ಚಿತ್ರದುರ್ಗ: ದೇವರ ಹರಕೆಗೆಂದು 20 ಅಡಿವರೆಗೂ ತಲೆಗೂದಲು ಬಿಟ್ಟಿದ್ದ 103 ವರ್ಷದ ಶತಾಯುಷಿ ಜಡೆ ಪಾಲಯ್ಯ ನಿಧನ ರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮುತ್ತಿಗಾರಾದ ಪಾಲಯ್ಯ ಅವರು ವಯೋಸಹಜ ಆರೋಗ್ಯ ಸಮಸ್ಯೆ ಯಿಂದ ಮೃತಪಟ್ಟಿದ್ದಾರೆ. ಐದಾರು ಕೆ.ಜಿ. ತೂಕದ ತಲೆಗೂದಲನ್ನು ಹೊತ್ತುಕೊಂಡೇ ಬದುಕಿದ್ದ ಪಾಲಯ್ಯ ಜಿಲ್ಲೆಯಲ್ಲಿ “ಜಡೆ ಪಾಲಯ್ಯ” ಎಂದೇ ಪ್ರಸಿದ್ಧಿಯಾದವರು. ಚಿತ್ರದುರ್ಗವಷ್ಟೇ ಅಲ್ಲದೇ ಆಂಧ್ರ ಪ್ರದೇಶದಲ್ಲೂ ತಮ್ಮ ಜಡೆಯಿಂದ ಹೆಸರು ಪಡೆದುಕೊಂಡಿದ್ದರು. ಪಾಲಯ್ಯ ಅವರು ಹುಟ್ಟಿದಾಗಿನಿಂದಲೂ ತಲೆಗೂದಲಿಗೆ ಕತ್ತರಿ ಹಾಕಿರಲಿಲ್ಲ. ಹಸು, ಹೋರಿಗಳನ್ನು ಸಾಕಿ ಸಲಹುತ್ತಿದ್ದ […]
ಚಿತ್ರದುರ್ಗ : ಚಾಲಕ ರಹಿತ ಡ್ರೋಣ ರುಸ್ತುಂ-2 ಪ್ರಯೋಗಾರ್ಥ ಹಾರಾಟ ಕೊನೆಗೂ ಯಶಸ್ವಿ ಯಾಗಿದೆ. ಈ ಮೂಲಕ ದೇಶದ ವಾಯು ಪಡೆಗೆ ಮತ್ತಷ್ಟು ಶಕ್ತಿ ತುಂಬಲಿರುವ ರುಸ್ತುಂ-2...
*ಚಿತ್ರದುರ್ಗದಲ್ಲಿ ಮಳೆಗೆ ಬಾಲಕಿ ಬಲಿ ಚಿತ್ರದುರ್ಗ: ಕಳೆದ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಗೋಡೆ ಕುಸಿದು ಬಾಲಕಿ ಮೃತಪಟ್ಟಿದ್ದಾಳೆ. ಚಳ್ಳಕೆರೆ ತಾಲೂಕು ಜಾಜೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ....