ಬಸವಕಲ್ಯಾಣ ಆಸ್ಪತ್ರೆ ಮೇಲ್ದರ್ಜೆಗೆ; ಮಾಜಿ ಎಂಎಲ್ಸಿ ವಿಜಯ್ ಸಿಂಗ್ ಹರ್ಷ
Karnataka Budget 2025: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಸವಕಲ್ಯಾಣ ಕ್ಷೇತ್ರದಲ್ಲಿ ಕೆಲವು ಬೇಡಿಕೆಗಳನ್ನು ಇಟ್ಟಿದ್ದೆವು. ನಮ್ಮ ಕ್ಷೇತ್ರದ ಬೇಡಿಕೆಗಳು ಈಡೇರಿದ್ದಕ್ಕೆ ತುಂಬಾ ಹರ್ಷವಾಗಿದೆ ಎಂದು ಮಾಜಿ ಎಂಎಲ್ಸಿ ವಿಜಯ್ ಸಿಂಗ್, ಬಜೆಟ್ ಮಂಡನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.