ಚಂಡೀಗಡ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಇಂಡಿಯಾ ಜೊತೆ ಯಾವುದೇ ಮೈತ್ರಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಟಿಎಂಸಿ ಅಂತೆ ಎಎಪಿ ಕೂಡ ಪಂಜಾಬ್ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸೂಚನೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ನಲ್ಲಿ ಎಲ್ಲಾ 13 ಸ್ಥಾನಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲ್ಲಲಿದೆ ಎಂದು ಮುಖ್ಯ ಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ. […]
ನವದೆಹಲಿ: ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ. ಚುನಾವಣಾ ಯೋಜಕರ ಪ್ರಾರಂಭ...
ನವದೆಹಲಿ: “ಮೂರನೇ ಬಾರಿ ಮೋದಿ ಸರ್ಕಾರ; ಈ ಬಾರಿ ಬಿಜೆಪಿ 400 ಸ್ಥಾನ ದಾಟಲಿದೆ…” ಇದು ಲೋಕಸಭೆ ಚುನಾವಣೆಗೆ ಬಿಜೆಪಿ ಹೊಸ ಘೋಷ ವಾಕ್ಯವಾಗಿದೆ. “ತೀಸ್ರಿ ಬಾರ್ ಮೋದಿ...