ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೀದರ್

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಕರಾವಳಿ, ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರಬಹುದು.

Karnataka Weather: ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲು; ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಮುಂದಿನ 2 ದಿನ ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಎಚ್ಚರಿಕೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಇಂದಿನ ಹವಾಮಾನ; ಉತ್ತರ ಕರ್ನಾಟಕದಲ್ಲಿ ಶೀತ ಗಾಳಿ, ಉಳಿದೆಡೆ ಒಣ ಹವೆ

ಇಂದು ಉತ್ತರ ಕರ್ನಾಟಕದಲ್ಲಿ ಶೀತ ಗಾಳಿ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 6 ದಿನಗಳ ಹವಾಮಾನ ವರದಿ ಇಲ್ಲಿದೆ.

Karnataka Weather: ಉತ್ತರ ಒಳನಾಡಿನಲ್ಲಿ ತೀವ್ರ ಶೀತಗಾಳಿ; ಬೀದರ್‌ನಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ಉಷ್ಣಾಂಶ ದಾಖಲು

ತೀವ್ರ ಶೀತಗಾಳಿ; ಬೀದರ್‌ನಲ್ಲಿ ಅತಿ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕ ಹವಾಮಾನ ವರದಿ: ಕಳೆದ ಎರಡು ವಾರದಿಂದ ಕರ್ನಾಟಕದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದೆ. ಈ ನಡುವೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇನ್ನು ಮುಂದಿನ ಆರು ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

Cold wave Alert: ಕರ್ನಾಟಕದಲ್ಲಿ ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ 3 ದಿನಗಳವರೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Weather: ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನ ತೀವ್ರ ಶೀತ ಗಾಳಿ ಎಚ್ಚರಿಕೆ!

ರಾಜ್ಯದ ಉತ್ತರ ಒಳನಾಡಿನಲ್ಲಿ ಮುಂದಿನ 3 ದಿನ ತೀವ್ರ ಶೀತ ಗಾಳಿ ಎಚ್ಚರಿಕೆ!

Cold wave warning: ನ.15 ಮತ್ತು 16ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಇನ್ನು ನ.17 ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

MB Patil: 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು- ಕೇಂದ್ರಕ್ಕೆ ಪತ್ರ ಬರೆದ ಎಂ.ಬಿ. ಪಾಟೀಲ್‌

4 ರೈಲು ನಿಲ್ದಾಣಗಳಿಗೆ ಸಂತರ ಹೆಸರು- ಕೇಂದ್ರಕ್ಕೆ ಎಂ.ಬಿ. ಪಾಟೀಲ್‌ ಪತ್ರ

ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ಸೂರಗೊಂಡನಕೊಪ್ಪ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಶಿಫಾರಸು ಮಾಡಿದ್ದು, ಈ ಸಂಬಂಧವಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.

Karnataka Weather: ಇಂದಿನ ಹವಾಮಾನ; ಮೈಸೂರು, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಇಂದು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೀದರ್, ವಿಜಯಪುರ, ಹಾವೇರಿ, ಬೆಳಗಾವಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5-6°C ಗಿಂತ ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 2-3 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಪ್ರಸ್ತುತ ಇರುವ ಕನಿಷ್ಠ ತಾಪಮಾನಕ್ಕಿಂತ ಕನಿಷ್ಠ ತಾಪಮಾನವು 1-2°C ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ

Karnataka Weather: ಹವಾಮಾನ ವರದಿ; ಬೀದರ್, ವಿಜಯಪುರ ಸೇರಿ ಈ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆ ಸಾಧ್ಯತೆ

ರಾಜ್ಯದ ಈ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಮುಂದಿನ 48 ಗಂಟೆಗಳವರೆಗೆ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಆಗಿರಬಹುದು.

Karnataka Weather: ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ

ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.

Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಮುಂದಿನ 2 ದಿನ ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು (Karnataka Weather Forecast) ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.

Karnataka Weather: ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Rainfall) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ 2 ದಿನ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಮುಂದಿನ 2 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Rainfall) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ.

Road Accident: ಬೀದರ್‌ನಲ್ಲಿ ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ, ತೆಲಂಗಾಣದ ನಾಲ್ವರು ಸಾವು

ಬೀದರ್‌ನಲ್ಲಿ ಕಾರಿಗೆ ಗೂಡ್ಸ್‌ ವಾಹನ ಡಿಕ್ಕಿ, ತೆಲಂಗಾಣದ ನಾಲ್ವರು ಸಾವು

Bidar News: ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ತೆಲಂಗಾಣ ಮೂಲದ ರಾಚಪ್ಪ, ನವೀನ್, ನಾಗರಾಜ್ ಮೃತ ದುರ್ದೈವಿಗಳಾಗಿದ್ದಾರೆ. ಮೃತರು ನೆರೆಯ ತೆಲಂಗಾಣದ ಜಗನ್ನಾಥಪುರ ಗ್ರಾಮದವರಾಗಿದ್ದಾರೆ. ನಿನ್ನೆ ಜಗನ್ನಾಥಪುರದಿಂದ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಇವರು ಬಂದಿದ್ದರು. ಇಂದು ದೇವರ ದರ್ಶನ ಮುಗಿಸಿ ವಾಪಸ್ ಜಗನ್ನಾಥಪುರಕ್ಕೆ ತೆರಳುವ ವೇಳೆ ಕಾರಿಗೆ ಗೂಡ್ಸ್​ ಗಾಡಿ ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲೇ ಪ್ರಾಣ ತ್ಯಜಿಸಿದ್ದಾರೆ.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Karnataka Weather:‌ ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Karnataka Weather: ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ಆಕಾಶ, ರಾಜ್ಯದ ಉಳಿದೆಡೆ ಒಣ ಹವೆ

ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನ.1ರಂದು ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ನ.2ರಂದು ಕೂಡ ಇದೇ ರೀತಿಯ ವಾತಾವರಣ (Karnataka Weather forecast) ಮುಂದುವರಿಯಲಿದೆ.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಇಂದು ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

Karnataka Weather: ನಾಳೆ ಬೆಳಗಾವಿ, ಕಲಬುರಗಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌; ಗುಡುಗು ಸಹಿತ ಮಳೆ ಸಾಧ್ಯತೆ

ನಾಳೆ ಬೆಳಗಾವಿ, ಕಲಬುರಗಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Weather Forecast) ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಮೊಂತ ಸೈಕ್ಲೋನ್‌ ಅಬ್ಬರ; ಇಂದು ರಾಜ್ಯಾದ್ಯಂತ ಭಾರಿ ಮಳೆ ನಿರೀಕ್ಷೆ

ಮೊಂತ ಸೈಕ್ಲೋನ್‌ ಅಬ್ಬರ; ಇಂದು ರಾಜ್ಯಾದ್ಯಂತ ಭಾರಿ ಮಳೆ ನಿರೀಕ್ಷೆ

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 20°C ಇರುವ ಸಾಧ್ಯತೆ ಇದೆ.

Karnataka Weather: ಯೆಲ್ಲೊ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಹಿಂಗಾರು ಮಳೆ!

ಯೆಲ್ಲೊ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಹಿಂಗಾರು ಮಳೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ರಾಜ್ಯದ ಎಲ್ಲೆಲ್ಲಿ ನಾಳೆ ಮಳೆಯಾಗಲಿದೆ ಎಂಬ ಕುರಿತ ಹವಾಮಾನ ವರದಿ ಇಲ್ಲಿದೆ.

Karnataka Weather: ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭರ್ಜರಿ ಮಳೆ ನಿರೀಕ್ಷೆ

ಇಂದು ಬೆಳಗಾವಿ, ಧಾರವಾಡ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Karnataka Weather: ಮುಂದಿನ ಮೂರು ದಿನ ರಾಜ್ಯದಲ್ಲಿ ಜೋರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಮೂರು ದಿನ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ (Rain News) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Karnataka Weather: ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!

ಯೆಲ್ಲೋ ಅಲರ್ಟ್; ಇಂದು ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಇದೆ.

Loading...