ಡಿಸಿಸಿ ಬ್ಯಾಂಕ್ಗೆ ವಂಚನೆ ಪ್ರಕರಣ; ಡಿ.ಕೆ.ಸಿದ್ರಾಮ್ಗೆ ಬಿಡುಗಡೆ
Fraud case: ಬೀದರ್ ಡಿಸಿಸಿ ಬ್ಯಾಂಕಿಗೆ ಸುಳ್ಳು ಮಾಹಿತಿ ನೀಡಿ ವಂಚಿಸಿರುವ ಆರೋಪದಡಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್.ಎಸ್.ಎಸ್.ಕೆ) ಅಧ್ಯಕ್ಷ ಡಿ.ಕೆ ಸಿದ್ರಾಮ್ ಅವರ ವಿರುದ್ಧ ಜನವಾಡ ಪೋಲಿಸ್ ಠಾಣೆಯಲ್ಲಿ ಡಿಸಿಸಿ ಬ್ಯಾಂಕಿನ್ ಅಧಿಕಾರಿ ಪ್ರಕರಣ ದಾಖಲಿಸಿದ್ದರು.