ನಡೆಯದು ನವೆಂಬರ್ ಕ್ರಾಂತಿ, ಸದ್ಯಕ್ಕೇನಿದ್ದರೂ ಶಾಂತಿ ಜಪ
ನವೆಂಬರ್ ೧೪ರ ವರೆಗೂ ಬಿಹಾರ ಚುನಾವಣೆ ಗುಂಗಿನಲ್ಲಿರುವ ಕಾಂಗ್ರೆಸ್ ಹೈಕಮಾಂಡ್ ನಂತರದಲ್ಲೂ ರಾಜ್ಯ ಕಾಂಗ್ರೆಸ್ ಸರಕಾರದ ವಿಚಾರಕ್ಕೆ ತಲೆ ಹಾಕುವ ಚಿಂತನೆಯಲ್ಲಿಲ್ಲ. ಇದರ ಮಧ್ಯೆ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರು ಬಹುತೇಕ ನವೆಂಬರ್ ಪ್ರವಾಸದಲ್ಲಿರು ತ್ತಾರೆ. ಆದ ಕಾರಣ ಅಂತ್ಯದವರೆಗೂ ವಿದೇಶ ರಾಜ್ಯ ಕಾಂಗ್ರೆಸ್ನಲ್ಲಾಗಲಿ, ಕಾಂಗ್ರೆಸ್ ಸರಕಾರದಲ್ಲಾಗಲಿ ಭಾರೀ ಬದಲಾವಣೆಗಳು ನಡೆಯುತ್ತವೆ.