Saturday, 26th October 2024

ಕಲುಷಿತ ನೀರು ಪೂರೈಕೆ: ಮೃತರ ಸಂಖ್ಯೆ 5ಕ್ಕೆ ಏರಿಕೆ

ರಾಯಚೂರು: ನಗರದ ಕೆಲವು ವಾರ್ಡ್‌ಗಳಲ್ಲಿ ಕಲುಷಿತ ನೀರು ಪೂರೈಕೆಯಿಂದ ಅಸ್ವಸ್ಥಗೊಂಡು, ಈಗಾಗಲೇ ನಾಲ್ವರು ಮೃತಪಟ್ಟಿದ್ದರು. ಇದೀಗ ಆಸ್ಪರ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಒಟ್ಟಾರೆ  ಮೃತರ ಸಂಖ್ಯೆ 5ಕ್ಕೇರಿದೆ. ರಾಯಚೂರು ನಗರದ 35 ವಾರ್ಡ್‌ಗಳಿಗೆ ಕಲುಷಿತ ನೀರು ಪೂರೈಕೆಯಾದ ಪರಿಣಾಮ ಮೇ 31ರಂದು ವಾಂತಿ ಬೇಧಿ ಉಲ್ಭಣ ಗೊಂಡು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಹಲವಾರು ಮಂದಿ ಗಂಭೀರ ಪರಿಸ್ಥಿತಿಯಲ್ಲಿ ರಿಮ್ಸ್‌ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವಾರದ ಅಂತರದಲ್ಲಿ ಸಾವಿನ ಸಂಖ್ಯೆ 5ಕ್ಕೇ ಏರಿಕೆಯಾಗಿದೆ. ಕಳೆದ […]

ಮುಂದೆ ಓದಿ

ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು: ಮುಸ್ಲಿಂ ಮುಖಂಡ ಘೋಷಣೆ

ಮೈಸೂರು : ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು ಎಂದು ಮೈಸೂರಿನ ಮಿಲಾದ್‌ ಪಾರ್ಕ್‌ ಬಳಿ ನಡೆದ ಪ್ರತಿಭಟನೆಯಲ್ಲಿ ತೊಡಗಿರುವ ಮುಸ್ಲಿಂ ಮುಖಂಡ ಘೋಷಣೆ ಕೂಗಿದ್ದಾನೆ. ಮೊಹಮ್ಮದ್‌...

ಮುಂದೆ ಓದಿ

ಜೂ.26ಕ್ಕೆ ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿರುವ ರೇವಣ ಸಿದ್ದೇಶ್ವರ ಕಂಬಳಿ ಸೊಸೈಟಿಯ ಸಭಾಂಗಣದಲ್ಲಿ ಜೂ.೨೬ರಂದು ೩ ಗಂಟೆಗೆ ತಾಲ್ಲೂಕು ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಹಿಂದುಳಿದ...

ಮುಂದೆ ಓದಿ

ಜೂ.12ರಂದು ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡದಿಂದ ಗಾನಗಂಧರ್ವ ರಸಮಂಜರಿ

ಮೈಸೂರು: ನಗರದ ಚಾಮುಂಡಿಪುರನ ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡ ದಿಂದ ಜೂ.12ರಂದು ಸಂಜೆ ನಂಜು ಮಳಿಗೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಗಾಯಕರಾಗಿದ್ದ ದಿವಂಗತ ಎಸ್.ಪಿ.ಬಾಲಸುಬ್ರಹ್ಮಣ್ಯಂ ಜನ್ಮದಿನದ ಅಂಗ...

ಮುಂದೆ ಓದಿ

ಎಚ್.ಡಿ.ರೇವಣ್ಣ ಮತ ಅಸಿಂಧು ಮಾಡಲು ಬಿಜೆಪಿ ಆಗ್ರಹ

ಬೆಂಗಳೂರು: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಮತವನ್ನು ಅಸಿಂಧು ಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ. ರೇವಣ್ಣ ಮತ ಚಲಾಯಿಸುವ ಸಂದರ್ಭ ತಮ್ಮ ಮತವನ್ನು ಕಾಂಗ್ರೆಸ್ ಚುನಾವಣಾ ಏಜೆಂಟ್ ಡಿ.ಕೆ.ಶಿವಕುಮಾರ್...

ಮುಂದೆ ಓದಿ

ಆಲ್ಟಿಗ್ರೀನ್, ಏಕೈಕ ಎಲೆಕ್ಟ್ರಿಕ್ ಲಾಸ್ಟ್ ಮೈಲ್ ಟ್ರಾನ್ಸ್ ಪೋರ್ಟೇಷನ್ ಕಂಪನಿ

3- ಚಕ್ರಗಳ ಎಲೆಕ್ರಿಕ್ ಕಾರ್ಗೊ ವಾಹನ ಅಂತರನಗರ ಸಾರಿಗೆ ಗಡಿಯನ್ನು ಮೀರಿದೆ  ತನ್ನ ಚೊಚ್ಚಲ ಉತ್ಪನ್ನ ಎನ್ ಇಇವಿಯನ್ನು ಪ್ರದರ್ಶಿಸಿದ್ದು, ಒಂದು ಚಾರ್ಚ್ ಗೆ 150+ ಕಿ.ಮೀ ನೀಡಲಿದೆ   ಬೆಂಗಳೂರು:ಹತ್ತು ವರ್ಷ ಹಳೆಯದಾದ ಕಂಪನಿ ಆಲ್ಟಿಗ್ರೀನ್, ಇವಿ ತಂತ್ರಜ್ಞಾನದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಅತ್ಯಂತ ಹೆಚ್ಚಾಗಿ ಆವಿಷ್ಕಾರ ಮಾಡುತ್ತಿದ್ದು, ಹೊಸತನ್ನು ಹೊರತರುತ್ತಿದೆ. ಕೋವಿಡ್-19 ಸಾಂಕ್ರಾಮಿಕದ ನಂತರ ಲಾಸ್ಟ್- ಮೈಲ್ ಪ್ಯಾಸೆಂಜರ್ಸ್ ಮತ್ತು ಸರಕು ಸಾಗಣೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದ್ದು, ಭಾರತೀಯ  3ಡಬ್ಲ್ಯು  ಮಾರುಕಟ್ಟೆ ಹಣಕಾಸು...

ಮುಂದೆ ಓದಿ

ವಾಹನ ತಪಾಸಣೆ ವೇಳೆ ಶಾಸಕ ಲಿಂಬಾವಳಿ ಪುತ್ರಿ ದಾಂಧಲೆ

ಬೆಂಗಳೂರು: ವಾಹನ ತಪಾಸಣೆ ವೇಳೆಯಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಪೊಲೀಸರಿಗೆ ಅವಾಜ್‌ ಹಾಕಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕಬ್ಬನ್‌ ಪಾರ್ಕ್‌ ಟ್ರಾಫಿಕ್‌ ಪೋಲಿಸರು,...

ಮುಂದೆ ಓದಿ

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಮೆ ಕಾರ್ಡ್ ಪಡೆಯಿರಿ

ತುಮಕೂರು ಗ್ರಾಮಾಂತರ: ಕುಟುಂಬದ ಪ್ರತಿಯೊಬ್ಬರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಮೆ ಕಾರ್ಡ್ ಪಡೆಯುವಂತೆ ಬೆಳ್ಳಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ||ಎಂ.ಸಿ ರಾಧಾಕೃಷ್ಣ ತಿಳಿಸಿದರು. ಗ್ರಾಮಾಂತರದ...

ಮುಂದೆ ಓದಿ

ವಿದ್ಯುತ್ ಕಳ್ಳತನ ಶಿಕ್ಷಾರ್ಹ, ದಂಡನೀಯ ಅಪರಾಧ

ಚಿಕ್ಕನಾಯಕನಹಳ್ಳಿ : ವಿದ್ಯುತ್ ಕಳ್ಳತನ ಶಿಕ್ಷಾರ್ಹ ಮತ್ತು ದಂಡನೀಯ ಅಪರಾಧ ವಾಗಿದ್ದು ವಿದ್ಯುತ್ ಕಳ್ಳತನ ಅಥವಾ ದುರುಪಯೋಗ ಕಂಡುಬ0ದಲ್ಲಿ ತುಮಕೂರಿನ ಬೆಸ್ಕಾಂ ಜಾಗೃತ ದಳ ದೂ. ಸಂಖ್ಯೆ...

ಮುಂದೆ ಓದಿ

ಬಿಜೆಪಿ ವತಿಯಿಂದ ಸಿದ್ದರಾಮಯ್ಯಗೆ ಚಡ್ಡಿ ರವಾನೆ

ತುಮಕೂರು: ಆರ್.ಎಸ್.ಎಸ್. ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ, ಇಂದು ಜಿಲ್ಲಾ ಬಿಜೆಪಿ ಎಸ್.ಸಿ.ಮೋರ್ಚಾದವತಿಯಿಂದ ಗುರುವಾರ ಚಡ್ಡಿ ರವಾನಿಸುವ...

ಮುಂದೆ ಓದಿ