ಅಭಿವೃದ್ಧಿ ಮತ್ತು ಆರ್ಥಿಕ ಕೊರತೆಗಳ ನಡುವೆ ಜಟಾಪಟಿ !
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಹಣವಿಲ್ಲದಂತಾಗಿದೆ. ಅಭಿವೃದ್ಧಿ ಬೇಕಾದರೆ ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎನ್ನುವ ಚರ್ಚೆ ಸರಕಾರ ಮತ್ತು ಕಾಂಗ್ರೆಸ್ನಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಅಂದರೆ ಈ ಚರ್ಚೆಗಳು ಈಗ ಅಭಿವೃದ್ಧಿ ಬೇಕಾ ಅಥವಾ ಗ್ಯಾರಂಟಿ ಬೇಕಾ ಎನ್ನುವ ಹಂತಕ್ಕೆ ಬಂದಿವೆ.