ಶೀಘ್ರ ಲೋಕಾರ್ಪಣೆಗೊಳಿಸಲು ಜಿಲ್ಲಾಧಿಕಾರಿ ಸಿಇಒಗೆ ಸೂಚನೆ ಚಿಕ್ಕಬಳ್ಳಾಪುರ : ೧೦ ವರ್ಷಗಳಿಂದ ಲೋಕಾರ್ಪಣೆ ಭಾಗ್ಯ ಕಾಣದೆ ನೆನೆಗುದಿಗೆ ಬಿದ್ದಿರುವ ಸರಕಾರಿ ಮಹಿಳಾ ಕಾಲೇಜಿನ ಕಟ್ಟಡದ ಕಾಮಗಾರಿಯನ್ನು ಖುದ್ದು ಉಪಲೋಕಾಯುಕ್ತರೇ ಭೇಟಿ ನೀಡಿ ಪರಿಶೀಲನೆ ನಡೆಸಿ ಶೀಘ್ರವೇ ವಿದ್ಯಾರ್ಥಿಗಳ ಉಪಯೋಗಕ್ಕೆ ಬರುವಂತೆ ಮಾಡಲಾಗುವುದು ಎಂದು ಭರವಸೆ ನೀಡಿದರು. ನಗರ ಹೊರವಲಯದಲ್ಲಿರುವ ಸರಕಾರಿ ಮಹಿಳಾ ಕಾಲೇಜಿನ ಸಮಸ್ಯೆ ಬಗ್ಗೆ ಶನಿವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ದೂರು ಸ್ವೀಕಾರ ಸಮಾರಂಭದಲ್ಲಿ ವಿದ್ಯಾರ್ಥಿಗಳು ಉಪಲೋಕಾಯುಕ್ತರಿಗೆ ದೂರು ನೀಡಿದ್ದರು. ವಿದ್ಯಾರ್ಥಿಗಳ ದೂರಿನ ಹಿನ್ನೆಲೆಯಲ್ಲಿ ಭಾನುವಾರ […]
ಚಿಕ್ಕಬಳ್ಳಾಪುರ: ರಾಜ್ಯ ಸರಕಾರವು ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯನ್ನು ಕೆ.ವಿ ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆ ಸುಪರ್ಧಿಗೆ ನೀಡಿ ಆದೇಶ ಹೊರಡಿಸಿದೆ ಎಂದು ಕೆ.ವಿ. ಮತ್ತು ಪಂಚಗಿರಿ...
ಚಿಕ್ಕಬಳ್ಳಾಪುರ: ಸಮಾಜದಲ್ಲಿ ವೃತ್ತಿಯ ಜೊತೆಗೆ ಕನ್ನಡ ಪ್ರೀತಿ, ಭಾಷಾಭಿಮಾನ ಬೆಳೆವಣಿಗೆಯಲ್ಲಿ ತೊಡಗಿಸಿಕೊಂಡಿರುವ ಆಟೋ ಚಾಲಕರು ಗಳಿಸಿರುವ ಉತ್ತಮ ಹೆಸರನ್ನು ಉಳಿಸಿಕೊಂಡು ಹೋಗಬೇಕು ಎಂದು ಎಸ್ಆರ್ಎಸ್ ಅಕ್ಷತಾ ಚಾರಿಟ...
ಚಿಕ್ಕಬಳ್ಳಾಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರದ ಜಿಲ್ಲಾ ಬಯಲು ರಂಗಮ0ದಿರದ ಮುಂಭಾಗ ಬೆಳಗ್ಗೆ ಕನ್ನಡ ಧ್ವಜಾರೋಹಣ ಮಾಡಿ ಮತನಾಡಿದ...
ಚಿಕ್ಕಬಳ್ಳಾಪುರ: ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸಲು ದಿನಾಂಕ ನಿಗದಿಗೊಳಿಸಲಾಗಿದೆ. ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಆರೋಗ್ಯ...
ಚಿಕ್ಕಬಳ್ಳಾಪುರ : ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮೇ 30,...
ಚಿಕ್ಕಬಳ್ಳಾಪುರ: ಬಿಕಾಂ, ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿವಿ ಮುಂದೂಡಿಕೆ ಮಾಡಿದೆ. ಇಂದು ಅವಿಭಜಿತ ಕೊಲಾರ ಒಳಗೊಂಡಂತೆ ಬೆಂಗಳೂರು ಉತ್ತರ ವಿವಿ ವ್ಯಾಪ್ತಿಗೆ ಬರುವ...