ಬೀದರ್: ಕಾಂಗ್ರೆಸ್ ಶಾಸಕ ಬಿ.ನಾರಾಯಣ ರಾವ್ ಅವರ ಅಂತ್ಯಕ್ರಿಯೆ ಶುಕ್ರವಾರ ಬಸವ ಕಲ್ಯಾಣದದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಾರಾಯಣ ಅವರು ಮೃತಪಟ್ಟಿದ್ದು, ಅವರ ಪಾರ್ಥಿವ ಶರೀರವನ್ನು ಅಂಬುಲೆನ್ಸ್ ಮೂಲಕ ಹೈದರಾಬಾದ್ ಮಾರ್ಗವಾಗಿ ಬಸವಕಲ್ಯಾಣಕ್ಕೆ ಕೊಂಡೊಯ್ದು ಕೋವಿಡ್-19 ಸರ್ಕಾರ ಮಾರ್ಗಸೂಚಿಗಳನ್ನು ಪಾಲಿಸಿ, ಜಿಲ್ಲಾಡಳಿತದ ವತಿಯಿಂದ ಅಂತ್ಯಕ್ರಿಯೆ ನೆರವೇರಿಸಲಾಯಿತು. ಜಿಲ್ಲಾಡಳಿತ ಬಿ.ನಾರಾಯಣರಾವ್ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಹಾಗೂ ಮೆರವಣಿಗೆಗೆ ಅವಕಾಶ ಕಲ್ಪಿಸಿರಲಿಲ್ಲ. ಎಲ್ಲರೂ ಮನೆಯಲ್ಲೇ ಇದ್ದು […]
ಬೀದರ್: ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೋವಿಡ್ ಸೋಂಕು ತಗುಲಿದ ಬಳಿಕ ಶಾಸಕರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೆಪ್ಟೆಂಬರ್ 1ರಂದು...
ಬೆಂಗಳೂರು : ರಾಜ್ಯದಲ್ಲಿ ಇದೇ ತಿಂಗಳ 14ರಿಂದ ಸೆಪ್ಟೆಂಬರ್ 17ರವರೆಗೆ ಭಾರೀ ಮಳೆಯಾಗಲಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ...