ಹಾವೇರಿ: ಕರ್ನಾಟಕ ಬಂದ್ ಹಿನ್ನೆಲೆ ಹಾವೇರಿಯಲ್ಲಿ ರೈತಪರ ಸಂಘಟನೆಗಳು ವಿನೂತನ ರೀತಿಯ ಪ್ರತಿಭಟನೆ ನಡೆಸಿದವು. ಹಾವೇರಿಯ ಸಿದ್ದಪ್ಪ ಸರ್ಕಲ್ನಲ್ಲಿ ಅರೆಬೆತ್ತಲಾಗಿ, ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡು ರೈತರ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಬಾಯಿ ಬಾಯಿ ಬಡ್ಕೊಂಡು, ಹೊಯ್ಕಳ್ಳೋ ಮೂಲಕ ಧರಣಿ ನಡೆಸಲಾಗುತ್ತಿದೆ. ರಾಜ್ಯ ಬಂದ್ ಹಿನ್ನೆಲೆ ತೆರೆದಿರುವ ಅಂಗಡಿ, ಹೋಟೆಲ್ ಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಲು ಪ್ರತಿಭಟನಾ ಕಾರರು ಮುಂದಾಗಿದ್ದು, ಹೀಗೆ ಮಾಡದಂತೆ […]
ಹಾವೇರಿ: ಜಿಲ್ಲಾ ಆಸ್ಪತ್ರೆಯ ಕೋವಿಡ್-19 ವಿ.ಆರ್.ಡಿ.ಎಲ್ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಮೆಡಿಕಲ್ ರಿಸರ್ಚ್ ಸೈಟಿಂಸ್ಟ್, ವೈದ್ಯಕೀಯೇತರ ರಿಸರ್ಚ್ ಸೈಂಟಿಸ್, ರಿಸರ್ಚ್ ಅಸಿಸ್ಟೆಂಟ್ ಹಾಗೂ ಲ್ಯಾಬೋಟರಿ ಟೆಕ್ನಿಷಿಯನ್ ಹುದ್ದೆಗಳಿಗೆ ನೇರ...
ಹಾವೇರಿ: ಕೋವಿಡ್ ಸೋಂಕಿನಿಂದಾಗಿ ಕಳೆದ 14 ದಿನಗಳಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯು ಗುಣಮುಖ ಹೊಂದಿದ್ದು, ವೈದ್ಯಾಧಿಕಾರಿಗಳು, ನರ್ಸ್ಗಳು, ಆಸ್ಪತ್ರೆ ಸಿಬ್ಬಂದಿಗಳು ಚಪ್ಪಾಳೆಯೊಂದಿಗೆ ಗುಲಾಬಿ...
ಹಾವೇರಿ: ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಹಾಗೂ ಸುತ್ತಮುತ್ತಲ ಅಸ್ವಚ್ಛತೆ ಕಂಡು ಕೆಂಡಾಮಂಡಲವಾದ ಕೃಷಿ ಸಚಿವರು ಹಾಗೂ ಹಿರೇಕೆರೂರು ಶಾಸಕರೂ ಆಗಿರುವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು....
ಹಾವೇರಿ: ಬಿಜೆಪಿಗೆ ಬಂದು ಒಂಬತ್ತು ದಿನ ಆಗಿದೆ, ಸಂಸಾರ ತುಂಬಾ ಚೆನ್ನಾಾಗಿದೆ. ಅತ್ತೆೆ, ಮಾವ, ಸೊಸೆ, ಭಾವ, ಕಾಕಾ ಎಲ್ಲರೂ ಹೊಂದಿಕೊಳ್ಳುತ್ತಿಿದ್ದೇವೆ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ...