ಕೊಡಗಿನಲ್ಲಿ ಹೊರಗಿನ ಉದ್ಯಮಿಗಳ ಕಾರುಬಾರು
ಕೊಡಗಿನಲ್ಲಿ ಯಾವುದೇ ಯೋಜನೆ ಹಮ್ಮಿಕೊಳ್ಳಲಾರೆ. ಸ್ಥಳೀಯ ಭೂಮಾಲೀಕರು ತನ್ನನ್ನು ದಾರಿ ತಪ್ಪಿಸಿ ಜಾಗ ಮಾರಾಟ ಮಾಡಿದ್ದರು ಎಂದು ಶ್ರೀ.ಎಂ ನೊಂದು ನುಡಿದಿದ್ದರು. ಈ ನಿಟ್ಟಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಜು.10ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯು ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.