Monday, 28th October 2024

ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕಾಗಿದೆ

ತುಮಕೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ “ಪ್ರವೀಣ್ ನೆಟ್ಟಾರು”ರವರ ಕೊಲೆ ಖಂಡನೀಯ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಸಾಮಾನ್ಯ ಹಿಂದೂ ಕಾರ್ಯಕರ್ತರಿಗೆ ಈ ಸರಕಾರದಲ್ಲಿ ರಕ್ಷಣೆ ಇಲ್ಲದಿರುವುದು ವಿಷಾದನೀಯ. ಇದನ್ನು ಖಂಡಿಸಿ ರಾಜಿನಾಮೆ ನೀಡುವುದರಿಂದ ಏನು ಸಾಧಿಸಲಾಗುವುದಿಲ್ಲ. ಹಿಂದೂ ಯುವಕರ ಮೇಲೆ ಹಲ್ಲೆಯಾಗು ತ್ತಿರುವುದು ಕೊಲೆ ಮಾಡುತ್ತಿರುವುದನ್ನು ನೋಡಿದಲ್ಲಿ ಹಿಂದೂ ಯುವ ಶಕ್ತಿಯನ್ನು ಹಾಳು ಮಾಡಲು ಒಂದು ಸಂಚು ಎಂದು ಹೇಳಬೇಕಾಗಿದೆ. ಭಾರತ ದೇಶವನ್ನು ಇಸ್ಲಾಮೀ […]

ಮುಂದೆ ಓದಿ

ಆಗಸ್ಟ್ ೧ ರಿಂದ ೧೫ ವರೆಗೆ ರಿಯಾಯಿತಿ ದರದಲ್ಲಿ ಲಿವರ್ ಪರೀಕ್ಷೆ

ಫೈಬ್ರೋ ಸ್ಕಾನ್ ಪರೀಕ್ಷಾ ಕೇಂದ್ರಕ್ಕೆ ಚಾಲನೆ ತುಮಕೂರು:ಸಿದ್ಧಗಂಗಾ ಆಸ್ಪತ್ರೆ ಜಿಲ್ಲೆಯ ಜನರಿಗೆ ಸೂಪರ್ ಸ್ಪೆಷಾಲಿಟಿ ಸೇವೆ ಒದಗಿಸುವ ನಿಟ್ಟಿನಲ್ಲಿ ನಿರಂತರ ಕಾರ್ಯೋನ್ಮುಖವಾಗಿದ್ದು ಇದರ ಅಂಗವಾಗಿ ಜುಲೈ 28ರ ವಿಶ್ವ ಹೆಪಟೈಟಿಸ್ ದಿನದ ಅಂಗವಾಗಿ ಲಿವರ್ ಪರೀಕ್ಷೆಗಾಗಿಯೇ ನೂತನ ಫೈಬ್ರೋಸ್ಕಾನ್ ಪರೀಕ್ಷೆ ಪರಿಚಯಸಲಾಗುತ್ತಿದೆ. ಲಿವರ್ ಆನಾರೋಗ್ಯದಿಂದ ಬಳಲುತ್ತಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ತಿಳಿಸಿದರು. ಸಿದ್ಧಗಂಗಾ ಆಸ್ಪತ್ರೆಯಲ್ಲಿ  ಫೈಬ್ರೋ ಸ್ಕಾನ್ ಪರೀಕ್ಷಾ ಕೇಂದ್ರಕ್ಕೆ ಚಾಲನೆ ನೀಡಿ ಮಾತ ನಾಡಿ, ಪ್ರಸ್ತುತ ದಿನಗಳಲ್ಲಿ ಅಸಮರ್ಪಕ ಅಹಾರ ಪದ್ಧತಿ,...

ಮುಂದೆ ಓದಿ

ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು: ಸುಪ್ರೀಂ ಆದೇಶ

ನವದೆಹಲಿ : ಇಂದಿನಿಂದ ಒಂದು ವಾರದಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಬೇಕು, ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾ ವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು...

ಮುಂದೆ ಓದಿ

ಇಂದು ಬೆಂಗಳೂರಿನಲ್ಲಿ ಸಂಭ್ರಮದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಬೆಂಗಳೂರು: ಕುಂದ ಕನ್ನಡ ಭಾಷೆಯ ಮೇಲಿನ ಅಭಿಮಾನದಿಂದ ಕುಂದಾಪುರ ಮೂಲದ ಜನರು ವಿಶ್ವದ ಎಲ್ಲೆಡೆ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಆಸಾಡಿ ಅಮಾವಾಸ್ಯೆ  ಪ್ರಯುಕ್ತ ಬೆಂಗಳೂರಿನ...

ಮುಂದೆ ಓದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 21 ಮಂದಿ ವಶ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈವರೆಗೆ 21 ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್...

ಮುಂದೆ ಓದಿ

ದಕ್ಷಿಣ ಕನ್ನಡದ ಬೆಳ್ಳಾರೆ ಸಂಪೂರ್ಣ ಸ್ತಬ್ಧ: ಸೆಕ್ಷನ್ 144 ಜಾರಿ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಗುರುವಾರ ಸಂಪೂರ್ಣ ಸ್ತಬ್ಧವಾಗಿದೆ....

ಮುಂದೆ ಓದಿ

ಅಮೇಜಾನ್‌ ಪ್ರೈಮ್‌ ಡೇ ಸೇಲ್‌ಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

ಶೇ.95ರಷ್ಟು ಪ್ರೈಮ್‌ ಸದಸ್ಯರಿಂದ ಶಾಪಿಂಗ್‌ ಬೆಂಗಳೂರು: ಗ್ರಾಹಕರು ಎದುರು ನೋಡುತ್ತಿದ್ದ ಅಮೆಜಾನ್‌ ಪ್ರೈಮ್‌ ಡೇ ಸೇಲ್‌ ಮುಕ್ತಾಯಗೊಂಡಿದ್ದು, ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ. 95ರಷ್ಟು ಪ್ರೈಮ್‌...

ಮುಂದೆ ಓದಿ

ಕೇಂದ್ರ ಸರಕಾರ ಸೋನಿಯಾಗಾಂಧಿಗೆ ಕಿರುಕುಳ ನೀಡುತ್ತಿದೆ

ತುಮಕೂರು: ಬೆಲೆ ಹೆಚ್ಚಳ, ನಿರುದ್ಯೋಗ ಸಮಸ್ಯೆ, ರ‍್ಥಿಕ ಕುಸಿತದಂತಹ ವಿಷಯಗಳಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಕೇಂದ್ರ ಸರಕಾರ ಇಡಿ ಮೂಲಕ ಸೋನಿಯಾಗಾಂಧಿ ಅವರಿಗೆ ಕಿರುಕುಳ...

ಮುಂದೆ ಓದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಅಂತಿಮ ಯಾತ್ರೆ ಬಳಿಕ ಪರಿಸ್ಥಿತಿ ಉದ್ವಿಗ್ನ

ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ...

ಮುಂದೆ ಓದಿ

ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ ದಂಪತಿ ಸಾವು

ಕಲಬುರಗಿ: ಕಾಗಿಣಾ ನದಿ ಪ್ರವಾಹಕ್ಕೆ ಸಿಲುಕಿ, ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ದಂಪತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಜೆಟ್ಟೂರ್ ಗ್ರಾಮದ ಬಳಿ ನಡೆದಿದೆ. ನೆರೆಯ ತೆಲಂಗಾಣದ...

ಮುಂದೆ ಓದಿ