ಶಿವಮೊಗ್ಗ : ನಗರದಲ್ಲಿ ಹಂದಿ ಹೊಡೆಯಲು ಸಂಗ್ರಹಿಸಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡು 9 ಮಂದಿ ಗಾಯಗೊಂಡರು. ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಸಮೀಪದ ಕುಂಚೇನಹಳ್ಳಿಯಲ್ಲಿ ನಡೆದಿದೆ. ಕುಂಚೇನಹಳ್ಳಿಯ ಸಮೀಪದಲ್ಲಿ ಕಾಡು ಹಂದಿ ಭೇಟೆಯಾಡಲು ಬಳಸುವಂತ ನಾಡಬಾಂಬ್ ತಯಾರಿಸುತ್ತಿದ್ದರು. ಹೀಗೆ ತಯಾರಿಸಿದಂತ ನಾಡಬಾಂಬ್ ಗಳನ್ನು ಕೆಲಸಗಾರರ ಜೊತೆಗೆ ಬಿಸಿಲಿಗೆ ಒಣಗಿಸಲು ಹಾಕಿದ ಸಂದರ್ಭ ಆಕಸ್ಮಿಕವಾಗಿ ಸ್ಪೋಟ ಗೊಂಡಿವೆ. ಇದರಿಂದಾಗಿ ಸ್ಥಳದಲ್ಲಿದ್ದ 9 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಗಾಯಗೊಂಡಿರುವ ವ್ಯಕ್ತಿಗಳನ್ನು ಶಿವಮೊಗ್ಗದ ಆಸ್ಪತ್ರೆಗೆ […]
ಶಿವಮೊಗ್ಗ : ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳ ಆರಂಭದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು, ತಜ್ಞರ ಅಭಿಪ್ರಾಯದ ನಿರ್ಧಾರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಮುಖ್ಯಮಂತ್ರಿ ಬಿಎಸ್...
ಶಿವಮೊಗ್ಗ : ಶಿರಾ ಹಾಗೂ ರಾಜರಾಜೇಶ್ವ ನಗರ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸ ಲಿದ್ದಾರೆ. ಉಪಚುನಾವಣೆಯ ಎರಡು ಕಡೆ ಗೆಲುವು ನಮ್ಮದೇ ಎಂಬುದಾಗಿ ಮುಖ್ಯಮಂತ್ರಿ...
ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಮುಖಂಡ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ನಿಧನರಾದರು. ಎದೆನೋವಿನಿಂದ ನಿತ್ರಾಣರಾಗಿ ಕುಸಿದು ಬಿದ್ದ ಸುಹಾಸ್...
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸೋಮವಾರ ಸಿಬಿಐ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯ ಕರ್ತರು, ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಶಿವಮೊಗ್ಗದ...
ಶಿವಮೊಗ್ಗ: ತೀರ್ಥಹಳ್ಳಿ ಸಮೀಪದ ರಂಜದಕಟ್ಟೆಯಲ್ಲಿ ಸೇತುವೆ ಕುಸಿದು, ಶಿವಮೊಗ್ಗ – ಉಡುಪಿ ನಡುವಿನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಈ ಬಾರಿಯ ಸುರಿದ ಭಾರಿ ಮಳೆ ಹಾಗೂ...
ಭದ್ರಾವತಿ: ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ 50 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಯಿತು. ಮಾಹಿತಿ ನೀಡಿದ ಬಿಆರ್ ಪಿ ಎಇಇ ಮಂಜುನಾಥ್, ಕ್ರಸ್ಟ್...