ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬೆಂಗಳೂರು ನಗರ
Festive Season Shopping: ಯುಗಾದಿ ಹಬ್ಬದ ವೀಕೆಂಡ್‌ ಶಾಪಿಂಗ್‌ಗೆ ಇಲ್ಲಿದೆ 5 ಸಿಂಪಲ್‌ ಐಡಿಯಾ

ಯುಗಾದಿ ಹಬ್ಬದ ವೀಕೆಂಡ್‌ ಶಾಪಿಂಗ್‌ಗೆ ಇಲ್ಲಿದೆ 5 ಸಿಂಪಲ್‌ ಐಡಿಯಾ

Festive Season Shopping: ಎಲ್ಲೆಡೆ ಯುಗಾದಿ ಹಬ್ಬದ ಶಾಪಿಂಗ್‌ ಹವಾ ಶುರುವಾಗಿದೆ. ಇನ್ನು, ವೀಕೆಂಡ್‌ನಲ್ಲಂತೂ ಶಾಪಿಂಗ್‌ ಮಾಡುವವರ ಸಂಖ್ಯೆ ಮೊದಲಿಗಿಂತ ಹೆಚ್ಚಾಗಿದೆ. ವಾರದ ಕೊನೆಯ ದಿನಗಳಲ್ಲೂ ನಿರಾತಂಕವಾಗಿ ಶಾಪಿಂಗ್‌ ಮಾಡುವುದು ಹೇಗೆ? ಎಂಬುದಕ್ಕೆ ಶಾಪಿಂಗ್‌ ಎಕ್ಸ್‌ಪರ್ಟ್ಸ್ ಒಂದಿಷ್ಟು ಸಿಂಪಲ್‌ ಐಡಿಯಾ ನೀಡಿದ್ದಾರೆ.‌ ಫಾಲೋ ಮಾಡಲು ಟ್ರೈ ಮಾಡಿ.

Weather Forecast: ಇಂದು ಬೆಂಗಳೂರು, ದಕ್ಷಿಣ ಕನ್ನಡ, ಬೀದರ್ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಬೆಂಗಳೂರು, ದಕ್ಷಿಣ ಕನ್ನಡ ಸೇರಿ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷೆ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33C ಮತ್ತು 22°C ಆಗುವ ಸಾಧ್ಯತೆ ಇದೆ.

Pralhad Joshi: ಈರುಳ್ಳಿ ರಫ್ತು ಮೇಲೆ ಶೇ.20 ರಷ್ಟು ಸುಂಕ ವಾಪಸ್‌: ಪ್ರಲ್ಹಾದ್‌ ಜೋಶಿ

ಈರುಳ್ಳಿ ರಫ್ತು ಮೇಲೆ ಶೇ.20 ರಷ್ಟು ಸುಂಕ ವಾಪಸ್‌: ಪ್ರಲ್ಹಾದ್‌ ಜೋಶಿ

Pralhad Joshi: ಕೇಂದ್ರ ಸರ್ಕಾರ ಏ.1ರಿಂದಲೇ ಜಾರಿಗೆ ಬರುವಂತೆ ಈರುಳ್ಳಿ ರಫ್ತಿನ ಮೇಲಿನ ಶೇ.20ರಷ್ಟು ಸುಂಕವನ್ನು ಹಿಂತೆಗೆದುಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Robinhood Movie: ಕರ್ನಾಟಕದಲ್ಲಿ ತೆಲುಗಿನ ʼರಾಬಿನ್‌ಹುಡ್‌ʼ ಚಿತ್ರ ವಿತರಿಸಲಿದೆ ವಿಕೆ ಫಿಲಂಸ್‌

ಕರ್ನಾಟಕದಲ್ಲಿ ತೆಲುಗಿನ ʼರಾಬಿನ್‌ಹುಡ್‌ʼ ಚಿತ್ರ ವಿತರಿಸಲಿದೆ ವಿಕೆ ಫಿಲಂಸ್‌

Robinhood Movie: ಟಾಲಿವುಡ್‌ನ ನಿತಿನ್ ಅಭಿನಯದ ʼರಾಬಿನ್‌ಹುಡ್ʼ ಸಿನಿಮಾ ಮಾರ್ಚ್‌ 28ರಂದು ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ವಿಕೆ ಫಿಲಂಸ್‌ ಡಿಸ್ಟ್ರಿಬ್ಯೂಷನ್ ಸಂಸ್ಥೆ ವತಿಯಿಂದ 120+ ಪರದೆಗಳಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. ವೆಂಕಿ ಕುಡುಮುಲ ನಿರ್ದೇಶಿಸಿರುವ ʼರಾಬಿನ್‌ಹುಡ್‌ʼ ಸಿನಿಮಾದಲ್ಲಿ ನಿತಿನ್‌ಗೆ ಜೋಡಿಯಾಗಿ ಕನ್ನಡತಿ ಶ್ರೀಲೀಲಾ ನಾಯಕಿಯಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bengaluru Rain: ಬೆಂಗಳೂರಲ್ಲಿ ಮಳೆ ಆರ್ಭಟ; ಬೈಕ್‌ ಮೇಲೆ ಮರ ಬಿದ್ದು 3 ವರ್ಷದ ಬಾಲಕಿ ಸಾವು

ಬೆಂಗಳೂರಲ್ಲಿ ಮಳೆ ಆರ್ಭಟ; ಬೈಕ್‌ ಮೇಲೆ ಮರ ಬಿದ್ದು ಬಾಲಕಿ ಸಾವು

Bengaluru Rain: ಬೆಂಗಳೂರಿನ ಜೀವನಹಳ್ಳಿಯ ಪೂರ್ವ ಪಾರ್ಕ್ ಬಳಿ, ಬೈಕ್‌ ಮಳೆ ಮರ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಮರ ಬಿದ್ದು ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

Huskur Jatre: ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅನಾಹುತ; ತೇರು ಉರುಳಿ ಬಿದ್ದು ವ್ಯಕ್ತಿ ಸಾವು

ಹುಸ್ಕೂರು ಮದ್ದೂರಮ್ಮ ತೇರು ಉರುಳಿ ಬಿದ್ದು ವ್ಯಕ್ತಿ ಸಾವು

Huskur Jatre: ಆನೇಕಲ್‌ ತಾಲೂಕಿನ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ದುರ್ಘಟನೆ ನಡೆದಿದೆ. ಬಿರುಗಾಳಿ ಸಹಿತ ಮಳೆಯಿಂದಾಗಿ ಆಯತಪ್ಪಿ ತೇರು ಬಿದ್ದಿದೆ. ತೇರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿವೆ. ತೇರು ಎಳೆದು ತರುವಾಗ ಅವಘಡ ಸಂಭವಿಸಿದೆ.

Actor Darshan: ಕೇರಳದ ಪ್ರಸಿದ್ಧ ದೇಗುಲಕ್ಕೆ ನಟ ದರ್ಶನ್‌ ಭೇಟಿ; ಶತ್ರು ಸಂಹಾರಕ್ಕಾಗಿ ವಿಶೇಷ ಪೂಜೆ

ಕೇರಳದ ಪ್ರಸಿದ್ಧ ದೇಗುಲಕ್ಕೆ ನಟ ದರ್ಶನ್‌ ಭೇಟಿ

Actor Darshan: ಕೇರಳದಲ್ಲಿ ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿಯಾಗಿರುವ ದೇಗುಲಕ್ಕೆ ನಟ ದರ್ಶನ್‌ ತೆರಳಿದ್ದಾರೆ. ಹಲವು ರಾಜಕಾರಣಿಗಳು ಶತ್ರು ಸಂಹಾರ ಪೂಜೆ ಮಾಡಿಸಲು ಇಲ್ಲಿಗೆ ತೆರಳುತ್ತಾರೆ. ಹೀಗಾಗಿ ನಟ ದರ್ಶನ್ ಕುಟುಂಬ ಸಮೇತ ಈ ದೇಗುಲಕ್ಕೆ ತೆರಳಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ. ‌

Bengaluru Rain: ಬೆಂಗಳೂರಿನಲ್ಲಿ ಭಾರೀ ಮಳೆ; ವಿಮಾನ ಸಂಚಾರಕ್ಕೆ ಅಡ್ಡಿ

ಭಾರಿ ಮಳೆಯಿಂದ ಬೆಂಗಳೂರಿನಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ

Bengaluru Rain: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿನಲ್ಲಿ ಶನಿವಾರ (ಮಾ. 22) ಧಾರಾಕಾರ ಮಳೆ ಸುರಿದಿದ್ದು, ಇದು ಹಲವು ವಿಮಾನ ಸಂಚಾರದ ಮೇಲೆ ಪರಿಣಾಮ ಬೀರಿದೆ. ʼಹುಣಸಮಾರನಹಳ್ಳಿಯಲ್ಲಿ ಭಾರೀ ಪ್ರಮಾಣದ ನೀರು ನಿಂತಿರುವುದರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಸಾಗುವ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆʼʼ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ. ಇಂಡಿಗೋ ಮತ್ತು ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

DK Shivakumar: ಹೆಚ್ಚು ಮಕ್ಕಳು ಮಾಡಿಕೊಳ್ಳಿ ಎಂದು ನಾನು ಹೇಳಲ್ಲ; ತಮಿಳುನಾಡು ಸಿಎಂ ಸ್ಟಾಲಿನ್ ಹೇಳಿಕೆಗೆ ಡಿಕೆಶಿ ಟಾಂಗ್

ಹೆಚ್ಚು ಮಕ್ಕಳು ಮಾಡಿಕೊಳ್ಳಿ ಎಂದು ನಾನು ಹೇಳಲ್ಲ ಎಂದ ಡಿಕೆಶಿ

DK Shivakumar: ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಜನಸಂಖ್ಯೆ ನಿಯಂತ್ರಣಕ್ಕೆ ಆದ್ಯತೆ ಕೊಟ್ಟಿದ್ದೆವು. ಈಗ ಅದೇ ಕಾರಣಕ್ಕೆ ಗುರಿಯಾಗಿದ್ದೇವೆ. ಆದರೆ, ಹೆಚ್ಚು ಮಕ್ಕಳು ಮಾಡಿಕೊಳ್ಳಿ ಎಂದು ನಾನು ಕರೆ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Fair Delimitation: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ; ಬಿಜೆಪಿಯಿಂದ ರಾಜಕೀಯ ದೌರ್ಜನ್ಯ ಎಂದ ಡಿಕೆಶಿ

ಬಿಜೆಪಿಯಿಂದ ರಾಜಕೀಯ ದೌರ್ಜನ್ಯ ನಡೆಯುತ್ತಿದೆ ಎಂದ ಡಿ.ಕೆ.ಶಿವಕುಮಾರ್

Fair Delimitation: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರೋಧಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಚೆನ್ನೈನಲ್ಲಿ ಶನಿವಾರ ನಡೆದ ಮೊದಲ ಜೆಎಸಿ ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

RSS ABPS 2025: ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಒಗ್ಗಟ್ಟಿನಿಂದ ನಿಲ್ಲಬೇಕು: ಆರ್‌ಎಸ್‌ಎಸ್‌ ಕರೆ

ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಒಗ್ಗಟ್ಟಿನಿಂದ ನಿಲ್ಲಬೇಕು: ಆರ್‌ಎಸ್‌ಎಸ್‌

RSS ABPS 2025: ನಿರಂತರ ಹಿಂಸಾಚಾರವು ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಅಸ್ತಿತ್ವದ ಬಿಕ್ಕಟ್ಟನ್ನು ಸೃಷ್ಟಿಸಿದೆ. ಮಠಗಳು, ದೇವಾಲಯಗಳ ಮೇಲಿನ ದಾಳಿಗಳು, ದೇವರ ವಿಗ್ರಹಗಳ ಭಂಜನೆ, ಆಸ್ತಿ ಲೂಟಿ ಮತ್ತು ಬಲವಂತದ ಧಾರ್ಮಿಕ ಮತಾಂತರಗಳು ಖಂಡನೀಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಅರುಣ್ ಕುಮಾರ್ ಹೇಳಿದ್ದಾರೆ.

Delimitation JAC meeting: ಮಾನವ ಅಭಿವೃದ್ಧಿ, ತೆರಿಗೆ ಕೊಡುಗೆ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಆಗಲಿ: ಡಿಕೆಶಿ

ಮಾನವ ಅಭಿವೃದ್ಧಿ, ತೆರಿಗೆ ಕೊಡುಗೆ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಆಗಲಿ

Delimitation JAC meeting: ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿರೋಧಿಸಿ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಚೆನ್ನೈನಲ್ಲಿ ಶನಿವಾರ ನಡೆದ ಮೊದಲ ಜೆಎಸಿ ಸಭೆಯಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ್ದಾರೆ.

Karnataka Weather: ರಾಜ್ಯದಲ್ಲಿ ಮುಂದಿನ 3 ದಿನ ಭರ್ಜರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂದಿನ 3 ದಿನ ಭರ್ಜರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather: ಮುಂದಿನ 3 ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ, ನಂತರ ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

KV Prabhakar: ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು ಭಾಷೆಯಲ್ಲಿದೆ: ಕೆ.ವಿ. ಪ್ರಭಾಕರ್‌

ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು ಭಾಷೆಯಲ್ಲಿದೆ: ಕೆ.ವಿ. ಪ್ರಭಾಕರ್‌

ಅಮ್ಮ, ಅಕ್ಕ, ಪತ್ನಿ, ಅಜ್ಜಿ ಪದಗಳಿಲ್ಲದ ಬಯ್ಗುಳಗಳೇ ಇಲ್ಲದ ದ್ವೇಷದ ಭಾಷೆ ಒಂದು ಕಡೆಗಿದೆ. ಹೆಣ್ಣನ್ನು ದೇವತೆ, ಗೋಮಾತೆ ಎಂದು ಕರೆಯುತ್ತಲೇ ಪ್ರೀತಿಯ ಮಾತಿನಿಂದಲೇ ಆಕೆಯ ತುಟಿಗಳನ್ನು ಹೊಲಿಯುವ ಭಾಷೆಯೂ ಮತ್ತೊಂದು ಕಡೆಗಿದೆ. ಈ ಎರಡೂ ಸಂಚನ್ನು ದಾಟುವ ಸವಾಲು ನಮ್ಮ ಮುಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್‌ ತಿಳಿಸಿದ್ದಾರೆ.

Plastic Water Bottles: ಖಾಲಿ ಪ್ಲಾಸ್ಟಿಕ್‌ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಗೆ ಸರ್ಕಾರ ನಿಯಮ

ಖಾಲಿ ಪ್ಲಾಸ್ಟಿಕ್‌ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರು ಖರೀದಿಗೆ ಸರ್ಕಾರ ನಿಯಮ

Plastic Water Bottles: ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪರಿಸರ ಸಂರಕ್ಷಣೆಗಾಗಿ ನೀರು ಮಾರಾಟ ಮಾಡುವ ಕಂಪನಿಗಳಿಗೆ ಖಾಲಿ ಬಾಟಲಿಗಳನ್ನು ಹಿಂಪಡೆದು, ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನೀಡುವಂತೆ ನಿಯಮವನ್ನು ರೂಪಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

RSS ABPS 2025: ಬಾಂಗ್ಲಾದೇಶದ ಹಿಂದೂ ಸಮಾಜ ಬೆಂಬಲಿಸಲು ಆರ್‌ಎಸ್‌ಎಸ್‌ ಪ್ರತಿನಿಧಿ ಸಭಾ ನಿರ್ಣಯ

ಬಾಂಗ್ಲಾದೇಶದ ಹಿಂದೂ ಸಮಾಜ ಬೆಂಬಲಿಸಲು ಪ್ರತಿನಿಧಿ ಸಭಾ ನಿರ್ಣಯ

RSS ABPS 2025: ಬಾಂಗ್ಲಾದೇಶದ ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳು ಅಲ್ಲಿನ ಮೂಲಭೂತವಾದಿ ಇಸ್ಲಾಮಿಕ್ ಶಕ್ತಿಗಳಿಂದ ಎದುರಿಸುತ್ತಿರುವ ನಿರಂತರ ಹಿಂಸಾಚಾರ ಮತ್ತು ದಬ್ಬಾಳಿಕೆಗಳ ಕುರಿತು ಅಖಿಲ ಭಾರತೀಯ ಪ್ರತಿನಿಧಿ ಸಭಾ ಕಳವಳ ವ್ಯಕ್ತಪಡಿಸಿದೆ.

Mylapura Movie: ʼಮೈಲಾಪುರʼ ಚಿತ್ರತಂಡದಿಂದ ಶಂಕರ್ ನಾಗ್, ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ರಿಲೀಸ್‌

ಶಂಕರ್ ನಾಗ್, ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ರಿಲೀಸ್‌

Mylapura Movie: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಕರಾಟೆ ಕಿಂಗ್ ಶಂಕರ್ ನಾಗ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ಇತ್ತೀಚೆಗೆ ನಡೆದ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ʼಮೈಲಾಪುರʼ ಚಿತ್ರತಂಡ ಬಿಡುಗಡೆ ಮಾಡಿದೆ. ಈ ಕುರಿತ ವಿವರ ಇಲ್ಲಿದೆ.

45 Movie: ಬಹು ನಿರೀಕ್ಷಿತ ಮಲ್ಟಿಸ್ಟಾರರ್ ʼ45ʼ ಚಿತ್ರದ ಟೀಸರ್ ರಿಲೀಸ್‌ ಡೇಟ್‌ ಅನೌನ್ಸ್‌

ಬಹು ನಿರೀಕ್ಷಿತ ʼ45ʼ ಚಿತ್ರದ ಟೀಸರ್ ರಿಲೀಸ್‌ ಡೇಟ್‌ ಅನೌನ್ಸ್‌

45 Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ʼ45ʼ ಚಿತ್ರದ ಮಾರ್ಚ್ 30 ರಂದು ವಸಂತ ಋತುವಿನ ಮೊದಲ ದಿನ, ಯುಗಾದಿ ಹಬ್ಬದ ಶುಭದಿನದಂದು ಅನಾವರಣವಾಗಲಿದೆ. ಈ ಕುರಿತ ವಿವರ ಇಲ್ಲಿದೆ.

Karnataka Bandh: ಕರ್ನಾಟಕ ಬಂದ್;‌ ವಾಟಾಳ್ ನಾಗರಾಜ್ ಸೇರಿ ಹಲವು ಕನ್ನಡಪರ ಹೋರಾಟಗಾರರು ವಶಕ್ಕೆ

ವಾಟಾಳ್ ನಾಗರಾಜ್ ಸೇರಿ ಹಲವು ಕನ್ನಡಪರ ಹೋರಾಟಗಾರರು ವಶಕ್ಕೆ

Karnataka Bandh: ನಾವು ಟೌನ್ ಹಾಲ್ ಮುಂದೆ ಶಾಂತಿಯುತವಾಗಿ ನಡೆಸುತ್ತಿದ್ದೆವು. ನಾವು ಯಾವುದೇ ಹಿಂಸಾಚಾರಕ್ಕೆ ಮುಂದಾಗುತ್ತಿರಲಿಲ್ಲ. ಆದರೂ, ನಮ್ಮನ್ನು ಪ್ರತಿಭಟನೆ ಮಾಡುವುದರಿಂದ ತಡೆಯಲಾಗಿದೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಆಕ್ರೋಶ ಹೊರಹಾಕಿದ್ದಾರೆ.

ದೇವನಹಳ್ಳಿ ಪಟ್ಟಣ ಪುರಸಭೆಯಲ್ಲಿ ಪರಿಸರ ಹಬ್ಬ ನೀರು, ತ್ಯಾಜ್ಯ ಮತ್ತು ಜೈವಿಕ ವೈವಿಧ್ಯತೆಯ ಪ್ರದರ್ಶನ

ಮಾಹಿತಿ ಶಿಕ್ಷಣ ಮತ್ತು ಸಂವಹನ ವಸ್ತುಗಳ ಪ್ರದರ್ಶನ

ಪರಿಸರ ಹಬ್ಬ ಪ್ರದರ್ಶನವು ದೇವನಹಳ್ಳಿಯ ನೀರು ಸರಬರಾಜಿಗೆ ಮೇಲ್ಸ್ತರದ ಅಂತರ್ಜಲವನ್ನು ಸಂಯೋಜಿಸುವುದು" ಯೋಜನೆಯ ಮಾದರಿ ಮತ್ತು ಅದರ ಕುರಿತಾದ ಕಿರುಪುಸ್ತಕವನ್ನು ಒಳ ಗೊಂಡಂತೆ ಸುಸ್ಥಿರ ನೀರು ನಿರ್ವಹಣಾ ಪದ್ಧತಿಗಳಿಗೆ ಸಂಬಂಧಿಸಿದ ಮಾಹಿತಿ ಶಿಕ್ಷಣ ಮತ್ತು ಸಂವಹನ ವಸ್ತುಗಳ ಪ್ರದರ್ಶನವನ್ನು ಒಳಗೊಂಡಿತ್ತು.

Self Harming: ಬೆಂಗಳೂರಿನಲ್ಲಿ ಕಾಲೇಜಿನ 4ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಕಾಲೇಜಿನ 4ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಕೇರಳ ರಾಜ್ಯದ ಕಲ್ಲಿಕೋಟೆ ಮೂಲದ ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಹೆಸರಘಟ್ಟ ರಸ್ತೆಯ ಪ್ರತಿಷ್ಟಿತ ಕಾಲೇಜಿನಲ್ಲಿ ಬಿಸಿಎ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಕಟ್ಟಡದಿಂದಲೇ ಆಕೆ ಕೆಳಗೆ ಹಾರಿದ್ದಾಳೆ.

Celebrity Summer Fashion: ಮಾಡೆಲ್‌ ಗಾಯತ್ರಿ ಸಂದೀಪ್‌ ಬಿಂದಾಸ್‌ ಸಮ್ಮರ್‌ ಫ್ಯಾಷನ್‌ ಮಂತ್ರ

ಮಾಡೆಲ್‌ ಗಾಯತ್ರಿ ಸಂದೀಪ್‌ ಬಿಂದಾಸ್‌ ಸಮ್ಮರ್‌ ಫ್ಯಾಷನ್‌ ಮಂತ್ರ

Celebrity Summer Fashion: ಮಿಸೆಸ್‌ ಇಂಡಿಯಾ ಗ್ಲೋಬ್‌ ಟೈಟಲ್‌ ವಿಜೇತೆ ಗಾಯತ್ರಿ ಸಂದೀಪ್‌ ಮಾಡೆಲ್‌ ಮಾತ್ರವಲ್ಲ, ಫ್ಯಾಷನ್‌ ಇನ್‌ಫ್ಲೂಯೆನ್ಸರ್‌, ಪೇಜ್‌ 3 ಸೆಲೆಬ್ರೆಟಿ ಕೂಡ. ವಿಶ್ವವಾಣಿ ನ್ಯೂಸ್‌ನ ಸೆಲೆಬ್ರೆಟಿ ಸಮ್ಮರ್‌ ಫ್ಯಾಷನ್‌ ಕಾಲಂಗಾಗಿ ಮಾತನಾಡಿರುವ ಅವರು ತಮ್ಮ ಸಮ್ಮರ್‌ ಫ್ಯಾಷನ್‌ ಹಾಗೂ ಸ್ಟೈಲಿಂಗ್‌ ಕುರಿತಂತೆ ತಿಳಿಸಿದ್ದಾರೆ. ಜತೆಗೆ ಓದುಗರಿಗೆ ಒಂದಿಷ್ಟು ಟಿಪ್ಸ್‌ ಕೂಡ ನೀಡಿದ್ದಾರೆ.

Bengaluru Palace Ground: ಅರಮನೆ ಮೈದಾನ ಸ್ವಾಧೀನ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ

ಅರಮನೆ ಮೈದಾನ ಸ್ವಾಧೀನ ವಿಧೇಯಕ ಉಭಯ ಸದನಗಳಲ್ಲಿ ಅಂಗೀಕಾರ

ಬೆಂಗಳೂರಿನ ಅರಮನೆ ಮೈದಾನ ಕುರಿತಂತೆ ಮೈಸೂರು ರಾಜ ಮನೆತನ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ನಡುವೆ ಕಾನೂನು ಸಮರ ದಶಕಗಳಿಂದ ನಡೆಯುತ್ತಿದೆ. ಇದರ ಸ್ವಾಮ್ಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವ್ಯಾಜ್ಯವಿದ್ದು, ಅಂತಿಮ ತೀರ್ಪು ಇನ್ನೂ ಬಂದಿಲ್ಲ.

Star Fashion: ಕೊರಿಯನ್‌ ಫ್ಯಾಷನ್‌ವೇರ್‌ನಲ್ಲಿ ಕಿರುತೆರೆ ನಟಿ ಸುಕೃತಾ ನಾಗ್‌ ಕ್ಯೂಟ್‌ ಲುಕ್‌!

ಕೊರಿಯನ್‌ ಫ್ಯಾಷನ್‌ವೇರ್‌ನಲ್ಲಿ ಸುಕೃತಾ ನಾಗ್‌ ಕ್ಯೂಟ್‌ ಲುಕ್‌

Star Fashion: ಕಿರುತೆರೆ ನಟಿ ಸುಕೃತಾ ನಾಗ್‌, ಕೊರಿಯನ್‌ ಫ್ಯಾಷನ್‌ವೇರ್‌ನಲ್ಲಿ ಸಖತ್‌ ಕ್ಯೂಟಾಗಿ ಕಾಣಿಸಿಕೊಂಡಿದ್ದಾರೆ. ಅವರ ಈ ಸ್ಟೈಲಿಂಗ್‌ನ ಔಟ್‌ಫಿಟ್‌ ಸದ್ಯ ಟೀನೇಜ್‌ ಹುಡುಗಿಯರನ್ನು ಸೆಳೆದಿದೆ. ಹಾಗಾದಲ್ಲಿ, ಅವರು ಧರಿಸಿರುವ ಔಟ್‌ಫಿಟ್‌ ವಿಶೇಷತೆಯೇನು? ಈ ಕುರಿತಂತೆ ಖುದ್ದು ಡಿಸೈನರ್‌ ವಿವರಿಸಿದ್ದಾರೆ.‌