Saturday, 9th December 2023

ಬೆಂಗಳೂರಿನ ವರ್ಲ್ಡ್ ಟ್ರೇಡ್ ಸೆಂಟರ್ ನಲ್ಲಿ ಸ್ಮಾರ್ಟ್ ಇವಿ ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸಿದ ಚಾರ್ಜರ್ ಸಂಸ್ಥೆ

ಬೆಂಗಳೂರು: ಮುಂಚೂಣಿ ಇವಿ (Electric Vehicle) ಚಾರ್ಜಿಂಗ್ ಸ್ಟೇಷನ್ ಅಗ್ರಿಗೇಟಿಂಗ್ ಪ್ಲಾಟ್ ಫಾರ್ಮ್ ಆಗಿರುವ ಚಾರ್ಜರ್ (Charzer) ಬೆಂಗಳೂ ರಿನ ವರ್ಲ್ಡ್ ಟ್ರೇಡ್ ಸೆಂಟರ್​ನಲ್ಲಿ ಸ್ಮಾರ್ಟ್ ಇವಿ ಚಾರ್ಜಿಂಗ್ ಸ್ಟೇಷನ್​ಗಳನ್ನು ಸ್ಥಾಪಿಸಿದೆ. ಮಲ್ಟಿ-ಲೆವೆಲ್ ಕಾರ್ ಪಾರ್ಕಿಂಗ್​ನ ನೆಲ ಮಹಡಿಯಲ್ಲಿರುವ ಈ ಮೀಸಲು ಪ್ರದೇಶದಲ್ಲಿ ಕಾರುಗಳು ಮತ್ತು ದ್ವಿಚಕ್ರ ವಾಹನಗಳ ಬ್ಯಾಟರಿ ಚಾರ್ಚ್ ಮಾಡಬಹುದಾದ ನಾಲ್ಕು ಫಾಸ್ಟ್ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಉದ್ಯೋಗಿಗಳು ಮತ್ತು ಅಲ್ಲಿಗೆ ಭೇಟಿ ನೀಡವವರು ಈ ಸೌಲಭ್ಯವನ್ನು ಸುಲಭವಾಗಿ ಬಳಸಿಕೊಳ್ಳಬಹುದಾಗಿದೆ. ಇವಿ ಮಾಲೀಕರು ಚಾರ್ಜರ್ […]

ಮುಂದೆ ಓದಿ

ಭಾರತದ ಪ್ರತಿಭಾನ್ವಿತ ಯುವ ತಂತ್ರಜ್ಞರ ಗುರುತಿಸಲು ’ಇಂಡಿಯನ್ ಸಿಲಿಕಾನ್ ವ್ಯಾಲಿ ಚಾಲೆಂಜ್’ ಪ್ರಾರಂಭಿಸಿದ ಸ್ಕೇಲರ್ ಸ್ಕೂಲ್ ಆಫ್ ಟೆಕ್ನಾಲಜಿ

•ಈ ಸವಾಲಿನ ವಿಜೇತರು ಜಾಗತಿಕ ತಂತ್ರಜ್ಞಾನ ಉದ್ಯಮದ ಹೃದಯ ಭಾಗವಾಗಿರುವ ಅಮೆರಿಕದ ಕ್ಯಾಲಿಫೋರ್ನಿಯಾದ ಸಿಲಿಕಾನ್ ವ್ಯಾಲಿಗೆ ಉಚಿತವಾಗಿ ಭೇಟಿ ನೀಡುವ ಪ್ರವಾಸ ಸೌಲಭ್ಯ ಪಡೆಯಲಿದ್ದಾರೆ. • ಆಪಲ್...

ಮುಂದೆ ಓದಿ

ಕಾರು -ಬಿಎಂಟಿಸಿ ಬಸ್‌ ಅಪಘಾತ: ಹೊತ್ತಿ ಉರಿದ ಕಾರು

ಬೆಂಗಳೂರು: ಕಾರು ಹಾಗೂ ಬಿಎಂಟಿಸಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಳ್ಳಿ ಸಮೀಪದ ರಿಂಗ್‌ರೋಡ್‌ನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ ರಿಂಗ್‌ರೋಡ್‌ನಲ್ಲಿ...

ಮುಂದೆ ಓದಿ

ಮೈಚಾಂಗ್ ಚಂಡಮಾರುತ ತೀವ್ರ: ಡಿ.10ರವರೆಗೆ ಮತ್ತಷ್ಟು ಚಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ‘ಮೈಚಾಂಗ್’ ಚಂಡಮಾರುತದ ಪ್ರಭಾವ ಉಂಟಾಗಿದೆ. ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ. ತಾಪಮಾನವು ಇಳಿಕೆ ಆಗಲಿದೆ...

ಮುಂದೆ ಓದಿ

ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ ರೂ. 525 ಕೋಟಿ ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ

ಸರಕು ಸಾಗಣೆ ಮೂಲಸೌಕರ್ಯದಲ್ಲಿ ಕ್ರಾಂತಿ ಉಂಟುಮಾಡುವ ಮತ್ತು ಉದ್ಯೋಗಾವಕಾಶ ಹೆಚ್ಚಿಸುವ ಪ್ರತಿಜ್ಞೆ ಥಾಯ್ಲೆಂಡ್ ಮೂಲಕ ಆಗ್ನೇಯ ಏಷ್ಯಾದಲ್ಲಿಯೂ ಕಾರ್ಯಾಚರಣೆ ಆರಂಭ ಬೆಂಗಳೂರು:ಡ್ರೈವರ್ ಲಾಜಿಸ್ಟಿಕ್ಸ್, ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸರಕು ಸಾಗಣೆ ಸೇವಾ ಸಂಸ್ಥೆ, ಕರ್ನಾಟಕದಲ್ಲಿ ತನ್ನ ಬಹುಗ್ರಾಹಕ ಉಗ್ರಾಣ ಮತ್ತು ಭಾಗಶಃ ಟ್ರಕ್ ಲೋಡ್ ಕಾರ್ಯಾಚರಣೆಗಳನ್ನು ಆರಂಭಿಸಿದೆ. ಅಖಿಲ್ ಆಶಿಕ್, ಸಿಇಒ ಅವರು ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಭಾರತವನ್ನು ದೇಶದ ಇತರ ಭಾಗಗಳೊಂದಿಗೆ ಬೆಸೆಯುವ ಉದ್ದೇಶದಿಂದ ಕರ್ನಾಟಕ ಹೆಬ್ಬಾಗಿಲಾಗಿ ಇರಿಸಿಕೊಳ್ಳುವ ಕಂಪನಿಯ ವ್ಯೂಹಾತ್ಮಕ ಕಾರ್ಯತಂತ್ರಗಳನ್ನು ಪ್ರಕಟಿಸಿದರು. ಮುಂದಿನ ವರ್ಷಗಳಲ್ಲಿ ತನ್ನ ಕರ್ನಾಟಕ ಕಾರ್ಯಾಚರಣೆಗಾಗಿ ಇನ್ನೂ 150 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿರುವ ಡ್ರೈವರ್ ಲಾಜಿಸ್ಟಿಕ್ಸ್, ಯುವ ಪದವೀಧರರ ನೇಮಕಕ್ಕೆ ಒತ್ತು ನೀಡಲಿದೆ. ಕಂಪನಿಯು ಕರ್ನಾಟಕದಾದ್ಯಂತ ತನ್ನ ಹೆಜ್ಜೆ ಗುರುತು ವಿಸ್ತರಿಸಲು ಸನ್ನದ್ಧವಾಗಿದ್ದು, ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ಉಗ್ರಾಣ (ವೇರ್‍ಹೌಸಿಂಗ್), ಫುಲ್ ಟ್ರಕ್ ಲೋಡ್ (ಎಫ್‍ಟಿಎಲ್) ಮತ್ತು ಭಾಗಶಃ ಟ್ರಕ್ ಲೋಡ್ (ಪಿಟಿಎಲ್) ಸೇವೆಗಳನ್ನು ತನ್ನ ಗ್ರಾಹಕರಿಗೆ ಒದಗಿಸಲಿದೆ. ಮುಂದಿನ ಐದು ವರ್ಷಗಳಲ್ಲಿ 525 ಕೋಟಿ ರೂ. ಹೂಡಿಕೆ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿರುವ ಡ್ರೈವರ್ ಲಾಜಿಸ್ಟಿಕ್ಸ್, ಸರಕು ಸಾಗಣೆ ವಲಯದಲ್ಲಿ ಕ್ರಾಂತಿ ಉಂಟುಮಾಡುವ ಹೆಬ್ಬಯಕೆ ಹೊಂದಿದೆ. ಈ ಹೂಡಿಕೆಯು ಅತ್ಯಾಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಸಾಗಣೆದಾರರು ಹಾಗೂ ಲಾಜಿಸ್ಟಿಕ್ಸ್ ಸೇವಾ ಪೂರೈಕೆದಾರರಿಗೆ ಅನುಕೂಲ ಕಲ್ಪಿಸುವುದರ ಜತೆಗೆ ಸ್ಥಳೀಯ ಉದ್ಯೋಗ ಮಾರುಕಟ್ಟೆಗೂ ಬಲ ನೀಡಲಿದೆ. 2019ರಲ್ಲಿ ಸ್ಥಾಪನೆಯಾಗಿರುವ ಡ್ರೈವರ್ ಲಾಜಿಸ್ಟಿಕ್ಸ್, ಪ್ರತಿವರ್ಷ 30%ನ ಅತ್ಯುತ್ತಮ ಬೆಳವಣಿಗೆ ದರವನ್ನು ದಾಖಲಿಸಿದೆ. ದೇಶದ ಏಳು ರಾಜ್ಯಗಳಲ್ಲಿ ಕಂಪನಿಯು ತನ್ನ ಅಸ್ತಿತ್ವವನ್ನು ಸಾಬೀತುಪಡಿಸಿದೆ. ತನ್ನ ವಿಸ್ತರಣೆ ಕಾರ್ಯತಂತ್ರದ ಭಾಗವಾಗಿ, ಕಂಪನಿಯು ಮುಂದಿನ 18 ತಿಂಗಳಲ್ಲಿ ತನ್ನ ಉಗ್ರಾಣಗಳ ಸಂಖ್ಯೆಯನ್ನು 53 ರಿಂದ 100ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶ ಕಾರ್ಯಾಚರಣೆಗಳ ಏಕೀಕರಣಕ್ಕೆ ಅನುಕೂಲವಾಗಿರುವುದರಿಂದ ಡ್ರೈವರ್ ಲಾಜಿಸ್ಟಿಕ್ಸ್‍ಗೆ ಕರ್ನಾಟಕ ಅತ್ಯಂತ ಪ್ರಮುಖ ಕೇಂದ್ರವಾಗಿದೆ. ಸಿಇಒ ಅಖಿಲ್ ಆಶಿಕ್ ಅವರು ಕಂಪನಿಯು ಬೆಳವಣಿಗೆ ಮತ್ತು ದಕ್ಷ ಬ್ಯುಸಿನೆಸ್ ಮಾದರಿಗಳ ಕುರಿತು ವಿವರಿಸಿದರಲ್ಲದೆ, ಬಾಹ್ಯ ಹಣಕಾಸಿನ ನೆರವು ಪಡೆಯದೇ ಸುಸ್ಥಿರ ಬೆಳವಣಿಗೆ ಸಾಧಿಸಿರುವುದನ್ನು ಬಲವಾಗಿ ಪ್ರತಿಪಾದಿಸಿದರು. ಅಖಿಲ್...

ಮುಂದೆ ಓದಿ

ಸನಾತನ ಧರ್ಮವನ್ನ ತೆಗಳಿದರೆ, ಪರಿಣಾಮ ಎದುರಿಸಬೇಕಾಗುತ್ತದೆ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

ಬೆಂಗಳೂರು: “ಸನಾತನ ಧರ್ಮವನ್ನ ತೆಗಳಿದರೆ, ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಬಿಜೆಪಿಯ ದೊಡ್ಡ ಮಟ್ಟದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ತಳಮಟ್ಟದಲ್ಲಿನ ಪಕ್ಷದ ಕಾರ್ಯಕರ್ತರು ಅದ್ಭುತವಾಗಿ...

ಮುಂದೆ ಓದಿ

ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, Water.org ಜೊತೆಗೆ ನೀರು, ನೈರ್ಮಲ್ಯ ಮತ್ತು ನೈರ್ಮಲ್ಯ ಸಾಲಗಳ ಒಪ್ಪಂದಕ್ಕೆ ಸಹಿ

ಬೆಂಗಳೂರು: ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (ಉಜ್ಜೀವನ್ ಎಸ್‌ಎಫ್‌ಬಿ), ಜಾಗತಿಕ ನಿರ್ಲಾಭ ಸಂಸ್ಥೆಯಾದ Water.org ಜೊತೆ ಪಾಲುದಾರಿಕೆ ಯನ್ನು ಪ್ರಕಟಿಸಿದೆ. ಈ ಪಾಲುದಾರಿಕೆ, ಸುರಕ್ಷಿತ ನೀರು ಮತ್ತು...

ಮುಂದೆ ಓದಿ

ಮಂಡ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್​ನಲ್ಲಿ ಶನಿವಾರ ನಡೆದಿದೆ. ನಟರಾಜ್ ಎಂಬವರು ಆತ್ಮಹತ್ಯೆಗೆ ಶರಣಾದ ಮಂಡ್ಯದ ಆರೋಗ್ಯ ಮತ್ತು...

ಮುಂದೆ ಓದಿ

ಬಾಂಬ್ ಬೆದರಿಕೆ ಸಂದೇಶ ಪ್ರಕರಣ: ಎಂದಿನಂತೆ ತರಗತಿಗಳು ಆರಂಭ

ಬೆಂಗಳೂರು: ಶುಕ್ರವಾರ ಬಾಂಬ್ ಬೆದರಿಕೆಯ ಇ-ಮೇಲ್​ ಬಂದಿದ್ದ ಶಾಲೆಗಳು ಶನಿವಾರ ತೆರೆದಿದ್ದು, ಎಂದಿನಂತೆ ತರಗತಿಗಳು ಆರಂಭವಾಗಿವೆ. ಕಳೆದ ಶುಕ್ರವಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ...

ಮುಂದೆ ಓದಿ

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ 1: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ (2023-24 ನೇ) ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...

ಮುಂದೆ ಓದಿ

error: Content is protected !!