ನಿವೃತ್ತಿಯಂಚಿನ ಆಕಾಂಕ್ಷಿಗಳ ಹೊಸ ಆಟ !
ರಾಜ್ಯ ಕಾಂಗ್ರೆಸ್ ರಾಜಕಾರಣ ಸದ್ಯ ನಾಯಕತ್ವ ಬದಲಾವಣೆಯೋ ಅಥವಾ ಸಂಪುಟ ಪುನಾ ರಚನೆಯೋ ಇಲ್ಲವೇ ಸದ್ಯಕ್ಕೆ ಮುಂದೂಡಿಕೆಯೇ ಎನ್ನುವ ಚರ್ಚೆಗೆ ಉತ್ತರಿಸಲಾಗದ ಸ್ಥಿತಿ ಯಲ್ಲಿದೆ. ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ದೆಹಲಿ ಪ್ರವಾಸ ಕೈಗೊಳ್ಳ ಲಿದ್ದು, ಮುಖ್ಯಮಂತ್ರಿ ಪ್ರಬಲ ಆಕಾಂಕ್ಷಿ ಡಿ.ಕೆ.ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ.