆಗಳಿಗೆ ಸೌರ ಶಕ್ತಿ ವಿದ್ಯುತ್ ಪೂರೈಕೆ ಗುರಿ

2027ಕ್ಕೆ 1 ಕೋಟಿ ಮನೆಗಳಿಗೆ ಸೌರ ಶಕ್ತಿ ವಿದ್ಯುತ್ ಪೂರೈಕೆ ಗುರಿ

ʼಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆʼ (PMSGMBY)ಗೆ ಫೆ.13 ರಂದು ಮೊದಲ ವಾರ್ಷಿಕೋತ್ಸವ. ಈ ದಿನದಂದು 2027ರ ವೇಳೆಗೆ ದೇಶದ 1 ಕೋಟಿ ಮನೆಗಳಿಗೆ ಸೌರ ಶಕ್ತಿಯ ಬೆಳಕು ಚೆಲ್ಲುವ ಗುರಿ ಹೊಂದಲಾಗಿದೆ.

Microfinance ordinance: ಮೈಕ್ರೋ ಫೈನಾನ್ಸ್‌ಗಳು ಸಾಲಕ್ಕೆ ಭದ್ರತೆ ಕೇಳುವಂತಿಲ್ಲ, ನಿಯಮ ಮೀರಿದ್ರೆ 10 ವರ್ಷ ಜೈಲು, 5 ಲಕ್ಷ ದಂಡ!

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾಲಕ್ಕೆ ಭದ್ರತೆ ಕೇಳುವಂತಿಲ್ಲ

Microfinance ordinance: ಸುಗ್ರೀವಾಜ್ಞೆಯು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು, ಸಂಸ್ಥೆಗಳು ಅಥವಾ ಲೇವಾದೇವಿದಾರನು ನೀಡುವ ದುಬಾರಿ ಬಡ್ಡಿ ದರ ಮೂಲಕ ಬಲವಂತದ ವಸೂಲಾತಿ ವಿಧಾನಗಳಿಂದ ಬಡ ವರ್ಗದ ಜನರನ್ನು ರಕ್ಷಿಸಲು ನೆರವಾಗಲಿದೆ. ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶದಲ್ಲಿ ಏನೆಲ್ಲಾ ಅಂಶಗಳಿವೆ ಎಂಬ ಕುರಿತ ಮಾಹಿತಿ ಇಲ್ಲಿದೆ.

Raju James Bond Movie: ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ ಪ್ರೀ ರಿಲೀಸ್ ಇವೆಂಟ್; ಗೃಹ ಸಚಿವ ಪರಮೇಶ್ವರ್, ಮೋಹಕ ತಾರೆ ರಮ್ಯಾ ಭಾಗಿ

ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ ಪ್ರೀ ರಿಲೀಸ್ ಇವೆಂಟ್

ಗುರುನಂದನ್ ನಾಯಕರಾಗಿ ನಟಿಸಿರುವ ʼರಾಜು ಜೇಮ್ಸ್‌ ಬಾಂಡ್ʼ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರ ಫೆ. 14ರಂದು ಬಿಡುಗಡೆಯಾಗಲಿದೆ.