Sunday, 19th May 2024

ಉಡುಪಿಯಲ್ಲಿ ಇಂದಿನಿಂದ ಉಚಿತ ಬಸ್ ಸಂಚಾರ

ಉಡುಪಿ ಲಾಕ್ ಡೌನ್ ನಿಂದಾಗಿ ಒಂದೂವರೆ ತಿಂಗಳು ಸಾರ್ವಜನಿಕ ಸಂಚಾರವಿಲ್ಲದೆ ಸಂಕಷ್ಟಕ್ಕೀಡಾದ ಜಿಲ್ಲೆಯ ಜನತೆ ಇದೀಗ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿಯಲ್ಲಿ ಇಂದಿನಿಂದ ಖಾಸಗಿ ಬಸ್ ಸಂಚಾರ ಪ್ರಾರಂಭಗೊಂಡಿದೆ. ಅಷ್ಟೇ ಅಲ್ಲದೆ ಐದು ದಿನಗಳ ಕಾಲ ಉಚಿತವಾಗಿ ಜನರು ನಗರದಲ್ಲಿ ಸಂಚರಿಸಬಹುದಾಗಿದೆ. ತಮ್ಮ ಸ್ವಂತ ಖರ್ಚಿನಿಂದ ಮತ್ತು ಸಂಘ ಸಂಸ್ಥೆಗಳ ಸಹಕಾರದಿಂದ ಉಡುಪಿ ಶಾಸಕ ರಘುಪತಿ ಭಟ್ ನಗರದ ಜನರಿಗೆ ಉಚಿತ ಬಸ್ ಸೇವೆ ಕಲ್ಪಿಸಿದ್ದಾರೆ. ಉಡುಪಿ ನಗರದ ಏಳು ಮಾರ್ಗಗಳಿಗೆ 12 ಬಸ್ಸುಗಳ ಓಡಾಟವನ್ನು ಇಂದು ಪ್ರಾರಂಭಿಸಲಾಗಿದೆ. […]

ಮುಂದೆ ಓದಿ

ಗುತ್ತಿಗೆ ಆಧಾರದಲ್ಲಿ ನೇಮಕ: ಜಿಲ್ಲಾ ಆಸ್ಪತ್ರೆಯಲ್ಲಿ ಮೇ 27 ರಂದು ನೇರ ಸಂದರ್ಶನ 

ಉಡುಪಿ: ಕೋವಿಡ್-19 ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ , ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಮತ್ತು  ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಇಲ್ಲಿ  ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು...

ಮುಂದೆ ಓದಿ

ಕರೋನಾ: 10 ತಿಂಗಳ ಮಗು ಗುಣಮುಖ

ವಿಶ್ವವಾಣಿ ಸುದ್ದಿಮನೆ ಮಂಗಳೂರು ಕೋವಿಡ್19 ಪಾಸಿಟಿವ್ ಆಗಿದ್ದ ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ 10 ತಿಂಗಳ ಮಗುವು ಸಂಪೂರ್ಣ ಗುಣಮುಖ ವಾಗಿ, ಇಂದು ಆಸ್ಪತ್ರೆ ಯಿಂದ ಬಿಡುಗಡೆಗೊಂಡು...

ಮುಂದೆ ಓದಿ

error: Content is protected !!