Thursday, 19th September 2024

turuvekere

death: ವಿದ್ಯುತ್ ತಂತಿ ತುಳಿದು ತಾಯಿ ಎದುರೇ ಪ್ರಾಣ ಬಿಟ್ಟ ಬಾಲಕ

ತುರುವೇಕೆರೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಎದುರೇ ವಿದ್ಯಾರ್ಥಿ ಮೃತ ಪಟ್ಟಿರುವ ಘಟನೆ ತಾಲೂಕಿನ ದ್ವಾರನಹಳ್ಳಿಯಲ್ಲಿ ನಡೆದಿದೆ. ಮೃತನನ್ನು 10ನೇ ತರಗತಿ ವಿದ್ಯಾರ್ಥಿ ಸಾಗರ್ ಎಂದು ಗುರುತಿಸಲಾಗಿದೆ.  ಸಾಗರ್ ದ್ವಾರನಹಳ್ಳಿಯ ರವಿಕುಮಾರ್ ಮತ್ತು ಮನು ದಂಪತಿಯ ಪುತ್ರ. ಇಲ್ಲಿಯ ಜೆಪಿ ಆಂಗ್ಲ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಿಂದ ಮನೆಗೆ ಬಂದ ಸಾಗರ್ ,  ತನ್ನ ತಂದೆ ರವಿಕುಮಾರ್ ಅನಾರೋಗ್ಯ ನಿಮ್ಮಿತ್ತ ಆಸ್ಪತ್ರೆಗೆ ತೆರಳಿದ್ದರು. ಆ ವೇಳೆ ಮನೆಯಲ್ಲಿದ್ದ ಸಗಣಿಯನ್ನು ತನ್ನ ತಾಯಿಯ ಜತೆಗೆ ತೆರಳಿ ತಿಪ್ಪೆಗೆ […]

ಮುಂದೆ ಓದಿ

Crime News

Crime News: ಕೋರಮಂಗಲ ಪಿಜಿಯಲ್ಲಿನ ಹತ್ಯೆ ಪ್ರಕರಣ; 1,205 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೋರಮಂಗಲದ ಪಿಜಿಯಲ್ಲಿನ ಯುವತಿಯ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬರೋಬ್ಬರಿ 1,205 ಪುಟಗಳ ಚಾರ್ಜ್‌ಶೀಟ್‌ (Charge sheet) ಸಲ್ಲಿಸಿದ್ದಾರೆ (PG...

ಮುಂದೆ ಓದಿ

Physical abuse

Physical Abuse: ಟ್ರೈನಿ ವೈದ್ಯೆ ಹತ್ಯೆ ಬೆನ್ನಲ್ಲೇ ಪ.ಬಂಗಾಳದ ಮತ್ತೊಂದು ಆಸ್ಪತ್ರೆಯಲ್ಲಿ ಹೀನ ಕೃತ್ಯ ಬೆಳಕಿಗೆ

ಕೋಲ್ಕತ್ತಾ: ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case) ಮಾಸುವ ಮುನ್ನವೇ ಪಶ್ಚಿಮ ಬಂಗಾಳ(West Bengal)ದ ಮತ್ತೊಂದು ಆಸ್ಪತ್ರೆಯಲ್ಲಿ ನಡೆದಿರುವ ಹೀನಕೃತ್ಯವೊಂದು...

ಮುಂದೆ ಓದಿ