ವಿಜಯವಾಡ: ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ಸಿ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರ ನಾಲ್ವರ ವಿರುದ್ಧ ಗುಂಟೂರು ಜಿಲ್ಲೆಯ ನಾಗರಂಪಲೆಂ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಟಿಡಿಪಿಯ ಉಂಡಿ ಶಾಸಕ ಕೆ.ರಘುರಾಮ ಕೃಷ್ಣಂ ರಾಜು (ಆರ್ಆರ್ಆರ್) ನೀಡಿದ ದೂರಿನ ಮೇರೆಗೆ ಮಾಜಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಪಿಎಸ್ಆರ್ ಆಂಜನೇಯಲು, ಮಾಜಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಸಿಐಡಿ) ಮತ್ತು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯ ಮಾಜಿ ಅಧೀಕ್ಷಕಿ ಡಾ.ಜಿ.ಪ್ರಭಾವತಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು […]