ನೆರೆ ರಾಜ್ಯದಿಂದ ಕಾರು ತಂದು ಓಡಿಸಿದರೆ ತಪ್ಪೇನು ?
ಬೆಂಗಳೂರಿನಲ್ಲಿ ವಾಸಿಸುವ ಅನೇಕರು ಪಾಂಡಿಚೇರಿಯಲ್ಲಿ ವಾಹನ ಖರೀದಿಸುತ್ತಾರೆ. ಬಳಿಕ ವರ್ಷದೊಳಗೆ ಕರ್ನಾಟಕ ರಸ್ತೆ ತೆರಿಗೆಯನ್ನು ಪಾವತಿಸುತ್ತಾರೆ. ಆದರೆ ಆರ್ಟಿಒ ಅಧಿಕಾರಿಗಳು, ವರ್ಷದ ಅವಧಿ ಮೀರದಿರುವ ವಾಹನಗಳನ್ನು ಜಪ್ತಿ ಮಾಡುತ್ತಿರುವ ಹಾಗೂ ಆ ವಾಹನಗಳಿಗೆ ಭಾರಿ ಪ್ರಮಾಣದಲ್ಲಿ ದಂಡ ವಿಧಿಸುತ್ತಿದ್ದಾರೆ ಎಂದು ಕಾರ್ ಮಾಲೀಕರು ಆರೋಪ ಮಾಡು ತ್ತಿದ್ದಾರೆ